Connect with us

Dvgsuddi Kannada | online news portal | Kannada news online

ಕೊರೊನಾ  ವೈರಸ್ ಗೆ ಮತ್ತೊಬ್ಬ ಬಲಿ

ಪ್ರಮುಖ ಸುದ್ದಿ

ಕೊರೊನಾ  ವೈರಸ್ ಗೆ ಮತ್ತೊಬ್ಬ ಬಲಿ

ಜೈಪುರಇಡೀ ಜಗತ್ತಿನಲ್ಲಿಯೇ ತಲ್ಲಣ ಸೃಷ್ಠಿ ಮಾಡಿರುವ ಕೊರೊನಾ ವೈರಸ್ ಭಾರತದಲ್ಲಿಯೂ ಭೀತಿ ಉಂಟು ಮಾಡಿದ್ದು, ಮತ್ತೊಬ್ಬರನ್ನು ಬಲಿ ಪಡೆದಿದೆ. ಇದುವರೆಗೆ ದೇಶದಲ್ಲಿ ಕೊರೊನಾ ವೈರಸ್ ನಿಂದಾಗಿ ಪ್ರಾಣ ಕಳೆದುಕೊಂಡವರ ಸಂಖ್ಯೆ 5ಕ್ಕೆ ಏರಿಕೆಯಾಗಿದೆ.

ಜೈಪುರದಲ್ಲಿ ಸಾವಿಗೀಡಾದ ವ್ಯಕ್ತಿ ಇಟಲಿ ನಿವಾಸಿ ಎಂದು ತಿಳಿಸಿದು ಬಂದಿದೆ.  ಭಾರತ ಪ್ರವಾಸದಲ್ಲಿದ್ದಾಗ ಸೋಂಕು ದೃಢಪಟ್ಟ ಬಳಿಕ ಜೈಪುರದ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ದೇಶದಲ್ಲಿ 206 ಮಂದಿಗೆ ಕೊರೊನಾ ವೈರಸ್‌ ಸೋಂಕು ದೃಢವಾಗಿದೆ.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

ದಾವಣಗೆರೆ

Advertisement
Advertisement Enter ad code here

Title

To Top