Connect with us

Dvgsuddi Kannada | online news portal | Kannada news online

ಜಗಳೂರಲ್ಲಿ ಸಾಮಾಜಿಕ ಅಂತರದ‌‌ ಮೂಲಕ ತರಕಾರಿ ಮಾರಾಟಕ್ಕೆ ಅವಕಾಶ

ಪ್ರಮುಖ ಸುದ್ದಿ

ಜಗಳೂರಲ್ಲಿ ಸಾಮಾಜಿಕ ಅಂತರದ‌‌ ಮೂಲಕ ತರಕಾರಿ ಮಾರಾಟಕ್ಕೆ ಅವಕಾಶ

ಡಿವಿಜಿ ಸುದ್ದಿ, ಜಗಳೂರು: ದೇಶದಾದ್ಯಂತ ಲಾಕ್ ಡೌನ್ ಹಿನ್ನೆಲೆ ಪಟ್ಟಣದಲ್ಲಿ ತಾತ್ಕಾಲಿಕವಾಗಿ ಗುರುಭವನದ ಆವರಣದಲ್ಲಿ ಸಾಮಾಜಿಕ ಅಂತರದ ಮೂಲಕ ತರಕಾರಿ ಮಾರಾಟಕ್ಕೆ ಪಟ್ಟಣ ಪಂಚಾಯತಿ ವ್ಯವಸ್ಥೆ ಕಲ್ಪಿಸಿದೆ.

ಪಟ್ಟಣದಲ್ಲಿ ಜನರಿಗೆ ಬೇಕಾದ ಅಗತ್ಯ ವಸ್ತುಗಳನ್ನು ಕೊಂಡುಕೊಳ್ಳಲು ಸರಕಾರಿ ನಿಯಮದ ಪ್ರಕಾರ ಗುರುತುಗಳನ್ನು ಹಾಕಿದ್ದು , ಜನರು ಬಾಕ್ಸ್ ನಲ್ಲಿ ನಿಂತು ತರಕಾರಿ ತಗೆದುಕೊಂಡು ಹೋದರು.

jagaluru market

ಈ ಸಂದರ್ಭದಲ್ಲಿ ಸಿಪಿಐ ದುರುಗಪ್ಪ, ಪಿಎಸ್.ಐ. ಉಮೇಶ್ ಬಾಬು, ಮುಖ್ಯಾಧಿಕಾರಿ ಡಿ.ರಾಜು ಬಣಕಾರ್, ಆರೋಗ್ಯಾಧಿಕಾರಿ ಟೀಪು ಸಾಬ್, ಸೇರಿದಂತೆ ಪಟ್ಟಣ ಪಂಚಾಯಿತಿ ಸಿಬ್ಬಂದಿಗಳು ಹಾಜರಿದ್ದರು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

ದಾವಣಗೆರೆ

Advertisement
Advertisement Enter ad code here

Title

To Top