Connect with us

Dvgsuddi Kannada | online news portal | Kannada news online

ತೋಟಗಾರಿಕೆ ಉತ್ಪನ್ನ ಮಾರುಕಟ್ಟೆ ಸಮಸ್ಯೆ: ಈ ಅಧಿಕಾರಿಗಳನ್ನು ಸಂಪರ್ಕಿಸಿ

ಪ್ರಮುಖ ಸುದ್ದಿ

ತೋಟಗಾರಿಕೆ ಉತ್ಪನ್ನ ಮಾರುಕಟ್ಟೆ ಸಮಸ್ಯೆ: ಈ ಅಧಿಕಾರಿಗಳನ್ನು ಸಂಪರ್ಕಿಸಿ

ಡಿವಿಜಿ ಸುದ್ದಿ, ದಾವಣಗೆರೆ: ಕೋವಿಡ್-19 ಲಾಕ್‍ಡೌನ್ ಹಿನ್ನಲೆಯಲ್ಲಿ ತೋಟಗಾರಿಕೆ ಉತ್ಪನ್ನಗಳನ್ನು ಬೆಳೆದ ರೈತರುಗಳಿಗೆ ಸರಿಯಾದ ಮಾರುಕಟ್ಟೆ ವ್ಯವಸ್ಥೆ, ಸರಬರಾಜು ವ್ಯವಸ್ಥೆ ಹಾಗೂ ಮಾಹಿತಿ ಕೊರತೆಯಿಂದಾಗಿ ತೊಂದರೆ ಉಂಟಾಗಿದೆ.

ಬೆಳೆ ಕಟಾವಿಗೆ ಬಂದಂತಹ ಹಣ್ಣು ಮತ್ತು ತರಕಾರಿಗಳನ್ನು ಬೆಳೆದ ಜಿಲ್ಲೆಯ ರೈತರು ಅವರಿಗೆ ಸಂಬಂಧಿಸಿದ ತಾಲ್ಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಮತ್ತು ಹೋಬಳಿಯ ರೈತ ಸಂರ್ಪಕ ಕೇಂದ್ರದ ಸಹಾಯಕ ತೋಟಗಾರಿಕೆ ಅಧಿಕಾರಿಗಳನ್ನು ಸಂರ್ಪಕಿಸಬಹುದಾಗಿದೆ. ಸಂಬಂಧಪಟ್ಟ ತಾಲ್ಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರುಗಳನ್ನು ದೂರವಾಣಿ ಮೂಲಕ ಸಂರ್ಪಕಿಸಬಹುದಾಗಿದೆ.

ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರ, ದಾವಣಗೆರೆ ಮೊ.ನಂ 9632650864, ಚನ್ನಗಿರಿ ಮೊ.ನಂ 9449759777, ಹೊನ್ನಾಳಿ ಮೊ.ನಂ 7625078025, ನ್ಯಾಮತಿ ಮೊ.ನಂ 7625078025, ಹರಿಹರ ಮೊ.ನಂ 7625078054, ಜಗಳೂರು ಮೊ.ನಂ 7625078041 ಇವರನ್ನು ಸಂರ್ಪಕಿಸಬಹುದೆಂದು ತೋಟಗಾರಿಕೆ ಇಲಾಖೆಯ ಉಪನಿರ್ದೇಶಕ ಲಕ್ಷ್ಮೀಕಾಂತ್ ಬೊಮ್ಮನ್ನಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

ದಾವಣಗೆರೆ

Advertisement
Advertisement Enter ad code here

Title

To Top