Connect with us

Dvgsuddi Kannada | online news portal | Kannada news online

ದೀಪ ಬೆಳಗಿಸುವುದರಿಂದ ಕೊರೊನಾ ವೈರಸ್ ವಿರುದ್ಧದ ಯುದ್ಧ ಗೆಲ್ಲಲು ಸಾಧ್ಯವಿಲ್ಲ: ಶಿವಸೇನೆ

ಪ್ರಮುಖ ಸುದ್ದಿ

ದೀಪ ಬೆಳಗಿಸುವುದರಿಂದ ಕೊರೊನಾ ವೈರಸ್ ವಿರುದ್ಧದ ಯುದ್ಧ ಗೆಲ್ಲಲು ಸಾಧ್ಯವಿಲ್ಲ: ಶಿವಸೇನೆ

ಮುಂಬೈ: ಚಪ್ಪಾಳೆ ಹೊಡೆದು, ದೀಪ ಬೆಳಗಿಸುವುದರಿಂದ ಕೊರೊನಾ ವೈರಸ್‌  ಯುದ್ದ ಗೆಲ್ಲಲು ಸಾಧ್ಯವಿಲ್ಲ ಎಂದು ಶಿವಸೇನಾ ಹೇಳಿದೆ.

ಶಿವಸೇನಾ ತನ್ನ ಮುಖವಾಣಿ ಸಾಮ್ನಾದ  ಸಂಪಾದಕೀಯದಲ್ಲಿ ಬರೆದುಕೊಂಡಿದ್ದು,  ಪ್ರಧಾನಿ ನರೇಂದ್ರ ಮೋದಿಯವರ ಮನವಿಯನ್ನು ಜನರು ತಪ್ಪಾಗಿ ಗ್ರಹಿಸಿದ್ದಾರೆ.

ಮೋದಿಯವರು ಜನರಿಂದ ಏನು ಬಯಸಿದ್ದರು ಎಂಬುದನ್ನು ಸ್ಪಷ್ಟವಾಗಿ ಹೇಳಬೇಕಿತ್ತು. ಪ್ರಧಾನಿ ಕರೆಗೆ ಜನರು ತಮ್ಮ ಮನೆಗಳಲ್ಲಿ ಮೇಣದಬತ್ತಿಗಳು ಮತ್ತು ದೀಪಗಳನ್ನು ಬೆಳಗಿಸಿದ್ದರು. ಕೇವಲ ತಟ್ಟೆ, ಚಪ್ಪಾಳೆ ಮತ್ತು ದೀಪಗಳಿಂದ ಕೊರೊನಾ ವಿರುದ್ಧದ ಯುದ್ದವನ್ನು ಗೆಲ್ಲಲು ಸಾಧ್ಯವಿಲ್ಲ.

ಪ್ರಧಾನಿಯವರ ಕರೆಯನ್ನು ಜನರು ತಪ್ಪಾಗಿ ಅರ್ಥ ಮಾಡಿಕೊಂಡಿರಬಹುದು, ಅಥವಾ, ಇಂತಹ ಹಬ್ಬದ ವಾತಾವರಣ ಪ್ರಧಾನಿಯವರಿಗೆ ಬೇಕಾಗಿರಬಹುದು ಪ್ರಶ್ನಿಸಿದೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top