ಮಾಧ್ಯಮದಲ್ಲಿ ಕೆಲಸ ಮಾಡುವರ ಆರೋಗ್ಯ ಕಾಳಜಿ ಅತ್ಯವಶ್ಯಕ: ಕೆ. ಚಮನ್ ಸಾಬ್

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ಡಿವಿಜಿ ಸುದ್ದಿ, ದಾವಣಗೆರೆ:  ಮಹಾನಗರ ಪಾಲಿಕೆ ಸದಸ್ಯ ಕೆ. ಚಮನ್ ಸಾಬ್ ಅವರು ಮಾಧ್ಯಮ ಪ್ರತಿನಿಧಿಗಳಿಗೆ ಮಾಸ್ಕ್ ಮತ್ತು ಸ್ಯಾನಿಟೈಸರ್ ಗಳನ್ನು  ಜಿಲ್ಲಾ ವರದಿಗಾರರ ಕೂಟದ  ಮುಂಭಾಗದಲ್ಲಿ ವಿತರಿಸಿದರು.

davangere media 2

ನಂತರ ಮಾತನಾಡಿದ ಅವರು ಕೊರೊನಾ  ವೈರಸ್ ನಿರ್ವಹಣೆಯಲ್ಲಿ ಮಾಧ್ಯಮ  ಪಾತ್ರ ಪ್ರಮುಖವಾಗಿದೆ.  ಜನರಲ್ಲಿ ಕೊರೊನಾ ಜಾಗೃತಿ ಜೊತೆಗೆ ನಿಮ್ಮ ಆರೋಗ್ಯದ  ಕಾಳಜಿಯೂ ಅತ್ಯವಶ್ಯಕವಾಗಿದೆ ಎಂದು ತಿಳಿಸಿದರು.

davangere media 3

ಈ ಸಂದರ್ಭದಲ್ಲಿ ಕೆಪಿಸಿಸಿ ಮಾಧ್ಯಮ ವಿಶ್ಲೇಷಕರಾದ ಡಿ, ಬಸವರಾಜ ಕಾಂಗ್ರೆಸ್ ಮುಖಂಡರಾದ ಅಲ್ಲಾ ವಲಿ ಗಾಜಿ ಖಾನ್, ಕೆ. ಜಬಿವುಲ್ಲಾ, ಕೆ, ಜುಬೇರ್, ಖಾಜಿ ಖಲೀಲ್, ಆಹಮದ್ ರಜ್ಜಾ, ಗುರುಕುಲ ಶಾಲೆಯ ಆರ್. ಅಬ್ದುಲ್,  ಕೆಪಿಸಿಸಿ ಸಾಮಾಜಿಕ ಜಾಲತಾಣದ ರಾಜ್ಯ ಕಾರ್ಯದರ್ಶಿ  ಕೆ.ಎಲ್. ಹರೀಶ್ ಬಸಾಪುರ ಉಪಸ್ಥಿತರಿದ್ದರು.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *