Connect with us

Dvgsuddi Kannada | online news portal | Kannada news online

ತಂಬಾಕು ಉತ್ಪನ್ನ ನಿಷೇಧಿಸುವಂತೆ ರಾಜ್ಯಕ್ಕೆ ಸೂಚನೆ

ಪ್ರಮುಖ ಸುದ್ದಿ

ತಂಬಾಕು ಉತ್ಪನ್ನ ನಿಷೇಧಿಸುವಂತೆ ರಾಜ್ಯಕ್ಕೆ ಸೂಚನೆ

ನವದೆಹಲಿದೇಶದಲ್ಲಿ ದಿನದಿಂದ ದಿನಕ್ಕೆ ಏರಿಕೆ ಆಗುತ್ತಿರುವ ಕೋವಿಡ್‌ 19 ಪ್ರಕರಣ ಹಿನ್ನೆಲೆ ತಂಬಾಕು ಉತ್ಪನ್ನಗಳ ಬಳಕೆ ನಿಷೇಧಿಸುವಂತೆ ಕೇಂದ್ರ ಆರೋಗ್ಯ ಸಚಿವಾಲಯ ರಾಜ್ಯಗಳಿಗೆ ಸೂಚಿಸಿದೆ.

ಹೊಗೆರಹಿತ ತಂಬಾಕು ಪದಾರ್ಥಗಳಾದ ಗುಟ್ಕಾ, ಜರ್ದಾ, ಖೈನಿ, ಪಾನ್ ಮಸಾಲ ಮತ್ತು ಅಡಕೆ  ಜಗಿಯುವುದು, ಎಲ್ಲೆಂದರಲ್ಲಿ ಉಗುಳುವುದರಿಂದ ಕೋವಿಡ್‌ ಸೋಂಕು ಶೀಘ್ರವಾಗಿ ವ್ಯಾಪಿಸುವ ಸಾಧ್ಯತೆಗಳಿವೆ. ಈ ಹಿನ್ನೆಲೆಯಲ್ಲಿ ತಂಬಾಕು ಉತ್ಪನ್ನ ಬಳಕೆಗೆ ನಿರ್ಬಂಧ ಹೇರುವ  ನಿರ್ಧಾರಕ್ಕೆ ಕೇಂದ್ರ ಸರ್ಕಾರ ಬಂದಿದೆ.

ಸಾರ್ವಜನಿಕ ಸ್ಥಳಗಳಲ್ಲಿ ತಂಬಾಕ ಪದಾರ್ಥಗಳನ್ನು ಸೇವಿಸಬಾರದು ಮತ್ತು ಉಗುಳಬಾರದು ಎಂದು ಭಾರತೀಯ ವೈದ್ಯಕೀಯ ಸಂಶೋಧನಾ ಸಂಸ್ಥೆ ಜನರಲ್ಲಿ ಮನವಿ ಮಾಡಿದೆ.  ‌ನಿಯಮ ಉಲ್ಲಂಘಿಸುವವರ ವಿರುದ್ಧ ತಂಬಾಕು ವಿರೋಧಿ ಕಾನೂನು ಮಾತ್ರವಲ್ಲದೇ, ಸಾಂಕ್ರಾಮಿಕ ರೋಗಗಳ ನಿಯಂತ್ರಣ ಕಾಯ್ದೆ–1897, ವಿಪತ್ತು ನಿರ್ವಹಣಾ ಕಾಯ್ದೆ–2005 ಮತ್ತು ಭಾರತೀಯ ದಂಡ ಸಂಹಿತೆ–1860 ರ ಅಡಿಯಲ್ಲೂ ಪ್ರಕರಣ ದಾಖಲಿಸಿ ಎಂದು ರಾಜ್ಯಗಳಿಗೆ ಸೂಚಿಸಿದೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

ದಾವಣಗೆರೆ

Advertisement
Advertisement Enter ad code here

Title

To Top