Connect with us

Dvgsuddi Kannada | online news portal | Kannada news online

ದಾವಣಗೆರೆಯಲ್ಲಿ ಅನವಶ್ಯಕವಾಗಿ ಓಡಾಡುವವರನ್ನು ಬಂಧಿಸಿದ ಪೊಲೀಸರು  

ಪ್ರಮುಖ ಸುದ್ದಿ

ದಾವಣಗೆರೆಯಲ್ಲಿ ಅನವಶ್ಯಕವಾಗಿ ಓಡಾಡುವವರನ್ನು ಬಂಧಿಸಿದ ಪೊಲೀಸರು  

ಡಿವಿಜಿ ಸುದ್ದಿ, ದಾವಣಗೆರೆ: ಲಾಕ್ ಡೌನ್ ಹಿನ್ನೆಲೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಹನುಮಂತರಾಯ ಮತ್ತು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ಅವರ  ನೇತೃತ್ವದಲ್ಲಿ ‌ನಗರದಲ್ಲಿ ಸಿಟಿ ರೌಂಡ್ಸ್ ಹಾಕಲಾಯಿತು. ಈ ವೇಳೆ ಅನವಶ್ಯಕವಾಗಿ ವಾಹನದಲ್ಲಿ ಓಡಾಡುತ್ತಿದ್ದರ  ವಾಹನ ಸೀಜ್ ಮಾಡಿ, ವಾಹನ ಸವಾರರನ್ನು ಬಂಧಿಸಲಾಯಿತು.

davanagere police 3

ದಿನದಿಂದ ದಿನಕ್ಕೆ ಕೊರೊನಾ ವೈರಸ್ ಹೆಚ್ಚುತ್ತಿರುವ ಹಿನ್ನೆಲೆ ಮೇ. 3 ವರಗೆ ಎರಡನೇ ಹಂತದ ಲಾಕ್ ಡೌನ್ ವಿಸ್ತರಿಸಲಾಗಿದೆ. ಲಾಕ್ ಡೌನ್ ಇದ್ದರೂ, ಅನವಶ್ಯಕವಾಗಿ ಪಾಸ್ ಇಲ್ಲದೆ ಓಡಾಡುವವರನ್ನು ಬಂಧಿಸಲಾಗುತ್ತಿದೆ.

davanagere police 4

ನಗರದ ಬಿಪಿ ರಸ್ತೆ, ಹೈಸ್ಕೂಲ್ ಮೈದಾನ,  ಅರುಣ ಚಿತ್ರಮಂದಿರ, ಹರಿಹರ ರಸ್ತೆ, ಹದಡಿ ರಸ್ತೆ ಸೇರಿದಂತೆ ಅನೇಕ ಕಡೆ ವಾಹನ ಸೀಜ್ ಮಾಡಲಾಯಿತು. 25 ಕ್ಕೂ ಹೆಚ್ಚು ವಾಹನಗಳಲ್ಲಿ ಅಧಿಕಾರಿಗಳು ರೌಂಡ್ಸ್ ಹಾಕುತ್ತಿದ್ದಾರೆ.

davanagere police

 

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

ದಾವಣಗೆರೆ

Advertisement
Advertisement Enter ad code here

Title

To Top