ರೈತರಿಗೆ ಹೊಸ ಸಾಲ ನೀಡಲು ಇನ್ನೆರಡು ದಿನದಲ್ಲಿ ಆದೇಶ: ಸಚಿವ ಸೋಮಶೇಖರ್

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ಡಿವಿಜಿ ಸುದ್ದಿ, ದಾವಣಗೆರೆ:  ರೈತರಿಗೆ ಹೊಸ ಬೆಳೆ ಸಾಲ ನೀಡಲು ಸರ್ಕಾರ  ಇನ್ನೆರಡು ದಿನಗಳಲ್ಲಿ  ಅಧಿಕೃತ ಆದೇಶ ಹೊರಡಿಸಲಿದೆ ಎಂದು ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ತಿಳಿಸಿದರು.

ನಗರದ ಎಂಪಿಎಂಸಿ ಮಾರುಕಟ್ಟೆ ಹಾಗೂ  ಡಿಸಿಸಿ ಬ್ಯಾಂಕ್ ಗೆ ಭೇಟಿ ನೀಡಿದ ನಂತರ ಮಾತನಾಡಿದ ಅವರು, ಕೊರೊನಾ ಭೀತಿ ಹಿನ್ನೆಲೆ ರಾಜ್ಯದ ರೈತರು ಸಂಕಷ್ಟದಲ್ಲಿದ್ದಾರೆ. ರೈತರು ಬೆಳೆ  ಮಾರಾಟಕ್ಕೆ ತೊಂದರೆ ಆಗಬಾರದು‌.

ಈಗಾಗಲೇ ರೈತರ ಸಾಲ ಮನ್ನಾ ಬಗ್ಗೆ ಸೂಕ್ತ ಕ್ರಮ ಕೈ ಗೊಳ್ಳಲಾಗಿದೆ. ರಾಜ್ಯದಲ್ಲಿ 29,800 ಅರ್ಜಿಗಳಿದ್ದವು‌. ಇದರಲ್ಲಿ14629  ಅರ್ಜಿಗಳು ಇನ್ನು ವಿಲೇವಾರಿ ಆಗಿಲ್ಲ. ಈ  ಬಗ್ಗೆ ಸಂಬಂಧಿಸಿದವರಿಗೆ ಸೂಚನೆ ನೀಡಲಾಗಿದೆ. ಇನ್ನೆರಡು ದಿನಗಳಿಗೆ  ರೈತರಿಗೆ ಹೊಸ ಸಾಲ ನೀಡುವ ಬಗ್ಗೆ ಅದೇಶ ಹೊರಡಿಸಲಾಗುವುದು.

ವಾಹನ ಸೀಜ್ ಮಾಡುವಂತಿಲ್ಲ

ಖಾಸಗಿ ಹಣಕಾಸು ಕಂಪನಿಗಳು ರೈತರ ಸಾಲ ವಸೂಲು ಮಾಡುವಂತಿಲ್ಲ. ವಾಹನಗಳನ್ನ ಸೀಜ್ ಮಾಡುವಂತಿಲ್ಲ. ಹಣಕಾಸು ಕಂಪನಿಗಳಿಗೆ  ಮುಖ್ಯಮಂತ್ರಿ ಗಳ ಜೊತೆ ಮಾತುಕತೆ ‌ನಡೆಸಿ ಸುತ್ತೋಲೆ ಹೊರಡಿಸಲಾಗುವುದು. ಮೂರು ತಿಂಗಳ‌ಕಾಲ ಸಾಲ ವಸೂಲಿ ಮಾಡದಂತೆ ಖಾಸಗಿ ಕಂಪನಿಗಳಿಗೆ ಮನವರಿಕೆ ಮಾಡಲಾಗುವುದು ಎಂದು ತಿಳಿಸಿದರು.

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *