ಜನ್ಮ ಜಾತಕ ಗ್ರಹಗಳ ಆಧಾರ ಮೇಲೆ ಸರಕಾರಿ ಕೆಲಸ..!

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ಸರ್ಕಾರಿ ಕೆಲಸ ಅವುಗಳಲ್ಲಿ ನೂರಾರು ಇಲಾಖೆಗಳಿವೆ. ತುಂಬಾ ಜನ ಪ್ರಯತ್ನ ಮಾಡುತ್ತಾರೆ ಆದರೆ ದುರ್ದೈವ ಯಶಸ್ವಿನಿ ದಾರಿ ದೊರೆಯುವುದಿಲ್ಲ. ಆದ್ದರಿಂದ ಅವನು ಜೀವನದಲ್ಲಿ ತುಂಬಾ ಹತಾಶನಾಗುತ್ತಾನೆ.  ಅದಕ್ಕಾಗಿ ಜ್ಯೋತಿಷ್ಯಶಾಸ್ತ್ರ ಏನು ಹೇಳುತ್ತದೆ ಬನ್ನಿ ತಿಳಿಯೋಣ.

ಜಾತಕದ ಕುಂಡಲಿಯಲ್ಲಿ ಲಗ್ನ ಹಾಗೂ ದಶಮ ಸ್ಥಾನದಲ್ಲಿ ಮಂಗಳ, ರಾಹು ಹಾಗೂ ಶನಿ ಗ್ರಹಗಳು ಇದ್ದರೆ ಸರಕಾರಿ ಕೆಲಸ ಸಿಗುತ್ತದೆ.
ಮೇಷ ಲಗ್ನವಾಗಿ ದಶಮ ಸ್ಥಾನದಲ್ಲಿ ಶನಿ ಮಂಗಳ ಗ್ರಹ ಇದ್ದರೆ ಸರಕಾರಿ ಇಲಾಖೆಯಲ್ಲಿ ಮೇಲಾಧಿಕಾರಿ ಆಗುತ್ತಾನೆ.  ಮೇಷ ಲಗ್ನದಲ್ಲಿ ಶುಕ್ರ ಯೋಗ ಇದ್ದರೆ ನೌಕರಿ ಸಿಗಲು ಅವಕಾಶ ತುಂಬಾ ಇದೆ.

ದಶಮ ಸ್ಥಾನ ಚರರಾಶಿ ಆಗಿ ಅಂದರೆ ಮೇಷ, ಕರ್ಕ ತುಲಾ ಹಾಗೂ ಮಕರವಾದರೆ ಜಾತಕ ಹೊಂದಿದವರಿಗೆ ಸರ್ಕಾರಿ ಯಾವುದಾದರೂ ಇಲಾಖೆಯಲ್ಲಿ ಕೆಲಸ ದೊರೆಯುತ್ತದೆ.

ಸೋಮಶೇಖರ್B.Sc
ಜಾತಕ ಬರೆಯುವುದು, ಜಾತಕ ವಿಶ್ಲೇಷಣೆಗಾರರು, ರಾಶಿ ಹರಳು ತಿಳಿಸುವುದು. ವಂಶಪಾರಂಪರಿಕ ಜ್ಯೋತಿಷ್ಯಶಾಸ್ತ್ರ, ವಾಸ್ತುಶಾಸ್ತ್ರ , ಹಾಗೂ ಸಂಖ್ಯಾಶಾಸ್ತ್ರ ಪರಿಣಿತರು.
Mob.9353488403

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *