Connect with us

Dvgsuddi Kannada | online news portal | Kannada news online

ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ನಿಂಧನೆ; ಎಸ್.ಪಿಗೆ ದೂರು

ಪ್ರಮುಖ ಸುದ್ದಿ

ಎಐಸಿಸಿ ಅಧ್ಯಕ್ಷೆ ಸೋನಿಯಾ ಗಾಂಧಿ ನಿಂಧನೆ; ಎಸ್.ಪಿಗೆ ದೂರು

ಡಿವಿಜಿ ಸುದ್ದಿ, ದಾವಣಗೆರೆ: ಅಖಿಲ ಭಾರತ ರಾಷ್ಟ್ರೀಯ ಕಾಂಗ್ರೆಸ್ (ಎಐಸಿಸಿ)  ಅಧ್ಯಕ್ಷೆ ಸೋನಿಯಾ ಗಾಂಧಿ ಅವರನ್ನು ಹೀನಾಯವಾಗಿ ನಿಂಧಿಸಿದ ಜರ್ನಲಿಸ್ಟ್ ಅರ್ನಾಬ್ ಗೋಸ್ವಾಮಿ ವಿರುದ್ಧ ಕೆಪಿಸಿಸಿ ವಕ್ತಾರ ನಿಖಿಲ್ ಕೊಂಡಜ್ಜಿ ಎಸ್.ಪಿ ಹನುಮಂತರಾಯ ಅವರಿಗೆ ದೂರು ಸಲ್ಲಿಸಿದರು.

nikhil

ಈ ಸಂದರ್ಭದಲ್ಲಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ದಿನೇಶ್. ಕೆ. ಶೆಟ್ಟಿ, ದಾವಣಗೆರೆ ಮಹಾನಗರ ಪಾಲಿಕೆ ವಿಪಕ್ಷ ನಾಯಕ ಎ. ನಾಗರಾಜ್, ಯುವ ಕಾಂಗ್ರೆಸ್ ರಾಷ್ಟ್ರೀಯ ಸಂಘಟಕ ಸೈಯದ್ ಖಾಲಿದ್, ಸಾಮಾಜಿಕ ಜಾಲತಾಣದ ರಾಜ್ಯ ಕಾರ್ಯದರ್ಶಿ ಕೆ. ಎಲ್. ಹರೀಶ್ ಬಸಾಪುರ, ಎನ್.ಎಸ್.ಯು.ಐ ಜಿಲ್ಲಾಧ್ಯಕ್ಷ ಅಲಿ ರೆಹಮತ್ ಪೈಲ್ವಾನ್ , ಎನ್.ಎಸ್.ಯು.ಐ ನ ಮುಜಾಹಿದ್, ಸಾಮಾಜಿಕ ಜಾಲತಾಣ ಜಿಲ್ಲಾಧ್ಯಕ್ಷ ಪ್ರಸನ್ನ ಬೆಳಕೆರೆ, ವಿನಯ್ ಜೋಗಪ್ಪ ನವರ್, ಪ್ರವೀಣ್, ಯುವರಾಜ್ ¸ಶಿವರಾಜ್, ಸಂದೀಪ್ ಉಪಸ್ಥಿತರಿದ್ದರು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

ದಾವಣಗೆರೆ

Advertisement
Advertisement Enter ad code here

Title

To Top