Connect with us

Dvgsuddi Kannada | online news portal | Kannada news online

ನವೋದಯ ಪ್ರವೇಶಕ್ಕೆ ಅವಧಿ ವಿಸ್ತರಣೆ

ದಾವಣಗೆರೆ

ನವೋದಯ ಪ್ರವೇಶಕ್ಕೆ ಅವಧಿ ವಿಸ್ತರಣೆ

ಡಿವಿಜಿಸುದ್ದಿ.ಕಾಂ, ದಾವಣಗೆರೆ: ಜಿಲ್ಲೆಯ ದೇವರಹಳ್ಳಿಯ ಜವಾಹರ್ ನವೋದಯ ವಿದ್ಯಾಲಯದ 2020-21 ನೇ ಸಾಲಿಗೆ 6ನೇ ತರಗತಿಗೆ ಪ್ರವೇಶ ಪಡೆಯಲು ಸರ್ಕಾರಿ ಹಾಗೂ ಮಾನ್ಯತೆ ಪಡೆದ ಶಾಲೆಗಳ ಮಕ್ಕಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದ್ದು, ಅರ್ಜಿ ಸಲ್ಲಿಸುವ ಕೊನೆಯ ದಿನಾಂಕವನ್ನು ಸೆ.೩೦ ರವರೆಗೆ ವಿಸ್ತರಿಸಲಾಗಿದೆ.

5ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ಮಕ್ಕಳು ಅರ್ಜಿ ನಮೂನೆಯನ್ನು ನವೋದಯ ವಿದ್ಯಾಲಯ ವೆಬ್ ಸೈಟ್ www.navodaya.gov.in ನಲ್ಲಿ ಪಡೆದು, ಮುಖ್ಯೋಪಾಧ್ಯಾಯರಿಂದ ಸಹಿ ಪಡೆದುಕೊಂಡು ಸಲ್ಲಿಸಬಹುದಾಗಿದೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top