ಚಿನ್ನ, ಬೆಳ್ಳಿ ಕೆಲಸಗಾರರಿಗೆ ಆಥಿ೯ಕ ನೆರವು ನೀಡಲು ಮುಖ್ಯ ಮಂತ್ರಿಗಳಿಗೆ ಆಗ್ರಹ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ಡಿವಿಜಿ ಸುದ್ದಿ, ದಾವಣಗೆರೆ: ಕೋರಾನ ವೈರಸ್ ಸಂಕಷ್ಟ ದಿಂದ ರಾಜ್ಯದ್ಯಾಂತ ಲಾಕ್ ಡೌನ್ ನಿಂದಾಗಿ ಚಿನ್ನ ಬೆಳ್ಳಿ ಅಂಗಡಿಗಳನ್ನು ಸಕಾ೯ರದ ಆದೇಶದಂತೆ ಮುಚ್ಚಲಾಗಿದೆ. ಚಿನ್ನ, ಬೆಳ್ಳಿ ಕೆಲಸಗಾರರು ರಾಜ್ಯದಲ್ಲಿ ಸುಮಾರು 22 ಲಕ್ಷ ಕಿಂತಲೂ ಹೆಚ್ಚಿದ್ದಾರೆ.

ಲಾಕ್ ಡೌನ್ ನಿಂದ  ಚಿನ್ನ, ಬೆಳ್ಳಿ ಕೆಲಸಗಾರರ  ಜೀವನ ನಿರ್ವಹಣೆ ಕಷ್ಟಕರವಾಗಿದೆ. ಕಳೆದ 45 ದಿನಗಳಿಂದ ತೀವ್ರ ಸಂಕಷ್ಟ ಅನುಭವಿಸುತ್ತಿರುವ ಚಿನ್ನ ಬೆಳ್ಳಿ ಕೆಲಸಗಾರರಿಗೆ ಸಕಾ೯ರ ದಿಂದ ಆಥಿ೯ಕ ನೆರವಿನ ಅವಶ್ಯಕತೆ ಇದ್ದು , ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ನವರು ಚಿನ್ನ ಬೆಳ್ಳಿ ಕೆಲಸಗಾರರಿಗೆ ಆಥಿ೯ಕ ನೆರವಿನ ಪ್ಯಾಕೇಜ್ ಘೋಷಿಸಬೆಕೇಂದು ದಾವಣಗೆರೆ ಚಿನ್ನ ಬೆಳ್ಳಿ ವರ್ತಕ ನಲ್ಲೂರು. ಎಸ್.ರಾಘವೇಂದ್ರ ಅವರು ಮನವಿ ಮಾಡಿದ್ದಾರೆ.

nalluru raghavendra

ಮುಖ್ಯ ಮಂತ್ರಿ ಬಿ ಎಸ್ ವೈ ರವರು ಈಗಾಗಲೇ ಆಟೋ ಡೈವರ್ ಗಳು, ಸವಿತ ಸಮಾಜದ  ಮತ್ತು ಮಡಿವಾಳ ಸಮುದಾಯ ಸೇರಿದಂತೆ ಅನೇಕ ವೃತ್ತಿಪರ ಸಮುದಾಯಗಳಿಗೆ ಆಥಿ೯ಕ ಪ್ಯಾಕೇಜ್ ಘೋಷಿಸಿರುವುದು ಸ್ವಾಗಾತರ್ಹ,  ಇದೇ ಮಾದರಿಯಲ್ಲಿ ನಮ್ಮ ಚಿನ್ನ ಬೆಳ್ಳಿ ಕೆಲಸಗಾರರಿಗೆ ಆಥಿ೯ಕ ನೆರವಿನ ಪ್ಯಾಕೇಜ್ ಘೋಷಿಸಲು ವಿನಂತಿಸಿದ್ದಾರೆ.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *