ಡಿವಿಜಿ ಸುದ್ದಿ, ದಾವಣಗೆರೆ: ದಾವಣಗೆರೆ ಎಪಿಎಂಸಿ ಅಧ್ಯಕ್ಷರಾಗಿ ಕಾಂಗ್ರೆಸ್ ಪಕ್ಷದ ಅಣಜಿ ಕ್ಷೇತ್ರ ಎಸ್. ಕೆ. ಚಂದ್ರಶೇಖರ್, ಉಪಾಧ್ಯಕ್ಷರಾಗಿ ಬೆಳವನೂರು ಕ್ಷೇತ್ರದ ಬಿಸಲೇರಿ ಈರಣ್ಣ ಆಯ್ಕೆಯಾಗಿದ್ದಾರೆ.
ಚುನಾವಣಾಧಿಕಾರಿಯಾಗಿ ತಹಶೀಲ್ದಾರ್ ದೇವರಾಜ್ ಉಪಸ್ಥಿತರಿದ್ದರು. ಈ ಸಂದರ್ಭದದಲ್ಲಿ ನಿಕಟಪೂರ್ವ ಅಧ್ಯಕ್ಷ ಶಾಂತರಾಜ್, ಮಾಜಿ ಅಧ್ಯಕ್ಷ ಮುದೇಗೌಡರ ಗಿರೀಶ್, ಎಪಿಎಂಸಿ ಸದಸ್ಯರು ಉಪಸ್ಥಿತರಿದ್ದರು.



