Connect with us

Dvgsuddi Kannada | online news portal | Kannada news online

ಐಸಿಎಆರ್ ತರಳಬಾಳು ಕೃಷಿ ಕೇಂದ್ರದಿಂದ ಮಣ್ಣು ಪರೀಕ್ಷಾ ಆಂದೋಲನಾ

Home

ಐಸಿಎಆರ್ ತರಳಬಾಳು ಕೃಷಿ ಕೇಂದ್ರದಿಂದ ಮಣ್ಣು ಪರೀಕ್ಷಾ ಆಂದೋಲನಾ

ಡಿವಿಜಿ ಸುದ್ದಿ, ದಾವಣಗೆರೆ:  ನ್ಯಾಮತಿ ತಾಲ್ಲೂಕಿನ ರಾಮೇಶ್ವರ ಗ್ರಾಮ ಐಸಿಎಆರ್-ತರಳಬಾಳು ಕೃಷಿ ವಿಜ್ಞಾನ ಕೇಂದ್ರದಿಂದ ‘ಮಣ್ಣು ಪರೀಕ್ಷಾ ಆಂದೋಲನ’ ಹಮ್ಮಿಕೊಳ್ಳಲಾಗಿತ್ತು.

ಈ ಆಂದೋಲನದಲ್ಲಿ ಕೇಂದ್ರದ ಮಣ್ಣು ವಿಜ್ಞಾನಿಗಳಾದ  ಹೆಚ್.ಎಂ. ಸಣ್ಣಗೌಡ್ರು, ಮಣ್ಣು ಪರೀಕ್ಷೆಯ ಮಹತ್ವ ಮತ್ತು ಆರೋಗ್ಯವನ್ನು ರೈತರಿಗೆ ತಿಳಿಸಿಕೊಟ್ಟರು.   ಇದೇ ಸಂದರ್ಭದಲ್ಲಿ ಕೇಂದ್ರದ ಹಿರಿಯ ವಿಜ್ಞಾನಿಗಳು ಮತ್ತು ಮುಖ್ಯಸ್ಥ ಡಾ. ದೇವರಾಜ ಟಿ.ಎನ್,  ಕೋವಿಡ್-19 ಸುರಕ್ಷತಾ ಕ್ರಮಗಳನ್ನು ರೈತರಿಗೆ ಮತ್ತು ರೈತ- ಮಹಿಳೆಯರಿಗೆ ತಿಳಿಸಿಕೊಟ್ಟರು.

ಈ ಆಂದೋಲನದಲ್ಲಿ ಶ್ರೀ ಬಸವನಗೌಡ ಎಂ.ಜಿ, ಮಲ್ಲಿಕಾರ್ಜುನ ಬಿ.ಓ., ರಘುರಾಜ ಜೆ. ಮತ್ತು ರೈತ- ರೈತ ಮಹಿಳೆಯರು ಭಾಗವಹಿಸಿದ್ದರು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in Home

ದಾವಣಗೆರೆ

Advertisement
Advertisement Enter ad code here

Title

To Top