ತರಳಬಾಳು ಕೃಷಿ ವಿಜ್ಞಾನ ಕೇಂದ್ರದಲ್ಲಿ ಮಾವು ಮೇಳ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ಡಿವಿಜಿ ಸುದ್ದಿ, ದಾವಣಗೆರೆ:  ಹಣ್ಣು ಅಂದ್ರೆ ಯಾರಿಗೆ ತಾನೆ ಇಷ್ಟ ಇಲ್ಲ ಹೇಳಿ. ಅದರಲ್ಲೂ ಸಹಜವಾಗಿ ಮಾಗಿದ ಮಾವಿನ ಹಣ್ಣು ಅಂದ್ರೆ ಎಲ್ಲರಿಗೂ ಇಷ್ಟ.  ಸಹಜವಾಗಿ ಮಾಗಿದ ಮಾವಿನ ಹಣ್ಣಿನ ಮೇಳವನ್ನು ಐಸಿಎಆರ್-ತರಳಬಾಳು ಕೃಷಿ ವಿಜ್ಞಾನ ಕೇಂದ್ರ, ದಾವಣಗೆರೆ ಆವರಣದಲ್ಲಿ ಇತ್ತಿಚೆಗೆ ಆಯೋಜಿಸಲಾಗಿತ್ತು.

mango

ಪ್ರತೀ ಶನಿವಾರ ಮೂರು ವಾರ ಜರುಗಿದ ಮೇಳದಲ್ಲಿ ಮಾವು ಬೆಳೆದ ಬೆಳೆಗಾರರು ರಾಸಾಯನಿಕಗಳನ್ನು ಬಳಸದೆ ಸುರಕ್ಷಿತವಾಗಿ ಮಾಗಿಸಿದ ಹಣ್ಣುಗಳನ್ನು ನೇರವಾಗಿ ಗ್ರಾಹಕರಿಗೆ ಮಾರಾಟ ಮಾಡಿದರು.  ಗ್ರಾಹಕರು ಅಪೇಕ್ಷೆಪಡುವ ರುಚಿಕರ ಆಪೂಸು ತಳಿ ಹೆಚ್ಚು ಮಾರಾಟವಾಗಿವೆ.

ಮೇಳದಲ್ಲಿ ಉಚ್ಚವ್ವನಹಳ್ಳಿಯ ದೇವನಗರಿ ತೋಟಗಾರಿಕೆ ರೈತ ಉತ್ಪಾದಕರ ಕಂಪನಿ ಲಿಮಿಟೆಡ್, ಕಂಚಿಕೆರೆಯ ಉತ್ಸವಾಂಭ ತೋಟಗಾರಿಕೆ ರೈತ ಉತ್ಪಾದಕರ ಕಂಪನಿ ಲಿಮಿಟೆಡ್, ಯುವ ರೈತರಾದ ದೊಡ್ಡಬ್ಬಿಗೆರೆಯ ತಿಪ್ಪೆಸ್ವಾಮಿ ಮತ್ತು ಲಿಂಗದಹಳ್ಳಿ ಗ್ರಾಮದ ಶ್ರೀ ಕಾರ್ತಿಕ್ ಪಾಟೀಲ್ ಭಾಗವಹಿಸಿದ್ದರು.

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *