ಹರಿಹರದ ಸಂತ ಅಲೋಶಿಯಸ್ ಕಾಲೇಜಿನಿಂದ ಜಾಲಿನಗರದಲ್ಲಿ ಆಹಾರ ಕಿಟ್ ವಿತರಣೆ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ಡಿವಿಜಿ ಸುದ್ದಿ, ದಾವಣಗೆರೆ: ಸಂತ ಅಲೋಶಿಯಸ್ ಕಾಲೇಜ್,  ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಅವರ ಸಹಕಾರದೊಂದಿಗೆ ದಾವಣಗೆರೆಯ ಜಾಲಿ ನಗರ ಮತ್ತು ವಿನಾಯಕ ನಗರ ಕಂಟೈನ್ಮೆಂಟ್ ಜೋನ್ ನಲ್ಲಿ ರುವ 400 ಕುಟುಂಬಗಳಿಗೆ  ಆಹಾರ ಸಾಮಗ್ರಿಗಳ ಕಿಟ್ ವಿತರಿಸಲಾಯಿತು.

food kits

ಈ ಸಂದರ್ಭದಲ್ಲಿ ಸಂತ ಅಲೋಶಿಯಸ್ ಕಾಲೇಜಿನ ಮುಖ್ಯಸ್ಥ ಫಾದರ್ ಏರಿಕ್ ಮತಾಯಸ್, ಫಾದರ್ ರಾಯಪ್ಪ, ಉಪಪ್ರಾಂಶುಪಾಲರಾದ ಪುಷ್ಪಲತಾ ಅರಸ್ ಮತ್ತು  ಪ್ರಿನ್ಸಿ ಪ್ಲಾವಿಯಾ  ಪಿಂಟೂ, ಮಂಜುನಾಥ್ ಟಿ.ಎಸ್.  ಮೌಸಿನ್ ಉಲ್ಲಾ, ಶಿವಕುಮಾರ್ ಎಂ. ಬಿ  ದಾವಣಗೆರೆ ಉತ್ತರ ವಲಯದ ಸರ್ಕಲ್ ಇನ್ಸ್ಪೆಕ್ಟರ್ ಕೆ.ಎಂ ಗಜೇಂದ್ರಪ್ಪ  ಆಜಾದ್ ನಗರ ಪೊಲೀಸ್ ಸಬ್ಇನ್ಸ್ಪೆಕ್ಟರ್ ಶೈಲಜಾ ಹಾಗೂ ಸಿಬ್ಬಂದಿ,  ಬಸವ ನಗರ ಪೊಲೀಸ್ ಸಬ್ ಇನ್ಸ್ಪೆಕ್ಟರ್ ನಾಗರಾಜ್ ಹಾಗೂ ಸಿಬ್ಬಂದಿ,  ಜಾಲಿ ನಗರ 8ನೇ ವಾರ್ಡ್ ಕಾರ್ಪೊರೇಟರ್ ಸಂತೋಷ್ ಕುಮಾರ್,  ಜಾಲಿನಗರ 7ನೇ ವಾರ್ಡ್ ಕಾರ್ಪೊರೇಟರ್ ವಿನಾಯಕ ಪೈಲ್ವಾನ್, ನಗರ ಪೊಲೀಸ್ ಠಾಣೆಯ ಸಬ್ ಇನ್ಸ್ಪೆಕ್ಟರ್  ಮತ್ತು ಅವರ  ಸಿಬ್ಬಂದಿ ಉಪಸ್ಥತಿರಿದ್ದರು.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *