ಡಿವಿಜಿ ಸುದ್ದಿ, ದಾವಣಗೆರೆ: ಯರಗುಂಟೆ ವಿತರಣಾ ಕೇಂದ್ರದಲ್ಲಿ ರ ತುರ್ತು ನಿರ್ವಹಣಾ ಕಾಮಗಾರಿಯನ್ನು ಹಮ್ಮಿಕೊಂಡಿರುವುದರಿಂದ ಜೂ.13 ರಂದು ಬೆಳಿಗ್ಗೆ 10 ರಿಂದ ಮಧ್ಯಾಹ್ನ 3 ಗಂಟೆಯವರೆಗೆ ವಿದ್ಯುತ್ ವ್ಯತ್ಯವಾಗಲಿದೆ.
ಶಿವಾಲಿ, ಎಫ್-8 ವಿಜಯನಗರ, ಎಫ್-10 ವಾಟರ್ ವಕ್ರ್ಸ್, ಎಫ್-13 ಕರೂರು ಇಂಡಸ್ಟ್ರಿಯಲ್ ಏರಿಯಾ, ಎಫ್-18 ನೀಲನಹಳ್ಳಿ ಎನ್.ಜೆ.ವೈ ಮಾರ್ಗಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ತಿಳಿಸಿದೆ.



