ಹರಪನಹಳ್ಳಿ: ಪುಣಭಗಟ್ಟದ ನೂತನ ಗ್ರಾಮ ಪಂಚಾಯಿತಿ ಉದ್ಘಾಟಿಸಿದ ಸಂಸದ ಸಿದ್ದೇಶ್ವರ್

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
0 Min Read

ಡಿವಿಜಿ ಸುದ್ದಿ, ದಾವಣಗೆರೆ: ಉಚ್ಚoಗಿದುರ್ಗ ಸಮೀಪದ ಪುಣಭಗಟ್ಟ ಗ್ರಾಮದಲ್ಲಿ ಶನಿವಾರ  ನೂತನ ಗ್ರಾಮ ಪಂಚಾಯಿತಿ ಕಟ್ಟಡವನ್ನು ಸಂಸದ ಜಿ.ಎಂ. ಸಿದ್ದೇಶ್ವರ್  ಉದ್ಘಾಟಿಸಿದರು.

ನಂತರ  ಮಾತನಾಡಿದ ಅವರು, ಕೋವಿಡ್ ಸೋಂಕಿನ ಹಿನ್ನೆಲೆಯಲ್ಲಿ ದೇಶದ ಆರ್ಥಿಕತೆ ಕುಸಿತ ಕಂಡಿದೆ. ಇದು ಅಭಿವೃದ್ಧಿ ದೃಷ್ಟಿಯಿಂದ ತುಂಬಾ ಹಿನ್ನೆಡೆಯಾಗಿದೆ. ವಿಶ್ವಾದ್ಯಂತ ಸೋಂಕಿಗೆ ಲಕ್ಷಾಂತರ ಮಂದಿ ಮೃತಪಟ್ಟಿದ್ದಾರೆ.

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಕಾರ್ಯಕ್ಷಮತೆಯಿಂದ ದೇಶದಲ್ಲಿ ಸೋಂಕು ಹತೋಟಿಯಲ್ಲಿದೆ ಕರೊನಾ ನಿಯಂತ್ರಣಕ್ಕೆ ಹಗಲಿರುಳು ಶ್ರಮಿಸುತ್ತಿರುವ ವಾರಿಯರ್ಸ್ ಗೆ ಅಭಿನಂದನೆಗಳು ಎಂದು ತಿಳಿಸಿದರು.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *