ಆಗಸ್ಟ್ 12 ವರೆಗೆ ಎಲ್ಲಾ ರೈಲು ಸಂಚಾರ ರದ್ದು

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ನವದೆಹಲಿ: ಕೊರೊನಾ ವೈರಸ್‌ ದಿನೇ ದಿನೇ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಎಲ್ಲಾ ರೈಲು ಸಂಚಾರವನ್ನು ಆಗಸ್ಟ್ 12 ವರೆಗೆ ರದ್ದು ಮಾಡಲಾಗಿದೆ ಎಂದು ಭಾರತೀಯ ರೈಲ್ವೆ ಆದೇಶ ಹೊರಡಿಸಿದೆ.

ವಲಸೆ ಕಾರ್ಮಿಕರಿಗೆ ಶ್ರಮಿಕ್ ರೈಲು ಮತ್ತು ಸಾಮಾನ್ಯ ಜನರ ಓಡಾಟಕ್ಕಾಗಿ 15 ಜೋಡಿ ವಿಶೇಷ ರೈಲುಗಳನ್ನು ಭಾರತೀಯ ರೈಲ್ವೆ ಕಳೆದ ಒಂದು ತಿಂಗಳಿನಿಂದ ಕಾರ್ಯ ನಿರ್ವಹಣೆಗೆ ಅವಕಾಶ ಮಾಡಿಕೊಡಲಾಗಿತ್ತು.

ದೇಶದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸಾಮೂದಾಯಿಕವಾಗಿಯೂ ಹರಡುವ ಭೀತಿ ಎದುರಾಗಿದೆ. ಹೀಗಾಗಿ ಭಾರತೀಯ ರೈಲ್ವೆ ಇಂದು ದೇಶದ ಎಲ್ಲಾ ರೈಲು ಸಂಚಾರವನ್ನೂ ಆಗಸ್ಟ್ 12ರವರೆಗೆ ರದ್ದು ಮಾಡಿ ಆದೇಶಿಸಿದೆ. ಅಲ್ಲದೆ, ಜುಲೈ 1 ರಿಂದ ಆಗಸ್ಟ್ 12 ರವರೆಗೆ ಸಾಮಾನ್ಯ ರೈಲುಗಳಿಗೆ ಟಿಕೆಟ್ ಕಾಯ್ದಿರಿಸಿದವರಿಗೆ ಹಣವನ್ನು ಪೂರ್ಣ ಮರುಪಾವತಿ ಮಾಡಲು ಮುಂದಾಗಿದೆ.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *