ಡಿಕೆಶಿ ಪ್ರಕರಣ: ಬೆಂಗಳೂರು ಬಂದ್ ಕರೆ ಸುಪ್ರೀಂ ಕೋರ್ಟ್ ಆದೇಶ ಉಲ್ಲಂಘನೆ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ಡಿವಿಜಿಸುದ್ದಿ.ಕಾಂ ದಾವಣಗೆರೆ: ಮಾಜಿ ಸಚಿವ ಡಿ.ಕೆ. ಶಿವಕುಮಾರ್ ಅವರನ್ನು ಇಡಿ ಬಂಧಿಸಿರುವುದನ್ನು ವಿರೋಧಿಸಿ ಬೆಂಗಳೂರು ಬಂದ್ ಕರೆ ನೀಡಿರುವುದು ಸುಪ್ರೀಂ ಕೋರ್ಟ್ ಆದೇಶ ಉಲ್ಲಂಘನೆ ಆಗುತ್ತದೆ ಎಂದು ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ರೇಣುಕಾಚಾರ್ಯ ಹೇಳಿದರು.

ದಾವಣಗೆರೆಯಲ್ಲಿ ಸುದ್ದಿಗಾರೊಂದಿಗೆ ಮಾತನಾಡಿದ ಅವರು, ಬಂದ್ ಮತ್ತು ಪ್ರತಿಭಟನೆಗಳು ನಡೆಯುವುದರಿಂದ ಅಮಾಯಕ ಕಾರ್ಯಕರ್ತರನ್ನು ಪ್ರಕರಣದಲ್ಲಿ ಸಿಲುಕಿಸುವ ಪ್ರಯತ್ನವಾಗುತ್ತದೆ. ಹೀಗಾಗಿ ಇದೊಂದು ನ್ಯಾಯಾಂಗ ನಿಂಧನೆ‌‌‌ ಕೇಸ್ ಆಗಲಿದೆ ಎಂದರು.

ಡಿಕೆಶಿ ಬಂಧನದ ಹಿಂದೆ ಬಿಜೆಪಿ ಕೈವಾಡವಿಲ್ಲ. ಇದು ಕಾಂಗ್ರೆಸ್ ಕುತಂತ್ರದಿಂದ ಡಿಕೆಶಿ ಕೊರಳಿಗೆ ಉರಳು ಸುತ್ತಿಕೊಳ್ಳುತ್ತಿದೆ. ಕಾಂಗ್ರೆಸ್ ನಲ್ಲಿ ಪ್ರಭಾವಿ ನಾಯಕ ಡಿಕೆಶಿ ಅವರು ಹೊರಬಂದ್ರೆ ನಾಯಕತ್ವ ಕೊಡಬೇಕಾಗುತ್ತದೆ ಎಂದು ಕಾಂಗ್ರೆಸ್ ಮುಖಂಡರು ಇಷ್ಟೆಲ್ಲಾ ಮಾಡುತ್ತಿದ್ದಾರೆ.

ಡಿಕೆಶಿ ಬಗ್ಗೆ ನಮಗೆ ಅನುಕಂಪ‌ ಇದೆ. ಅವರು ಆದಷ್ಟು ಹೊರಬರಬೇಕು ಎಂದು ನಾನು ಹಾರೈಸುತ್ತೇನೆ ಎಂದು ಹೇಳಿದರು.

ಸುದ್ದಿ, ಜಾಹೀರಾತಿಗಾಗಿ ವಾಟ್ಸ್ ಅಪ್ ಮಾಡಿ:9844460336, 7483892205

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *