Dvgsuddi Kannada | online news portal | Kannada news onlineDvgsuddi Kannada | online news portal | Kannada news online
  • Home
  • ಪ್ರಮುಖ ಸುದ್ದಿ
    • ರಾಷ್ಟ್ರ ಸುದ್ದಿ
    • ರಾಜ್ಯ ಸುದ್ದಿ
  • ಜ್ಯೋತಿಷ್ಯ
  • ರಾಜಕೀಯ
  • ಕ್ರೈಂ ಸುದ್ದಿ
  • More
    • ಚನ್ನಗಿರಿ
    • ಹರಿಹರ
    • ದಾವಣಗೆರೆ
Font ResizerAa
Font ResizerAa
Dvgsuddi Kannada | online news portal | Kannada news onlineDvgsuddi Kannada | online news portal | Kannada news online
  • Home
  • ಪ್ರಮುಖ ಸುದ್ದಿ
  • ಜ್ಯೋತಿಷ್ಯ
  • ರಾಜಕೀಯ
  • ಕ್ರೈಂ ಸುದ್ದಿ
  • More

Search

Menu

  • Home
  • ಪ್ರಮುಖ ಸುದ್ದಿ
    • ರಾಷ್ಟ್ರ ಸುದ್ದಿ
    • ರಾಜ್ಯ ಸುದ್ದಿ
  • ಜ್ಯೋತಿಷ್ಯ
  • ರಾಜಕೀಯ
  • ಕ್ರೈಂ ಸುದ್ದಿ
  • More
    • ಚನ್ನಗಿರಿ
    • ಹರಿಹರ
    • ದಾವಣಗೆರೆ
Subscribe

More from BuzzVibe

  • Blog
  • Contact
  • Contact Us
  • Customize Interests
  • Kannada News
  • My Bookmarks
  • Privacy Policy

Latest Stories

Vidhana Soudha
ಸರ್ಕಾರಿ ನೇಮಕಾತಿ: ಎಲ್ಲಾ ವರ್ಗದ ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆ; ಸರ್ಕಾರದ ಮಹತ್ವದ ನಿರ್ಧಾರ
cm siddaramaiah
ರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆ; ಸುಪ್ರೀಂ ಕೋರ್ಟ್‌ ಮೊರೆ ಹೋಗಲು ನಿರ್ಧಾರ‌‌; ಸಿಎಂ ಸಿದ್ದರಾಮಯ್ಯ
b.k.hariprasad
ಸರ್ಕಾರದ ಭಾಷಣ ಓದದೆ ಹೊರನಡೆದ ರಾಜ್ಯಪಾಲರು; ತಡೆಯಲು ಹೋಗಿ ಜುಬ್ಬಾ ಹರಿಸಿಕೊಂಡ ಹರಿಪ್ರಸಾದ್..!; ಬ್ರಿಟೀಷರ ಬೂಟ್ ನೆಕ್ಕಿದವರಿಂದ ಈ ಕೆಲಸ ಎಂದು ಆಕ್ರೋಶ
swamiji case 1
ರಾಜ್ಯದ ಪ್ರತಿಷ್ಠಿತ ಮಠದ ಸ್ವಾಮೀಜಿಗೆ ಬ್ಲ್ಯಾಕ್ ಮೇಲ್ : 1 ಕೋಟಿಗೆ ಬೇಡಿಕೆ; ಮಹಿಳೆ ಬಂಧನ-4.5 ಲಕ್ಷ ವಶ
arecanut
ದಾವಣಗೆರೆ: ಅಡಿಕೆ ದರದಲ್ಲಿ ಮತ್ತಷ್ಟು ಚೇತರಿಕೆ; ಎಷ್ಟಿದೆ ಪ್ರಸ್ತುತ ದರ..?

Socials

ದಾವಣಗೆರೆ

ಗೋಗ್ರೀನ್  ಸಂಸ್ಥೆಯಿಂದ ಬನ್ನಿ ಮಂಟಪ ಸ್ವಚ್ಛತೆ

Dvgsuddi
By
Dvgsuddi
ByDvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
Follow:
Last updated: September 30, 2019
Share
1 Min Read
SHARE

ಡಿವಿಜಿಸುದ್ದಿ.ಕಾಂ, ದಾವಣಗೆರೆ:ಗೋಗ್ರೀನ್ ಸಂಸ್ಥೆ, ರೋಟರಾಕ್ಟ್ ಸಂಸ್ಥೆ, ಪ್ರವೀಣ್ ಫಾರ್ಮ  ಸಹಯೋಗದೊಂದಿಗೆ  ಭಾನುವಾರ ನಗರದ  ಜೈನ ಬಡಾವಣೆಯ ಶ್ರೀ ಬನ್ನಿ ಮಹಾಕಾಳಿ ದೇವಸ್ಥಾನ ಅವರಣ ಸ್ವಚ್ಛತಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.

ನವ ರಾತ್ರಿ ದಸರಾ ಹಬ್ಬದ ಪ್ರಯುಕ್ತ ಬನ್ನಿ ಮರ ಪೂಜೆ  ಮಹಿಳೆಯರು ಬರುತ್ತಾರೆ. ಈ ಹಿನ್ನೆಲೆಯಲ್ಲಿ ಬನ್ನಿ ಮರ ಸುತ್ತಮುತ್ತ ಸ್ವಚ್ಛತಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಈ ಸ್ವಚ್ಛತಾ ಕಾರ್ಯಕ್ಕೆ ದೇವಸ್ಥಾನ  ಆರ್ಚಕರು ಸ್ಥಳೀಯ ಮಕ್ಕಳು ಸಹ ಸಹಕಾರ ನೀಡಿ ಸ್ವಚ್ಛತಾ ಕಾರ್ಯ ಯಶಸ್ವಿಗೊಳಿಸಿದರು.

ಈ ಕಾರ್ಯಕ್ರಮ ದ ಅಧ್ಯಕ್ಷತೆ  ವಹಿಸಿದ್ದ  ಸುರೇಶ್ ಕೆ.ಎನ್ ಮಾತನಾಡಿ, ಸ್ವಚ್ಛತೆ ಕಾರ್ಯ ಕೇವಲ ತೋರಿಕೆಗಾಗಿ ಮಾಡುವುದಲ್ಲ. ಅದು ಸ್ವಯಂ ಪ್ರೇರಣೆಯಿಂದ ಕಾರ್ಯರೂಪಕ್ಕೆ ಬರಬೇಕು. ಆಗ ನಮ್ಮ ಸುತ್ತಮುತ್ತಲಿನ ಪರಿಸರವಾಗಿ ಕಾಣಲು ಸಾಧ್ಯ ಎಂದರು

ಆಯೋಜಕ ಪ್ರವೀಣ್  ಮಾತನಾಡಿ, ಪ್ರತಿ  ಬಡಾವಣೆ ಗಳಲ್ಲೂ , ಆಯಾ  ಬಡಾವಣೆಯ ಯುವಕರು ಈ ರೀತಿಯ ಜನರಲ್ಲಿ  ಸ್ವಚ್ಛತೆ ಬಗ್ಗೆ ಅರಿವು ಮೂಡಿಸಿದರೆ ನಮ್ಮ ದೇಶ ಸುಂದರ ಆಗುವ ಕಾಲ ದೂರ ಇಲ್ಲ ಎಂದು ತಿಳಿಸಿದರು.

Related News

Vidhana Soudha
ಸರ್ಕಾರಿ ನೇಮಕಾತಿ: ಎಲ್ಲಾ ವರ್ಗದ ಅಭ್ಯರ್ಥಿಗಳಿಗೆ 5 ವರ್ಷ ವಯೋಮಿತಿ ಸಡಿಲಿಕೆ; ಸರ್ಕಾರದ ಮಹತ್ವದ ನಿರ್ಧಾರ
January 22, 2026
cm siddaramaiah
ರಾಜ್ಯಪಾಲರು ಕೇಂದ್ರ ಸರ್ಕಾರದ ಕೈಗೊಂಬೆ; ಸುಪ್ರೀಂ ಕೋರ್ಟ್‌ ಮೊರೆ ಹೋಗಲು ನಿರ್ಧಾರ‌‌; ಸಿಎಂ ಸಿದ್ದರಾಮಯ್ಯ
January 22, 2026
b.k.hariprasad
ಸರ್ಕಾರದ ಭಾಷಣ ಓದದೆ ಹೊರನಡೆದ ರಾಜ್ಯಪಾಲರು; ತಡೆಯಲು ಹೋಗಿ ಜುಬ್ಬಾ ಹರಿಸಿಕೊಂಡ ಹರಿಪ್ರಸಾದ್..!; ಬ್ರಿಟೀಷರ ಬೂಟ್ ನೆಕ್ಕಿದವರಿಂದ ಈ ಕೆಲಸ ಎಂದು ಆಕ್ರೋಶ
January 22, 2026

gogreen dvgsuddi 1

ಪ್ರವೀಣ್ ಕುಮಾರ್ ಮಾತನಾಡಿ, ಗೋ ಗ್ರೀನ್ ಸಂಸ್ಥೆ ಮತ್ತು ರೋಟರಾಕ್ಟ್ ಸಂಸ್ಥೆಯ ಈ  ಕಾರ್ಯ ಸ್ವಯಂ ಸೇವಕರಿಗೆ ಮಾದರಿಯಾಗುವಂತಿದೆ ಎಂದು ಪ್ರಶಂಸೆ ವ್ಯಕ್ತಪಡಿಸಿದರು.

Related News

swamiji case 1
ರಾಜ್ಯದ ಪ್ರತಿಷ್ಠಿತ ಮಠದ ಸ್ವಾಮೀಜಿಗೆ ಬ್ಲ್ಯಾಕ್ ಮೇಲ್ : 1 ಕೋಟಿಗೆ ಬೇಡಿಕೆ; ಮಹಿಳೆ ಬಂಧನ-4.5 ಲಕ್ಷ ವಶ
January 22, 2026
arecanut
ದಾವಣಗೆರೆ: ಅಡಿಕೆ ದರದಲ್ಲಿ ಮತ್ತಷ್ಟು ಚೇತರಿಕೆ; ಎಷ್ಟಿದೆ ಪ್ರಸ್ತುತ ದರ..?
January 22, 2026
astrology today 1
ಗುರುವಾರದ ರಾಶಿ ಭವಿಷ್ಯ 22 ಜನವರಿ 2026
January 21, 2026

ಈ ಸಂಧರ್ಭದಲ್ಲಿ  ಶ್ರೀಕಾಂತ್ ಬಗಾರೆ,  ಮಹಮದ್ ಗೌಸ್,  ಅಶೋಕ್  ರಾಕುಂಡೆ,  ರೋಟಾರಾಕ್ಟ್  ಸಂಸ್ಥೆಯ ಅಧ್ಯಕ್ಷೆ ಮಾನಸ ವಿ.ಎಸ್,  ಕಾರ್ಯದರ್ಶಿ ಚೇತನ್ ಕುಮಾರ್, ಉಪಾಧ್ಯಕ್ಷ ಜ್ಯೋತಿ  ಎಸ್,  ಹಿರೇಮಠ್,  ಶ್ರೀಧರ್ , ಋತ್ವಿಕ್, ಕಿರಣ್,  ದೇವಸ್ಥಾನದ ಪ್ರಧಾನ ಅರ್ಚಕರು ಹಾಗು ಬಡಾವಣೆಯ ಸಾರ್ವಜನಿಕರು  ಮಕ್ಕಳು ಭಾಗವಹಿಸಿದ್ದರು.

TAGGED:Davanagerefeaturedgo greenswachatha karya
Share This Article
Facebook Bluesky Copy Link Print
ByDvgsuddi
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Previous Article ಹರಿಹರ ವೀರಶೈವ ಲಿಂಗಾಯತ ಪಂಚಮಸಾಲಿ ಮಠಕ್ಕೆ ಸಿಎಂ ಬಿ.ಎಸ್. ಯಡಿಯೂರಪ್ಪ ಭೇಟಿ
Next Article ರೇಣುಕಾಚಾರ್ಯ ಬಹಿರಂಗ ಹೇಳಿಕೆ ನೀಡಬೇಡಿ ಅಂದಿದ್ಯಾಕೆ..?
Leave a Comment

Leave a Reply Cancel reply

Your email address will not be published. Required fields are marked *

ಮಿಸ್ ಮಾಡ್ದೆ ಓದಿ

ಮೂರು ಡಿಸಿಎಂಗೆ ಹೈಕಮಾಂಡ್ ಒಲವು?

bhadra dam dvgsuddi

ಭದ್ರಾ ಜಲಾಶಯದಿಂದ ತುಂಗ-ಭದ್ರಾ ನದಿಗೆ ಪ್ರತಿ ದಿನ 500 ಕ್ಯೂಸೆಕ್ಸ್ ನಂತೆ ನೀರು ; ಸಾರ್ವಜನಿಕರು ಎಚ್ಚರಿಕೆಯಿಂದಿರಲು ಸೂಚನೆ

ದಾವಣಗೆರೆ: ಕ್ರೀಡಾ ಶಾಲೆ, ನಿಲಯಗಳಿಗೆ ಜ ಆಯಾ ತಾಲ್ಲೂಕಿನಲ್ಲಿ ಆಯ್ಕೆ ಪ್ರಕ್ರಿಯೆ

ಕೆಎಂಎಫ್ ಅಧ್ಯಕ್ಷಗಿರಿ ಬಾಲಚಂದ್ರ ಜಾರಕಿಹೊಳಿ ಪಾಲು ?

ಪಶು ಚಿಕಿತ್ಸಾಲಯ ಕಟ್ಟಡ ಗುದ್ದಲಿ ಪೂಜೆ

ನಾಳೆ ನೂತನ ಸಚಿವರಿಗೆ ಖಾತೆ ಹಂಚಿಕೆ‌

Categories

Dvgsuddi
dvgsuddi
Dvgsuddi Kannada | online news portal | Kannada news online

DvgSuddi

  • Home
  • ಪ್ರಮುಖ ಸುದ್ದಿ
    • ರಾಷ್ಟ್ರ ಸುದ್ದಿ
    • ರಾಜ್ಯ ಸುದ್ದಿ
  • ಜ್ಯೋತಿಷ್ಯ
  • ರಾಜಕೀಯ
  • ಕ್ರೈಂ ಸುದ್ದಿ
  • More
    • ಚನ್ನಗಿರಿ
    • ಹರಿಹರ
    • ದಾವಣಗೆರೆ

Subscribe Newsletter

Subscribe to our newsletter to get our newest articles instantly!