ಹಿಂದೂ ಮಹಾ ಗಣಪತಿ ಸಮಿತಿಯಿಂದ ಅನ್ನ ಸಂತರ್ಪಣೆ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
0 Min Read

hindhu ganapathi dvgsuddi 7

ಡಿವಿಜಿಸುದ್ದಿ.ಕಾಂ, ದಾವಣಗೆರೆ: ಹಿಂದೂ ಮಹಾ ಗಣಪತಿ ಸಮಿತಿಯಿಂದ ಹೈಸ್ಕೂಲ್ ಮೈದಾನದಲ್ಲಿ ಅನ್ನ ಸಂತಪರ್ಣಣೆ ಕಾರ್ಯಕ್ರಮ ಆಯೋಜಿಸಲಾಗಿತ್ತು. ಕಾರ್ಯಕ್ರಮಕ್ಕೆ ಸಮಿತಿ ಅಧ್ಯಕ್ಷ ಜೊಳ್ಳಿ ಗುರು, ಸಮಿತಿಯ ಹಿರಿಯ ಮಾರ್ಗದರ್ಶಕರಾದ ವೇದಮೂರ್ತಿ ಅವರು ಚಾಲನೆ ನೀಡಿದರು. ಮಹಾನಗರ ಪಾಲಿಕೆ ಸದಸ್ಯ ಬಸವರಾಜು ವಿ. ಶಿವಗಂಗಾ ಸೇರಿದಂತೆ ಅನೇಕ ಯುವ ಮುಖಂಡರು ಭಾಗಿಯಾಗಿದ್ದರು. ಸಾವಿರಾರು ಭಕ್ತಾಧಿಗಳು ಪ್ರಸಾದ ಸ್ವೀಕರಿಸಿದರು. ನಾಳೆ ಬೆಳಗ್ಗೆ ೧೦ ಗಂಟೆಗೆ ಹೈಸ್ಕೂಲ್ ಮೈದಾನದಿಂದ ಬೈಕ್ ರ‍್ಯಾಲಿ ಹಮ್ಮಿಕೊಳ್ಳಲಾಗಿದ್ದು, ಅಪಾರ ಸಂಖ್ಯೆಯಲ್ಲಿ ಭಕ್ತಾಧಿಗಳು ಭಾಗಿಯಾಗಬೇಕು ಎಂದು ಕೋರಲಾಗಿದೆ. ಶನಿವಾರದಂದು 2ನೇ ವರ್ಷದ  ಹಿಂದೂ ಮಹಾ ಗಣಪತಿ ವಿಸರ್ಜನೆ ನಡೆಯಲಿದೆ.

hindhu ganapathi dvgsuddi 2

 

hindhu ganapathi dvgsuddi 4

hindhu ganapathi dvgsuddi 6

hindhu ganapathi dvgsuddi 5

 

 

 

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *