Dvgsuddi Kannada | online news portal | Kannada news onlineDvgsuddi Kannada | online news portal | Kannada news online
  • Home
  • ಪ್ರಮುಖ ಸುದ್ದಿ
    • ರಾಷ್ಟ್ರ ಸುದ್ದಿ
    • ರಾಜ್ಯ ಸುದ್ದಿ
  • ಜ್ಯೋತಿಷ್ಯ
  • ರಾಜಕೀಯ
  • ಕ್ರೈಂ ಸುದ್ದಿ
  • More
    • ಚನ್ನಗಿರಿ
    • ಹರಿಹರ
    • ದಾವಣಗೆರೆ
Font ResizerAa
Font ResizerAa
Dvgsuddi Kannada | online news portal | Kannada news onlineDvgsuddi Kannada | online news portal | Kannada news online
  • Home
  • ಪ್ರಮುಖ ಸುದ್ದಿ
  • ಜ್ಯೋತಿಷ್ಯ
  • ರಾಜಕೀಯ
  • ಕ್ರೈಂ ಸುದ್ದಿ
  • More

Search

Menu

  • Home
  • ಪ್ರಮುಖ ಸುದ್ದಿ
    • ರಾಷ್ಟ್ರ ಸುದ್ದಿ
    • ರಾಜ್ಯ ಸುದ್ದಿ
  • ಜ್ಯೋತಿಷ್ಯ
  • ರಾಜಕೀಯ
  • ಕ್ರೈಂ ಸುದ್ದಿ
  • More
    • ಚನ್ನಗಿರಿ
    • ಹರಿಹರ
    • ದಾವಣಗೆರೆ
Subscribe

More from BuzzVibe

  • Blog
  • Contact
  • Contact Us
  • Customize Interests
  • Kannada News
  • My Bookmarks
  • Privacy Policy

Latest Stories

death
ದಾವಣಗೆರೆ: ಅಡುಗೆ ಸಿಬ್ಬಂದಿ, ಸಹ ಶಿಕ್ಷಕರ ಕಿರುಕುಳ ಆರೋಪ; ಕೊಕ್ಕನೂರು ಶಾಲೆ ಮುಖ್ಯೋಪಾಧ್ಯಾಯ ವಿಷ ಸೇವಿಸಿ ಸಾ*ವು
davangere ac meeting
ದಾವಣಗೆರೆ: ಜಿಲ್ಲೆಯಲ್ಲಿ 40 ನಕಲಿ ವೈದ್ಯರು ಪತ್ತೆ; ನಕಲಿ ವೈದ್ಯ ಮುಕ್ತವಾಗಿಸಲು ಇನ್ನಷ್ಟು ಕಠಿಣ ಕಾನೂನು ಕ್ರಮ ಕೈಗೊಳ್ಳಿ: ಎಸಿ
davangere Arecanut 1
ದಾವಣಗೆರೆ: ಕೊರತೆ; ಅಡಿಕೆ ತೋಟಗಳಲ್ಲಿ ಕೆಂಪು ನುಸಿ, ಹರಳು ಉದುರುವ ಸಮಸ್ಯೆ
ss Mallikarjuna 2
ದಾವಣಗೆರೆ: ಮತ್ತೆ ಮಂತ್ರಿ ಆಗುವ ಆಸೆ ಇಲ್ಲ; ಸಾಮಾನ್ಯ ಕಾರ್ಯಕರ್ತನಾಗಿ ಕೆಲಸ ಮಾಡುವೆ; ಮಾಜಿ ಸಚಿವ ಮಲ್ಲಿಕಾರ್ಜುನ
arecanut 1
ದಾವಣಗೆರೆ: ಅಡಿಕೆ ದರ ಮತ್ತಷ್ಟು‌ ಕುಸಿತ; ಎಷ್ಟಿದೆ ಇಂದಿನ ರಾಶಿ ಅಡಿಕೆ ದರ..

Socials

ದಾವಣಗೆರೆ

ಕಾಂಗ್ರೆಸ್, ಸಿದ್ದರಾಮಯ್ಯ ಅಸ್ಥಿತ್ವಕ್ಕಾಗಿ ಜನಾಂದೋಲನ: ಸಚಿವ ಕೆ.ಎಸ್ ಈಶ್ವರಪ್ಪ

Dvgsuddi
By
Dvgsuddi
ByDvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
Follow:
Last updated: September 19, 2019
Share
1 Min Read
SHARE

ಡಿವಿಜಿ ಸುದ್ದಿ.ಕಾಂ, ದಾವಣಗೆರೆ: ಇಡೀ ದೇಶದಲ್ಲಿ ಕಾಂಗ್ರೆಸ್ ಪಕ್ಷ ಸತತ ಸೋಲು ಕಂಡಿದೆ. ದೇಶದಲ್ಲಿ ಕಾಂಗ್ರೆಸ್ ಮತ್ತು ರಾಜ್ಯದಲ್ಲಿ ಸಿದ್ದರಾಮ್ಯ ತನ್ನ ಅಸ್ಥಿತ್ವ ಉಳಿಸಿಕೊಳ್ಳಬೇಕಿದೆ. ಹೀಗಾಗಿ ಕಾಂಗ್ರೆಸ್ ಪಕ್ಷ ಜನಾಂದೋಲನ ಮಾಡಲು ಮುಂದಾಗಿದೆ ಎಂದು ಗ್ರಾಮೀಣಾಭಿವೃದ್ಧಿ ಸಚಿವ ಕೆ.ಎಸ್ ಈಶ್ವರಪ್ಪ ವ್ಯಂಗ್ಯವಾಡಿದರು.

ದಾವಣಗೆರೆ ಜಿಲ್ಲಾ ಉಸ್ತುವಾರಿ ಸಚಿವರಾದ ನಂತರ ಮೊದಲ ಸಲ ದಾವಣಗೆರೆ ಬಂದ ಈಶ್ವರಪ್ಪ, ಶಾಸಕ ಎಸ್. ಎ. ರವೀಂದ್ರನಾಥ್ ಮನೆಯಲ್ಲಿ ಉಪಹಾರ ಸೇವಿಸಿ ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದರು.

ks eshwarappa dvgsuddi 1ಕಾಂಗ್ರೆಸ್ ಮತ್ತು ಸಿದ್ಧರಾಮಯ್ಯ ತಮ್ಮ ಅಸ್ತಿತ್ವ ಗುರುತಿಸಿಕೊಳ್ಳುವುದಕ್ಕೆ ಜನಾಂದೋಲನ ನಡೆಸುತ್ತಿದ್ದಾರೆ. ಈಗಾಗಲೇ ರಾಜ್ಯ ಸರ್ಕಾರ ನೆರೆ ಸಂತ್ರಸ್ಥರಿಗೆ ಏನೆಲ್ಲಾ ಕ್ರಮ ತೆಗೆದುಕೊಳ್ಳಬೇಕು ಎಂಬ ಬಗ್ಗೆ ಸಮರೋಪಾದಿಯಲ್ಲಿ ಕ್ರಮ ಕೈಗೊಂಡಿದೆ.

ಕೇಂದ್ರದ ತಂಡಗಳು ಸರ್ವೇ ಮುಗಿಸಿದ್ದು ಕೇಂದ್ರದಿಂದ ಶೀಘ್ರ ಪರಿಹಾರ ಘೋಷಣೆಯಾಗಲಿದೆ.‌ಕರ್ನಾಟಕ ಹೊರತುಪಡಿಸಿ ಬೇರೆ ರಾಜ್ಯಗಳಲ್ಲು ಜಲಪ್ರವಾಹ ಹಾನಿ ಸೃಷ್ಟಿಸಿದೆ ಎಲ್ಲಾ ರಾಜ್ಯಗಳಿಗೆ ಪರಿಹಾರ ಘೋಷಣೆ ಸಂದರ್ಭದಲ್ಲಿ ರಾಜ್ಯಕ್ಕೂ ಘೋಷಣೆಯಾಗುತ್ತದೆ.

Related News

death
ದಾವಣಗೆರೆ: ಅಡುಗೆ ಸಿಬ್ಬಂದಿ, ಸಹ ಶಿಕ್ಷಕರ ಕಿರುಕುಳ ಆರೋಪ; ಕೊಕ್ಕನೂರು ಶಾಲೆ ಮುಖ್ಯೋಪಾಧ್ಯಾಯ ವಿಷ ಸೇವಿಸಿ ಸಾ*ವು
June 19, 2026
davangere ac meeting
ದಾವಣಗೆರೆ: ಜಿಲ್ಲೆಯಲ್ಲಿ 40 ನಕಲಿ ವೈದ್ಯರು ಪತ್ತೆ; ನಕಲಿ ವೈದ್ಯ ಮುಕ್ತವಾಗಿಸಲು ಇನ್ನಷ್ಟು ಕಠಿಣ ಕಾನೂನು ಕ್ರಮ ಕೈಗೊಳ್ಳಿ: ಎಸಿ
June 18, 2026
davangere Arecanut 1
ದಾವಣಗೆರೆ: ಕೊರತೆ; ಅಡಿಕೆ ತೋಟಗಳಲ್ಲಿ ಕೆಂಪು ನುಸಿ, ಹರಳು ಉದುರುವ ಸಮಸ್ಯೆ
June 18, 2026

ಉತ್ತರ ಕರ್ನಾಟಕದ ಜನರ ಅನುಕೂಲಕ್ಕೆ ಬೆಳಗಾವಿಯಲ್ಲಿ ಆಡಳಿತಾತ್ಮಕ ಕೇಂದ್ರ ತೆರೆಯಲು ತೀರ್ಮಾನಿಸಿದ್ದೇವೆ ಎಂದರು.

TAGGED:Davanagerefeaturedks eshwarappa
Share This Article
Facebook Bluesky Copy Link Print
ByDvgsuddi
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Previous Article ಬೀಡ ವ್ಯಾಪಾರಿ ವಿಷ್ಣು ವರ್ಧನ್ ಹುಟ್ಟುಹಬ್ಬ ಹೇಗೆ ಆಚರಿಸಿದ ಗೋತ್ತಾ…?
Next Article ದಾವಣಗೆರೆ ಜಿಲ್ಲಾ ಉಸ್ತುವಾರಿ ಕೊಟ್ಟಿದ್ದು ಖುಷಿ ಕೊಟ್ಟಿದೆ : ಸಚಿವ ಕೆ.ಎಸ್.‌ಈಶ್ವರಪ್ಪ
Leave a Comment

Leave a Reply Cancel reply

Your email address will not be published. Required fields are marked *

Dvgsuddi Kannada | online news portal | Kannada news online

DvgSuddi

  • Home
  • ಪ್ರಮುಖ ಸುದ್ದಿ
    • ರಾಷ್ಟ್ರ ಸುದ್ದಿ
    • ರಾಜ್ಯ ಸುದ್ದಿ
  • ಜ್ಯೋತಿಷ್ಯ
  • ರಾಜಕೀಯ
  • ಕ್ರೈಂ ಸುದ್ದಿ
  • More
    • ಚನ್ನಗಿರಿ
    • ಹರಿಹರ
    • ದಾವಣಗೆರೆ

Subscribe Newsletter

Subscribe to our newsletter to get our newest articles instantly!