Connect with us

Dvgsuddi Kannada | online news portal | Kannada news online

ಮೈಸೂರಲ್ಲಿ ಗ್ರಾ.ಪಂ ಮತ ಎಣಿಕೆ ಕಾರ್ಯ ನಿರ್ವಹಿಸುತ್ತಿದ್ದ ಚುನಾವಣಾಧಿಕಾರಿ ಸಾವು

ಪ್ರಮುಖ ಸುದ್ದಿ

ಮೈಸೂರಲ್ಲಿ ಗ್ರಾ.ಪಂ ಮತ ಎಣಿಕೆ ಕಾರ್ಯ ನಿರ್ವಹಿಸುತ್ತಿದ್ದ ಚುನಾವಣಾಧಿಕಾರಿ ಸಾವು

ಮೈಸೂರು : ರಾಜ್ಯದಲ್ಲಿ ಗ್ರಾಮ ಪಂಚಾಯಿತಿ ಫಲಿತಾಂಶಕ್ಕೆ ಕ್ಷಣಗಣನೆ ಶುರುವಾಗಿದೆ. ಇಂದು ನಡೆಯುತ್ತಿರುವ ಮತ ಎಣಿಕೆ ಬೆಳಗ್ಗೆ 8 ಗಂಟೆಯಿಂದ ಆರಂಭಗೊಂಡಿದೆ. ಇದರ ಮಧ್ಯೆ ಮೈಸೂರಿನಲ್ಲಿ ಕರ್ತವ್ಯನಿರತ ಚುನಾವಣಾಧಿಕಾರಿಯೊಬ್ಬರು  ಮೃತಪಟ್ಟಿರುವ ಘಟನೆ ನಡೆದಿದೆ.

ಪಿರಿಯಾಪಟ್ಟಣದ ಪುಷ್ಪಾ ಕಾನ್ವೆಂಟ್​ನ ಮತ ಎಣಿಕೆ ಕೇಂದ್ರದಲ್ಲಿ ಎನ್ ಶೆಟ್ಟಹಳ್ಳಿ ಗ್ರಾ.ಪಂ. ಚುನಾವಣಾ ಅಧಿಕಾರಿಯಾಗಿ ಕಾರ್ಯನಿರ್ವಹಿಸುತ್ತಿದ್ದ ಬೋರೇಗೌಡ (52) ಸಾವನ್ನಪ್ಪಿದ್ದಾರೆ. ಕರ್ತವ್ಯದಲ್ಲಿದ್ದಾಗಲೇ ಎದೆ ನೋವು ಕಾಣಿಸಿಕೊಂಡಿದ್ದ ಅವರನ್ನು ಆಸ್ಪತ್ರೆಗೆ ಸಾಗಿಸುವ ಮಾರ್ಗಮಧ್ಯೆಯೇ ಕೊನೆಯುಸಿರೆಳೆದಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

 

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top
(adsbygoogle = window.adsbygoogle || []).push({});