Connect with us

Dvgsuddi Kannada | online news portal | Kannada news online

ದಾವಣಗೆರೆ: ಇಂದು ವಿದ್ಯುತ್ ವ್ಯತ್ಯಯ

ದಾವಣಗೆರೆ

ದಾವಣಗೆರೆ: ಇಂದು ವಿದ್ಯುತ್ ವ್ಯತ್ಯಯ

ದಾವಣಗೆರೆ: ದಾವಣಗೆರೆ ಎಸ್.ಆರ್.ಎಸ್. ಸ್ವಿಕರಣಾ ಕೇಂದ್ರದಿಂದ ಸರಬರಾಜು ಆಗುವ 66ಕೆವಿ ವಿದ್ಯುತ್ ಮಾರ್ಗದಲ್ಲಿ ತುರ್ತಾಗಿ 66ಕೆವಿ ಮಾರ್ಗದ ನಿರ್ವಾಹಣ ಕಾರ್ಯವನ್ನು ಬೃಹತ್ ಕಾಮಗಾರಿ ವಿಭಾಗ, ದಾವಣಗೆರೆ ಇವರು ಹಮ್ಮಿಕೊಂಡಿರುವುದರಿಂದ ಅ.22 ಬೆಳಿಗ್ಗೆ 10 ಗಂಟೆಯಿಂದ ಸಂಜೆ 06 ಗಂಟೆಯವರೆಗೆ 66/11 ಕೆ.ವಿ. ಆನಗೋಡು, ಅತ್ತಿಗೆರೆ, ಮಾಯಕೊಂಡ ವಿದ್ಯುತ್ ವಿತರಣ ಕೇಂದ್ರದಿಂದ ಸರಬರಾಜಾಗುವ ಎಲ್ಲಾ 11ಕೆ.ವಿ. ವಿದ್ಯುತ್ ಮಾರ್ಗಗಳಲ್ಲಿ ಬರುವ ಈ ಕೆಳಕಂಡ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯಗಲಿದೆ.

ಆನಗೋಡು 66/11 ಕೆ.ವಿ. ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯ ಹೆಬ್ಬಾಳು, ಆರಾಧ್ಯ ಕೈಗಾರಿಕೆ, ನಿರ್ಥಡಿ, ಶಿವಪುರ, ಹಾಲುವರ್ತಿ, ಗಂಗನಕಟ್ಟೆ, ನೇರ್ಲಗಿ, ಕೊಗ್ಗನೂರು, ಚಿನ್ನಸಮುದ್ರ, ಆನಗೋಡು ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳು

ಅತ್ತಿಗೆರೆ 66/11 ಕೆ.ವಿ. ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯ ತೋಳಹುಣಸೆ, ಕುರ್ಕಿ, ಕಬ್ಬೂರು, ಗೋಪನಾಳ್, ಕಂದಗಲ್ಲು, ಬಾಡ ಅತ್ತಿಗೆರೆ, ಅತ್ತಿಗೆರೆ, ಹನುಮನಹಳ್ಳಿ, ಹಿರೇತೊಗಲೇರಿ, ರಾಮಗೊಂಡನಹಳ್ಳಿ, ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳು

ಮಾಯಕೊಂಡ 66/11 ಕೆ.ವಿ. ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯ ಬಿ.ದುರ್ಗ, ದಿಂಡದಹಳ್ಳಿ, ನರಗನಹಳ್ಳಿ, ಮಾಯಕೊಂಡ, ಬುಳ್ಳಾಪುರ, ಕೊಡಗನೂರು, ಹೆಚ್.ಬಸಾಪುರ, ಬಾಡ ಮಾಯಕೊಂಡ, ನಲ್ಕುಂದ, ಬೊಮ್ಮೆನಹಳ್ಳಿ, ಬಾವಿಹಾಳು, ಅಣಬೇರು ಗ್ರಾಮಗಳು ಹಾಗೂ ಸುತ್ತಮುತ್ತಲಿನ ಗ್ರಾಮಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಬೆಸ್ಕಾಂ ಪ್ರಕಟಣೆ ತಿಳಿಸಿದೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top