ದಾವಣಗೆರೆ: ಜಿಲ್ಲೆಗೆ ಮಂಜೂರಾಗಿದ್ದ ಅಂಚೆ ಅಧೀಕ್ಷಕರ ಕಚೇರಿಗೆ ನೂತನ ಕಟ್ಟಡ ಮಂಜೂರು ಮಾಡುವಂತೆ ಇಂದು ಸಂಸದ ಜಿ.ಎಂ.ಸಿದ್ದೇಶ್ವರ ಅವರು, ಕೇಂದ್ರ ಸಂವಹನ ಖಾತೆ ಸಚಿವ ಅಶ್ವಿನಿ ವೈಷ್ಣವ್ ಅವರನ್ನು ದೆಹಲಿಯಲ್ಲಿ ಭೇಟಿ ಮಾಡಿ ಮನವಿ ಸಲ್ಲಿಸಿದರು. ಇತ್ತೀಚೆಗೆ ಜಿಲ್ಲೆಗೆ ಅಂಚೆ ಅಧೀಕ್ಷಕರ ಕಚೇರಿ ಮಂಜೂರಾಗಿತ್ತು.
ದಾವಣಗೆರೆ: ಅಂಚೆ ಅಧೀಕ್ಷಕರ ನೂತನ ಕಚೇರಿಗೆ ಅನುದಾನ ಮಂಜೂರಾತಿಗೆ ಸಂಸದ ಜಿ.ಎಂ.ಸಿದ್ದೇಶ್ವರ ಮನವಿ
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ...
Editor: munikondajji, MA journalism, contact number:7483892205, e-mail: dvgsuddi@gmail.com
Leave a Comment



