Connect with us

Dvgsuddi Kannada | online news portal | Kannada news online

ಹೆಲಿಕಾಪ್ಟರ್​ ಪತನ: ಬದುಕುಳಿದಿದ್ದ ಏಕೈಕ ಯೋಧ ಚಿಕಿತ್ಸೆ ಫಲಿಸದೆ ಸಾವು..!

channia elecafter accident

ರಾಷ್ಟ್ರ ಸುದ್ದಿ

ಹೆಲಿಕಾಪ್ಟರ್​ ಪತನ: ಬದುಕುಳಿದಿದ್ದ ಏಕೈಕ ಯೋಧ ಚಿಕಿತ್ಸೆ ಫಲಿಸದೆ ಸಾವು..!

ಬೆಂಗಳೂರು: ತಮಿಳುನಾಡಿನ ಕುನೂರು ಬಳಿ ನಡೆದ ಸೇನಾ ಹೆಲಿಕಾಪ್ಟರ್ ದುರಂತದಲ್ಲಿ ಬದುಳಿದಿದ್ದ  ಏಕೈಕ ಯೋಧ ಐಎಎಫ್​ ಗ್ರೂಪ್​​ ಕ್ಯಾಪ್ಟನ್​ ವರುಣ್​ ಸಿಂಗ್ ಚಿಕಿತ್ಸೆ ಫಲಿಸದೆ  ಇಂದು ಬೆಂಗಳೂರಿನ ಕಮಾಂಡ್​ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದರು.

ಭಾರತೀಯ ಸೇನಾ ಪಡೆಗಳ ಮುಖ್ಯಸ್ಥರಾಗಿದ್ದ ಬಿಪಿನ್​ ರಾವತ್​​​ ಸೇರಿ 14 ಮಂದಿ ಡಿ.8ರಂದು ಪ್ರಯಾಣಿಸುತ್ತಿದ್ದ ಹೆಲಿಕಾಪ್ಟರ್ ತಮಿಳುನಾಡಿನ ಕೊನೂರು​​​ ಸಮೀಪ ಪತನಗೊಂಡಿತ್ತು. ಈ ದುರಂತದಲ್ಲಿ ಮೂರು ಸೇನಾ ಮುಖ್ಯಸ್ಥ ಬಿಪಿನ್​ ರಾವತ್, ಅವರ ಪತ್ನಿ ಮಧುಲಿಕಾ ರಾವತ್ ​ ಸೇರಿ 13 ಮಂದಿ ಮೃತಪಟ್ಟಿದ್ದರು. ಈ ದುರಂತದಲ್ಲಿ ಕ್ಯಾಪ್ಟನ್​​​ ವರುಣ್​​​ ಸಿಂಗ್​​  ಮಾತ್ರ ಬದುಕುಳಿದಿದ್ದರು.

ಶೌರ್ಯಚಕ್ರ ಪುರಸ್ಕೃತ ಕ್ಯಾಪ್ಟನ್​​ ವರುಣ್​​​ ಸಿಂಗ್​​​​ ಅವರು ನಿವೃತ್ತ ಕರ್ನಲ್​ ಕೆ.ಪಿ.ಸಿಂಗ್​ ಅವರ ಮಗ. 2020ರಲ್ಲಿ ತೇಜಸ್​​​ ಯುದ್ಧ ವಿಮಾನ ರಕ್ಷಣೆ ಮಾಡಿದ್ದಕ್ಕಾಗಿ ವರುಣ್​ ಸಿಂಗ್​ ಅವರಿಗೆ ಭಾರತದ ಅತ್ಯುನ್ನತ ನಾಗರಿಕ ಪ್ರಶಸ್ತಿ ನೀಡಿ ಗೌರವಿಸಲಾಗಿತ್ತು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ರಾಷ್ಟ್ರ ಸುದ್ದಿ

ದಾವಣಗೆರೆ

Advertisement
Advertisement Enter ad code here

Title

To Top