Connect with us

Dvgsuddi Kannada | online news portal | Kannada news online

ಭಾರತದ ನೆರವಿಗೆ ಬಂದ ವಿಶ್ವ ಸಂಸ್ಥೆ ; 3 ಸಾವಿರ ಆಕ್ಸಿಜನ್ ಕಾನ್ಸನ್ ಟ್ರೀಟರ್ ರವಾನೆ

ಅಂತರಾಷ್ಟ್ರೀಯ ಸುದ್ದಿ

ಭಾರತದ ನೆರವಿಗೆ ಬಂದ ವಿಶ್ವ ಸಂಸ್ಥೆ ; 3 ಸಾವಿರ ಆಕ್ಸಿಜನ್ ಕಾನ್ಸನ್ ಟ್ರೀಟರ್ ರವಾನೆ

ವಿಶ್ವಸಂಸ್ಥೆ: ಕೊರೊನಾ ತತ್ತರಿಸಿ ಹೋಗಿರುವ ಭಾರತಕ್ಕೆ ನೆರವು ನೀಡಲು ವಿಶ್ವಸಂಸ್ಥೆ ಮುಂದೆ ಬಂದಿದೆ. ತನ್ನ  ಅಂಗಸಂಸ್ಥೆಯಾದ ಯುನಿಸೆಫ್‌ ಮೂಲಕ 3,000 ಆಕ್ಸಿಜನ್ ಕಾನ್ಸನ್‌ ಟ್ರೇಟರ್‌ಗಳು ಸೇರಿದಂತೆ ರೋಗ ಪತ್ತೆಯ ಕಿಟ್ ನೀಡಲು ಮಂದಾಗಿದೆ. ಕೊರೊನಾ ನಿಯಂತ್ರಿಸಲು ಭಾರತ ಸರ್ಕಾರಕ್ಕೆ  ಅಗತ್ಯ  ಬೆಂಬಲ ನೀಡುವುದಾಗಿ ಯುನಿಸೆಫ್ ಹೇಳಿದೆ.

ಈ ಬಗ್ಗೆ ವಿಶ್ವಸಂಸ್ಥೆಯ ಪ್ರಧಾನ ಕಾರ್ಯದರ್ಶಿಯವರ ಉಪ ವಕ್ತಾರ ಫರ್ಹಾನ್ ಹಕ್‌, ವಿಶ್ವಸಂಸ್ಥೆ ಕೋವಿಡ್‌ ವಿರುದ್ಧ ಹೋರಾಟದಲ್ಲಿ  ಭಾರತಕ್ಕೆ ಬೆಂಬಲವಾಗಿ ನಿಲ್ಲಲಿದೆ.  ಈಗಿರುವ ಬೆಂಬಲವನ್ನು ಹೆಚ್ಚಿಸಲು ಸಿದ್ಧವಾಗಿದ್ದೇವೆ ಎಂದಿದ್ದಾರೆ. ಇನ್ನು ಭಾರತದ ಈಶಾನ್ಯ ರಾಜ್ಯಗಳು ಮತ್ತು ಮಹಾರಾಷ್ಟ್ರದಲ್ಲಿ 25 ಆಕ್ಸಿಜನ್ ಉತ್ಪಾದಕ ಘಟಕಗಳನ್ನು ಸ್ಥಾಪಿಸಲು ಯುನಿಸೆಫ್ ನೆರವು ನೀಡಿದೆ.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಅಂತರಾಷ್ಟ್ರೀಯ ಸುದ್ದಿ

ದಾವಣಗೆರೆ

Advertisement
Advertisement Enter ad code here

Title

To Top