ದಾವಣಗೆರ: ಮಹಿಳೆಯರಿಗೆ ಶ್ರೀ ತ್ಯಾಗರಾಜ, ಪುರಂದರದಾಸರ ಕೀರ್ತನೆ ಗಾಯನ  ಸ್ಪರ್ಧೆ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
0 Min Read

ದಾವಣಗೆರೆ: ಬ್ರಾಹ್ಮಣ ಸಮಾಜದ ವತಿಯಿಂದ ಶ್ರೀ ತ್ಯಾಗರಾಜ ಹಾಗೂ ಶ್ರೀ ಪುರಂದರದಾಸರ ಆರಾಧನೆ ಅಂಗವಾಗಿ ಜ.29 ರಂದು ಭಾನುವಾರ ಮಹಿಳೆಯರಿಗೆ ಸಂಗೀತ ಸ್ಪರ್ಧೆ ಆಯೋಜಿಸಲಾಗಿದೆ.  ಕಾರ್ಯಕ್ರಮವು ಅಂದು ಬೆಳಗ್ಗೆ 10.30ಕ್ಕೆ ನಗರದ ರಿಂಗ್ ರಸ್ತೆಯಲ್ಲಿರುವ ಶ್ರೀ ಶಂಕರ ಸಮುದಾಯ ಭವನದಲ್ಲಿ ನಡೆಯಲಿದೆ. 18 ವರ್ಷ ಮೇಲ್ಪಟ್ಟ ಮಹಿಳೆಯರಿಗೆ ಭಾಗವಹಿಸಬಹುದು. ಶ್ರೀ ತ್ಯಾಗರಾಜ ಕೀರ್ತನೆಗೆ 7 ನಿಮಿಷ  ಹಾಗೂ ಶ್ರೀ ಪುರಂದರದಾಸರ  ನಾಮಕ್ಕೆ 5 ನಿಮಿಷ ಅವಕಾಶ ಕಲ್ಪಿಸಲಾಗಿದೆ. ಬೇರೆ ಯಾವುದೆ ಸಂಗೀತಕ್ಕೆ ಅವಕಾಶವಿಲ್ಲ. ಹೆಸರು ನೋಂದಾಯಿಸಕೊಳ್ಳಲು ಜ. 27 ಕೊನೆಯ ದಿನವಾಗಿದೆ. ಹೆಚ್ಚಿನ ಮಾಹಿತಿಗೆ 9886058866, 9964027146 ಸಂಪರ್ಕಿಸಬಹುದಾಗಿದೆ.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *