Connect with us

Dvgsuddi Kannada | online news portal | Kannada news online

ರೈತರಿಂದ ಶಾಮನೂರು ಶಿವಶಂಕರಪ್ಪ, ಮಲ್ಲಿಕಾರ್ಜುನ್ ಗೆ ಸನ್ಮಾನ

ssm

ದಾವಣಗೆರೆ

ರೈತರಿಂದ ಶಾಮನೂರು ಶಿವಶಂಕರಪ್ಪ, ಮಲ್ಲಿಕಾರ್ಜುನ್ ಗೆ ಸನ್ಮಾನ

ಮುಧೋಳ್: ಮಾಜಿ ಸಚಿವ ಎಸ್.ಎಸ್.ಮಲ್ಲಿಕರ‍್ಜುನ್ ಅವರ ಒಡೆತನದ ಮುಧೋಳ್ ತಾಲ್ಲೂಕಿನ ಉತ್ತೂರು ಗ್ರಾಮದಲ್ಲಿರುವ  ಇಂಡಿಯನ್ ಕೇನ್ ಪವರ್ ಲಿಮಿಟೆಡ್ ನಲ್ಲಿ (ಐಸಿಪಿಎಲ್) ದಾಖಲೆಯ ೫೦ ದಿನಗಳಲ್ಲಿ ೧೦ ಲಕ್ಷ ಟನ್ ಅರಿದ ಹಿನ್ನೆಲೆಯಲ್ಲಿ ಇಂದು ಸ್ಥಳೀಯ ರೈತ ಮುಖಂಡರುಗಳು ಕಂಪನಿಯ ಛರ‍್ಮನ್ ಡಾ.ಶಾಮನೂರು ಶಿವಶಂಕರಪ್ಪ ಹಾಗೂ ವ್ಯವಸ್ಥಾಪಕ ನರ‍್ದೇಶಕ ಎಸ್.ಎಸ್.ಮಲ್ಲಿಕರ‍್ಜುನ್ ಅವರನ್ನು ನೇಗಿಲು ನೀಡಿ ಹಸಿರು ಶಾಲು ಹೊದಿಸಿ ಸನ್ಮಾನಿಸಿದರು.

ಪ್ರಗತಿಪರ ರೈತರಾದ ಗೋವಿಂದಪ್ಪ ಗುಜ್ಜನವರ್ ಅವರು ೧ ಎಕರೆಯಲ್ಲಿ ೧೦೫ ಟನ್ ಕಬ್ಬು ಬೆಳೆದಿರುವುದನ್ನು ಪ್ರರ‍್ಶಿಸಿದರು. ಈ ವೇಳ ಶಾಮನೂರು ಶಿವಶಂಕರಪ್ಪ ರೈತ ಮುಖಂಡರುಗಳಿಗೆ ರೈತರ ದಿನಾಚರಣೆಯ ಶುಭಕೋರಿದರು. ಈ ಸಂರ‍್ಭದಲ್ಲಿ ರೈತ ಮುಖಂಡ ಸಚಿನ್ ಪಾಟೀಲ್, ವೆಂಕಣ್ಣ ಪೂಜಾರ್, ಮುಧೋಳ್‍ ಬಂಡು ಘಾಟ್ಗೆ, ಚಿ. ಎಸ್.ಎಂ.ಸರ‍್ಥ್, ಕಂಪನಿಯ ಪ್ರಧಾನ ವ್ಯವಸ್ಥಾಪಕ ಪ್ರಕಾಶ್, ಸರವನ್, ಜೋಷಿ, ಮಾರುತಿ, ಉದ್ಯಮಿ ಎಸ್.ಕೆ.ವೀರಣ್ಣ ಮತ್ತಿತರರು ಉಪಸ್ಥಿತರಿದ್ದರು.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top