Connect with us

Dvgsuddi Kannada | online news portal | Kannada news online

ಬೆಂಗಳೂರಲ್ಲಿ ಮತ್ತೊಂದು ಭೀಕರ ದುರಂತ; ಮೂರು ಅಂತಸ್ತಿನ ಬೃಹತ್ ಕಟ್ಟಡ ಕುಸಿತ..!

ಪ್ರಮುಖ ಸುದ್ದಿ

ಬೆಂಗಳೂರಲ್ಲಿ ಮತ್ತೊಂದು ಭೀಕರ ದುರಂತ; ಮೂರು ಅಂತಸ್ತಿನ ಬೃಹತ್ ಕಟ್ಟಡ ಕುಸಿತ..!

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಲ್ಲಿ ಮತ್ತೊಂದು ಬೀಕರ ದುರಂತ ಸಂಭವಿಸಿದೆ. ಬಿಬಿಎಂಪಿ ವ್ಯಾಪ್ತಿಯ ಲಕ್ಕಸಂದ್ರ ಬಳಿ ಮಟ್ರೋ ಕಾರ್ಮಿಕರು ವಾಸವಿದ್ದ ಮೂರು ಅಂತಸ್ತಿನ ಕಟ್ಟಡ ಇದ್ದಕ್ಕಿದ್ದಂತೆ ನೆಲಕ್ಕುರುಳಿ ಬಿದ್ದಿದೆ. ಸದ್ಯ ಯಾವುದೇ ಪ್ರಾಣಹಾನಿಯಾಗಿಲ್ಲ.

ಈ ಕಟ್ಟಡದಲ್ಲಿ 20 ಕ್ಕೂ ಹೆಚ್ಚು ಕಾರ್ಮಿಕರು ವಾಪಸವಿದ್ದರು. ತುಂಬಾ ಹಳೇಯದಾದ ಕಟ್ಟಡ ಕುಸಿಯುವ ಮುನ್ಸೂಚನೆ ಬಂದ ತಕ್ಷಣ ಎಲ್ಲರು ಮನೆಯಿಂದ ಹೊರ ಬಂದಿದ್ಧಾರೆ. ಶಾಸಕ ರಾಮಲಿಂಗಾರೆಡ್ಡಿ ಮನೆ ಸಮೀಪವೇ ಈ ಘಟನೆ ನಡೆದಿದೆ. ಹಳೇ ಕಟ್ಟಡ ಕುಸಿತದಿಂದ ಅಕ್ಕಪಕ್ಕದ ಮನೆಗಳಿಗೆ ಹಾನಿಯಾಗಿದೆ. ಕಟ್ಟಡ ಕುಸಿಯುವುದಕ್ಕಿಂತ ಮುನ್ನ ಅಗ್ನಿಶಾಮಕ ಸಿಬ್ಬಂದಿ ಮೆಟ್ರೋ ಕಾರ್ಮಿಕರನ್ನು ಸೇವ್ ಮಾಡಿದ್ದಾರೆ.  ಸುರೇಶ್ ಎಂಬುವವರಿಗೆ ಕಟ್ಟಡ ಸೇರಿದೆ ಎಂಬ ಮಾಹಿತಿ ತಿಳಿದು ಬಂದಿದೆ.

 

 

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top