Connect with us

Dvgsuddi Kannada | online news portal | Kannada news online

1ರಿಂದ 5 ನೇ ತರಗತಿ ಆರಂಭಿಸುವ ಬಗ್ಗೆ ಎರಡು ದಿನದಲ್ಲಿ ನಿರ್ಧಾರ: ಸಿಎಂ

images 20

ದಾವಣಗೆರೆ

1ರಿಂದ 5 ನೇ ತರಗತಿ ಆರಂಭಿಸುವ ಬಗ್ಗೆ ಎರಡು ದಿನದಲ್ಲಿ ನಿರ್ಧಾರ: ಸಿಎಂ

ದಾವಣಗೆರೆ: ರಾಜ್ಯದಲ್ಲಿ 1ರಿಂದ 5ನೇ ತರಗತಿ ಆರಂಭಿಸವುದು ಮತ್ತು ಕೋವಿಡ್ ನಿಯಮ ಇನ್ನಷ್ಟು  ಸರಳೀಕರಣಗೊಳಿಸುವ ಕುರಿತು ಇನ್ನೆರೆಡು ದಿನಗಳಲ್ಲಿ ತಜ್ಞರ ಸಭೆ ಕರೆದು ಸಮಾಲೋಚಿಸಿ ನಿರ್ಧಾರ ಕೈಗೊಳ್ಳಲಾಗುವುದು ಎಂದು ಸಿಎಂ ಬಸವರಾಜ ಬೊಮ್ಮಾಯಿ ತಿಳಿಸಿದರು.

ಹೊನ್ನಾಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ತಜ್ಞರು ನೀಡುವ ಸಲಹೆ ಆಧರಿಸಿ ಸರ್ವ ಸಮ್ಮತ ನಿರ್ಧಾರ ಕೈಗೊಳ್ಳಲಾಗುವುದು. ಇದೇ ವೇಳೆ ಗಡಿ ಜಿಲ್ಲೆಗಳಲ್ಲಿ ಸಂಚಾರ ಪುನರಾರಂಭಿಸುವ ಕುರಿತು ಸಹ  ತೀರ್ಮಾನ ಮಾಡಲಾಗುವುದು. ನವೆಂಬರ್ ವರೆಗೆ ಮಾತ್ರ ಸಿಎಂ ಅಧಿಕಾರದಲ್ಲಿ ಇರುತ್ತಾರೆ ಎಂದು  ಸಿಎಂ ಇಬ್ರಾಹಿಂ,  ಹೇಳಿಕೆ ಕುರಿತು ಮಾತನಡಿ,  ಅವರಿಗೆ ಯಾವಾಗ ಏನು ತಿಳಿಯುತ್ತೋ ಹಾಗೆ ಮಾತಾಡುತ್ತಾರೆ. ಅವರ ಜತೆ ನಾನೇ ಮಾತನಾಡುತ್ತೇನೆ ಎಂದರು.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top