ಮಾ.3 ರಂದು ಆವರಗೊಳ್ಳದ ಶ್ರೀ ವೀರಭದ್ರೇಶ್ವರ ಸ್ವಾಮಿ ಜಾತ್ರಾ ಮಹೋತ್ಸವ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ: ಮಾ.03 ರಂದು ತಾಲೂಕಿನ ಆವರಗೊಳ್ಳದ ಶ್ರೀ ವೀರಭದ್ರೇಶ್ವರ ರಥೋತ್ಸವ ನಡೆಯಲಿದೆ. ಓಂಕಾರ ಶಿವಾಚಾರ್ಯ ಸ್ವಾಮೀಜಿ ಸಾನ್ನಿಧ್ಯದಲ್ಲಿ ರಥೋತ್ಸವ ಜರುಗಲಿದೆ.

  • ಫೆ. 26 ರಂದು ನಂದಿ ಧ್ವಜಾರೋಹಣ ಹಾಗೂ ಕಳಸ ಕನ್ನಡಿ ಮತ್ತು ಸಕಲ ಬಿರುದಾವಳಿಯೊಂದಿಗೆ ವೀರಭದ್ರೇಶ್ವರ ಸ್ವಾಮಿ ಮೆರವಣಿಗೆ ನಡೆಯಲಿದೆ.
  • ಫೆ. 27 ರಂದು ರಾತ್ರಿ 9ಕ್ಕೆ ಬಸವೇಶ್ವರ ಆರೋಣ ಉತ್ಸವ
  • ಫೆ. 28 ರಂದು ಸರ್ಪಾರೋಹಣ ಉತ್ಸವ
  • ಮಾರ್ಚ್ 1ರಂದು ರಾತ್ರಿ 8 ಗಂಟೆಗೆ ರಥಕ್ಕೆ ಕಳಸಾರೋಹಣ ಮತ್ತು ಅಶ್ವರೋಹಣ ಉತ್ಸವ
  • ಮಾರ್ಚ್ 02 ರಂದು ದೊಡ್ಡ ಬಾತಿ ರೇವಣ ಸಿದ್ದೇಶ್ವರ ಸ್ವಾಮಿ ಮತ್ತು ಬೀರಲಿಂಗೇಶ್ವರ ಸ್ವಾಮಿಗಳ ಆಗಮನ
  • ಮಾರ್ಚ್ 03 ರಂದು ಬೆಳಗ್ಗೆ 8ಕ್ಕೆ ಗಜಾರೋಹಣ ಉತ್ಸವ , ಸಂಜೆ 06ಕ್ಕೆ ವೀರಭದ್ರೇಶ್ವರ ಸ್ವಾಮಿ ಮಹಾ ರಥೋತ್ಸವ

ವಿಜೃಂಭಣೆಯಿಂದ ನಡೆಯಲಿರುವ ರಥೋತ್ಸವಕ್ಕೆ ಸಕಲ ಭಕ್ತಾಧಿಗಳು ಆಗಮಿಸಬೇಕು ಎಂದು ವೀರಭದ್ರೇಶ್ವರ ಮಹಾಸ್ವಾಮಿ ಸೇವಾ ಸಂಘದ ಅಧ್ಯಕ್ಷ ಬಿ.ಎಂ. ಷಣ್ಮುಖಯ್ಯ ತಿಳಿಸಿದ್ದಾರೆ.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *