Connect with us

Dvgsuddi Kannada | online news portal | Kannada news online

ಕೃಷಿ ಸಿಂಚಾಯಿ ಯೋಜನೆ : ಹನಿ ನೀರಾವರಿ ಅಳವಡಿಸಿಕೊಳ್ಳಲು ಸಾಹಯಧನ

ದಾವಣಗೆರೆ

ಕೃಷಿ ಸಿಂಚಾಯಿ ಯೋಜನೆ : ಹನಿ ನೀರಾವರಿ ಅಳವಡಿಸಿಕೊಳ್ಳಲು ಸಾಹಯಧನ

ದಾವಣಗೆರೆ: ಪ್ರಸಕ್ತ ಸಾಲಿನ ಕೇಂದ್ರ ಪುರಸ್ಕೃತ ಪ್ರಧಾನಮಂತ್ರಿ ಕೃಷಿ ಸಿಂಚಾಯಿ ಯೋಜನೆಯ ಸೂಕ್ಷ್ಮ ನೀರಾವರಿ ಕಾರ್ಯಕ್ರಮದಡಿ ತೋಟಗಾರಿಕೆ ಬೆಳೆಗಳಿಗೆ ನೀರಿನ ಮಿತ ಬಳಕೆಗಾಗಿ ಹನಿ ನೀರಾವರಿ ಅಳವಡಿಸಲು ಈ ಸಾಲಿನಲ್ಲಿ ಹರಿಹರ ತಾಲ್ಲೂಕಿನ ಪರಿಶಿಷ್ಟ ಜಾತಿ ವರ್ಗದ ಮತ್ತು ಪರಿಶಿಷ್ಟ ಪಂಗಡದ ರೈತಬಾಂಧವರಿಗೆ ಸಹಾಯಧನ ಲಭ್ಯವಿದ್ದು, ಈ ವರ್ಗಗಳ ಆಸಕ್ತ ರೈತರು ತೋಟಗಾರಿಕೆ ಬೆಳೆಗಳಿಗೆ ಹನಿ ನೀರಾವರಿ ವ್ಯವಸ್ಥೆಯನ್ನು ಅಳವಡಿಸಿಕೊಳ್ಳಬಹುದು.
ಹೆಚ್ಚಿನ ಮಾಹಿತಿಗಾಗಿ ರೈತಬಾಂಧವರು ಸುನೀಲ್ ಕುಮಾರ್ ಮೊ.ಸಂ: 9741255168, ಸಹಾಯಕ ತೋಟಗಾರಿಕೆ ಅಧಿಕಾರಿ, ಕಸಬಾ ರೈತ ಸಂಪರ್ಕ ಕೇಂದ್ರ ಮತ್ತು ಸಂತೋಷಕುಮಾರ್ ಮೊ.ಸಂ: 7795103401, ಸಹಾಯಕ ತೋಟಗಾರಿಕೆ ಅಧಿಕಾರಿ, ಮಲೇಬೆನ್ನೂರು ರೈತಸಂಪರ್ಕ ಕೇಂದ್ರ ಅಥವಾ ತಾಲ್ಲೂಕಿನ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರನ್ನು ಸಂಪರ್ಕಿಸಬಹುದೆಂದು ಜಿ.ಪಂ ಹಿರಿಯ ಸಹಾಯಕ ತೋಟಗಾರಿಕೆ ನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

ದಾವಣಗೆರೆ

Advertisement
Advertisement Enter ad code here

Title

To Top