Connect with us

Dvgsuddi Kannada | online news portal | Kannada news online

ರೈತ ಮುಖಂಡ ಕೋಡಿಹಳ್ಳಿಗೆ ರಾಜಕೀಯ ಆಸಕ್ತಿ ಇದ್ದರೆ ಕಾಂಗ್ರೆಸ್ ಸೇರಿಕೊಳ್ಳಲಿ

ಪ್ರಮುಖ ಸುದ್ದಿ

ರೈತ ಮುಖಂಡ ಕೋಡಿಹಳ್ಳಿಗೆ ರಾಜಕೀಯ ಆಸಕ್ತಿ ಇದ್ದರೆ ಕಾಂಗ್ರೆಸ್ ಸೇರಿಕೊಳ್ಳಲಿ

ಗೋಕರ್ಣ : ರೈತ ಮುಖಂಡ ಕೋಡಿಹಳ್ಳಿ ಚಂದ್ರಶೇಖರ್ ಅವರಿಗೆ ರಾಜಕೀಯದಲ್ಲಿ ಆಸಕ್ತಿ ಇದ್ದರೆ ಕಾಂಗ್ರೆಸ್ ಸೇರಲಿ ಎಂದು ಕೃಷಿ ಸಚಿವ ಬಿ.ಸಿ. ಪಾಟೀಲ್ ತಿರುಗೇಟು ನೀಡಿದ್ದಾರೆ. ಈ ಬಗ್ಗೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾರಿಗೆ ನೌಕರರು ಹಾಗೂ ರೈತರು ನಡೆಸಿದ ಮುಷ್ಕರದಲ್ಲಿ ಕೋಡಿಹಳ್ಳಿ ಚಂದ್ರಶೇಖರ್ ಭಾಗಿಯಾಗಿದ್ದರು. ಈ ಹೋರಾಟದಿಂದ ಕೇವಲ 3 ದಿನಗಳಲ್ಲಿ ರಾಜ್ಯಕ್ಕೆ 157-158 ಕೋಟಿ ನಷ್ಟ ಮಾಡಿದ್ದಾರೆ. ರಾಜ್ಯದ ಜನತೆ ಹಾಗೂ ಪ್ರಯಾಣಿಕರು ತತ್ತರಿಸಿ ಹೋಗುವಂತೆ ಮಾಡಿದ್ದಾರೆ.ಇನ್ನು ಕೋಡಿಹಳ್ಳಿ ಚಂದ್ರಶೇಖರ್ ಅವರಿಗೆ ರಾಜಕೀಯದಲ್ಲಿ ಆಸಕ್ತಿ ಇದ್ದರೆ ಕಾಂಗ್ರೆಸ್ ಪಕ್ಷ ಸೇರಲಿ ಎಂದು ಹೇಳಿದರು.

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top