ವಿದ್ಯುತ್ ತಂತಿ ಹಾಯ್ದು ಹೋದ ಅಡಿಕೆ ತೋಟ ಮಾಲೀಕರೇ ಎಚ್ಚರ; ವಿದ್ಯುತ್ ತಂತಿಗೆ ತಗುಲಿ 400 ಅಡಿಕೆ ಮರ ನಾಶ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
0 Min Read

ವಿದ್ಯುತ್ ತಂತಿ ಹಾಯ್ದು ಹೋದ ಅಡಿಕೆ ತೋಟ ಮಾಲೀಕರೇ ಎಚ್ಚರ. ಅಡಿಕೆ ಮರದ ಗರಿಗಳು ವಿದ್ಯುತ್ ತಂತಿಗೆ ತಗುಲುತ್ತಿದ್ರೆ ಕೂಡಲೇ ಎಚ್ಚರಿಕೆ ವಹಿಸಿ, ಸೂಕ್ತ ವ್ಯವಸ್ಥೆ ಮಾಡಿಕೊಳ್ಳಿ. ಹೌದು, ವಿದ್ಯುತ್ ತಂತಿ ತಗುಲಿ 400 ಅಡಿಕೆ ಮರ ನಾಶವಾಗಿವೆ.

ಈ ಘಟನೆ ನಡೆದಿರುವುದು ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲ್ಲೂಕಿನ ನಾಗರಕಟ್ಟೆ ಗ್ರಾಮದಲ್ಲಿ.  ವಿದ್ಯುತ್ ತಂತಿ ತಗುಲಿ ಅಡಿಕೆ ಗಿಡಗಳು ಸುಟ್ಟಿವೆ.ಅಡಿಕೆ ತೋಟದಲ್ಲಿ 350ರಿಂದ 400 ಗಿಡಗಳು ಭಸ್ಮವಾಗಿದ್ದು, 2-3 ವರ್ಷವಿದ್ದ ಸಣ್ಣ ಅಡಿಕೆ ಗಿಡಗಳು ಸಂಪೂರ್ಣ ಸುಟ್ಟಿವೆ. 80 ಸಾವಿರಕ್ಕೂ ಅಧಿಕ ನಷ್ಟವಾಗಿದೆ.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *