ಬುಧಾದಿತ್ಯ ಯೋಗ ಮಹತ್ವ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ನಿಮ್ಮ ಜನ್ಮ ಕುಂಡಲಿಯಲ್ಲಿ ರವಿ ಬುಧ ಗ್ರಹಗಳು ಒಂದೇ ರಾಶಿ ಮನೆಯಲ್ಲಿದ್ದರೆ ಇದನ್ನು “ಬುಧಾದಿತ್ಯ ಯೋಗ” ಅಥವಾ “ನಿಪುಣ ಯೋಗ” ಎಂದು ಜ್ಯೋತಿಷ್ಯ ಶಾಸ್ತ್ರ ತಿಳಿಸುತ್ತದೆ.

ತಮ್ಮ ಜಾತಕ ನೋಡಿ (ಒಂದು ವೇಳೆ ಜಾತಕ ಇಲ್ಲದೆ ಹೋದರೆ ಹುಟ್ಟಿದ ದಿನಾಂಕ ಹಾಗೂ ಸಮಯ ತಿಳಿಸಿದರೆ ಜಾತಕ ಬರೆದು ಕಳುಹಿಸಲಾಗುವುದು) ಜಾತಕ ಆಧಾರ ಮೇಲೆ_ ರಾಶಿ ಹರಳು, ವಿದ್ಯೆ, ಉದ್ಯೋಗ, ಆರೋಗ್ಯ,ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಅತ್ತೆ-ಸೊಸೆ ಕಿರಿಕಿರಿ, ಸಂತಾನಭಾಗ್ಯ, ಕುಟುಂಬ ವಿಚಾರ , ಪ್ರೇಮ ವಿವಾಹದ ಮಾಹಿತಿ, ವಿದೇಶ ಪ್ರವಾಸ, ಆಸ್ತಿ ಖರೀದಿ, ಮನೆ ಕಟ್ಟುವ ವಿಚಾರ ಮುಂತಾದ ಮಾರ್ಗದರ್ಶನಗಳು ತಿಳಿಸಲಾಗುವುದು.

ಸೋಮಶೇಖರ್B.Sc
ವಂಶಪಾರಂಪರಿತ ಜ್ಯೋತಿಷ್ಯರು, ವಾಸ್ತುಶಾಸ್ತ್ರ ಹಾಗೂ ಸಂಖ್ಯಾಶಾಸ್ತ್ರ ಪರಿಣಿತರು.
Mob.93534 88403

ಈ “ಬುಧಾದಿತ್ಯ ಯೋಗ” ಉಳ್ಳವರು ತುಂಬಾ ಜಾಣರು ಕಷ್ಟದಲ್ಲಿದ್ದಾಗ ಎದುರಿಸಿ ಚಾಣಕ್ಷತನದಿಂದ ಪಾರಾಗಿ ಬರುವರು. ಧೈರ್ಯದಿಂದ ಎದುರಿಸಿ ಹೋರಾಡುವರು. ಇವರು ತುಂಬಾ ಮಾತನಾಡುವ ವಾಕ್ಚಾತುರ್ಯ ಹೊಂದಿರುತ್ತಾರೆ.

  • ಲಗ್ನ ಒಂದನೇ ಸ್ಥಾನದಲ್ಲಿ ರವಿ ಬುಧ ಇದ್ದರೆ _ಪ್ರತಿಷ್ಠೆಯ ಕುಟುಂಬ ಅಥವಾ ಸಮಾಜದಲ್ಲಿ ಪ್ರತಿಷ್ಠೆ ವ್ಯಕ್ತಿಯಾಗುತ್ತಾನೆ.
  • ಲಗ್ನದಿಂದ ಎರಡನೇ ಸ್ಥಾನದಲ್ಲಿ ರವಿ ಬುಧ ಇದ್ದರೆ _ತುಂಬಾ ಬುದ್ಧಿವಂತನು, ಉತ್ತಮ ಮಾತುಗಾರನು ,ಬೋಧನಾ ಪ್ರಿಯರು, ಸಾಹಿತಿಗಳ ಆಗುವರು.
  • ಲಗ್ನದಿಂದ ಮೂರನೇ ಸ್ಥಾನದಲ್ಲಿ ರವಿ ಬುಧ ಇದ್ದರೆ _ ಮೇಲಾಧಿಕಾರಿ ಆಗುವರು.
  • ಲಗ್ನದಿಂದ 4,5 ಸ್ಥಾನದಲ್ಲಿ ರವಿ ಬುಧ ಇದ್ದರೆ _ಉನ್ನತ ಪದವಿ ಪಡೆಯುತ್ತಾರೆ.
  • ಲಗ್ನದಿಂದ 6,7,8 ಸ್ಥಾನದಲ್ಲಿ ಬುದ್ಧ ರವಿ ಇದ್ದರೆ_” ಅದಿ ಯೋಗ” ಪ್ರಾಪ್ತಿ.ರಾಜಕೀಯ ಪ್ರವೇಶ ಸೇರಿ ಮಂತ್ರಿಯಾಗುತ್ತಾರೆ. ಸಕ್ರಿಯವಾಗಿ ರಾಜಕೀಯ ಕ್ಷೇತ್ರದಲ್ಲಿ ಭಾಗಿಯಾಗುತ್ತಾರೆ.
  • ಲಗ್ನದಿಂದ 9 ,10ನೇ ಸ್ಥಾನದಲ್ಲಿ ರವಿ ಬುಧ ಇದ್ದರೆ_ ನ್ಯಾಯ, ನೀತಿ ,ಧರ್ಮ ಪಾಲನೆ ಪಾಲಿಸುವವರು.
  • ಲಗ್ನದಿಂದ 11ನೇ ಸ್ಥಾನದಲ್ಲಿ ರವಿ ಬುಧ ಇದ್ದರೆ_ ಅತ್ಯಂತ ಶ್ರಮದಿಂದ ಅಪಾರ ಹಣ ಸಂಪಾದನೆ ಮಾಡುವರು. ಆಸ್ತಿ ಪಾಸ್ತಿ ಹೊಂದುವರು.
  • ಲಗ್ನದಿಂದ 12ನೇ ಸ್ಥಾನದಲ್ಲಿ ರವಿ ಬುಧ ಇದ್ದರೆ _ವಿದೇಶ ಪ್ರವಾಸ ,ತಂತ್ರಜ್ಞಾನ ಯೋಗ ಪ್ರಾಪ್ತಿ.
Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *