Connect with us

Dvgsuddi Kannada | online news portal | Kannada news online

ಶುಕ್ರವಾರ ರಾಶಿ ಭವಿಷ್ಯ

ಪ್ರಮುಖ ಸುದ್ದಿ

ಶುಕ್ರವಾರ ರಾಶಿ ಭವಿಷ್ಯ

  • ಈ ರಾಶಿಯವರಿಗೆ ಮಹಾಶಿವರಾತ್ರಿದಿಂದ ತಡೆಹಿಡಿದ ಎಲ್ಲಾ ಕೆಲಸಗಳು ಯಶಸ್ಸು…
    ಶುಕ್ರವಾರ ರಾಶಿ ಭವಿಷ್ಯ-ಮಾರ್ಚ್ -12,2021
  • ಸೂರ್ಯೋದಯ: 06:28 AM, ಸೂರ್ಯಸ್ತ: 06:28 PM
  • ಶಾರ್ವರೀ ನಾಮ ಸಂವತ್ಸರ
    ಮಾಘ ಮಾಸ, ಶಿಶಿರ ಋತು, ಉತ್ತರಾಯಣ, ಕೃಷ್ಣ ಪಕ್ಷ,
    ತಿಥಿ: ಚತುರ್ದಶೀ ( 15:02 )
    ನಕ್ಷತ್ರ: ಶತಭಿಷ ( 22:50 )
    ಯೋಗ: ಸಿದ್ದಿ ( 08:28 )
    ಕರಣ: ಶಕುನಿ ( 15:02 ) ಚತುಷ್ಪಾದ ( 27:23 )
  • ರಾಹು ಕಾಲ: 10:30 – 12:00
    ಯಮಗಂಡ: 03:00 – 04:30

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಮೇಷ ರಾಶಿ:_
ವ್ಯಾಪಾರಸ್ಥರು ನಗರ ಪ್ರದೇಶದಲ್ಲಿ ವ್ಯಾಪಾರ ಪ್ರಾರಂಭಿಸುವ ಚಿಂತನೆ, ಸರಕಾರಿ ಉದ್ಯೋಗಿಗಳು ನಗರದಲ್ಲಿ ನಿವೇಶನ ಖರೀದಿಸುವ ಸಾಧ್ಯತೆ, ದ್ರವ್ಯ ವ್ಯಾಪಾರಸ್ಥರಿಗೆ ಧನಲಾಭ, ಆಭರಣ ಕುಶಲಕರ್ಮಿಗಳಿಗೆ ಧನಲಾಭ, ಹೋಟೆಲ್ ನಷ್ಟವಾದರೂ ಚಿಂತಿಸಬೇಡಿ, ಮುಂದಿನ ದಿನ ನಿಮಗೆ ಲಾಭ ಬರಲಿದೆ, ಧೈರ್ಯದಿಂದ ಮುಂದುವರೆಯಲಿ,
ದಾಂಪತ್ಯದಲ್ಲಿ ಪದೇಪದೇ ಕಲಹ ಸಂಭವ,ಎದುರಾಗುವ ಅನಿರೀಕ್ಷಿತ ಟೀಕೆಗಳನ್ನು ಧೈರ್ಯದಿಂದ ಎದುರಿಸಿ. ಜೂಜಾಟದಲ್ಲಿ ಸಂಪತ್ತು ಹಾನಿ, ಆಸ್ತಿ ಕಳೆದುಕೊಳ್ಳುವ ಭೀತಿ, ನಿಮಗೆ ಇದು ಪರೀಕ್ಷೆಯ ಕಾಲ. ಕೆಲವರು ಆಸ್ತಿ ಮಾರಾಟದಲ್ಲಿ ಲಾಭ, ಜನಪ್ರತಿನಿಧಿಗಳು ಹಿತೈಷಿಗಳಿಂದ ಸಮಸ್ಯೆಗಳು ಎದುರಿಸುವಿರಿ, ಕಪಟವರಿಯದ ನಿಮಗೆ ನೀವು ಆಡುವ ಸತ್ಯನುಡಿಗಳೇ ನಿಮಗೆ ವಜ್ರಾಯುಧ. ದೈವಕೃಪೆ ನಿಮ್ಮ ಮೇಲಿರುವುದರಿಂದ ಜಯ, ಭಯಪಡುವ ಅಗತ್ಯವಿಲ್ಲ. ಶಿಕ್ಷಕರು ನಗರ ಪ್ರದೇಶದಲ್ಲಿ ಮನೆ ಖರೀದಿ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ವೃಷಭ ರಾಶಿ
ಮೇಲಾಧಿಕಾರಿಗೆ ಪ್ರಭಾವಶಾಲಿ ವ್ಯಕ್ತಿ ಮತ್ತು ನಿಮ್ಮ ಕೈ ಕೆಳಗಡೆ ಇರುವ ಉದ್ಯೋಗಿಯಿಂದ ತೊಂದರೆ ಸಂಭವ,
ಸಂಗಾತಿಗಾಗಿ ಬೆಲೆಬಾಳುವ ಆಭರಣ ಖರೀದಿಸುವಿರಿ, ಆಸ್ತಿ ಗೊಂದಲ ನಿವಾರಣೆಯಾಗಲಿದೆ, ಸ್ವಯಂ ಪ್ರೇರಿತವಾಗಿ ದಾಯಾದಿಗಳಿಂದ ಆಸ್ತಿ ವಿಭಜನೆ,
ಅಧಿಕ ಖರ್ಚು, ಶಿಕ್ಷಕ ವರ್ಗದವರಿಗೆ ರಾಜಕಾರಣಿ ಸಮಾಜಸೇವಕರಿಗೆ ಕಾಯಕವೇ ಕೈಲಾಸ ಅಂತ ನಂಬಿದವರಿಗೆ ಗೌರವ ಪ್ರಾಪ್ತಿ, ಉನ್ನತ ಸ್ಥಾನ ಸಿಗುವ ಭಾಗ್ಯ ಹತ್ತಿರದಲ್ಲಿದೆ, ಬೃಹತ್ ಉದ್ಯಮ ದಾರರಿಗೆ ಪ್ರಭಾವಿಶಾಲಿ ವ್ಯಕ್ತಿಯಿಂದ ಭಯ ಆತಂಕ, ಶುಭ ಮಂಗಳ ಕಾರ್ಯ ಸಂಭವ, ಉದ್ಯೋಗದ ಸ್ಥಳ ಬದಲಾವಣೆ, ಮಿತ್ರರಿಂದ ಹಣಕಾಸು ನಿರಾಸೆ ಮೂಡಲಿದೆ, ಮನೆ ಬದಲಾವಣೆ, ಮಹಿಳಾ ಉದ್ಯೋಗಿಗಳಿಗೆ ಸಲ್ಲದ ಅಪವಾದ, ಸ್ಥಿರಾಸ್ತಿ ಮಾರಾಟ ಅಡಚಣೆ, ಹಿತಶತ್ರುಗಳಿಂದ ಅವಮಾನ, ಪ್ರೇಮಿಗಳಿಬ್ಬರಲ್ಲಿ ಮಾನಸಿಕ ವ್ಯಥೆ, ಸಂಗಾತಿಯ ಮನಸ್ಸು ಕೊಂಚ ಚಂಚಲ, ವ್ಯಾಪಾರದಲ್ಲಿ ಸಾಧಾರಣ ಲಾಭ, ಸಾಲದ ಋಣ ವಿಮೋಚನೆ, ಮಕ್ಕಳಿಂದ ಪಾಪ ಕಾರ್ಯಗಳಲ್ಲಿ ಆಸಕ್ತಿ, ರಿಯಲ್ ಎಸ್ಟೇಟ್ನವರಿಗೆ ನಷ್ಟ, ಕುಟುಂಬದ ಹೆಣ್ಣು ಮಕ್ಕಳ ಭಾವನೆಗಳಲ್ಲಿ ವ್ಯತ್ಯಾಸ, ಕಳೆದ ವಸ್ತು ಲಭ್ಯ ಸಾಧ್ಯತೆ, ಹೋಟೆಲ್ ಬ್ಯೂಟಿ ಪಾರ್ಲರ್ ನಷ್ಟ ಸಂಭವ, ರೋಗ ಉಲ್ಬಣ, ದಾಂಪತ್ಯದಲ್ಲಿ ಭಿನ್ನಾಭಿಪ್ರಾಯ, ಸ್ತ್ರೀ-ಪುರುಷ ಉತ್ಸಾಹ ಶಕ್ತಿ ಕುಂಠಿತ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಮಿಥುನ:-
ಬಹುದಿನದ ಕನಸು ನನಸಾಗುವ ದಿನ ಬಂದಿದೆ, ಹಣಕಾಸಿನ ಅಡಚಣೆಯಿಂದ ನಿಂತಿರುವ ಕಟ್ಟಡ ಮರುಚಾಲನೆ, ನಿಂತುಹೋದ ಮದುವೆ ಮರು ಚರ್ಚೆ, ಹೊಸದಾಗಿ ಪ್ರಾರಂಭಿಸಿರುವ ವ್ಯಾಪಾರ ಲಾಭ ಗಳಿಸಲಿದೆ, ಗುತ್ತಿಗೆ ಆಧಾರಿತ ಉದ್ಯೋಗಿಗಳಿಗೆ ಸಿಹಿಸುದ್ದಿ, ಸಂತಾನದ ಸಮಸ್ಯೆ ನಿವಾರಣೆ, ಮಗಳ ಕುಟುಂಬದಲ್ಲಿ ದಬ್ಬಾಳಿಕೆ ದೌರ್ಜನ್ಯ ಹೆಚ್ಚಾಗಲಿದೆ, ಸರ್ಕಾರಿ ಉದ್ಯೋಗಿ ಹಳೆಯ ಕಡತಗಳನ್ನು ಹಿಂದೆ, ಮುಂದೆ ನೋಡದೆ ಬಿಸಾಡದಿರಿ. ಕಣ್ಣಲ್ಲಿ ಕಣ್ಣಿಟ್ಟು ನೋಡಿ ಬೇಡದ್ದನ್ನು ಬಿಸಾಡಿ. ಕಾರಣ ಕೆಲವು ಕಡತಗಳಲ್ಲಿ ಬಹುಮುಖ್ಯವಾದ ಚೀಟಿಗಳು ಪತ್ತೆಯಾಗಬಹುದು. ಅದರಿಂದ ನಿಮಗೆ ಅನುಕೂಲವಾಗುವುದು.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

 

ಕಟಕ:-
ಕಲ್ಯಾಣ ಮಂಟಪ ಮಾಲಕ ದಾರರಿಗೆ ಇನ್ನು ಮುಂದೆ ಧನಲಾಭವಿದೆ ಚಿಂತಿಸಬೇಡಿ,
ನಿಮ್ಮ ಪತ್ನಿಯ ಜೊತೆ ವಿನಾಕಾರಣ ಜಗಳವಾಡಿ ವಾತಾವರಣ ಅಶಾಂತಿಯ ಗೂಡಾಗುವ ಹಾಗೆ ಮಾಡುವಂಥ ನಿಮ್ಮ ಕೋಪವನ್ನು ಕೈಬಿಡಿ. ಆ ಕೋಪ ನಿಮ್ಮ ಇಡೀ ದಿನದ ಸಂತೋಷವನ್ನು ಹಾಳು ಮಾಡುವುದಲ್ಲದೆ ಮನೆಯವರ ನೆಮ್ಮದಿಯನ್ನು ಕೆಡಿಸುವುದು. ತಾಳ್ಮೆಯೇ ನಿಮ್ಮ ದೈನಂದಿನ ಮಂತ್ರವಾಗಿರಲಿ. ರಿಯಲ್ ಎಸ್ಟೇಟ್ ಮತ್ತು ಗುತ್ತಿಗೆದಾರರಿಗೆ ಆರ್ಥಿಕ ಸ್ಥಿತಿ ಪುನಶ್ಚೇತನಗೊಳ್ಳುವದು, ಹಿಂದಿನ ಕಹಿ ನೆನಪು ಮಾಯವಾಗುವುದು, ಉದ್ಯಮದಾರರು ಬೇರೆ ಕಂಪನಿಯ ಜೊತೆ ಒಡಂಬಡಿಕೆ ಸಾಧ್ಯತೆ, ರಿಯಲ್ ಎಸ್ಟೇಟ್ ಆದ ನೀವು ಬೇರೆವರ ಜೊತೆಗೂಡಿ ಒಂದು ದೊಡ್ಡ ಪ್ರಾಜೆಕ್ಟಿಗೆ ಕೈ ಹಾಕುವಿರಿ, ಸ್ಟಾರ್ ಹೋಟೆಲ್ ಉದ್ಯಮ ದಾರರಿಗೆ ಆರ್ಥಿಕ ಚೇತರಿಕೆ, ಫೈನಾನ್ಸಿಯಲ್ ಮಾಡುವವರಿಗೆ ಧನಲಾಭವಿದೆ, ಆದರೆ ಮಾನವಿತೆ ಇರಲಿ ಅದು ಸದಾ ನಿಮ್ಮನ್ನು ಕಾಪಾಡುವುದು, ಮನೆ ಕಟ್ಟಡ ಪ್ರಾರಂಭಿಸುವುದಕ್ಕೆ ಧನ ಸಹಾಯ ಸಿಗಲಿದೆ, ಮದುವೆ ಮುಹೂರ್ತ ಫಿಕ್ಸ್ ಮಾಡಲಿದ್ದೀರಿ, ಕೆಲವರಿಗೆ ಔತಣ ಕೂಟದಲ್ಲಿ ಜಗಳ ಸಂಭವ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

 

ಸಿಂಹ:-
ಕಲ್ಯಾಣ ಮಂಟಪ ಮಾಲಕದಾರರಿಗೆ ಆರ್ಥಿಕ ಭೀತಿ ಎದುರಿಸುವ ಸಾಧ್ಯತೆ ಇದೆ, ಚೀಟಿ ವ್ಯವಹಾರ ನಡೆಸುವವರಿಗೆ ತೊಂದರೆ ಕಾಡಲಿದೆ, ನೀವು ಆರ್ಥಿಕ ಭೀತಿ ಎದುರಿಸಲಿದ್ದೀರಿ, ಮಕ್ಕಳು ಮಾಡಿರುವ ಆರ್ಥಿಕ ಸಂಕಷ್ಟಕ್ಕೆ ಆಸ್ತಿ ಮಾರಾಟ ಮಾಡಲಿದ್ದೀರಿ,
ಮನೋಜಯನಾದ, ಸ್ಥೈರ್ಯ, ಧೈರ್ಯಗಳ ನಿಧಿಯಾದ ಮಾರುತಿಯನ್ನು ಆರಾಧಿಸಿ. ಮದುವೆ ಕಾರ್ಯದಲ್ಲಿ ಯಶಸ್ಸನ್ನು ಹೊಂದುವಿರಿ. ನಿವೇಶನ ಖರೀದಿ ಸುವ ಸಾಧ್ಯತೆ ಇದೆ, ಅಧಿಕಾರ ವರ್ಗದವರು ಕೃಷಿ ಭೂಮಿ ಖರೀದಿಸುವ ಸಾಧ್ಯತೆ ಇದೆ, ಕೃಷಿಕರಿಗೆ ಒಳ್ಳೆಯ ಧನಲಾಭವಿದೆ, ಎದೆನೋವಿನ ಉಲ್ಬಣ ಸಾಧ್ಯತೆ, ಅನಾಥ ಹೆಣ್ಣುಮಕ್ಕಳಿಗೆ ಸಿಹಿ ಅಥವಾ ಪುಸ್ತಕ ಕೊಟ್ಟು ಪ್ರೋತ್ಸಾಹಿಸಿ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

 

ಕನ್ಯಾ:-
ನಿಮ್ಮ ಪಾಲಿಗೆ ಅದೃಷ್ಟದ ದಿನ.
ವಾಹನ ಖರೀದಿ, ನಿವೇಶನ ಖರೀದಿ, ಆಭರಣ ಖರೀದಿ, ರಿಯಲ್ ಎಸ್ಟೇಟ್ ಮತ್ತು ಗುತ್ತಿಗೆದಾರರಿಗೆ ತಡೆಹಿಡಿದ ಬಿಲ್ಲು ಮರುಪಾವತಿ, ಕಂಕಣ ಬಲ ಬಹುದಿನದ ನಿಮ್ಮ ಬಯಕೆ ಈಡೇರುವ ದಿನ. ಇದೇ ದಿನಕ್ಕೆ ಕಾದು ಕುಳಿತಿರುವಂತೆ ನಿಮ್ಮ ಮನಸ್ಸು ನೂರುಬಾರಿ ಹೇಳಿಕೊಳ್ಳುವುದು. ಇದರಿಂದ ಒಂದು ಬಹುದೊಡ್ಡ ಸಮಸ್ಯೆ ನಿವಾರಣೆ ಆದಂತೆ ಆಗುವುದು.
ಮಧ್ಯಪಾನ ವ್ಯಾಪಾರಸ್ಥರಿಗೆ ಧನಲಾಭವಿದೆ ಆದರೆ ಹಣಕಾಸಿನಲ್ಲಿ ಏರುಪೇರು ಸಂಭವ, ಖಾಯಿಲೆ ಗುಣಮುಖ, ಪ್ರೇಮಿಗಳಲ್ಲಿ ಮಂದಹಾಸ ಮಾಯ, ಹಿರಿಯರ ಸಮ್ಮುಖದಲ್ಲಿ ಮುಹೂರ್ತ ಪಿಕ್ಸ ಮಾಡಲಿದ್ದಾರೆ, ನವದಂಪತಿಗಳಿಗೆ ಸಂತಾನದ ಸಿಹಿ ಸುದ್ದಿ ಕುಟುಂಬದಲ್ಲಿ ಸಂತಸ, ಮನೆ ಬಿಟ್ಟು ಹೋಗಿರುವ ಕುಟುಂಬ ಸದಸ್ಯರ ಕರೆ ಬರುವ ಸಾಧ್ಯತೆ ಇದೆ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ತುಲಾ:-
ದಾಂಪತ್ಯದಲ್ಲಿ ಕಲಹ, ಪದೇಪದೇ ಪತ್ನಿ ಮುನಿಸು ತವರು ಮನೆಗೆ ಹೋಗುವ ಸಾಧ್ಯತೆ, ಇದಕ್ಕೆ ನೀವೇ ಕಾರಣಕರ್ತರು, ಸಹೋದರ-ಸಹೋದರಿಯರ ಮಧ್ಯೆ ಇದ್ದ ಆಸ್ತಿ ಗೊಂದಲ ನಿವಾರಣೆ, ಸಂಗಾತಿಯ ಸಂತಸ ನೋಡಿ ಖುಷಿ ಆಗುವಿರಿ, ಉದ್ಯೋಗದ ಅಲೆದಾಟದಲ್ಲಿ ಇದ್ದವರಿಗೆ ಸಿಹಿ ಸುದ್ದಿ,
ಹಳೆಯ ಗೆಳೆಯರ ಇಲ್ಲವೆ ಬಂಧುಗಳ ಆಗಮನದಿಂದ ಮನಸ್ಸಿಗೆ ಹರ್ಷ ಉಂಟಾಗುವುದು. ವ್ಯವಹಾರದ ವಿಚಾರದಲ್ಲಿ ಚೇತರಿಕೆ ಕಂಡು ಬರುವುದು. ಹಳೆಯ ಸಾಲದ ಬಾಕಿಯನ್ನು ತೀರಿಸಲು ಮುಂದಾಗುವಿರಿ. ಹಣವನ್ನು ಷೇರು ಮಾರುಕಟ್ಟೆಯಲ್ಲಿ ಹೂಡಿಕೆ ಮಾಡುವ ಮೊದಲು ಆರ್ಥಿಕ ತಜ್ಞರಿಗೆ ಸಂಪರ್ಕಿಸಿ, ಆಸ್ತಿ ಖರೀದಿಸುವಾಗ ಕಾನೂನು ಸಲಹೆ ಪಡೆದುಕೊಳ್ಳುವುದು ಉತ್ತಮ, ಮಂಗಳಕಾರ್ಯ ಜರುಗುವ ಸಂಭವ ಪೂರ್ವ ತಯಾರಿ ಮಾಡಿಕೊಳ್ಳಿ, ರಿಯಲ್ ಎಸ್ಟೇಟ್ ಮತ್ತು ಗುತ್ತಿಗೆದಾರರು ಇಷ್ಟು ವರ್ಷ ಹಣ ಗಳಿಕೆ ಎಲ್ಲಿ ಹೋಯಿತು ಎಂದು ಚಿಂತೆ ಮಾಡುವಿರಿ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ವೃಶ್ಚಿಕ:-
ನಿಮಗೆ ಆಸ್ತಿಯಲ್ಲಿ ಮೋಸ ಸಂಭವ,ಹಿರಿಯರೊಬ್ಬರು ನಿಮ್ಮ ವಿಚಾರದಲ್ಲಿ ಕರುಣಾಳುಗಳಾಗಿರುತ್ತಾರೆ. ಅವರ ಮಾರ್ಗದರ್ಶನ ಮತ್ತು ಹಿತನುಡಿಗಳು ನಿಮ್ಮ ಮೇಲೆ ಗಾಢ ಪರಿಣಾಮ ಬೀರಿರುವುದು. ಅದನ್ನು ಮುಕ್ತಕಂಠದಿಂದ ಎಲ್ಲರಿಗೂ ತಿಳಿಯುವಂತೆ ತಿಳಿಸಿ. ವ್ಯಾಪಾರಸ್ಥರಿಗೆ ಧನಲಾಭವಿದೆ, ಸಾಲದಿಂದ ಪರಿಹಾರ ಸಾಧ್ಯತೆ, ತಡೆಹಿಡಿದ ಪ್ರಮೋಷನ್ ಮತ್ತು ಇಂಕ್ರಿಮೆಂಟ್ ಸಿಗಲಿದೆ, ಮೇಲಾಧಿಕಾರಿ ಜೊತೆ ಸಂಯಮದಿಂದ ವರ್ತಿಸಿ, ಗೌರವಿಸಿ, ಸ್ನೇಹಿತರಿಗೆ ಬಂಧು ದವರಿಗೆ ಔತಣಕೂಟ ಏರ್ಪಡಿಸುವಿರಿ, ವಾಹನ ಖರೀದಿ ನಿವೇಶನ ಖರೀದಿ ಸಾಧ್ಯತೆ, ಉದ್ಯೋಗಿಗಳಿಗೆ ವೇತನ ಹೆಚ್ಚಳ ಸಾಧ್ಯತೆ, ಮಹಿಳಾ ಉದ್ಯೋಗಿಗಳು ಮತ್ತು ಬಾಸ್ ನಡುವೆ ಭಿನ್ನಾಭಿಪ್ರಾಯ, ಆ ಮೂಲಕ ಆ ಹಿರಿಯರಿಗೆ ಗೌರವ ಸೂಚಿಸಿ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

 

ಧನುಸ್ಸು:-
ಮಹಿಳೆಯರಿಗೆ ಉದ್ಯೋಗದಲ್ಲಿ ಒತ್ತಡ ಹೆಚ್ಚಾಗಲಿದೆ, ಮಹಿಳಾ ಉದ್ಯೋಗಿಗಳಿಗೆ ಮ್ಯಾನೇಜರ್ ನಡವಳಿಕೆಯಲ್ಲಿ ಅನುಮಾನ, ಆಸ್ತಿ ವಿಚಾರದಲ್ಲಿ ದಾಯಾದಿಗಳಿಂದ ಕಲಹ, ಕೋರ್ಟ್ ತೀರ್ಪು ನಿಮ್ಮಂತ ಆಗಲಿದೆ, ಜನಪ್ರತಿನಿಧಿಗಳು ಜಯ ಸಾಧಿಸುವಿರಿ, ವಿದೇಶದಲ್ಲಿ ನೆಲೆಸಿರುವ ಉದ್ಯೋಗಿಗಳಿಗೆ ಮಹತ್ವಪೂರ್ಣ ದಿನವಾಗಿದೆ, ಉದ್ಯೋಗದಲ್ಲಿ ಬದಲಾವಣೆ ಸಾಧ್ಯತೆ ಇದೆ, ಅದೇ ದೇಶದಲ್ಲಿ ನಿವೇಶನ ಖರೀದಿಸುವ ಸಾಧ್ಯತೆ ಇದೆ, ಹಿತೈಷಿಗಳಿಂದ ಮದುವೆ ಚರ್ಚೆ, ಪ್ರೇಮಿಗಳಲ್ಲಿ ಮನಸ್ತಾಪ, ಗರ್ಭಿಣಿಯರಿಗೆ ಹೊಟ್ಟೆ ನೋವಿನ ಸಮಸ್ಯೆ ಕಾಡಲಿದೆ, ಚೀಟಿ ವ್ಯವಹಾರ ಮಾಡಿದವರು ಹಣಕಾಸಿನ ಭೀತಿ ಎದುರಿಸುವಿರಿ,
ಹಣಕಾಸಿನ ವಿಚಾರದಲ್ಲಿ ಹೆಚ್ಚಿನ ಗಮನ ಇರಲಿ. ಸುಮ್ಮನೆ ಪೊಳ್ಳು ಮಾತುಗಳನ್ನು ನಂಬಿ ಇರುವ ವ್ಯವಹಾರವನ್ನು ಅಭಿವೃದ್ಧಿ ಪಡಿಸಲು ಮುಂದಾಗದಿರಿ. ಇದರಿಂದ ತೊಂದರೆ ಅನುಭವಿಸಬೇಕಾಗುವುದು. ಮಾರುತಿ ಮಂತ್ರವನ್ನು ಪಠಿಸಿ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

 

ಮಕರ:-
ಮದುವೆ ವಿಳಂಬ ಸಾಧ್ಯತೆ, ನಿವೇಶನ ಖರೀದಿಸುವಾಗ ಅಡಚಣೆ ಸಂಭವ, ನಿಮ್ಮ ಆಸ್ತಿ ಮೇಲೆ ದೌರ್ಜನ್ಯ ಭಯಭೀತಿ ಎದುರಿಸುವಿರಿ, ಕಾರ್ ಟ್ರಾವೆಲ್ಸ್ ಮಾಡುವವರಿಗೆ ಪದೇಪದೇ ವಾಹನ ದುರಸ್ತಿ, ಪ್ರೇಮಿಗಳಲ್ಲಿ ಸಂಚಲನ,ಬಾಳಸಂಗಾತಿಯ ಬಯಕೆಗಳನ್ನು ಬಯಸುವಿರಿ. ಅವರು ಬಹು ಮೊತ್ತದ ಖರ್ಚಿನ ದಾರಿಗೆ ನಿಮ್ಮನ್ನು ಎಳೆಯಲು ಬಯಸುತ್ತಿರುವರು. ಆದರೆ ಅಗತ್ಯವಾದ ವಸ್ತುಗಳನ್ನು ಖರೀದಿಸಲು ಅವರಿಗೆ ಸಹಾಯ ಮಾಡಿ. ಬೃಹತ್ ಉದ್ಯಮದಾರರು ವಿದೇಶಿ ಮೂಲದ ಕಂಪನಿಗಳ ಜೊತೆ ಒಡಂಬಡಿಕೆ ಸಾಧ್ಯತೆ, ರಿಯಲ್ ಎಸ್ಟೇಟ್ ಉದ್ಯಮ ದಾರರಿಗೆ ಆರ್ಥಿಕ ಚೇತರಿಕೆ, ಗುತ್ತಿಗೆದಾರರಿಗೆ ಹೊಸ ಟೆಂಡರ್ ಆಹ್ವಾನ, ಕುಟುಂಬದಲ್ಲಿ ಸಕ್ಷಮ, ನಿಮ್ಮ ಕುಟುಂಬಕ್ಕೆ ಹೊಸ ಸದಸ್ಯರ ಸೇರ್ಪಡೆ, ನಿಮ್ಮ ಮಕ್ಕಳ ಪ್ರಗತಿ ನೋಡಿ ಅಸೂಯೆ ಪಡೆಯುವ ಸಾಧ್ಯತೆ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

 

ಕುಂಭ:-
ನಿಮ್ಮ ಆರ್ಥಿಕ ಪ್ರಗತಿ ನೋಡಿ ಜನ ಅಸೂಯೆ ಪಡೆಯುವ ಸಾಧ್ಯತೆ, ವಿದೇಶದಲ್ಲಿ ನೆಲೆಸಿರುವ ಉದ್ಯೋಗಿ ಕೆಲಸ ಬದಲಾವಣೆ ಸದ್ಯಕ್ಕೆ ಬೇಡ, ನಿಮ್ಮ ಶ್ರಮಕ್ಕೆ ತಕ್ಕಂತೆ ಒಳ್ಳೆಯ ಫಲ ಸಿಗಲಿದೆ, ಉನ್ನತ ಪದವಿ ಸ್ಥಾನಕ್ಕಾಗಿ ಪೈಪೋಟಿ,
ಮುಖ್ಯ ನಿರ್ದೇಶಕರು ಭೇಟಿಯಾಗುವ ಅವಕಾಶ ಸ್ಪಷ್ಟವಾಗಿರುವುದು. ನಿವೇಶನ ಖರೀದಿಸಿ ಪತ್ನಿಯ ಆಸೆ ಪೂರೈಸಿ, ಶುಭ ಮಂಗಳ ಕಾರ್ಯ ವಿಜೃಂಭಣೆಯಿಂದ ನಡೆಯುವುದು, ನಿಮ್ಮ ಪ್ರೇಯಸಿ ಇಂದ ಮನೋಕಾಮನೆಗಳು ಪೂರ್ಣಗೊಳ್ಳುವ ಸುಸಂದರ್ಭವನ್ನು ನೀವು ಅನುಭವಿಸುವಿರಿ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಮೀನ:- ಹೋಟೆಲು, ದಿನಸಿ, ಬೇಕರಿ, ಸ್ವೀಟ್ ಮಾರ್ಟ್, ಹಾರ್ಡ್ವೇರ್, ಸ್ಟೇಷನರಿ ವ್ಯಾಪಾರಸ್ಥರಿಗೆ ಹಣಕಾಸಿನ ಅನುಕೂಲ ಆಗುವ ಸಾಧ್ಯತೆ ಇದೆ. ಹಿತ ಶತ್ರುಗಳು ಕಂಡು ಕರುಬುವ ಮಂದಿಯೇ ಬಹಳ ಆಗಿರುವುದರಿಂದ ಹೆಚ್ಚಿನ ಸಂತೋಷವನ್ನು ಹೊಂದಲು ಆಗುವುದಿಲ್ಲ. ಮದುವೆ ಚರ್ಚೆ ಸಂಭವ, ಸಂತಾನದ ಸಿಹಿ ಸುದ್ದಿ ಕೇಳಿ ಸಂತಸ, ಪ್ರೇಮಿಗಳ ಕುಟುಂಬದ ಅನುಮತಿ ಮೇರೆಗೆ ಮದುವೆ ಚರ್ಚೆ, ಹಳೆಯ ಸಂಗಾತಿ ನೆನಪು, ಜೂಜಾಟದಲ್ಲಿ ಪದೇಪದೇ ನಷ್ಟ, ಸ್ತ್ರೀಯರಿಂದ ಮಾನಭಂಗ, ಜಾಮೀನು ನೀಡಿರುವ ಹಣದಲ್ಲಿ ನಿಮಗೆ ತೊಂದರೆ, ಕೋರ್ಟ್ ಕೇಸ್ ನಲ್ಲಿ ಜಯ, ಮಾತಾಪಿತೃ ಆರೋಗ್ಯದಲ್ಲಿ ಏರುಪೇರು, ಪಾರ್ವತಿ ಇಲ್ಲವೆ ದುರ್ಗಾಮಾತೆಯನ್ನು ಅನನ್ಯವಾಗಿ ಭಜಿಸಿ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top