Connect with us

Dvgsuddi Kannada | online news portal | Kannada news online

ಭಾನುವಾರ- ರಾಶಿ ಭವಿಷ್ಯ

ಪ್ರಮುಖ ಸುದ್ದಿ

ಭಾನುವಾರ- ರಾಶಿ ಭವಿಷ್ಯ

  • ಈ ರಾಶಿಯವರಿಗೆ ಕೆಲಸದಲ್ಲಿ ಪರಮೆಂಟ್ ಮತ್ತು ವೇತನ ಹೆಚ್ಚಿಗೆ ಪಡೆಯಲಿದ್ದಾರೆ!
    ಭಾನುವಾರ- ರಾಶಿ ಭವಿಷ್ಯ ಏಪ್ರಿಲ್-4,2021
  • ಶೀತಲ ಅಷ್ಟಮಿ
  • ಸೂರ್ಯೋದಯ: 06:13 AM, ಸೂರ್ಯಸ್ತ: 06:30 PM
  • ಶಾರ್ವರೀ ನಾಮ ಸಂವತ್ಸರ
    ಫಾಲ್ಗುಣ ಮಾಸ, ಶಿಶಿರ ಋತು, ಉತ್ತರಾಯಣ, ಕೃಷ್ಣ ಪಕ್ಷ,
  • ತಿಥಿ: ಅಷ್ಟಮೀ ( 26:59 )
    ನಕ್ಷತ್ರ: ಪುರ್ವಾಷಾಡ ( 26:05 )
    ಯೋಗ: ಪರಿಘ ( 18:42 )
    ಕರಣ: ಬಾಲವ ( 15:32 ) ಕೌಲವ ( 26:59 )
  • ರಾಹು ಕಾಲ: 04:30 – 06:00
    ಯಮಗಂಡ: 12:00 – 1:30

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಮೇಷ ರಾಶಿ: ಸಮಸ್ಯೆಗಳು ಕಡಿಮೆಯಾಗಲಿದೆ, ನಿಮ್ಮ ಪ್ರಯತ್ನ ನಿಮ್ಮ ಅದೃಷ್ಟ ಬೆಂಬಲಿಸುತ್ತದೆ, ಕೆಲಸದಲ್ಲಿ ಸಹೋದ್ಯೋಗಿಗಳ ಸಹಕಾರ ಸಿಗಲಿದೆ, ವ್ಯಾಪಾರದಲ್ಲಿ ಅಧಿಕ ಧನ ಲಾಭವಿದೆ, ಪಾರ್ಟ್ ಟೈಮ್ ಜಾಬ್ ಸಿಗಲಿದೆ, ಕೃಷಿಕರಿಗೆ ಸರ್ಕಾರದಿಂದ ಧನಲಾಭ, ಅತ್ತೆ ಮಾವಂದಿರ ಕಡೆಯಿಂದ ಆಸ್ತಿ ಪಡೆಯುವ ಸಾಧ್ಯತೆ, ಸಹೋದರ ಸಹೋದರಿಯರ ಭಿನ್ನಾಭಿಪ್ರಾಯ ಕೊನೆಗೊಳ್ಳಲಿದೆ, ಮಿತ್ರನಿಂದ ಹಣ ಸಹಾಯ, ಆತ್ಮೀಯರ ಕಡೆಯಿಂದ ಮದುವೆ ಪ್ರಸ್ತಾಪ ಸುದ್ದಿ ಬರಲಿದೆ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ವೃಷಭ ರಾಶಿ: ನಿವೇಶನ ಖರೀದಿಸುವ ಸಾಧ್ಯತೆ ಇದೆ,ತರಬೇತಿ ಕೆಲಸದಲ್ಲಿ ಪರಮೆಂಟ್ ಆಗಲಿದೆ, ದಿನಗೂಲಿ ನೌಕರರ ವೇತನ ಹೆಚ್ಚಾಗಲಿದೆ, ಗುತ್ತಿಗೆದಾರ ನೌಕರರಿಗೆ ಕೆಲಸದಲ್ಲಿ ಪರಮೆಂಟ್ ಆಗುವ ಸಾಧ್ಯತೆ ಇದೆ, ಕುಟುಂಬದಲ್ಲಿ ಬಿನ್ನಾಭಿಪ್ರಾಯ ಕೊನೆಗೊಳ್ಳುವುದು, ಪ್ರೇಮಿಗಳು ಮತ್ತೆ ಒಂದಾಗುವ ಸಾಧ್ಯತೆ ಇದೆ, ದೀರ್ಘಕಾಲದ ಕಾಯಿಲೆ ಗುಣಮುಖವಾಗಲಿವೆ, ಹೊಸ ವಾಹನ ಖರೀದಿ ಸಾಧ್ಯತೆ, ಸಂತಾನ ಫಲ ನಿರೀಕ್ಷಣೆ ಸಿಹಿಸುದ್ದಿ ಸಿಗಲಿದೆ, ಚಲನಚಿತ್ರಕಲಾವಿದರಿಗೆ ಬೇಡಿಕೆ ಸಿಗಲಿದೆ, ಕುಲಕಸುಬು ವ್ಯಾಪಾರಸ್ಥರಿಗೆ ಆರ್ಥಿಕ ಚೇತರಿಕೆ, ಹೊಸ ಕೆಲಸ ಪ್ರಾರಂಭಿಸಲು ಸೂಕ್ತ ಸಮಯ, ಸಾಲದಿಂದ ಮುಕ್ತಿ ಸಾಧ್ಯತೆ, ಮದುವೆ ಯೋಗ ಕೂಡಿ ಬರಲಿದೆ, ಮನೆ ಕಟ್ಟಡ ಆರಂಭಿಸುವಿರಿ, ಆಸ್ತಿ ಗೊಂದಲ ಪರಿಹಾರವಾಗಲಿದೆ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

 

ಮಿಥುನ ರಾಶಿ: ಶುಭ ಮಂಗಳ ಕಾರ್ಯ ಜರುಗುವ ಸಂಭವ, ಶತ್ರುಗಳು ಮಿತ್ರರಾಗುವ ಸಾಧ್ಯತೆ, ಹಣಕಾಸಿನ ಮಟ್ಟ ಸುಧಾರಣೆ, ಮಕ್ಕಳಿಗೆ ಜ್ಞಾನೋದಯ, ಹಾಗೂ ಅವರು ಸುಧಾರಣೆ ಆಗಲಿದ್ದಾರೆ, ಆರೋಗ್ಯದಲ್ಲಿ ಚೇತರಿಕೆ, ಆಸ್ತಿ ಮಾರಾಟ ಬಯಸಿದವರಿಗೆ ಬೆಂಬಲ ಬೆಲೆ ಸಿಗಲಿದೆ, ಮಗಳ ಕುಟುಂಬದಲ್ಲಿ ಶಾಂತಿ ನೆಲೆಸುವುದು, ನವದಂಪತಿಗಳಿಗೆ ಸಂತಾನದ ಸುದ್ದಿ, ವಿಶೇಷ ಅತಿಥಿ ಮನೆಗೆ ಆಗಮನ, ಉದ್ಯೋಗಿಗಳಿಗೆ ಪ್ರಮೋಷನ್ ಭಾಗ್ಯ, ವರ್ಗಾವಣೆ ಬಯಸಿದವರಿಗೆ ಅಡತಡೆ ಸಂಭವ, ಹೊಸ ಉದ್ಯಮ ಪ್ರಾರಂಭ ಚಿಂತನೆ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಕರ್ಕಾಟಕ ರಾಶಿ: ಅರ್ಧಕ್ಕೆ ನಿಂತಿರುವ ಕಟ್ಟಡ ಪ್ರಾರಂಭಿಸುವಿರಿ, ವಿಧವಾ ಮತ್ತು ವಿಚ್ಛೇದನ ಪಡೆದ ಯುವಕರಿಗೆ ಅಥವಾ ಯುವತಿಯರಿಗೆ ಮದುವೆ ಸಾಧ್ಯತೆ, ಸರ್ಕಾರದ ಉದ್ಯೋಗ ಪಡೆಯುವುದರಲ್ಲಿ ಸಫಲ, ಈಗಾಗಲೇ ಉದ್ಯೋಗಕ್ಕಾಗಿ ನೀಡಿರುವ ಸಂದರ್ಶನ ಸಿಹಿ ಸುದ್ದಿ ಸಿಗಲಿದೆ, ಮನೆ ಕಟ್ಟಡದ ವಿಳಂಬ ನಿವಾರಣೆ, ಪಾಲುದಾರಿಕೆಯಲ್ಲಿ ಇದ್ದ ಹಣದ ಗೊಂದಲ ನಿವಾರಣೆ ಸಾಧ್ಯತೆ, ಆತ್ಮೀಯರ ಮಾರ್ಗದರ್ಶನದಲ್ಲಿ ಹೊಸ ಉದ್ಯಮ ಪ್ರಾರಂಭ ಮಾಡುವಿರಿ, ಧನ ಸಹಾಯ ಸಿಗಲಿದೆ, ದೇಶಕ್ಕೆ ಹೋಗುವ ಪ್ರವಾಸ ಅಡಚಣೆ ಸಂಭವ, ದತ್ತು ಮಕ್ಕಳ ಸ್ವೀಕರಿಸುವ ಚಿಂತನೆ, ನ್ಯಾಯಾಲಯದ ತೀರ್ಪು ಜಯ ಮೂಡಲಿದೆ, ಸಹೋದರಿಗೆ ಧನಸಹಾಯ ಮಾಡುವಿರಿ, ದ್ವಿಚಕ್ರ ವಾಹನ ಸಂಚಾರ ಬೇಡವೇ ಬೇಡ, ಮೇಲಾಧಿಕಾರಿಗೆ ಪ್ರಭಾವಿ ಶಾಲಿ ವ್ಯಕ್ತಿಯಿಂದ ಕಿರಿಕಿರಿ ಸಂಭವ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಸಿಂಹ ರಾಶಿ: ಭೂ ಖರೀದಿ, ವಾಹನ ಖರೀದಿ,ಗೃಹ ನಿರ್ಮಾಣ, ಇದು ಸಕಾಲ ,ವಿಚ್ಛೇದನ ಅಥವಾ ವಿಧವಾ ಮಹಿಳೆಯ ಅಥವಾ ಪುರುಷರಿಗೆ ಮರು ಮದುವೆ ಸಾಧ್ಯತೆ ಇದೆ, ಉದ್ಯೋಗ ಕ್ಷೇತ್ರದಲ್ಲಿ ಒತ್ತಡವಿದ್ದರೂ ಮುನ್ನಡೆಯಿರಿ, ನಿಮ್ಮ ಅನಿಸಿಕೆಯಂತೆ ಕೆಲಸ ಕಾರ್ಯಗಳು ನಡೆಯಲಿವೆ, ವ್ಯಾಪಾರ ವಹಿವಾಟಿನಲ್ಲಿ ಲಾಭಾಂಶ ಉತ್ತಮವಾಗಿದೆ, ವ್ಯಾಪಾರ-ವ್ಯವಹಾರಗಳಲ್ಲಿ ಸದ್ಯಕ್ಕೆ ಬಂಡವಾಳ ಹಾಕುವುದು ಬೇಡ, ಕೆಲಸದಲ್ಲಿ ಧನಾಗಮನವಿದೆ, ದಾಯಾದಿಗಳಿಂದ ಆಗಾಗ ವಾದ-ವಿವಾದಗಳು ಸೃಷ್ಟಿ, ನಿಮ್ಮ ನೆಮ್ಮದಿ ಕೆಡಿಸಲಿದೆ, ಕಾರ್ಯಕ್ಷೇತ್ರಗಳಲ್ಲಿ ಆಗಾಗ ಹಿತ ಶತ್ರುಗಳ ಕಾಟ, ಶುಭಮಂಗಲ ಕಾರ್ಯಗಳಿಗೆ ಯೋಗ್ಯ ವರ ಕಂಕಣ ಬಲ ಕೂಡಿ ಬರಲಿದೆ, ಸಿದ್ಧ ಉಡುಪು ಹೋಟೆಲ್, ದಿನಿಸಿ, ಹಾರ್ಡ್ವೇರ್, ಬ್ಯೂಟಿ ಪಾರ್ಲರ್ ವರ್ಗದವರಿಗೆ ಆರ್ಥಿಕ ಚೇತರಿಕೆ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಕನ್ಯಾ ರಾಶಿ: ಆರೋಗ್ಯದಲ್ಲಿ ಸಕಾರಾತ್ಮಕ ಬದಲಾವಣೆ ಸಾಧ್ಯತೆ, ಪಿತ್ರಾಜಿತ ಆಸ್ತಿ ಕೈಸೇರಲಿದೆ, ಕೋರ್ಟ್ ಕೇಸ್ ಜಯ ಲಭಿಸಲಿದೆ, ಮನೆ ಮತ್ತು ಕೆಲಸ ಮಾಡುವ ಸ್ಥಳದಲ್ಲಿ ಮುಂಜಾಗ್ರತೆ ವಹಿಸಿ, ಮಾತಾ ಪಿತೃ ಜೊತೆ ಮನಸ್ತಾಪ ಸರಿಹೋಗಲಿದೆ, ಕಚೇರಿ ಕೆಲಸದ ನಿಮಿತ್ಯ ವಿದೇಶ ಪ್ರಯಾಣ ಸಾಧ್ಯತೆ, ನಿಮಗೆ ವ್ಯಾಪಾರದಿಂದ ಲಾಭ ಹೆಚ್ಚಾಗಲಿದೆ, ಒಂದಕ್ಕಿಂತ ಹೆಚ್ಚಿನ ಆದಾಯ ಮೂಲ ಹುಡುಕುವಿರಿ, ಆಸ್ತಿ ಮಾರಾಟ ಮತ್ತು ಖರೀದಿ ಗೊಂದಲ ನಿವಾರಣೆ, ಮನೆ ಕಟ್ಟಡ ಅರ್ಧಕ್ಕೆ ನಿಂತಿದ್ದಲ್ಲಿ ಸಲೀಸಾಗಿ ಮುಗಿಯುತ್ತದೆ, ಸಾಲ ನೀಡುವವರು ಮುಂದೆ ಬರಲಿದ್ದಾರೆ, ಅತ್ತೆ-ಮಾವನ ಆಸ್ತಿ ಬರುವ ಯೋಗ ಇದೆ, ಪಡೆದಿರುವ ವರದಕ್ಷಿಣೆ ಸರಿಯಾಗಿ ಬಳಸಿಕೊಳ್ಳುವ ಬಗ್ಗೆ ಆಲೋಚನೆ ಮಾಡಿ, ನಾಲ್ಕು ಚಕ್ರದ ವಾಹನ ಖರೀದಿ, ನಗರ ಪ್ರದೇಶದಲ್ಲಿ ನಿವೇಶನ ಖರೀದಿ, ಶುಭಮಂಗಳ ಕಾರ್ಯದ ಚರ್ಚೆ, ಅಣ್ಣ-ತಮ್ಮಂದಿರ ಮಧ್ಯೆ ಭಿನ್ನಾಭಿಪ್ರಾಯ ಅರಿವು ಮೂಡಿ ಏಕೋ ಮನೋಭಾವನೆಯಿಂದ ನಡೆಯುವರು,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ತುಲಾ ರಾಶಿ: ಆದಾಯದಲ್ಲಿ ಹೆಚ್ಚಳ, ಆದಾಯದ ಮೂಲ ಹುಡುಕುವಿರಿ, ಉದ್ಯೋಗದಲ್ಲಿ ಬಡ್ತಿ ವೇತನ ಹೆಚ್ಚಳ ಯೋಗ ಇದೆ, ದೀರ್ಘಕಾಲದ ಕಾಯಿಲೆ ಕಿರಿಕಿರಿ, ಸೂಕ್ತ ಔಷಧೋಪಚಾರನಿಂದ ಮುಕ್ತಿ, ಅನಗತ್ಯ ಚಿಂತನೆ, ಋಣಾತ್ಮಕ, ಜಿಗುಪ್ಸೆಯಿಂದ ಚಿಂತನೆ ಮಾಡುವಿರಿ, ಅತಿ ಸಂಚಾರದಿಂದ ಆರೋಗ್ಯದಲ್ಲಿ ಏರುಪೇರು, ಉದ್ಯೋಗ ಸಿಗುವುದರ ಮೂಲಕ ತೃಪ್ತಿದಾಯಕ , ಖರೀದಿಯಲ್ಲಿ ಜಾಗೃತರಾಗಿರಬೇಕು, ವ್ಯವಹಾರ ಕಾರ್ಯಗಳಲ್ಲಿ ಪ್ರಗತಿ ಮತ್ತೆ ಹೊಸ ವ್ಯವಹಾರಗಳು ಪ್ರಾರಂಭ, ಉದ್ಯೋಗಿಗಳಿಗೆ ಬಯಸಿದ ಸ್ಥಳಕ್ಕೆ ಬದಲಾವಣೆ ವಿಳಂಬ ಸಾಧ್ಯತೆ, ವಿದೇಶದಲ್ಲಿ ಶಿಕ್ಷಣ ಹಾಗೂ ಕೆಲಸಕ್ಕೆ ಪ್ರಯತ್ನಿಸುತ್ತಿದ್ದರೆ ಈ ಸಮಯ ಅನುಕೂಲಕರವಾಗಿದೆ, ವಾಹನ ಎಡಗಡೆ ಡ್ರೈವ್ ಮಾಡುವಾಗ ನಿಧಾನ ಓಡಿಸಿ, ಬ್ಯಾಂಕ್ ಲೋನ್ ಸರಿಯಾಗಿ ಪಾವತಿಸಿ, ಸರಕಾರಿ ಉದ್ಯೋಗಕ್ಕಾಗಿ ಪರೀಕ್ಷೆ ಬರೆದಿದ್ದಾರೆ ಮೊದಲೇ ಮೆರಿಟ್ ಪಟ್ಟಿಯಲ್ಲಿ ನಿಮ್ಮ ಹೆಸರು ಬರುವ ಸಾಧ್ಯತೆ, ಚಲನಚಿತ್ರ ಕಲಾವಿದರಿಗೆ ಕಲಾತ್ಮಕ ಕ್ಷೇತ್ರದಲ್ಲಿ ಒಳ್ಳೆಯ ಅವಕಾಶ ಮತ್ತು ಲಾಭ ಗಳಿಸುವಿರಿ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ವೃಶ್ಚಿಕ ರಾಶಿ:ವೃತ್ತಿ ಕ್ಷೇತ್ರದಲ್ಲಿ ಸ್ಥಾನದ ಬದಲಾವಣೆ ಸಾಧ್ಯತೆ, ಉದ್ಯೋಗದ ವರ್ಗಾವಣೆ ಕನಸು ನನಸಾಗಲಿದೆ, ಬಹುದಿನದ ಪ್ರಮೋಷನ್ ಇಂದು ತೆರೆಕಾಣಲಿದೆ, ಅವಿವಾಹಿತರಿಗೆ ಮದುವೆ ಭಾಗ್ಯ, ಉದ್ಯೋಗದ ಸಂದರ್ಶನ ನೀಡಿದ್ದು ಆ ಅಪ್ರತಿ ನಿಮ್ಮ ಕೈ ಸೇರಲಿದೆ, ಇದು ಮೊದಲಿನ ಯಶಸ್ಸಿನ ಹೆಜ್ಜೆ, ಇಲಾಖೆಯ ವೃತ್ತಿನಿರತರಿಗೆ ಅನಿರೀಕ್ಷಿತ ರೀತಿಯಲ್ಲಿ ಸಂಪಾದನೆ ಹೆಚ್ಚಾಗುವುದು, ಕೃಷಿಕರಿಗೆ ಧನಲಾಭವಿದೆ, ಶುಭ ಮಂಗಳ ಕಾರ್ಯ ಜರುಗುವ ಸಂಭವ, ಕುಟುಂಬದಲ್ಲಿ ಸುಖ ಶಾಂತಿ ಸಮಾಧಾನವಿರುತ್ತದೆ, ಆರೋಗ್ಯ ಸುಧಾರಣೆ, ಮನೆಗೆ ಶೃಂಗಾರದ ಗೃಹ ಉಪಕರಣಗಳ ಖರೀದಿ ಹರುಷ ತರಲಿದೆ, ಮಹಿಳಾ ಉದ್ಯೋಗಿಗಳಿಗೆ ವೃತ್ತಿಯಲ್ಲಿ ಸುಧಾರಣೆ ಆದರೆ ಸಹೋದ್ಯೋಗಿ ಮಹಿಳೆಯಿಂದ ತೊಂದರೆ ಕಾಡಲಿದೆ, ಸ್ವತಂತ್ರ ಪ್ರವೃತ್ತಿದಾರರಿಗೆ ಲಾಭ ಇದೆ, ನಿಮ್ಮ ಸಂಗಾತಿಯಿಂದ ಅತಿ ಉದ್ವೇಗ, ಕಂದಾಯ ವರಮಾನ ಇಲಾಖೆಯ ನೌಕರರು ನಿವೇಶನ ಖರೀದಿಸುವಿರಿ, ಒಂದೇ ಕುಟುಂಬದ ಮಹಿಳೆಯರಲ್ಲಿ ಮನಸ್ತಾಪ ಕಂಡುಬಂದಿತು, ಹೋಟೆಲ್ ಉದ್ಯಮದಾರಿಗೆ ಒಳ್ಳೆಯ ಲಾಭ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಧನಸ್ಸು ರಾಶಿ:ಶೀತಬಾಧೆ ನಿಮ್ಮನ್ನು ಬಾಧಿಸಬಹುದು ಜಾಗ್ರತೆವಹಿಸಿ. ಮಕ್ಕಳ ಆರೋಗ್ಯಕ್ಕಾಗಿ ಖರ್ಚು ಹೆಚ್ಚಾಗಬಹುದು.ನಿಮ್ಮ ದುಡಿಮೆ ಆದಾಯ ಸರಿ ಪ್ರಮಾಣದಲ್ಲಿ ಇದೆ. ಸಮತೋಲನ ಸಾಧಿಸಿರಿ. ಆರ್ಥಿಕ ಸಲಹೆಗಾರ ಜೊತೆ ನಿಮ್ಮ ಆರ್ಥಿಕ ಸಮಸ್ಯೆಗಳ ಬಗ್ಗೆ ಚರ್ಚಿಸಿ ಉಳಿತಾಯದ ಬಗ್ಗೆ ಗಮನ ಕೊಡಿ. ರಸಗೊಬ್ಬರ ಮಾರಾಟಗಾರರಿಗೆ ಬೇಡಿಕೆ ಬರುತ್ತದೆ. ಸಂಗಾತಿಗೆ ಅವರ ಹಿರಿಯರಿಂದ ಮದುವೆಯ ಭಾಗ್ಯ ಸಿಗಬಹುದು. ಕೃಷಿ ಉಪಕರಣ ತಯಾರಿಸಿ ಮಾರುವವರಿಗೆ ವ್ಯಾಪಾರ ಹೆಚ್ಚಲಿದೆ. ಬಾಕಿ ಸಾಲ ಈಗ ವಸೂಲಿಯಾಗಲಿದೆ. ವೃತ್ತಿಯಲ್ಲಿನ ಬದಲಾವಣೆಯ ಬಗ್ಗೆ ಸೂಚನೆ ದೊರೆಯುತ್ತದೆ. ಬಂಧುಗಳಲ್ಲಿ ನಿಮ್ಮ ಬಗ್ಗೆ ಇರುವ ತಪ್ಪು ಅಭಿಪ್ರಾಯ ಈಗ ಸರಿಪಡಿಸಿಕೊಳ್ಳಬಹುದು. ಮಕ್ಕಳ ಮದುವೆ ನಿರೀಕ್ಷಣೆಲ್ಲಿದ್ದೀರಿ. ನವ ದಂಪತಿಗಳಿಗೆ ಸಂತಾನಭಾಗ್ಯ
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಮಕರ ರಾಶಿ:ನಿಮ್ಮ ಮಕ್ಕಳು ದುರ್ಜನ ಸಹವಾಸದಿಂದ ಸಮಸ್ಯೆ ಎದುರಿಸಬೇಕಾದೀತು, ಕೃಷಿ ಭೂಮಿಯಲ್ಲಿ ನೀರಿನ ಸಮಸ್ಯೆ , ಪತ್ನಿಯ ಸಹಕಾರ ಮನೋಭಾವದಿಂದ ಮನಸ್ಸಿಗೆ ಸಮಾಧಾನ, ಸಂದರ್ಶನದಲ್ಲಿ ವಿಘ್ನ ಸಂಭವ, ವ್ಯಾಪಾರದಲ್ಲಿ ನಷ್ಟ, ಮದುವೆ ಚರ್ಚೆ ಹತ್ತಿರಕ್ಕೆ ಬಂದು ನಿರಾಸೆ, ಬ್ಯಾಂಕ್ ಸಾಲ ಪಡೆಯುವುದರಲ್ಲಿ ವಿಫಲ, ತಂದೆಯ ಕಾರ್ಯದಲ್ಲಿ ಯಶಸ್ಸು, ಇಂದು ಹೊಸತನವನ್ನು ಪ್ರಾರಂಭಿಸಲು ಪ್ರಯತ್ನಿಸುವಿರಿ, ನಿವೇಶನ ಖರೀದಿ ಹತ್ತಿರಕ್ಕೆ ಬಂದು ರದ್ದಾಗುವ ಸಾಧ್ಯತೆ, ಸದಾ ಸಹಾಯಾಸ್ತ ಮಾಡಿರುವ ನಿಮ್ಮ ಮನಸ್ಸು ಇಂದು ಏಕಾಂಗಿತನ, ಯಾವುದೇ ಕೆಲಸ ಪ್ರಾರಂಭಿಸಲು ಅನುಕೂಲಕರ ದಿನವಾಗಿದೆ, ಹೊರಗೆ ಹೋಗುವ ಮುನ್ನ ಎಚ್ಚರವಿರಲಿ, ನಿಮಗೆ ಜವಾಬ್ದಾರಿ ಮತ್ತು ಗೌರವ ಕಾಪಾಡಿಕೊಳ್ಳಲು ಸಾಧ್ಯವಿದೆ, ಸ್ಥಗಿತಗೊಂಡ ಹಣ ಸ್ವೀಕರಿಸುವಿರಿ, ಸಾಕಷ್ಟು ಒತ್ತಡ ಕೆಲಸದ ನಡುವೆ ಯಶಸ್ಸು ಕಾಣುವಿರಿ, ಉದ್ಯೋಗ ಕ್ಷೇತ್ರದಲ್ಲಿ ನಿಮ್ಮ ವಿರೋಧಿಗಳು ನಿಮ್ಮನ್ನು ಹಿಂದಿಕ್ಕಲು ಪ್ರಯತ್ನಿಸುತ್ತಾರೆ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಕುಂಭ ರಾಶಿ:ಈ ಸಂಜೆಯೊಳಗೆ ಖುಷಿ ಸುದ್ದಿ ಕೇಳುವಿರಿ. ನಿವೇಶನ ಖರೀದಿಗೆ ಹೂಡಿಕೆ ಮಾಡಿರುವ ಹಣದಲ್ಲಿ ಮೋಸ ಸಂಭವ. ಹೊಸ ಉದ್ಯಮ ಪ್ರಾರಂಭಿಸಲು ಯೋಜನೆ ರೂಪಿಸಿದ್ದೀರಿ. ನಿಮ್ಮ ಕಚೇರಿ ಕೆಲಸಗಳಲ್ಲಿ ಅಡತಡೆ, ನಿಮ್ಮ ಮ್ಯಾನೇಜರ್ ನಿಂದ ಪ್ರಶ್ನೆಗಳ ಸುರಿಮಳೆ ಎದುರಿಸುವಿರಿ. ಹಣಹೂಡಿಕೆ ಆತುರದ ನಿರ್ಧಾರ ಬೇಡ. ಸಂಗಾತಿಯೊಡನೆ ರೂಪುರೇಷಗಳನ್ನು ರೂಪಿಸುತ್ತಿರಿ. ದಾಂಪತ್ಯ ವೈವಾಹಿಕ ಜೀವನ ಸಂತೋಷವಾಗಿರುತ್ತದೆ. ಉದ್ಯೋಗ ಮತ್ತು ವ್ಯವಹಾರದಲ್ಲಿ ಹಣಕಾಸಿನ ಪ್ರಗತಿಯಾಗುತ್ತದೆ. ಧೂಮಪಾನ ಮತ್ತು ಮಧ್ಯಪಾನ ತ್ಯಜಿಸಲು ಪ್ರಮಾಣ ಮಾಡುವಿರಿ. ವಾಹನ ಚಲಿಸುವಾಗ ಏಕಾಗ್ರತೆ ಇರಲಿ, ಕೆಲವೊಮ್ಮೆ ಕೌಟುಂಬಿಕ ಮನಸ್ತಾಪಗಳಿಂದ ಅವಗಡ ಸಂಭವ. ಶಿಕ್ಷಕರ ಕುಟುಂಬದಲ್ಲಿ ಮದುವೆ ಚರ್ಚೆ ನಡೆಯಲಿದೆ. ಕುಟುಂಬಕ್ಕೆ ಹೊಸ ಸದಸ್ಯ ಸೇರ್ಪಡೆ. ಮರಗೆಲಸ( ಪ್ಲಿವುಡ್) ಉದ್ಯಮದಾರರರಿಗೆ ಆರ್ಥಿಕ ಚೇತರಿಕೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಮೀನ ರಾಶಿ:ಕೃಷಿಕರು, ಉದ್ಯಮದಾರರು ಕೆಲವು ಅಡೆತಡೆಗಳನ್ನುಎದುರಿಸಬೇಕಾಗುತ್ತದೆ. ಮಕ್ಕಳ ಆರೋಗ್ಯ ಚೇತರಿಕೆ ಆಗಲಿದೆ. ಮಾತಾಪಿತೃ ಕಾಳಜಿ ಮಾಡಲೇಬೇಕಾದ ಪ್ರಸಂಗ ಬರುವುದು. ಆರ್ಥಿಕ ನಷ್ಟ ಪರಿಹರಿಸಲಾಗುವುದು. ವ್ಯಾಪಾರಸ್ಥರಿಗೆ ವ್ಯವಹಾರದಲ್ಲಿ ಸಕಾರಾತ್ಮಕ ಬದಲಾವಣೆಗಳು ಕಂಡುಕೊಳ್ಳುವಿರಿ. ಉದ್ಯೋಗ ನಿಮಗೆ ಹೊಸ ಅವಕಾಶಗಳನ್ನು ನೀಡುತ್ತದೆ. ಪ್ರೀತಿಯ ಪ್ರಣಯ ಜೀವನದಲ್ಲಿ ಸ್ವಲ್ಪ ಉದ್ವಿಗ್ನತೆ ಉಂಟಾಗುವ ಸಾಧ್ಯತೆಯಿದೆ. ಮನೆಯ ನಿರ್ಮಾಣಕ್ಕಾಗಿ ಹಣ ಶೇಖರಣೆ ಮಾಡುವಿರಿ. ಆಕಸ್ಮಿಕ ಖರ್ಚು ಬರುವ ಸಾಧ್ಯತೆ. ಸಮಾಜ ಸೇವಕರು, ರಾಜಕೀಯ ಮುತ್ಸದ್ದಿಗಳು ನಿಮ್ಮ ಕೆಲಸ ಕ್ಷೇತ್ರದಲ್ಲಿ ಪ್ರಶಂಸಿಸಲಾಗುತ್ತದೆ. ಉದ್ಯೋಗಿಗಳಿಗೆ, ರಿಯಲ್ ಎಸ್ಟೇಟ್ ಉದ್ಯಮದಾರರಿಗೆ, ಗುತ್ತಿಗೆದಾರರಿಗೆ ಧನಾಗಮದಿಂದ ಕಾರ್ಯಾನುಕೂಲಕ್ಕೆ ಬಲ ಬರಲಿದೆ. ಹೊಸ ಟೆಂಡರ್ ಸಿಗುವ ಭಾಗ್ಯ ನಿಮ್ಮದಾಗಲಿದೆ. ನೋಡಿ ಹೋದ ವರನ ಮನೆಯಿಂದ ಮದುವೆ ಸಿಹಿ ಸುದ್ದಿ ಸಿಗಲಿದೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

  • rain22 rain22

    ಪ್ರಮುಖ ಸುದ್ದಿ

    ಮುಂದಿನ ತಿಂಗಳು ವಾಡಿಕೆಗಿಂತ ಅಧಿಕ ಮಳೆ ಮುನ್ಸೂಚನೆ

    By

    ಬೆಂಗಳೂರು: ಈ ಬಾರಿ ಮೇ, ಜೂನ್ ತಿಂಗಳಲ್ಲಿ ಮುಂಗಾರು ಮಳೆ (monsoon rain)  ನಿರೀಕ್ಷೆ ಮೀರಿ ಸುರಿದಿದೆ. ಇನ್ನೂ ಕೆಲ ಜಿಲ್ಲೆಯಲ್ಲಿ...

  • astrology today astrology today

    ಪ್ರಮುಖ ಸುದ್ದಿ

    ಶನಿವಾರದ ರಾಶಿ ಭವಿಷ್ಯ 28 ಜೂನ್ 2025

    By

    ಈ ರಾಶಿಯವರ ಉದ್ಯೋಗ ವ್ಯಾಪಾರ ವಹಿವಾಟಗಳಲ್ಲಿ ಭಾರಿ ನಷ್ಟ, ಈ ರಾಶಿಯವರ ಹಿತ ಶತ್ರುಗಳನ್ನು ನಿಯಂತ್ರಿಸುವುದೇ ಕಷ್ಟ, ಶನಿವಾರದ ರಾಶಿ ಭವಿಷ್ಯ...

  • astrology today astrology today

    ಪ್ರಮುಖ ಸುದ್ದಿ

    ಗುರುವಾರದ ರಾಶಿ ಭವಿಷ್ಯ 26 ಜೂನ್ 2025

    By

    ಈ ರಾಶಿಯವರಿಗೆ ನಂಬಿದವರು ದೂರ ಆಗುತ್ತಾರೆ, ಈ ರಾಶಿಯವರ ಮದುವೆ ವಿಳಂಬ ಎಂಬ ಏಕೆ? ಗುರುವಾರದ ರಾಶಿ ಭವಿಷ್ಯ 26 ಜೂನ್...

  • images 11 images 11

    ಪ್ರಮುಖ ಸುದ್ದಿ

    ಗಜಕೇಸರಿ ಯೋಗ ಮಾಹಿತಿ

    By

    ಸೋಮಶೇಖರ್B.Sc ವಂಶಪಾರಂಪರಿಕ ಜ್ಯೋತಿಷ್ಯಶಾಸ್ತ್ರ, ವಾಸ್ತುಶಾಸ್ತ್ರ ಹಾಗೂ ಸಂಖ್ಯಾಶಾಸ್ತ್ರಪ್ರವೀಣರು. Mob.93534 88403 ವ್ಯಕ್ತಿಯ ಜನ್ಮ ಕುಂಡಲಿಯನ್ನು ನೋಡಿ ಯೋಗಗಳನ್ನು ನೋಡಬಹುದು. ಅದರಲ್ಲಿ ಒಂದು...

  • astrology today astrology today

    ಪ್ರಮುಖ ಸುದ್ದಿ

    ಮಂಗಳವಾರದ ರಾಶಿ ಭವಿಷ್ಯ 24 ಜೂನ್ 2025

    By

    ಈ ರಾಶಿಯ ವಿಚ್ಛೇದನ ಪಡೆದ ಪತಿ ಪತ್ನಿ ಮತ್ತೆ ಸೇರೋ ಬಯಕೆ, ಈ ರಾಶಿಯ ಮಾಜಿ ಸಂಗಾತಿ ಹಠಾತ್ ಭೇಟಿಯಾಗುವರು, ಮಂಗಳವಾರದ...

To Top