Connect with us

Dvgsuddi Kannada | online news portal | Kannada news online

ಸೋಮವಾರ ರಾಶಿ ಭವಿಷ್ಯ-ಡಿಸೆಂಬರ್-6,2021

ಪ್ರಮುಖ ಸುದ್ದಿ

ಸೋಮವಾರ ರಾಶಿ ಭವಿಷ್ಯ-ಡಿಸೆಂಬರ್-6,2021

  • ಈ ರಾಶಿಯವರಿಗೆ ಸಿಹಿ ಸುದ್ದಿ ಪ್ರೇಮಿಗಳ ಗಟ್ಟಿ ನಿರ್ಧಾರ ಮದುವೆಗೆ ಕಾರಣ! ವ್ಯಾಪಾರಸ್ಥರಿಗೆ ಸಂಪಾದನೆ ಹೆಚ್ಚಾಗುತ್ತದೆ! ವಿದೇಶದ ಉದ್ಯೋಗ ಪ್ರಯತ್ನಿಸಿದವರಿಗೆ ಸಿಹಿಸುದ್ದಿ!
  • ಸೋಮವಾರ ರಾಶಿ ಭವಿಷ್ಯ-ಡಿಸೆಂಬರ್-6,2021
  • ಸೂರ್ಯೋದಯ: 06:27 AM, ಸೂರ್ಯಸ್ತ: 05:51 PM
  • ಸ್ವಸ್ತಿ ಶ್ರೀ ಮನೃಪ ಶಾಲಿವಾಹನ ಶಕೆ1943, ಸಂವತ್2077,
    ಪ್ಲವ ನಾಮ ಸಂವತ್ಸರ
    ಮಾರ್ಗಶಿರ ಮಾಸ ದಕ್ಷಿಣಾಯಣ, ಶರತ್ ಋತು, ಶುಕ್ಲ ಪಕ್ಷ,
  • ತಿಥಿ: ತದಿಗೆ ( 26:32 )
    ನಕ್ಷತ್ರ: ಪುರ್ವಾಷಾಡ ( 26:18 )
    ಯೋಗ: ಗಂಡ ( 20:04 )
    ಕರಣ: ತೈತಲೆ ( 16:08 ) , ಗರಜ ( 26:32 )
  • ರಾಹು ಕಾಲ: 07:30 – 09:00
    ಯಮಗಂಡ: 10:30 – 12:00

ಮೇಷ ರಾಶಿ: ರೈತರು ಆರ್ಥಿಕ ನಷ್ಟ ಅನುಭವಿಸಬೇಕಾದಿತು, ವ್ಯಾಪಾರಸ್ಥರಿಗೆ ಧನ ಸಂಪಾದನೆ ಹೆಚ್ಚಾಗುತ್ತದೆ, ಶ್ವಾಸಕೋಶ ತೊಂದರೆ, ಸಂಗಾತಿಗೆ ಪಿತ್ರಾರ್ಜಿತ ಆಸ್ತಿ ದೊರೆಯುವ ಸಾಧ್ಯತೆ, ವೃತ್ತಿಯಲ್ಲಿ ಸ್ತ್ರೀ ಮೇಲಧಿಕಾರಿಯಿಂದ ಸಾಕಷ್ಟು ಸಹಾಯ ಲಭ್ಯ, ತಾಯಿ ಅಥವಾ ಹಿರಿಯರಿಂದ ಒಡವೆಗಳು ಉಡುಗೊರೆಯಾಗಿ ಕಾಣಿಕೆ ರೂಪದಲ್ಲಿ ದೊರೆಯಬಹುದು, ರಿಯಲ್ ಎಸ್ಟೇಟ್ ಉದ್ಯಮ ದಾರರಿಗೆ ಹಣದ ಒಳಹರಿವು ನಿರೀಕ್ಷೆಯಷ್ಟು ಇದೆ, ಹೊಸ ಆಸ್ತಿ ಖರೀದಿ ಮಾಡುವಾಗ ಸಾಕಷ್ಟು ಎಚ್ಚರಿಕೆ ಇರಲಿ, ಮಕ್ಕಳಿಗೆ ಉದ್ಯೋಗದ ಸಂತಸದ ಸುದ್ದಿ ಕೇಳುವಿರಿ, ವ್ಯಾಪಾರಸ್ಥರು ಮಾರುಕಟ್ಟೆಯಲ್ಲಿ ಬೇರೆಂದು ವ್ಯವಹಾರ ವಿಸ್ತರಿಸುವ ಸಾಧ್ಯತೆ,
ಉದ್ಯೋಗಿಗಳಿಗೆ ಕೆಲಸ ಕಾರ್ಯಗಳಲ್ಲಿ
ಹೆಚ್ಚಿನ ಒತ್ತಡ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ವೃಷಭ ರಾಶಿ: ವಿದೇಶದಲ್ಲಿ ಉದ್ಯೋಗ ಲಭ್ಯ, ಬಹಳ ದಿನಗಳಿಂದ ಖರೀದಿಸಬೇಕೆಂದು ಆಶಿಸಿದ್ದ ನಿವೇಶನ ಖರೀದಿ ಸೌಭಾಗ್ಯ, ಹೃದಯ ಅಥವಾ ಚರ್ಮ ಕಾಯಿಲೆ ಕಾಡಬಹುದು, ಹೈನುಗಾರಿಕೆ ಉದ್ಯಮದಾರರಿಗೆ ಉತ್ತಮ ಆದಾಯ, ಪ್ರೇಮಿಗಳ ಗಟ್ಟಿತನದ ನಿರ್ಧಾರಗಳು ನಿಮ್ಮ ಮದುವೆಗೆ ಕಾರಣ, ವೃತ್ತಿಗೆ ಸಂಬಂಧಪಟ್ಟ ಬಹುಮುಖ್ಯವಾದ ಕಡತಗಳ ಬಗ್ಗೆ ಭೀತಿ, ಹೊಸ ಉದ್ಯೋಗ ಆರಂಭದಲ್ಲಿ ಸ್ವಲ್ಪ ಮಟ್ಟಿನ ಸಮಸ್ಯೆ, ಸ್ತ್ರೀ ಸಂಘ ಮತ್ತು ಮಹಿಳಾ ರಾಜಕಾರಣಿಗೆ ಉನ್ನತ ಸ್ಥಾನ ದೊರೆಯುತ್ತದೆ, ಗಂಡ-ಹೆಂಡತಿ ಪರಸ್ಪರ ಅರ್ಥೈಸಿಕೊಳ್ಳುವುದು ಉತ್ತಮ, ಶ್ರೀಮಂತಿಕೆ ಇಲ್ಲಿ ಬೇಡ ,ಪ್ರೀತಿ ಪ್ರೇಮ ಇರಲಿ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಮಿಥುನ ರಾಶಿ: ಶುಭಮಂಗಲ ಕಾರ್ಯಗಳ ಚರ್ಚೆ, ಹಮ್ಮಿಕೊಂಡ ಕೆಲಸಗಳು ಯಾವುದೇ ಅಡೆತಡೆಯಿಲ್ಲದೆ ಮುಂದುವರೆಯುವುದು, ಮೃದುವಾದ ಮಾತುಗಳಿಂದ ಸಂಗಾತಿಯ ಮನಸ್ಸು ಗೆಲ್ಲುವಿರಿ, ಹಣಕಾಸಿನ ವಿಚಾರಕ್ಕಾಗಿ ಬಂಧುಗಳೊಡನೆ ಅಸಮಾಧಾನ, ರಿಯಲ್ ಎಸ್ಟೇಟ್ ಉದ್ಯಮದಾರರಿಗೆ ತೃಪ್ತಿಕರ ಆದಾಯ, ಪಾಲುದಾರಿಕೆ ವ್ಯವಹಾರದಲ್ಲಿ ಲಾಭ, ಲೇವಾದೇವಿಗಾರರಿಗೆ ವ್ಯವಹಾರದಲ್ಲಿ ಏರಿಳಿತಗಳು ಸಾಧ್ಯತೆ, ಉದ್ಯೋಗ ಕ್ಷೇತ್ರದಲ್ಲಿ ಉನ್ನತ ಪದವಿ ಸಿಗುವ ಸಾಧ್ಯತೆ, ಪ್ರೇಮಿಗಳಿಗೆ ಹಿನ್ನಡೆ, ಲಿಕ್ಕರ್ ಉದ್ಯಮದಾರರರಿಗೆ ವ್ಯಾಪಾರ ವೃದ್ಧಿ, ವಿರೋಧಿಗಳ ಸಂಚು, ಸರ್ಕಾರಿ ಉನ್ನತ ಅಧಿಕಾರಿಗಳಿಗೆ ಪ್ರಭಾವಶಾಲಿ ವ್ಯಕ್ತಿಗಳ ಒತ್ತಡ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಕರ್ಕಾಟಕ ರಾಶಿ: ನಿಮ್ಮ ಸಂಗಾತಿಯ ಅಹಂಕಾರದ ನಡವಳಿಕೆಯಿಂದ ಮನಸ್ತಾಪ, ನೆರೆಹೊರೆಯವರೊಡನೆ ಸಣ್ಣ ವಿಚಾರಗಳಿಗೆ ಕಲಹ, ಆದಾಯ ಹೊಸದಾರಿ ಗೋಚರಿಸಿ ಆರ್ಥಿಕತೆಯ ಬಗ್ಗೆ ತೃಪ್ತಿ, ರಾಜಕೀಯ ಬಯಸಿದವರಿಗೆ ಸೂಕ್ತ ಸಮಯ, ಸಾರ್ವಜನಿಕ ಜನಪ್ರತಿನಿಧಿಗಳಿಗೆ ಉತ್ತಮ ಅವಕಾಶ ,ಆರ್ಥಿಕದಲ್ಲಿ ಲಾಭ,
ನಿಮ್ಮ ಇಚ್ಛಾಶಕ್ತಿಯಿಂದ
ಹೊಸ ಉದ್ಯಮ ಪ್ರಾರಂಭ, ನೆರೆಹೊರೆಯವರೊಡನೆ ಉತ್ತಮ ಬಾಂಧವ್ಯ, ನಿಮ್ಮ ರಿಯಲ್ ಎಸ್ಟೇಟ್ ಹಂತಹಂತವಾಗಿ ಚೇತರಿಕೆ, ಸಂಗಾತಿಯ ಮನೆ ಕಡೆಯಿಂದ ಉತ್ತಮ ಸಹಕಾರ ಮನಸ್ಸಿಗೆ ಸಮಾಧಾನ, ಸರಕಾರಿ ಉದ್ಯೋಗಿಗಳಿಗೆ ಮೇಲಾಧಿಕಾರಿಯ ಕಿರುಕುಳ, ಕೋರ್ಟು ಕಚೇರಿ ಕೆಲಸಗಳಲ್ಲಿ ಮುನ್ನಡೆ ,ಉದ್ಯೋಗ ಕ್ಷೇತ್ರದಲ್ಲಿ ಹಿತ ಶತ್ರುಗಳ ಕಾಟ, ಅನಿರೀಕ್ಷಿತ ಆಭರಣ ಕಳೆದುಕೊಳ್ಳುವ ಸಾಧ್ಯತೆ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

 

ಸಿಂಹ ರಾಶಿ: ಗುತ್ತಿಗೆ ವ್ಯವಹಾರ ನಡೆಸುತ್ತಿರುವವರಿಗೆ ಸರಕಾರದ ಕಾಮಗಾರಿಗಳು ದೊರೆತು ಸಂತಸ ನೀಡಲಿದೆ, ಬಾಕಿ ಇರುವ ಕೆಲಸಗಳನ್ನು ಪೂರ್ಣಗೊಳಿಸಲು ಸಕಾಲವಾಗಿದೆ, ಆದಾಯ ಹೆಚ್ಚುವರಿ ಕಾಣಲಿದೆ,
ಪತ್ನಿಯ ಮಾರ್ಗದರ್ಶನದಿಂದ ಕೈಗೊಂಡ ಯೋಜನೆಗಳಿಗೆ ಆರ್ಥಿಕ ಸಹಾಯ ಒದಗಿಬರುತ್ತದೆ, ಕುಟುಂಬದಲ್ಲಿ ಆಕಸ್ಮಿಕ ಹಣ ಕಳೆದುಕೊಳ್ಳುವ ಭೀತಿ, ಶುಭಮಂಗಲ ಕಾರ್ಯಗಳಿಗೆ ಜಯ, ವೃತ್ತಿರಂಗದಲ್ಲಿ ಹೆಚ್ಚಿನ ಒತ್ತಡ, ಸಂಗೀತ,ನಾಟ್ಯ ,ನಟನೆ, ಹಿನ್ನೆಲೆ ಗಾಯಕರು ಅಭಿಲಾಶಿಗಳಿಗೆ ಸಾಕಷ್ಟು ಮನ್ನಣೆ ದೊರೆಯುತ್ತದೆ,
ರಫ್ತು ಮತ್ತು ಆಮದು ಮಾರಾಟಗಾರರಿಗೆ ಧನಲಾಭ, ಕಲಾವಿದರಿಗೆ ಬೇಡಿಕೆ, ಹೊಸ ಉದ್ಯಮ ಪ್ರಾರಂಭದ ಚಿಂತನೆ, ಮದುವೆ ಯೋಗ ಕೂಡಿ ಬರಲಿದೆ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

 

ಕನ್ಯಾ ರಾಶಿ: ಆರ್ಥಿಕ ನಷ್ಟ ಸಂಭವ, ಅನಾವಶ್ಯಕವಾಗಿ ವಿಪರೀತ ಖರ್ಚು, ವ್ಯಾಪಾರ ವಹಿವಾಟ ಹಿನ್ನಡೆ, ಕರ್ಮ ಸ್ಥಾನದಲ್ಲಿ ಅಧಿಪತಿ ಲಾಭದಲ್ಲಿ ಇದ್ದಾರೆ ಸರಕಾರಿ ಉದ್ಯೋಗ ಸಿಗುವ ಸಂಭವ, ಇಷ್ಟಾರ್ಥ ಮದುವೆ ಕಾರ್ಯ ಯಶಸ್ವಿ, ದಂಪತಿಗಳಿಗೆ ಸಂತಾನಪ್ರಾಪ್ತಿ, ಶತ್ರುಗಳು ಮಿತ್ರರಾಗುವ ಕಾಲ ಬಂದಿದೆ, ವಾಹನ ಖರೀದಿ ಸಾಧ್ಯತೆ, ನಗರ ಪ್ರದೇಶದಲ್ಲಿ ಕಟ್ಟಿರುವ ಮನೆ
ಖರೀದಿಸುವ ಸಾಧ್ಯತೆ ಹೆಚ್ಚಾಗಿದೆ,
ವಿಶೇಷ ಧನಲಾಭ, ವಿದೇಶದಲ್ಲಿರುವ ಉದ್ಯೋಗಿಗಳಿಗೆ ಹೊಸ ಕೆಲಸ ಸಿಗುವ ಭರವಸೆ ಮತ್ತು ಆರ್ಥಿಕ ಚೇತರಿಕೆ ಭಾಗ್ಯ, ಕುಟುಂಬ ಸದಸ್ಯರು ಎಲ್ಲರೂ ಒಂದುಗೂಡಿ ಸಮಸ್ಯೆಗಳು ಬಗೆಹರಿಸು ಕೊಳ್ಳುವಿರಿ, ಆಸ್ತಿ ಸಂಪತ್ತಿನ ಸಮಸ್ಯೆ ಬಗೆಹರಿಯಲಿದೆ, ವಿದೇಶ ಪ್ರವಾಸ ತಾಂತ್ರಿಕ ದೋಷ ನಿವಾರಣೆ, ಮದುವೆಗೆ ಪೂರ್ವಸಿದ್ಧತೆ, ನಿವೇಶನ ಖರೀದಿ ಸುವ ಸಾಧ್ಯತೆ, ಕೃಷಿಭೂಮಿ ಪ್ರಯತ್ನ ಯಶಸ್ವಿ, ನವದಂಪತಿಗಳಿಗೆ ಆರೋಗ್ಯದ ಸಮಸ್ಯೆ ಕಾಡಲಿದೆ, ವ್ಯಾಪಾರದಲ್ಲಿ ಅಭಿವೃದ್ಧಿ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

 

ತುಲಾ ರಾಶಿ: ಆರೋಗ್ಯದಲ್ಲಿ ಹಣಕಾಸು ವ್ಯವಹಾರದಲ್ಲಿ ಏರುಪೇರು ಸಂಭವ, ಮಾಯವಾಗಿರುವ ಕಾಯಿಲೆ ಮತ್ತು ಗಾಯ ಮರುಕಳಿಸುವ ಸಾಧ್ಯತೆ, ಅರ್ಧ ತಲೆನೋವುನಿಂದ ತೊಂದರೆ, ಕೆಲಸಕಾರ್ಯಗಳು ಸುಗಮವಾಗಿ ನಡೆಯುತ್ತಿದ್ದರೂ ಆದಾಯದಲ್ಲಿ ಕುಂಠಿತ, ಧರ್ಮಸ್ಥಳದಲ್ಲಿ ಕರ್ಮಧಿಪತಿ ಮತ್ತು ಭಾಗ್ಯಾಧಿಪತಿ ಗಳಿರುವುದರಿಂದ ಆತಂಕಬೇಡ ಮದುವೆ ನೆರವೇರುವುದು, ಪಿತ್ರಾರ್ಜಿತ ಆಸ್ತಿ ಕೈಗೂಡುವುದು, ಅಧಿಕಾರಿಗಳ ಜೊತೆ ಸಂಯಮದಿಂದ ವರ್ತಿಸಿ, ಉದ್ಯೋಗದಲ್ಲಿ ಹೆಚ್ಚಿನ ಒತ್ತಡ ಸಾಧ್ಯತೆ, ರಿಯಲ್ ಎಸ್ಟೇಟ್ ಉದ್ಯಮದಲ್ಲಿ ಕೊಂಚ ಆರ್ಥಿಕ ಚೇತರಿಕೆ, ಮತ್ತೆ ದಾಂಪತ್ಯ ಒಂದಾಗುವ ಭಾಗ್ಯ ಸಿಗಲಿದೆ,
ವಿರೋಧಿಗಳಿಂದ ತೊಂದರೆ, ಪತ್ನಿಗೆ ಅನಾರೋಗ್ಯ, ಸಾಲ ಮಾಡುವ ಸಾಧ್ಯತೆ, ದುಷ್ಟ ಜನರಿಂದ ದೂರ, ಸರಕಾರಿ ಕಾರ್ಯಗಳಲ್ಲಿ ಮುನ್ನಡೆ, ಧನಲಾಭ, ಲೇವಾದೇವಿಗಾರರಿಗೆ ಹಣಕಾಸಿನಲ್ಲಿ ತೊಂದರೆ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

 

ವೃಶ್ಚಿಕ ರಾಶಿ: ಮದುವೆ ಮಾತುಕತೆ ಮರುಚಾಲನೆ, ನಿಮ್ಮ ದಾಂಪತ್ಯ ಜೀವನ ತುಂಬಾ ರೋಮಾಂಚನಕಾರಿಯಾಗಿದೆ, ನಿಮ್ಮ ಪತ್ನಿಯು ನಿಮ್ಮ ಕುಟುಂಬ ವರ್ಗದ ಜೋತೆ ಭಾವನಾತ್ಮಕವಾಗಿ ಹೊಂದಿರುವಳು, ಸಂತಾನಭಾಗ್ಯ ಶೀಘ್ರ ಆಲಿಸಿರಿ, ಹಣಕಾಸಿನ ಅಡತಡೆ ನಿವಾರಣೆ, ಆರೋಗ್ಯದಲ್ಲಿ ವ್ಯತ್ಯಾಸ, ಕೆಲಸದಲ್ಲಿ ಮಾನಸಿಕ ಹಿಂಸೆ, ಬೇರೆಯವರಿಗೆ ಮಧ್ಯಸ್ಥಿಕೆ ವಹಿಸಿ ಸಾಲ ನೀಡಬೇಡಿ, ಶತ್ರುಗಳ ಬಾಧೆ ಕಾಡಲಿದೆ, ಪ್ರೇಮಿಗಳ ಮನಸ್ಸಿಗೆ ಬೇಸರ, ವ್ಯಾಪಾರಿಗಳಿಗೆ ವ್ಯಾಪಾರದಲ್ಲಿ ಕೊಂಚ ತೊಡಕು, ಅಜೀರ್ಣ ಸಮಸ್ಯೆ ಕಾಡಲಿದೆ, ಚೀಟಿ ವ್ಯವಹಾರದಲ್ಲಿ ಧನ ನಷ್ಟ, ಪ್ರಯಾಣಿಸುವುದು ಬೇಡ, ಆತ್ಮೀಯರು ದೂರವಾಗಲಿದ್ದಾರೆ, ನಿಮಗೆ ಪ್ರತಿಭೆ ಶಕ್ತಿ ಇದೆ ಸ್ವತಂತ್ರ ಪ್ರಯತ್ನದಿಂದ ಉದ್ಯೋಗ ಪಡೆಯಿರಿ, ಕೃಷಿಕರಿಗೆ ಧನಲಾಭ, ನಂಬಿರುವ ಸ್ತ್ರೀಯಿಂದ ಲಾಭ, ನರದೌರ್ಬಲ್ಯ ಮತ್ತೆ ಕಾಡುವುದು, ನಂಬಿರುವ ಸ್ತ್ರೀ-ಪುರುಷ ದಿಂದ ಮನಸ್ಸಿಗೆ ಸಮಾಧಾನ ತರಲಿದೆ, ಹಣ ಹೂಡಿಕೆ ಮಾಡಬಹುದು, ರೆವಿನ್ಯೂ ಇಲಾಖೆಯಲ್ಲಿನ ಉದ್ಯೋಗಿಗಳು ಜಾಗ್ರತೆಯಿಂದ ಕರ್ತವ್ಯ ನಿರ್ವಹಿಸಿ, ಹೆಣ್ಣು ಮಕ್ಕಳಿಗೆ ಹೊಟ್ಟೆ ಭಾಗದಲ್ಲಿ ನೋವು ಸಾಧ್ಯತೆ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

 

ಧನಸ್ಸು ರಾಶಿ:ನಿಮ್ಮ ಮನೆಗಳಿಗೆ ಬಾಡಿಗೆದಾರರು ಬರುವ ಸಂಭವ, ಈ ರಾಶಿಯವರಿಗೆ ಯಾವುದೇ ಋಣಾತ್ಮಕ ಎಫೆಕ್ಟಿವ್ ಆಗುವುದಿಲ್ಲ, ಆರೋಗ್ಯದ ಬಗ್ಗೆ ಜಾಗ್ರತೆ ವಹಿಸಿ, ಪಾಲುದಾರಿಕೆ ಬಿಜಿನೆಸ್ನಲ್ಲಿ ಹಣಕಾಸಿನ ಬಗ್ಗೆ ಜಾಗ್ರತೆ ಇರಲಿ, ಕೆಲಸದ ಸ್ಥಳದಲ್ಲಿ ಹಣ ಸ್ವೀಕರಿಸುವಾಗ ಜಾಗೃತಿ ವಹಿಸಿ, ಹೊಸ ಉದ್ಯಮ ಪ್ರಾರಂಭಿಸುವುದು ಸದ್ಯಕ್ಕೆ ಬೇಡ, ಶುಭ ಮಂಗಳ ಕಾರ್ಯ ಮುಂದೂಡುವುದು ಒಳಿತು, ಉದ್ಯೋಗ ಬದಲಾವಣೆ ಬೇಡ, ತಂತ್ರಜ್ಞಾನ ಪದವಿ ಪಡೆದವರು ಕೌಶಲ್ಯ ತರಬೇತಿ ಕಲಿಯಲು ಮರೆಯದಿರಿ, ಹೊಸ ನಿರ್ಧಾರಗಳು ಬೇಡ, ಪ್ರೇಮಿಗಳ ಮದುವೆ ಹಿರಿಯರ ವಿರೋಧ, ದಾಂಪತ್ಯದಲ್ಲಿ ಕಲಹ, ಸಹೋದರ ಸಹೋದರಿಯರ ಮಧ್ಯೆ ಮನಸ್ತಾಪ, ಆಸ್ತಿಗಾಗಿ ಹೋರಾಟ, ಪಿತ್ರಾರ್ಜಿತ ಆಸ್ತಿಯಲ್ಲಿ ಗೊಂದಲ, ನಿಮ್ಮ ನಿರ್ಧಾರಗಳು ಬಹಿರಂಗ ಪಡಿಸಬೇಡಿ, ಹಣಕಾಸಿನ ವಿಚಾರಕ್ಕಾಗಿ ಯಾರಿಗೂ ಜಾಮೀನು ನೀಡಬೇಡಿ, ಉದ್ಯೋಗಿಗಳಿಗೆ ಮೇಲಾಧಿಕಾರಿ ಕಿರುಕುಳ ಸಂಭವ, ವರ್ಗಾವಣೆ ಅತಂತ್ರ, ಪ್ರಮೋಷನ್ ಸಣ್ಣ ವಿಚಾರಕ್ಕಾಗಿ ತಡೆ,

ಮಕರ ರಾಶಿ: ಮಾತಾಪಿತೃ ಮತ್ತು ಮಕ್ಕಳ ಆರೋಗ್ಯ ಬಗ್ಗೆ ಕಾಳಜಿ ಅಗತ್ಯ, ಕೋರ್ಟ್ ಕಚೇರಿ ವಿವಾದಗಳಿಂದ ಸ್ವಲ್ಪಮಟ್ಟಿನ ಹಿನ್ನಡೆ ಉಂಟಾಗುವ ಸಾಧ್ಯತೆ, ಉದ್ಯಮ ಸ್ಥಾಪನೆ ಕುರಿತು ಚಿಂತನೆ,
ಗುಪ್ತ ಕಾಯಿಲೆಗಳಿಂದ ನರಳಾಟ, ಭೂಮಿ ಮತ್ತು ಮನೆಯ ವಿಷಯದಲ್ಲಿ ಅನುಕೂಲ, ಉದ್ಯಮದಾರರರಿಗೆ ಹಣಕಾಸಿನಲ್ಲಿ ಪ್ರಗತಿ ಹಾಗೂ ಧನಲಾಭ, ಸ್ತ್ರೀ ವರ್ಗದಿಂದ ಸಹಕಾರ, ಆರೋಗ್ಯದಲ್ಲಿ ಚೇತರಿಕೆ, ಉದ್ಯೋಗದಲ್ಲಿ ಬಡ್ತಿ, ಎಲ್ಲಾ ವ್ಯಾಪಾರಸ್ಥರಿಗೆ ವ್ಯವಹಾರದಲ್ಲಿ ಪ್ರಗತಿ, ಅಧಿಕಾರಿ ವರ್ಗದವರಿಂದ ಕಿರಿಕಿರಿ, ಮಗಳ ಕುಟುಂಬದಲ್ಲಿ ಗಣನೀಯ ಸುಧಾರಣೆ, ವಿವಾಹಯೋಗ, ಸಂತಾನಯೋಗ, ವ್ಯಾಪಾರ-ವ್ಯವಹಾರದಲ್ಲಿ ಪ್ರಗತಿ,
ರಸಗೊಬ್ಬರ ಕೃಷಿ ಉಪಕರಣಗಳ ವ್ಯಾಪಾರಸ್ಥರಿಗೆ ಧನಲಾಭ, ಆರೋಗ್ಯ ಇಲಾಖೆ ನೌಕರರಿಗೆ ಬಿಡುವಿಲ್ಲದ ಕೆಲಸದ ಒತ್ತಡ, ಸ್ವಯಂ ಉದ್ಯೋಗ ವ್ಯವಹಾರಗಳಲ್ಲಿ ಚೇತರಿಕೆ, ನಿಮ್ಮ ಪ್ರಯತ್ನದಲ್ಲಿದ್ದ ಲಾಭವಾಗುವ ಸಾಧ್ಯತೆ,ತಪ್ಪು ತೀರ್ಮಾನಗಳಿಂದ ಪ್ರೇಮಿಗಳಲ್ಲಿ ವೈಮನಸ್ಸು ಉಂಟಾಗುವ ಸಾಧ್ಯತೆ, ನಿರ್ಮಾಣ ಬೋರ್ವೆಲ್ ನಿರ್ಮಾಣ ಕೆಲಸಗಳನ್ನು ತೆಗೆದುಕೊಳ್ಳುವ ಸಾಧ್ಯತೆ, ದಂಪತಿಗಳಿಗೆ ಕುಟುಂಬದಲ್ಲಿ ಕಿರಿ-ಕಿರಿ ಸಂಭವ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

 

ಕುಂಭ ರಾಶಿ: ಜೀವನವೇ ವಿರಹ, ಒಂಟಿ ಬದುಕು, ಮನದಲ್ಲಿ ಜಿಗುಪ್ಸೆ ಕಾಡಲಿದೆ,ಮಹಿಳೆಯರು ಮನೆಯಲ್ಲಿ ಕೆಲಸ ಮಾಡುವಾಗ ಜಾಗ್ರತೆವಹಿಸಿ. ಹಣ ಹೂಡಿಕೆ ಯಿಂದ ನಿಮಗೆ ಲಾಭ. ಮಹಿಳೆಯರು ಸಹೋದರರಿಂದ ಪ್ರಯೋಜನ ಪಡೆಯಬಹುದು. ಸಂಗಾತಿ ಜೊತೆ ಕೆಲವು ಭಿನ್ನಾಭಿಪ್ರಾಯ ಬರಬಹುದು, ನಿಮ್ಮ ಸಂಗಾತಿಗೆ ನಿಮ್ಮ ಉದ್ಯೋಗ ಮತ್ತು ಆದಾಯದ ಬಗ್ಗೆ ಮಾಹಿತಿ ನೀಡುವಿರಿ. ನಾಟಕ ಕಲಾವಿದರು, ಚಲನಚಿತ್ರ ಕಲಾವಿದರು, ಸಂಗೀತ, ಹಿನ್ನೆಲೆ ಗಾಯಕರಿಗೆ ಬೇಡಿಕೆ ಹೆಚ್ಚಾಗಲಿದೆ, ಪ್ರತಿಭಾನ್ವಿತ ಕಲಾವಿದರಿಗೆ ಪ್ರತಿಭಾ ಪುರಸ್ಕಾರ ದೊರೆಯಲಿದೆ. ನೀವು ಉದ್ಯೋಗದ ಭರವಸೆಯ ಮಾಯಾಜಾಲದಲ್ಲಿದ್ದೀರಿ. ಆರ್ಥಿಕ ತಜ್ಞರ ಸಲಹೆ ಪಡೆಯದೆ ಹಣಹೂಡಿಕೆ ಮಾಡಿದಲ್ಲಿ ಆರ್ಥಿಕ ನಷ್ಟದ ಸಾಧ್ಯತೆ ಇದೆ. ಉದ್ಯೋಗದಲ್ಲಿ ಚೈತನ್ಯ ಹೊಂದಿರುತ್ತೀರಿ. ಜನಪ್ರತಿನಿಧಿಗಳು ಜನರ ಭೇಟಿಯಾಗುವ ಸಂಭವ. ಮಾನಸಿಕ ಖಿನ್ನತೆ ಉಳ್ಳವರು ಒಂಟಿಯಾಗಿ ಸಮಯವನ್ನು ಕಳೆಯಲು ಇಷ್ಟಪಡುತ್ತಾರೆ. ನಿಮ್ಮ ಮನೆ ಮತ್ತು ಸುತ್ತಮುತ್ತಲಿನ ಪರ್ಯಾವರಣ ಸ್ವಚ್ಛತೆ ಮಾಡಲು ಬಯಸುವಿರಿ. ನಿಮ್ಮ ಸಂಗಾತಿ ಮೂಡ್ ಆಫ್ ಆದಾಗ ಶಾಂತವಾಗಿ ಬಿಡಿ. ಸ್ನೇಹಿತನಿಗೆ ಧನಸಹಾಯ ಮಾಡುವಿರಿ. ಕಿರಾಣಿ, ಸಿದ್ಧ ಉಡುಪು, ಪ್ಲೇವುಡ್, ಬ್ಯೂಟಿ ಪಾರ್ಲರ್, ಸ್ಟೇಷನರಿ ,ಹಾರ್ಡ್ವೇರ್ ವ್ಯಾಪಾರಸ್ಥರಿಗೆ ಆರ್ಥಿಕ ಧನ ಲಾಭವಾಗಲಿದೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಮೀನ ರಾಶಿ: ಜೀವನವೇ ವಿರಹ, ಒಂಟಿ ಬದುಕು, ಮನದಲ್ಲಿ ಜಿಗುಪ್ಸೆ ಕಾಡಲಿದೆ,ಮಹಿಳೆಯರು ಮನೆಯಲ್ಲಿ ಕೆಲಸ ಮಾಡುವಾಗ ಜಾಗ್ರತೆವಹಿಸಿ. ಹಣ ಹೂಡಿಕೆ ಯಿಂದ ನಿಮಗೆ ಲಾಭ. ಮಹಿಳೆಯರು ಸಹೋದರರಿಂದ ಪ್ರಯೋಜನ ಪಡೆಯಬಹುದು. ಸಂಗಾತಿ ಜೊತೆ ಕೆಲವು ಭಿನ್ನಾಭಿಪ್ರಾಯ ಬರಬಹುದು, ನಿಮ್ಮ ಸಂಗಾತಿಗೆ ನಿಮ್ಮ ಉದ್ಯೋಗ ಮತ್ತು ಆದಾಯದ ಬಗ್ಗೆ ಮಾಹಿತಿ ನೀಡುವಿರಿ. ನಾಟಕ ಕಲಾವಿದರು, ಚಲನಚಿತ್ರ ಕಲಾವಿದರು, ಸಂಗೀತ, ಹಿನ್ನೆಲೆ ಗಾಯಕರಿಗೆ ಬೇಡಿಕೆ ಹೆಚ್ಚಾಗಲಿದೆ, ಪ್ರತಿಭಾನ್ವಿತ ಕಲಾವಿದರಿಗೆ ಪ್ರತಿಭಾ ಪುರಸ್ಕಾರ ದೊರೆಯಲಿದೆ. ನೀವು ಉದ್ಯೋಗದ ಭರವಸೆಯ ಮಾಯಾಜಾಲದಲ್ಲಿದ್ದೀರಿ. ಆರ್ಥಿಕ ತಜ್ಞರ ಸಲಹೆ ಪಡೆಯದೆ ಹಣಹೂಡಿಕೆ ಮಾಡಿದಲ್ಲಿ ಆರ್ಥಿಕ ನಷ್ಟದ ಸಾಧ್ಯತೆ ಇದೆ. ಉದ್ಯೋಗದಲ್ಲಿ ಚೈತನ್ಯ ಹೊಂದಿರುತ್ತೀರಿ. ಜನಪ್ರತಿನಿಧಿಗಳು ಜನರ ಭೇಟಿಯಾಗುವ ಸಂಭವ. ಮಾನಸಿಕ ಖಿನ್ನತೆ ಉಳ್ಳವರು ಒಂಟಿಯಾಗಿ ಸಮಯವನ್ನು ಕಳೆಯಲು ಇಷ್ಟಪಡುತ್ತಾರೆ. ನಿಮ್ಮ ಮನೆ ಮತ್ತು ಸುತ್ತಮುತ್ತಲಿನ ಪರ್ಯಾವರಣ ಸ್ವಚ್ಛತೆ ಮಾಡಲು ಬಯಸುವಿರಿ. ನಿಮ್ಮ ಸಂಗಾತಿ ಮೂಡ್ ಆಫ್ ಆದಾಗ ಶಾಂತವಾಗಿ ಬಿಡಿ. ಸ್ನೇಹಿತನಿಗೆ ಧನಸಹಾಯ ಮಾಡುವಿರಿ. ಕಿರಾಣಿ, ಸಿದ್ಧ ಉಡುಪು, ಪ್ಲೇವುಡ್, ಬ್ಯೂಟಿ ಪಾರ್ಲರ್, ಸ್ಟೇಷನರಿ ,ಹಾರ್ಡ್ವೇರ್ ವ್ಯಾಪಾರಸ್ಥರಿಗೆ ಆರ್ಥಿಕ ಧನ ಲಾಭವಾಗಲಿದೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top