Connect with us

Dvgsuddi Kannada | online news portal | Kannada news online

ಗುರುವಾರ ರಾಶಿ ಭವಿಷ್ಯ-ಜನವರಿ-6,2022

somashekara

ಪ್ರಮುಖ ಸುದ್ದಿ

ಗುರುವಾರ ರಾಶಿ ಭವಿಷ್ಯ-ಜನವರಿ-6,2022

  • ಈ ಪಂಚ ರಾಶಿಯವರಿಗೆ ಎಂತಹ ಲೈಫ್ ಪಾರ್ಟ್ನರ್ ಸಿಗುವವರು..
    ಈ ಕೆಲವು ರಾಶಿಯವರಿಗೆ ಎಲ್ಲಾ ಸಂಪತ್ತಿದ್ದು, ಕುಟುಂಬದಲ್ಲಿ ನೆಮ್ಮದಿ ಇರೋದಿಲ್ಲ …
  • ಗುರುವಾರ ರಾಶಿ ಭವಿಷ್ಯ-ಜನವರಿ-6,2022
  • ಸೂರ್ಯೋದಯ:06:48amಸೂರ್ಯಾಸ್: 05:56pm
  • ಸ್ವಸ್ತಿ ಶ್ರೀ ಮನೃಪ ಶಾಲಿವಾಹನ ಶಕೆ1943, ಸಂವತ್2077,
    ಪ್ಲವ ನಾಮ ಸಂವತ್ಸರ
    ಪುಷ್ಯ ಮಾಸ, ಹೇಮಂತ ಋತು, ಶುಕ್ಲ ಪಕ್ಷ, ಉತ್ತರಾಯಣ
  • ತಿಥಿ: ಚೌತಿ 12:29ವರೆಗೂ, ನಂತರ ತಿಥಿ ಪಂಚಮೀ ಆರಂಭ
    ನಕ್ಷತ್ರ: ಧನಿಷ್ಠ ನಕ್ಷತ್ರ
    ಯೋಗ: ಸಿದ್ಧಿ 03:25pmವರೆಗೂ
    ಕರಣ: ವಿಷ್ಟಿ 12:29pm ವರೆಗೂ ,
    ಬವ 11:43pm ವರೆಗೂ
  • ರಾಹು ಕಾಲ: 01:30 ನಿಂದ03:00 ವರೆಗೂ
    ಯಮಗಂಡ:06:00ನಿಂದ07:30 ವರೆಗೂ
    ಗುಳಿಕ ಕಾಲ: 09:00ನಿಂದ 10:30 ವರೆಗೂ
  • ಅಮೃತಕಾಲ: 11:24pm ನಿಂದ 12:56am ದಿನಪೂರ್ತಿ
    ಅಭಿಜಿತ್ ಮುಹುರ್ತ: 12:00 pm ನಿಂದ 12:44pm ವರೆಗೂ
  • ಸೋಮಶೇಖರ್B.Sc
    ವಂಶಪಾರಂಪರಿತ ಜ್ಯೋತಿಷ್ಯರು, ವಾಸ್ತುಶಾಸ್ತ್ರ ಹಾಗೂ ಸಂಖ್ಯಾಶಾಸ್ತ್ರ ಪರಿಣಿತರು.
    Mob.93534 88403

ಮೇಷ ರಾಶಿ:
ಇಂದು ನೀವು ಅನಿರೀಕ್ಷಿತ ಲಾಭವನ್ನು ಮತ್ತು ಬರಬೇಕಾಗಿದ್ದ ಹಣ ನಿಮ್ಮ ಕೈಸೇರಬಹುದು.ಪ್ರೀತಿ-ಪ್ರೇಮ ಮದುವೆ ಪ್ರಸ್ತಾಪ ಆದರೆ ವಿರೋಧ. ದ್ವೇಷ, ಸಿಟ್ಟು ಬೇಡವೇ ಬೇಡ. ಪ್ರಮುಖ ಕೆಲಸಗಳು ಸಂಪನ್ನವಾಗಲಿವೆ. ಬಹಳ ಕಾಲದಿಂದ ಯಾರಿಗೂ ಹೇಳದ ಹಲವು ವಿಚಾರಗಳ ಬಗ್ಗೆ ಬಾಯಿ ಬಿಡುತ್ತೀರಿ. ಮಕ್ಕಳ ಮದುವೆ ಪ್ರಸ್ತಾಪ. ವ್ಯವಹಾರದಲ್ಲಿ ಪ್ರಗತಿಗೆ ನೀವು ಈ ದಿನ ಅವಕಾಶಗಳನ್ನು ಪಡೆಯುತ್ತೀರಿ. ಸಂತಾನ ಯೋಗ. ಪಾಲುದಾರಿಕೆಯಲ್ಲಿ ಹೊಸ ಉದ್ಯಮ ಪ್ರಾರಂಭದ ಚಿಂತನೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

 

ವೃಷಭ ರಾಶಿ:
ಕಾಯಕವೇ ಕೈಲಾಸ ಎಂದು ತಾವು ಭಾವಿಸಿದ್ದೀರಿ ಇದರಿಂದ ತುಂಬಾ ಪ್ರಯೋಜನವಾಗುವುದು. ಹೆಚ್ಚು ಕೆಲಸದಿಂದ ಆರೋಗ್ಯದಲ್ಲಿ ಏರುಪೇರು ನಿಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ.ಅನಗತ್ಯ ಕೆಲಸಗಳಿಗೆ ಪ್ರಯತ್ನ ಮಾಡಬೇಡಿ. ಕುಟುಂಬದೊಂದಿಗೆ ವಿರೋಧ ತಾವು ಏಕಾಂಗಿ. ಈ ದಿನ ಜಾಗರೂಕತೆಯಿಂದ ವರ್ತಿಸಿ. ಅಜಾಗರೂಕತೆಯು ಗಂಭೀರ ಸಮಸ್ಯೆಗಳಿಗೆ ಕಾಣಲಿದೆ. ದುಡುಕಿನ ನಿರ್ಧಾರ ಬೇಡ. ಮಕ್ಕಳ ಮದುವೆಗೆ ಅಡತಡೆ. ವಿಚ್ಛೇದನದ ಹೆಣ್ಣುಮಕ್ಕಳಿಗೆ ಮರುಮದುವೆ ಭಾಗ್ಯ. ಪ್ರೇಮಿಗಳಿಬ್ಬರಲ್ಲಿ ಮನಸ್ತಾಪ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಮಿಥುನ ರಾಶಿ:
ಹಿತೈಷಿಗಳ ಬಗ್ಗೆ ಎಚ್ಚರ ವಹಿಸಿ. ಒಂದೆಡೆ ಮನಸ್ಸಿನಲ್ಲಿ ದುಃಖವಿದ್ದರೂ, ಮತ್ತೊಂದೆಡೆ ಭವಿಷ್ಯದ ಕಾರ್ಯತಂತ್ರಗಳ ಬಗ್ಗೆ ಮನಸ್ಸು ಯೋಚಿಸುತ್ತದೆ. ದಾಂಪತ್ಯ ಜೀವನವೂ ಉತ್ತಮವಾಗಿರುತ್ತದೆ.ಹಣದ ವಿಚಾರದಲ್ಲಿ ಒಳ್ಳೆಯ ಫಲಿತಾಂಶ. ಸಮಯವು ನಿಮ್ಮ ಕಡೆಗಿದ್ದು ಶೀಘ್ರದಲ್ಲೇ ಹೊಸ ಯೋಜನೆಗಳನ್ನು ಕಾರ್ಯಗತಗೊಳಿಸುವಿರಿ. ಈ ಸಮಯದಲ್ಲಿ ಮಾಡಿದ ಕೆಲಸದಲ್ಲಿ ಲಾಭವನ್ನು ಪಡೆಯುವಿರಿ. ಪಾಲುದಾರಿಕೆ ವ್ಯವಹಾರ ಉದ್ಯಮ ಬೇಡವೇ ಬೇಡ. ಮಕ್ಕಳ ಸಂತಾನದ ಸಮಸ್ಯೆ ಕಾಡಲಿದೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

 

ಕಟಕ ರಾಶಿ:
ಅದೃಷ್ಟವು ಶುಭಫಲ. ಕುಟುಂಬದಲ್ಲಿ ಶಾಂತಿ ಇರುತ್ತದೆ. ನಿಮ್ಮ ಸಂಗಾತಿಯಿಂದ ಅಪಾರ ಸಂತೋಷವನ್ನು ಪಡೆಯುವಿರಿ. ಈ ಹಿಂದೆ ಸ್ಥಗಿತಗೊಂಡ ಕೆಲಸಗಳನ್ನು ಈಗ ಪ್ರಾರಂಭಿಸುವ ಭಾಗ್ಯ.
ಅದೃಷ್ಟ ಭಾಗ್ಯ ಅರ್ಧಕ್ಕೆ ನಿಂತಿರುವ ಕಟ್ಟಡ ಪೂರ್ಣಗೊಳಿಸಿ. ಅನಗತ್ಯ ವಾದವಿವಾದದಿಂದ ಅಪಮಾನ ವಿರೋಧ. ಇಂದು ಯಾವುದೇ ಹೊಸ ಯೋಜನೆಯನ್ನು ಪ್ರಾರಂಭಿಸಬಹುದು. ಅಪೂರ್ಣಗೊಂಡ ಕೆಲಸವನ್ನು ಮಾಡಿ ಮುಗಿಸಿ. ಪತ್ನಿಯ ವಿರಸ. ಪತ್ನಿ ಆರೋಗ್ಯದಲ್ಲಿ ಏರುಪೇರು. ಜನರ ವಕ್ರದೃಷ್ಟಿ ತಡೆಗಟ್ಟಿ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

 

ಸಿಂಹ ರಾಶಿ :
ತುಂಬಾ ಕೋಪ ಮಾಡಿಕೊಳ್ಳುತ್ತೀರಿ. ಮೃಷ್ಟಾನ್ನ ಸೇವಿಸುವ ಯೋಗವಿದೆ. ಹೊಸದಾಗಿ ಅಂಗಡಿ ಪ್ರಾರಂಭಿಸುವ ಪ್ರಯತ್ನ. ಆರ್ಥಿಕ ನೆಮ್ಮದಿ ಕೂಡ ಸಿಗಲಿದೆ. ನೀವು ಮಾಡಿದ ಶ್ರಮಕ್ಕೆ ತಕ್ಕ ಪ್ರಯೋಜನವನ್ನು ಪಡೆಯುವಿರಿ. ಸಾಲ ತೀರಿಸುವ ಆಲೋಚನೆ ಬರುತ್ತದೆ ಅಥವಾ ಸಾಲ ತೀರಿಸುವ ಅತ್ಯುತ್ತಮ ಅವಕಾಶ ಲಭಿಸುತ್ತದೆ. ನಿಮ್ಮ ಸೋಮಾರಿತನ ಆಲಸ್ಯ ಇಡೀ ದಿನವನ್ನು ಹಾಳುಮಾಡುವ ಸಾಧ್ಯತೆ ಇದೆ. ಅನೇಕ ದಿನಗಳಿಂದ ಅನುಭವಿಸುತ್ತಿದ್ದ ಕಾಯಿಲೆ, ಮಾನಸಿಕ ತೊಂದರೆಗಳಿಂದ ಪರಿಹಾರ ಪಡೆಯುವಿರಿ. ಕೃಷಿಕರಿಗೆ ಉತ್ತಮ ಲಾಭಾಂಶ. ರಾಜಕಾರಣಿಗಳಿಗೆ ಉತ್ತಮ ಪ್ರತಿಕ್ರಿಯೆ ಸಿಗಲಿದೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

 

ಕನ್ಯಾ ರಾಶಿ:
ಧನಾತ್ಮಕ ಯೋಚಿಸಿ ಕೆಲಸ ಮಾಡಿ. ಗುಟ್ಟಾಗಿ ಏನೋ ಮಾಡಲು ಪ್ರಯತ್ನ ಮಾಡುತ್ತೀರಿ, ಯಶಸ್ಸು ಲಭ್ಯ. ನಿಮ್ಮ ನಡೆ-ನುಡಿ ಯೋಚನೆಗಳು ನಿಗೂಢ. ಕೆಲವು ಕೆಲಸಗಳು ನಿಷ್ಪ್ರಯೋಜಕ ಎಂದು ತಿಳಿದೂ ಮಾಡಬೇಕಾಗುತ್ತದೆ. ಕುಟುಂಬದಲ್ಲಿ ನೆಮ್ಮದಿಯ ವಾತಾವರಣವಿರುತ್ತದೆ, ನಿಮ್ಮ ಆರೋಗ್ಯದ ಬಗ್ಗೆ ಕಾಳಜಿ ವಹಿಸಿದರೆ ಎಲ್ಲವೂ ಸರಿಯಾಗಿರುತ್ತದೆ. ಮಾತಾಪಿತೃ ಆರೋಗ್ಯದ ಚಿಂತನೆ. ಅಳಿಯನ ನಡವಳಿಕೆಯಿಂದ ತುಂಬಾ ಬೇಸರ. ಮಗಳ ಸಂತಾನ ಹಾಗೂ ಭವಿಷ್ಯದ ಚಿಂತನೆ ಕಾಡಲಿದೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ತುಲಾ ರಾಶಿ:
ನಿಶ್ಚಿಂತೆಯಿಂದ ಕಾಲ ಕಳೆಯಿರಿ, ಇಲ್ಲದಿದ್ದರೆ ನೀವು ಕಾರಣವಿಲ್ಲದೇ ಕೆಲವು ವಿಷಯಗಳಲ್ಲಿ ಸಿಕ್ಕಿಹಾಕಿಕೊಳ್ಳುವ ಮೂಲಕ ಇತರರಿಗೆ ನೋವುಂಟು ಮಾಡುವಿರಿಎಂದೋ ನಿಮಗೆ ಉಂಟಾದ ಅವಮಾನ ನೆನಪಾಗಿ ಬಹಳ ದುಃಖ ಆಗಬಹುದು. ಆ ಯೋಚನೆ ಮಾಡದಿರಿ. ಮಕ್ಕಳ ಆರೋಗ್ಯ ಬಹಳ ದಿನಗಳ ನಂತರ ಸರಿಹೋಗುತ್ತದೆ. ಮಕ್ಕಳ ಕಂಕಣ ಬಲ ಕೂಡಿ ಬರಲಿದೆ. ಮನೆ ಕಟ್ಟುವ ಭಾಗ್ಯ ಪತ್ನಿಯ ಸಹಾಯದಿಂದ ಯಶಸ್ಸು. ಪಿತ್ರಾರ್ಜಿತ ಆಸ್ತಿ ವಿಚಾರದಲ್ಲಿ ಗೊಂದಲ ನಿವಾರಣೆ. ಸಹೋದರ ಸಹೋದರಿಯರ ರಾಜಿ ಮೂಲಕ ಸಮಸ್ಯೆ ಪರಿಹಾರ. ತುಂಬಾ ದಿನದಿಂದ ಬಾಕಿ ಇರುವ ಕೆಲಸ ಇತ್ಯರ್ಥ. ಲೇವಾದೇವಿ ಗಾರರಿಗೆ ಉತ್ತಮ ಲಾಭಾಂಶ. ಪ್ರೇಮಿಗಳಿಗೆ ಕಂಕಣಬಲ ಭಾಗ್ಯ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ವೃಶ್ಚಿಕ ರಾಶಿ:
ಕೆಲವು ಒಳ್ಳೆಯ ಸುದ್ದಿಗಳಿಂದ ಆರೋಗ್ಯದಲ್ಲಿ ವೃದ್ಧಿ. ಇದರಿಂದಾಗಿ ಮನಸ್ಸಿನಲ್ಲಿ ಸಂತೋಷ. ಸ್ನೇಹಿತರ ಸಹಕಾರ ಹಾಗೂ ಹಿರಿಯರ ಆಶೀರ್ವಾದದಿಂದ ಹೊಸ ಯೋಜನೆಗಳು ಪ್ರಾರಂಭ. ಹಣಕಾಸಿನ ವೆಚ್ಚಗಳು ಇಂದು ಹೆಚ್ಚಾಗಬಹುದು. ಪ್ರೀತಿಪಾತ್ರರೊಂದಿಗೆ, ಹಿರಿಯರೊಂದಿಗೆ ಮಾತನಾಡುವಾಗ ಎಚ್ಚರವಿರಲಿ. ಸಮಾಜ ಕಾರ್ಯಕರ್ತರಿಗೆ ರಾಜಕಾರಣಿಗಳಿಗೆ ಉತ್ತಮ ಪ್ರಶಂಸೆ. ದೇವದರ್ಶನ ಭಾಗ್ಯ. ನೀವು ಬೇರೆಯವರ ಮಕ್ಕಳ ಮದುವೆಗೆ ಮುಂದಾಳತ್ವ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಧನುಸ್ಸು ರಾಶಿ:
ನಿಮಗೆ ಶತ್ರುಗಳ ಕಾಟ ಜಾಸ್ತಿ ಇದೆ ಪೂಜಾ ಶಾಂತಿಯಿಂದ ತಡೆಗಟ್ಟಿಸಿ. ಸಮಯಕ್ಕೆ ಸರಿಯಾಗಿ ಪಾಲಕರ ಹಾಗೂ ಸ್ನೇಹಿತರ ಹಣದ ಸಹಾಯ ಸಿಗಲಿದೆ. ಚಾಡಿ ಮಾತುಗಳಿಂದ ನಿಮ್ಮ ಮೇಲೆ ಆರೋಪ ಬರಬಹುದು. ತಪ್ಪಿಸಿಕೊಳ್ಳುವುದು ಕಷ್ಟ. ನೀವು ತಪ್ಪು ಮಾಡಿಲ್ಲಎಂದು ನಿರೂಪಿಸಲು ತುಂಬಾ ಕಷ್ಟ.ಮಾಡುತ್ತಿರುವ ಕೆಲಸಗಳು ನಿಮಗೆ ತಿರುಗುಬಾಣವಾಗಬಹುದು. ನಿಮ್ಮ ಸಹಾಯಕ್ಕೆ ಯಾರು ಬರಲಾರರು. ತಿಳಿಯದ್ದನ್ನು ಗೊತ್ತಿಲ್ಲಎಂದರೆ ತಪ್ಪಿಲ್ಲ. ಅರ್ಥವಾಗದ ಬೆಳವಣಿಗೆಯ ಬಗ್ಗೆ ಕೇಳಿ ತಿಳಿದರೆ ನಷ್ಟವಿಲ್ಲ. ಇಂದು ನೀವು ನಿಮ್ಮ ಅಮೂಲ್ಯ ವಸ್ತುಗಳ ಬಗ್ಗೆ ಜಾಗರೂಕರಾಗಿರಿ, ಕಳೆದುಹೋಗುವ ಸಂಭವವಿದೆ. ಹಣಕಾಸಿನ ವ್ಯವಹಾರದ ಕಾಗದಪತ್ರ, ಜಮೀನಿಗೆ ಸಂಬಂಧಿಸಿದ ಕಾಗದ ಪತ್ರಗಳ ಬಗ್ಗೆ ಜಾಗೃತಿವಹಿಸಿ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಮಕರ ರಾಶಿ:
ನಿಮ್ಮ ಮುಂದೆ ನಾಟಕ ಮಾಡುವ ವಿರೋಧಿಗಳು ಹೆಚ್ಚಾಗುವುದು. ನಿಮ್ಮ ಮಾತಿನ ಶೈಲಿ ಬದಲಾಗಲಿದೆ. ನಿಮ್ಮ ಅಭಿಪ್ರಾಯಕ್ಕೆ ವಿರುದ್ಧ ಎನಿಸಿದ ವಾದವೊಂದನ್ನು ಹೇರಲಾಗುತ್ತದೆ. ಕಾಣದ ಕೈಗಳ ಯೋಚನೆಯಿಂದ ನಿಮಗೆ ತೊಂದರೆ.ಮಾನಸಿಕ ತೊಡಕುಗಳನ್ನು ತೊಡೆದುಹಾಕಲು ಹೊಸ ಶಕ್ತಿ ಉದ್ಭವ . ಸಂಗಾತಿಯೊಡನೆ ಮನಸ್ಸನ್ನು ಸಂತೋಷವಾಗಿರಿಸುತ್ತದೆ. ಕುಟುಂಬದಲ್ಲಿ ಸಂತೋಷದ ವಾತಾವರಣ ನೆಲೆಸುವುದು. ದಿನಸಿ ವ್ಯಾಪಾರಸ್ಥರಿಗೆ ಉತ್ತಮ ಲಾಭ. ಹೋಟೆಲ್ ಬೇಕರಿ ವ್ಯಾಪಾರದಲ್ಲಿ ಏರುಪೇರು.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಕುಂಭ ರಾಶಿ:
ನಿಮಗೆ ಮಿಶ್ರ ಫಲ ಉಂಟಾಗಲಿದೆ. ಏನೋ ಮಾಡಲು ಹೋಗಿ ಮುಜುಗರ. ಒಣ ಜಂಬದಿಂದ ತೊಂದರೆ. ವ್ಯಾಯಾಮದ ಮಹತ್ವ ತಿಳಿಯುತ್ತದೆ ಮತ್ತು ವ್ಯಾಯಾಮ ಶಾಲೆ ಶುರುಮಾಡಿ. ತಮಗೆ ಬೇಕಾದುದನ್ನು ತಮ್ಮಿಂದ ಸಹಾಯ ಪಡೆದುಕೊಳ್ಳುತ್ತಾರೆ ನಿಮ್ಮ ಕಷ್ಟ ಕೇಳುವುದಿಲ್ಲ ಎನ್ನುವ ಭಾವ ಕಾಡುತ್ತದೆ. ಯಾರು ಎಲ್ಲಿಗೆ ಕರೆದರೂ ಹೋಗದೆ ಮನೆಯಲ್ಲೇ ಇದ್ದರೆ ನಿಮಗೆ, ನಿಮ್ಮ ಕುಟುಂಬದವರಿಗೆ ಲಾಭ. ನಿಮ್ಮದು ಏಕಾಂಗಿತನ ಹೋರಾಟದ ಬದುಕು. ಮದುವೆ ವಿನಾಕಾರಣ ಮುಂದೂಡುವುದು. ಪ್ರೇಮಿಗಳು ನ್ಯಾಯಾಲಯ ಕಟ್ಟೆ ಹತ್ತುವ ಸಂಭವ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಮೀನ ರಾಶಿ:
ಬೆನ್ನು, ಸೊಂಟ ,ಮಂಡಿ ,ಕುತ್ತಿಗೆ ನೋವಿನಿಂದ ಬಳಲುತ್ತೀರಿ. ಅನಿವಾರ್ಯವಾಗಿ ವಿಶ್ರಾಂತಿ ಇದರಿಂದ ಆರ್ಥಿಕದಲ್ಲಿ ಏರುಪೇರು. ಮನೆ ವಾಸ್ತು ಬದಲಾವಣೆ ನೆಮ್ಮದಿ ನೀಡುತ್ತದೆ. ಸಾಲಕ್ಕಾಗಿ ನಿಮ್ಮ ಸ್ನೇಹಿತ ಬರುವ ಸಾಧ್ಯತೆ ಇದೆ. ಸಾಲಕ್ಕಿಂತ ಸಹಾಯ ಉತ್ತಮ. ನೀವು ಪ್ರಾರಂಭಿಸಿದ ಕೋಳಿ ಫಾರಂ, ಹೈನುಗಾರಿಕೆ, ಮೇಕೆ ಸಾಕಾಣಿಕೆ ಉದ್ಯಮದಲ್ಲಿ ಉತ್ತಮ ಧನಲಾಭ ಆಗುತ್ತದೆ. ಹೊಸ ಯೋಗ ಶಾಲೆ ಪ್ರಾರಂಭಿಸುವ ಸಾಧ್ಯತೆ ಇದೆ. ನಿಮ್ಮ ಮೇಲಧಿಕಾರಿ ಮತ್ತು ನಿಮಗೆ ಮಾತಿನ ಚಕಮಕಿ ನಡೆಯುವುದು. ಸಿಟ್ಟು ಬರಿಸಿದರೂ ಎದುರಾಡದೆ ಮೌನವಾಗಿರಿ. ಸ್ಥಾನಪಲ್ಲಟ ಸಾಧ್ಯತೆ. ವೇತನಕ್ಕೆ ಕಡಿವಾಣ. ನಿಮ್ಮ ಸಹೋದ್ಯೋಗಿಗಳ ಬಗ್ಗೆ ಜಾಗೃತಿ ವಹಿಸಿ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

  • rain22 rain22

    ಪ್ರಮುಖ ಸುದ್ದಿ

    ಮುಂದಿನ ತಿಂಗಳು ವಾಡಿಕೆಗಿಂತ ಅಧಿಕ ಮಳೆ ಮುನ್ಸೂಚನೆ

    By

    ಬೆಂಗಳೂರು: ಈ ಬಾರಿ ಮೇ, ಜೂನ್ ತಿಂಗಳಲ್ಲಿ ಮುಂಗಾರು ಮಳೆ (monsoon rain)  ನಿರೀಕ್ಷೆ ಮೀರಿ ಸುರಿದಿದೆ. ಇನ್ನೂ ಕೆಲ ಜಿಲ್ಲೆಯಲ್ಲಿ...

  • astrology today astrology today

    ಪ್ರಮುಖ ಸುದ್ದಿ

    ಶನಿವಾರದ ರಾಶಿ ಭವಿಷ್ಯ 28 ಜೂನ್ 2025

    By

    ಈ ರಾಶಿಯವರ ಉದ್ಯೋಗ ವ್ಯಾಪಾರ ವಹಿವಾಟಗಳಲ್ಲಿ ಭಾರಿ ನಷ್ಟ, ಈ ರಾಶಿಯವರ ಹಿತ ಶತ್ರುಗಳನ್ನು ನಿಯಂತ್ರಿಸುವುದೇ ಕಷ್ಟ, ಶನಿವಾರದ ರಾಶಿ ಭವಿಷ್ಯ...

  • astrology today astrology today

    ಪ್ರಮುಖ ಸುದ್ದಿ

    ಗುರುವಾರದ ರಾಶಿ ಭವಿಷ್ಯ 26 ಜೂನ್ 2025

    By

    ಈ ರಾಶಿಯವರಿಗೆ ನಂಬಿದವರು ದೂರ ಆಗುತ್ತಾರೆ, ಈ ರಾಶಿಯವರ ಮದುವೆ ವಿಳಂಬ ಎಂಬ ಏಕೆ? ಗುರುವಾರದ ರಾಶಿ ಭವಿಷ್ಯ 26 ಜೂನ್...

  • images 11 images 11

    ಪ್ರಮುಖ ಸುದ್ದಿ

    ಗಜಕೇಸರಿ ಯೋಗ ಮಾಹಿತಿ

    By

    ಸೋಮಶೇಖರ್B.Sc ವಂಶಪಾರಂಪರಿಕ ಜ್ಯೋತಿಷ್ಯಶಾಸ್ತ್ರ, ವಾಸ್ತುಶಾಸ್ತ್ರ ಹಾಗೂ ಸಂಖ್ಯಾಶಾಸ್ತ್ರಪ್ರವೀಣರು. Mob.93534 88403 ವ್ಯಕ್ತಿಯ ಜನ್ಮ ಕುಂಡಲಿಯನ್ನು ನೋಡಿ ಯೋಗಗಳನ್ನು ನೋಡಬಹುದು. ಅದರಲ್ಲಿ ಒಂದು...

  • astrology today astrology today

    ಪ್ರಮುಖ ಸುದ್ದಿ

    ಮಂಗಳವಾರದ ರಾಶಿ ಭವಿಷ್ಯ 24 ಜೂನ್ 2025

    By

    ಈ ರಾಶಿಯ ವಿಚ್ಛೇದನ ಪಡೆದ ಪತಿ ಪತ್ನಿ ಮತ್ತೆ ಸೇರೋ ಬಯಕೆ, ಈ ರಾಶಿಯ ಮಾಜಿ ಸಂಗಾತಿ ಹಠಾತ್ ಭೇಟಿಯಾಗುವರು, ಮಂಗಳವಾರದ...

To Top