Connect with us

Dvgsuddi Kannada | online news portal | Kannada news online

ಶುಕ್ರವಾರ ರಾಶಿ ಭವಿಷ್ಯ-ಮಾರ್ಚ್-11,2022

ಪ್ರಮುಖ ಸುದ್ದಿ

ಶುಕ್ರವಾರ ರಾಶಿ ಭವಿಷ್ಯ-ಮಾರ್ಚ್-11,2022

  • ಈ ರಾಶಿಯವರು ನಿಮ್ಮ ಜಾಣ್ಮೆ ತೋರಿಸಲು ಉತ್ತಮ ಸಮಯ!
    ಈ ರಾಶಿಯವರಿಗೆ ಪ್ರಯತ್ನಕ್ಕೆ ತಕ್ಕ ಪ್ರತಿಫಲ!
    ಈ ರಾಶಿಯ ಅಂತರ್ಜಾತಿ ವಿವಾಹ ಕಾರ್ಯ ನೆರವೇರುವುದು!
  • ಶುಕ್ರವಾರ ರಾಶಿ ಭವಿಷ್ಯ-ಮಾರ್ಚ್-11,2022
  • ಸೂರ್ಯೋದಯ: 06:27am, ಸೂರ್ಯಸ್ತ: 06:25pm
  • ಪ್ಲವ ನಾಮ ಸಂವತ್ಸರ
    ಫಾಲ್ಗುಣ ಮಾಸ, ಶಿಶಿರ ಋತು, ಶುಕ್ಲ ಪಕ್ಷ, ಉತ್ತರಾಯಣ
  • ಸ್ವಸ್ತಿ ಶ್ರೀ ಮನೃಪ ಶಾಲಿವಾಹನ ಶಕೆ1943, ಸಂವತ್2077,
    ತಿಥಿ: ನವಮೀ ಪೂರ್ಣ ರಾತ್ರಿ ವರೆಗೂ
    ನಕ್ಷತ್ರ: ಮಾರ್ಗಶಿರ 02:36pm ವರೆಗೂ , ಆರಿದ್ರ
    ಯೋಗ: ಆಯುಷ್ಮಾನ್ 03:11am
    ಕರಣ: ಬಾಲವ 06:52pm ವರೆಗೂ , ಕೌಲವ
  • ರಾಹು ಕಾಲ: 10:30 ನಿಂದ 12:00 ವರೆಗೂ
    ಯಮಗಂಡ: 03:00 ನಿಂದ 04:30 ವರೆಗೂ
    ಗುಳಿಕ ಕಾಲ: 07:30 ನಿಂದ 09:00 ವರೆಗೂ
  • ಅಮೃತಕಾಲ: 06:18am, ಮಾರ್ಚ್ 12 ನಿಂದ 08:06am, ಮಾರ್ಚ್ 12 ವರೆಗೂ
    ಅಭಿಜಿತ್ ಮುಹುರ್ತ: 12:02pm ನಿಂದ 12:50pm ವರೆಗೂ

ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಮೇಷ:ಈ ದಿನ ನಿಮಗೆ ವ್ಯಾಪಾರದಲ್ಲಿ ಪ್ರಗತಿ. ಧನ ಲಾಭ ಆಗಲಿದೆ, ಮಾನಸಿಕ ನೆಮ್ಮದಿ.ಉದ್ಯೋಗದಲ್ಲಿ ಬಡ್ತಿ. ಶತ್ರುಗಳ ಬಾಧೆ.ದಾನ-ಧರ್ಮದಲ್ಲಿ ಆಸಕ್ತಿ ಹೆಚ್ಚಾಗಲಿದೆ.ವ್ಯಾಪಾರಿ ವರ್ಗದವರುತಮ್ಮವ್ಯವಹಾರದಲ್ಲಿ ಹೆಚ್ಚಿನ ಸ್ಪರ್ಧೆ ಎದುರಿಸಬೇಕಾಗುತ್ತದೆ. ಧನಾದಾಯ ಉತ್ತಮವಿದ್ದರೂ ಖರ್ಚುವೆಚ್ಚಗಳು ನಿಲ್ಲುವುದಿಲ್ಲ. ಹಿತೈಷಿಗಳ ಸಹಕಾರವು ಮನಸ್ಸಿಗೆ ನೆಮ್ಮದಿ ತರಲಿದೆ. ಅದೃಷ್ಟದ ದೃಷ್ಟಿಯಿಂದ ಇಂದು ಉತ್ತಮ ದಿನವಾಗಲಿದೆ. ದೇಹದಲ್ಲಿ ಯಾವುದೇ ಸಮಸ್ಯೆ ಇದ್ದರೆ, ಅದು ಇಂದು ಸುಧಾರಿಸುತ್ತದೆ.
ಪ್ರಯತ್ನಬಲದಲ್ಲೇ ಕಾರ್ಯಸಾಧನೆಯಾಗಲಿದೆ. ಕಾರ್ಯರಂಗದಲ್ಲಿ ಹಿತಶತ್ರುಗಳು ಹಿನ್ನಡೆ ತರಬಹುದು. ನಿಮ್ಮ ಪ್ರಯತ್ನಬಲ ಮುನ್ನಡೆಗೆ ಸಾಧಕವಾಗುತ್ತದೆ. ಅನ್ಯರ ಮಾತು ಅನವಶ್ಯಕವಾಗಿ ಬೇಸರ ತರಿಸಲಿದೆ. ಕೆಲಸಗಳಿಗೆ ಸಂಬಂಧಿಸಿದಂತೆ ನಗರದ ಹೊರಗೆಪ್ರಯಾಣಿಸಬೇಕಾಗಬಹುದು.ನೀವು ಹೆಂಡತಿಯ ಕಡೆಯಿಂದ ಸಂಪೂರ್ಣ ಬೆಂಬಲವನ್ನು ಪಡೆಯುತ್ತೀರಿ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

 

ವೃಷಭ:
ವಿಲಾಸಿ ವಸ್ತುಗಳು, ವಸ್ತ್ರ , ಒಡವೆಗಳ ಖರೀದಿಯಿಂದ ಗೃಹಿಣಿಗೆ ಸಂಭ್ರಮ ದೊರೆಯಲಿದೆ. ಸದ್ಯಕ್ಕೆ ದೂರ ಸಂಚಾರ ಉತ್ತಮವಲ್ಲ. ನಿಮ್ಮ ಅಭಿವೃದ್ಧಿಗೆ ಹಿತಶತ್ರುಗಳು ಅಸೂಯೆ ಪಡುವರು. ಆದಾಯವನ್ನು ಹೆಚ ವೈದಿಕರಿಂದ ಬರಬಹುದು. ಉಪಕಾರ ಮತ್ತು ದಾನ ಪ್ರಜ್ಞೆ ನಿಮ್ಮಲ್ಲಿ ಹೆಚ್ಚಾಗುತ್ತದೆ. ಧಾರ್ಮಿಕ ಕಾರ್ಯಕ್ರಮಗಳಲ್ಲಿ ನೀವು ಹೆಚ್ಚು ಹೆಚ್ಚು ಸಮಯವನ್ನು ಕಳೆಯುತ್ತೀರಿ
ಇಂದು ಋಣ ಬಾಧೆ ಕಡಿಮೆ ಆಗಲಿದೆ, ಅಧಿಕವಾದ ಖರ್ಚು, ಆರೋಗ್ಯದಲ್ಲಿ ಏರುಪೇರು, ಪಾಪ ಬುದ್ಧಿ, ದ್ರವ್ಯ ನಾಶ, ಅತಿಯಾದ ಕೋಪ, ದುಃಖದಾಯ ಪ್ರಸಂಗ ಬರಬಹುದು ಎಲ್ಲದಕ್ಕೂ ಸಿದ್ದರಾಗಿ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಮಿಥುನ:
ವೃತ್ತಿರಂಗದಲ್ಲಿಇತರರೊಂದಿಗೆ ಹೊಂದಾಣಿಕೆಯ ಕೊರತೆ ಕಾಣಿಸಬಹುದು. ತಾಳ್ಮೆ, ಸಮಾಧಾನವಿರಲಿ. ಕೆಲವೊಂದು ಸ್ಥಗಿತಗೊಂಡ ಕಾರ್ಯಗಳಿಗೆ ಚಾಲನೆ ದೊರಕಲಿದೆ. ವಿದ್ಯಾರ್ಥಿಗಳಿಗೆ ಜಯದ ನಿರೀಕ್ಷೆ ಆಶಾದಾಯಕವಾಗಲಿದೆ. ಯಾವುದೇ ಕಾರಣವಿಲ್ಲದೆ ಕುಟುಂಬದ ಅಸಹಕಾರವನ್ನು ಎದುರಿಸಬೇಕಾಗಬಹುದು.
ಇಂದು ನಿಮಗೆ ಮನಸ್ಸಿನಲ್ಲಿ ಭಯ ಭೀತಿ ನಿವಾರಣೆ, ಗುರುಗಳ ಭೇಟಿ ಸಾಧ್ಯತೆ, ಉತ್ತಮವಾದ ಬುದ್ಧಿಶಕ್ತಿ ಹೆಚ್ಚಾಗುತ್ತದೆ, ಸ್ಥಿರಾಸ್ತಿಯಿಂದ ನಷ್ಟ ಆಗುಬಹುದು ತಾಳ್ಮೆ ಮುಖ್ಯವಾಗಿರಲಿ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

 

ಕಟಕ:
ಹಂತಹಂತವಾಗಿ ಸಮಸ್ಯೆಗಳು ಕಡಿಮೆಯಾಗಲಿವೆ. ಕೆಲವೊಮ್ಮೆ ಅದೃಷ್ಟದ ಆಸರೆಯು ಗೋಚರಕ್ಕೆ ಬರಲಿದೆ. ಸಂಸಾರದಲ್ಲಿ ಹೊಂದಾಣಿಕೆಯು ಗಟ್ಟಿಯಾಗಿರಲಿ. ಆರ್ಥಿಕತೆ ನಿಮ್ಮನ್ನು ಹೊಂದಿಕೊಂಡು ಇರುತ್ತದೆ. ಆರೋಗ್ಯದ ಬಗ್ಗೆ ಗಮನ ಹರಿಸಿ. ಕೆಲಸದಲ್ಲಿ ಮಹತ್ವಾಕಾಂಕ್ಷೆಗಳನ್ನು ಪೂರೈಸುವ ದಿನವಿದೆ, ಆದ್ದರಿಂದ ಪ್ರಯತ್ನಿಸುತ್ತಲೇ ಇರಿ.ಇಂದು ನಿಮಗೆ ಸರ್ಕಾರಿ ಕೆಲಸ ಕಾರ್ಯಗಳಲ್ಲಿ ಪ್ರಗತಿ, ಶತ್ರುಗಳನ್ನು ಸದೆ ಬಡೆಯುವಿರಿ, ಧನ ಲಾಭ, ಉನ್ನತ ವಿದ್ಯಾಭ್ಯಾಸದಲ್ಲಿ ಮನ್ನಡೆ ಇದರಿಂದ ಸಂತಸದ ದಿನ ನಿಮ್ಮದಾಗಲಿದೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಸಿಂಹ:
ಮನಸ್ಸಿನ ನೆಮ್ಮದಿ ಕಡಿಮೆಯಾಗಲಿದೆ. ಆರೋಗ್ಯದ ವಿಚಾರವಾಗಿ ಆಗಾಗ ತಪಾಸಣೆ ಅಗತ್ಯವಿರುತ್ತದೆ. ಆರ್ಥಿಕ ಅಡಚಣೆಗಳಿಂದ ಪಾರಾಗಲು ಉತ್ತಮ ಆದಾಯದ ಮೂಲವನ್ನು ಕಂಡು ಕೊಳ್ಳಬೇಕಾಗುತ್ತದೆ. ಶುಭವಾರ್ತೆ ಕೇಳುವಿರಿ. ಇಂದು ಮನೆಯಲ್ಲಿ ಅಥವಾ ಕೆಲಸದ ಸ್ಥಳದಲ್ಲಿ ಎಲ್ಲೇ ಆಗಲಿ ಚಿಂತನಶೀಲವಾಗಿ ಮಾತನಾಡಬೇಕು ಎಂಬುದನ್ನು ನೆನಪಿನಲ್ಲಿಡಿ. ಇದರಿಂದ ವಿವಾದದ ಪರಿಸ್ಥಿತಿಯನ್ನು ಸಹ ನೀವು ತಪ್ಪಿಸುವಿರಿ.
ಇಂದು ಸ್ವಲ್ಪ ಕೆಲಸ ಕಾರ್ಯಗಳಲ್ಲಿ ವಿಘ್ನ, ಮಾತಿನ ಚಕಮಕಿ, ಮಾನಸಿಕ ವ್ಯಥೆ, ಇಲ್ಲ ಸಲ್ಲದ ತಕರಾರು, ಮಿತ್ರರಿಂದ ದ್ರೋಹ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಕನ್ಯಾ:
ಎಷ್ಟೇ ಜಾಗ್ರತೆ ವಹಿಸಿದರೂ ಹಿತಶತ್ರುಗಳ ಬಾಧೆ ಅನುಭವಕ್ಕೆ ಬರಲಿದೆ. ನಿಮ್ಮ ವಿಶ್ವಾಸ ದುರುಪಯೋಗವಾಗದಂತೆ ಎಚ್ಚರ ವಹಿಸಿ. ದೇವತಾ ಕಾರ್ಯಗಳು ಮನಸ್ಸಿಗೆ ನೆಮ್ಮದಿ ತಂದು ಕೊಡಲಿವೆ. ಗುರುವಿನ ಅನುಗ್ರಹದಿಂದ ವಿದ್ಯೆ ಬುದ್ಧಿ ಮತ್ತು ಜ್ಞಾನ ಹೆಚ್ಚಾಗುತ್ತದೆ. ನಿಮ್ಮ ಕಠಿಣ ಪ್ರಯತ್ನಗಳು ಬಯಕೆಯನ್ನು ಪೂರೈಸುತ್ತವೆ. ಗುರುವು ನಿಯಮದ ಪ್ರತಿನಿಧಿಯಾಗಿದ್ದಾನೆ, ಆದ್ದರಿಂದ ಸರ್ಕಾರವು ಗೌರವಿಸುವ ಬಲವಾದ ಸಾಧ್ಯತೆಯಿದೆ.
ಇಂದು ವ್ಯಾಪಾರದಲ್ಲಿ ನಷ್ಟ, ಸ್ನೇಹಿತರಿಂದ ಹಣಕಾಸು ಸಹಾಯ, ಮಾನಸಿಕ ನೆಮ್ಮದಿ, ಪುಣ್ಯಕ್ಷೇತ್ರದ ದರ್ಶನ ಭಾಗ್ಯ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ತುಲಾ:
ಸಂಸಾರದಲ್ಲಿ ಹಿರಿಯರ ಮಾರ್ಗದರ್ಶನ ಹಾಗೂ ಸೂಕ್ತ ಸಲಹೆಗಳು ಕಾರ್ಯಾನುಕೂಲಕ್ಕೆ ಉಪಯುಕ್ತವಾಗಲಿವೆ. ವಿದ್ಯಾರ್ಥಿಗಳ ಕುಶಲತೆಗೆ ಉತ್ತಮ ಫಲಿತಾಂಶ ಹಾಗೂ ಅವಕಾಶಗಳು ಬರಲಿವೆ. ದೇವರ ಮೇಲೆ ನಂಬಿಕೆ ಇಡಿ. ನೀವು ಏನೇ ಮಾಡಿದರೂ ಅದನ್ನು ಕೃಷ್ಣನಿಗೆ ಅರ್ಪಿಸಿ. ಅವನ ಅನುಗ್ರಹದಿಂದ, ಪರಿಸ್ಥಿತಿಗಳು ನಿಮಗೆ ಒಳ್ಳೆಯದನ್ನು ತರುತ್ತವೆ.
ಈ ದಿನ ಏನೋ ಒಂದು ರೀತಿ ಮನಸ್ಸಿಗೆ ಬೇಸರ, ಸಾಧಾರಣ ಲಾಭ, ವಿರೋಧಿಗಳಿಂದ ತೊಂದರೆ, ಆತ್ಮೀಯರೊಂದಿಗೆ ಮನಃಸ್ತಾಪ, ಉದ್ಯೋಗದಲ್ಲಿ ಮೇಲಾಧಿಕಾರಿಗಳಿಂದ ಸಮಸ್ಯೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ವೃಶ್ಚಿಕ:
ಹಿರಿಯರಿಗೆ ಸಮಾಜದಲ್ಲಿ ಗೌರವ, ಪ್ರತಿಷ್ಠೆಗಳು ದೊರೆಯಲಿವೆ. ಪ್ರೇಮಿಗಳ ಪ್ರೇಮಾಂಕುರ ಅರಳಿದೆ. ನಿರುದ್ಯೋಗಿಗಳು ಉದ್ಯೋಗ ಭಾಗ್ಯವನ್ನು ಪಡೆಯಲಿದ್ದಾರೆ. ಕೃಷಿಕಾರ್ಯವು ಉತ್ಸಾಹದಿಂದ ಮುನ್ನಡೆಯಲಿದೆ. ಆದಾಯಕ್ಕಿಂತ ಹೆಚ್ಚು ಖರ್ಚು ಮಾಡುವ ಪರಿಸ್ಥಿತಿ ಇರುತ್ತದೆ. ಆದರೆ ಇಂದು, ಹೆಚ್ಚುತ್ತಿರುವ ಆರ್ಥಿಕ ತೊಂದರೆಯಿಂದ ಪರಿಹಾರ ಪಡೆಯುವ ಸಾಧ್ಯತೆಯಿದೆ.
ಇಂದು ನೀವು ಪುಣ್ಯಕ್ಷೇತ್ರ ದರ್ಶನ ಮಾಡಲಿದ್ದೀರಿ, ಕೃಷಿಯಲ್ಲಿ ಸಾಧಾರಣ ಲಾಭ, ಅಕಾಲ ಭೋಜನ, ದೂರ ಪ್ರಯಾಣ, ದಾಯಾದಿಗಳ ಕಲಹ, ಚಿನ್ನಾಭರಣ ಕಳವು ಸಾಧ್ಯತೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಧನಸ್ಸು:
ಯಾವುದೇ ಕೆಲಸಕಾರ್ಯಗಳು ನಿರೀಕ್ಷಿತ ರೀತಿಯಲ್ಲಿ ನಡೆಯಲಾರದು. ದೈಹಿಕವಾಗಿ ಆರ್ಥಿಕ ಪರಿಸ್ಥಿತಿಯನ್ನು ಚೆನ್ನಾಗಿ ವಿಮರ್ಶಿಸಿ ಮುಂದುವರಿಯುವುದು ಉತ್ತಮ. ಮಕ್ಕಳ ವಿಚಾರದಲ್ಲಿ ಮನಸ್ಸಿಗೆ ಆತಂಕವಿದೆ. ಇಂದು ನೀವು ರಿಯಲ್ ಎಸ್ಟೇಟ್ ಸಂಬಂಧಿತ ಕ್ಷೇತ್ರಗಳಲ್ಲಿ ಉತ್ತಮ ಪ್ರಯೋಜನಗಳನ್ನು ಪಡೆಯುತ್ತೀರಿ. ನಿಮ್ಮ ತಂದೆಯ ಆಶೀರ್ವಾದದಿಂದ ಸರ್ಕಾರವು ನಿಮ್ಮನ್ನು ಗೌರವಿಸುವ ಸಾಧ್ಯತೆಯಿದೆ.
ಇವತ್ತು ಸ್ವಲ್ಪ ಎಲ್ಲಿ ಹೋದರೂ ಅಶಾಂತಿ, ಅಧಿಕವಾದ ಧನ ಲಾಭ, ಕೆಲಸ ಕಾರ್ಯಗಳಲ್ಲಿ ಜಯ, ರಾಜ ಸನ್ಮಾನ, ಆರೋಗ್ಯದ ಕಡೆ ಗಮನಹರಿಸಿ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಮಕರ:
ದಂಪತಿಗಳಿಗೆ ಸಂತಾನಭಾಗ್ಯದ ಸೂಚನೆ ಕಂಡು ಬರಲಿದೆ. ಯೋಗ್ಯ ಜನರ ಸಹವಾಸದ ಸದುಪಯೋಗದಿಂದ ಕಾರ್ಯಾನುಕೂಲಕ್ಕೆ ಸಾಧ್ಯತೆ ಇದೆ. ಆರ್ಥಿಕವಾಗಿ ಧನಾಗಮನ ಉತ್ತಮವಾಗಿರುತ್ತದೆ. ಅವಿವಾಹಿತರ ಕನಸು ನನಸಾಗಲಿದೆ. ಕೆಲಸದ ಸ್ಥಳದಲ್ಲಿ ಇಂದು ನಿಮ್ಮ ಹೆಗಲ ಮೇಲೆ ಕೆಲವು ಹೆಚ್ಚುವರಿ ಕೆಲಸದ ಹೊರೆ ಬೀಳಬಹುದು.ನೀವು ಉದ್ಯೋಗದಲ್ಲಿದ್ದರೆ, ನಿಮಗೆ ಹೊಸ ಕೆಲಸವನ್ನು ನಿಯೋಜಿಸಬಹುದು.
ಮಕ್ಕಳ ನಡತೆಯ ಬಗ್ಗೆ ಗಮನವಿರಲಿ. ಹೊಸ ಕಾರ್ಯಗಳನ್ನು ಕಲಿಯುವಲ್ಲಿ ಯಶಸ್ವಿಯಾಗುವಿರಿ. ಯಾರಾದರೂ ನಿಮ್ಮ ಮೇಲೆ ಆರೋಪ ಮಾಡಿದ್ದರೆ, ಇಂದು ನೀವು ಸಹ ನಿಮ್ಮದೇ ಸರಿ ಎಂದು ಸಾಬೀತುಪಡಿಸಲು ಸಾಧ್ಯವಾಗುತ್ತದೆ.
ಇಂದು ನಿಮ್ಮ ರಾಶಿಗೆ ವಾಹನ ಯೋಗ, ಸ್ತ್ರೀಯರಿಗೆ ಲಾಭ, ಸ್ಥಗಿತ ಕಾರ್ಯಗಳಲ್ಲಿ ಮುನ್ನಡೆ, ತಂದೆಗೆ ಅನಾರೋಗ್ಯ, ಆದಾಯ ಕಡಿಮೆ ಅಧಿಕವಾದ ಖರ್ಚು,ಮನಸ್ಸಿನಲ್ಲಿ ಗೊಂದಲ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಕುಂಭ:
ವ್ಯಾಪಾರ ವ್ಯವಹಾರಗಳಲ್ಲಿ ಧನಲಾಭ. ರಿಯಲ್ ಎಸ್ಟೇಟ್ ಧನಲಾಭ ಇರುವುದರಿಂದ ಮನಸ್ಸಿಗೆ ನೆಮ್ಮದಿ ಇರುತ್ತದೆ. ಮಕ್ಕಳ ಆರೋಗ್ಯಕ್ಕಾಗಿ ಖರ್ಚು ಹೆಚ್ಚಾಗಲಿದೆ. ಆರ್ಥಿಕವಾಗಿ ಚೇತರಿಗೆ ಇದ್ದರೂ, ಅತಿಯಾದ ಖರ್ಚುವೆಚ್ಚಗಳಾಗುತ್ತವೆ. ಬಂಧು, ಮಿತ್ರರಲ್ಲಿ ಕಲಹ ಮೂಡುತ್ತದೆ. ಬುಡಕಟ್ಟು ಜನಾಂಗವರಿಗೆ ಸರಕಾರದಿಂದ ಸೌಲಭ್ಯ ಲಭಿಸಲಿದೆ. ಮನಸ್ಸಿನಿಂದ ಮಾಡಿದ ಕೆಲಸವು ಪ್ರಯೋಜನ ಪಡೆಯುತ್ತದೆ ಮತ್ತು ಅದು ಸಂತೋಷ ನೀಡುತ್ತದೆ.
ಇಂದು ವಿವಾಹಕ್ಕೆ ಅಡಚಣೆ ಕಡಿಮೆ ಆಗಿ ವಿವಾಹ ಯೋಗ ಕೂಡಿ ಬರಲಿದೆ, ಪಾಪ ಕಾರ್ಯದಲ್ಲಿ ಆಸಕ್ತಿ, ಪರರ ಧನ ಪ್ರಾಪ್ತಿ, ಅಗೌರವ-ಅಪಕೀರ್ತಿ, ವಾಹನ ಯೋಗ, ವಸ್ತ್ರಾಭರಣ ಖರೀದಿ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಮೀನ:
ನ್ಯಾಯಾಲಯದ ಕೆಲಸಕಾರ್ಯಗಳು ಯಶಸ್ವಿಗಳಿಸುವಿರಿ. ನಿಮ್ಮ ಪ್ರಯತ್ನ ಯಶಸ್ಸು ತಂದು ಕೊಡಲಿವೆ. ಮಾನಸಿಕ ಅಸ್ಥಿರತೆ. ಚಿಂತನೆ ಕಾಡಲಿದೆ. ಕುಟುಂಬದಲ್ಲಿ ಕಲಹಗಳಾಗಬಹುದು. ಸ್ತ್ರೀಯರಿಗೆ ವಸ್ತ್ರಾಭರಣಗಳ ಚಿಂತನೆ ಕಾಡಲಿದೆ. ಯಾವುದೇ ಕೆಲಸ ಮಾಡಿದರೂ ನಿರುತ್ಸಾಹ ಇರಲಿದೆ. ಅನ್ಯರಿಂದ ದೂರವಿರಿ. ವ್ಯಾಪಾರ ಮತ್ತು ವ್ಯವಹಾರಗಳು ಅಪಾಯಕ್ಕೆ ಒಳಗಾಗಬಹುದು. ಆರೋಗ್ಯದತ್ತ ಗಮನ ಹರಿಸುವ ಅವಶ್ಯಕತೆಯಿದೆ.
ಇಂದು ಋಣ ಬಾಧೆಯಿಂದ ಮುಕ್ತಿ, ಶುಭ ಕಾರ್ಯಗಳಲ್ಲಿ ಭಾಗಿ, ವ್ಯರ್ಥ ಧನ ಹಾನಿ, ದೂರ ಪ್ರಯಾಣ, ಸುಖ ಭೋಜನ ಪ್ರಾಪ್ತಿ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top