Connect with us

Dvgsuddi Kannada | online news portal | Kannada news online

ಶನಿವಾರ ರಾಶಿ ಭವಿಷ್ಯ-ಜುಲೈ-23,2022

ಪ್ರಮುಖ ಸುದ್ದಿ

ಶನಿವಾರ ರಾಶಿ ಭವಿಷ್ಯ-ಜುಲೈ-23,2022

  • ಈ ಪಂಚ ರಾಶಿಗಳಲ್ಲಿ ಹುಟ್ಟಿದವರು ತುಂಬಾ ಅದೃಷ್ಟ ತಂದುಕೊಡುವರು!
  • ಆದರೆ ಈ ರಾಶಿಗಳ ದುರಾದೃಷ್ಟವೋ ಏನೋ ….
  • ಶನಿವಾರ ರಾಶಿ ಭವಿಷ್ಯ-ಜುಲೈ-23,2022
  • ಸೂರ್ಯೋದಯ: 05:53 ಏ ಎಂ, ಸೂರ್ಯಸ್ತ: 06:53 ಪಿ ಎಂ
  • ಶಾಲಿವಾಹನ ಶಕೆ1944, ಶುಭಕೃತ ನಾಮ ಸಂವತ್ಸರ, ಸಂವತ್2078,
    ಆಷಾಢ ಮಾಸ, ಗ್ರೀಷ್ಮ ಋತು, ಕೃಷ್ಣ ಪಕ್ಷ, ದಕ್ಷಿಣಾಯಣ
  • ತಿಥಿ: ದಶಮೀ 11:27 ಏ ಎಂ ವರೆಗೂ, ನಂತರ ಏಕಾದಶೀ
    ನಕ್ಷತ್ರ: ಕೃತ್ತಿಕ 07:03 ಪಿ ಎಂ ವರೆಗೂ , ರೋಹಿಣಿ
    ಯೋಗ: ಗಂಡ 01:08 ಪಿ ಎಂ ವರೆಗೂ , ವೃದ್ಧಿ
    ಕರಣ: ವಿಷ್ಟಿ 11:27 ಏ ಎಂ ವರೆಗೂ , ಬವ 12:34 ಏ ಎಂ ,
  • ಮಳೆಯ ನಕ್ಷತ್ರ: ಪುಷ್ಯ
  • ರಾಹು ಕಾಲ: 09:00 ನಿಂದ 10:30 ವರೆಗೂ
    ಯಮಗಂಡ: 01:30 ನಿಂದ 03:00 ವರೆಗೂ
    ಗುಳಿಕ ಕಾಲ: 06:00 ನಿಂದ 07:30 ವರೆಗೂ
  • ಅಮೃತಕಾಲ: 04:23 ಪಿ ಎಂ ನಿಂದ 06:10 ಪಿ ಎಂ ವರೆಗೂ
    ಅಭಿಜಿತ್ ಮುಹುರ್ತ: 11:57 ಏ ಎಂ ನಿಂದ 12:49 ಪಿ ಎಂ ವರೆಗೂ

ಮೇಷ ರಾಶಿ
ಗುರುವಿನ ಬಲದಿಂದ ಉದ್ಯೋಗದ ಅಡಚಣೆ ನಿವಾರಣೆ, ದಂಪತಿಗಳಿಗೆ ಸಂತಾನದ ಸಿಹಿಸುದ್ದಿ, ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಪ್ರಯತ್ನಿಸಿದವರಿಗೆ ಶುಭ ಸುದ್ದಿ, ನಿಮ್ಮ ಉತ್ಸಾಹ ದ್ವಿಗುಣವಾಗಲಿದೆ, ಶತ್ರುಗಳನ್ನು ಎದುರಿಸಿ ಮುಂದೆ ಸಾಗು ನೀ, ಪೋಷಕರ ಸಂಪೂರ್ಣ ಬೆಂಬಲ, ನಿಮ್ಮ ಸ್ವಂತ ಮನೆ ಕನಸು ಶನಿಯ ಕೃಪೆಯಿಂದ ಯಶಸ್ವಿಯಾಗುತ್ತದೆ, ಉದ್ಯೋಗದ ಸಂದರ್ಶನ ನಿಮ್ಮ ಕೈಸೇರಲಿದೆ, ಸ್ವಾಮಿ ಕೃಪೆಯಿಂದ ಕಂಕಣಬಲ, ಸಂತಾನ ಫಲ ಸಂಭವ, ಮಹಿಳಾ ಉದ್ಯೋಗಿಗಳಿಗೆ ಬಾಸ್ ಸಂಪೂರ್ಣ ಬೆಂಬಲ ಸಿಗುವುದು, ಪುರುಷರಿಗೆ ಒಳ್ಳೆಯ ಮಹಿಳಾ ಗೆಳತಿ ಸಿಗುವ ಸಂದರ್ಭವಿದೆ, ಔತಣ ಕೂಟದಲ್ಲಿ ಒಬ್ಬ ವ್ಯಕ್ತಿ ಭೇಟಿ, ನಿಮ್ಮ ಕೆಲಸದ ಅಡಚಣೆ ದೂರವಾಗಲಿದೆ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ವೃಷಭ ರಾಶಿ
ನಿಮ್ಮ ಅಲಸ್ಯ ಗುಣದಿಂದ ಬಹಳ ಮುಖ್ಯವಾದ ಅವಕಾಶಗಳಿಂದ ವಂಚಿತರಾಗುವಿರಿ, ವ್ಯವಹಾರಕ್ಕೆ ಸಂಬಂಧಿಸಿದ ಬಹಳಷ್ಟು ಹೊಸ ಅವಕಾಶಗಳು ಸಿಗುವವು, ಒಂದೇ ಒಂದು ಮಾತಿನಿಂದ ನಿಮ್ಮಿಬ್ಬರ ಬಾಂಧವ್ಯ ಅಳಿಸಿ ಹೋಗಬಹುದು, ವ್ಯವಹಾರದಲ್ಲಿ ದೊಡ್ಡ ಹೂಡಿಕೆ ಸದ್ಯಕ್ಕೆ ಬೇಡ, ಸರಕು ಸಾಗಾಣಿಕೆ ಕಂಪನಿಗಳಿಗೆ ಉತ್ತಮ ಲಾಭ, ವಿದೇಶಕ್ಕೆ ಹೋಗುವ ನಿಮ್ಮ ಕನಸು ನನಸಾಗಲಿದೆ, ಇಷ್ಟು ವರ್ಷಗಳಿಂದ ಬಾಡಿಗೆ ಮನೆಯಲ್ಲಿದ್ದು ಬೇಸರ, ಸ್ವಂತ ಮನೆ ಖರೀದಿಸಲು ಯೋಚಿಸುತ್ತಿದ್ದೀರಿ, ಜೀವನ ಸಂಗಾತಿಯೊಂದಿಗೆ ವಿವಾದಗಳು ಹುಟ್ಟಲಿವೆ, ಅನಾಥಾಶ್ರಮಕ್ಕೆ ಸಹಾಯಧನ ನೀಡುವಿರಿ, ವ್ಯಾಪಾರಸ್ಥರ ನಿಮ್ಮ ಆರ್ಥಿಕ ಪರಿಸ್ಥಿತಿ ಬಲವಾಗಿರುತ್ತದೆ, ಕೆಲವರು ಸ್ವಂತ ವ್ಯವಹಾರ ಪ್ರಾರಂಭಿಸಬಹುದು,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಮಿಥುನ ರಾಶಿ
ಉದ್ಯಮದಾರರ ಆರ್ಥಿಕ ಪರಿಸ್ಥಿತಿ ಉತ್ತಮವಾಗಿರುವುದು, ವಿದೇಶಿ ಸಂಪರ್ಕದಿಂದ ಉತ್ತಮ ಪ್ರಯೋಜನ ಪಡೆಯುತ್ತಿರಿ, ತುಂಬಾ ಕಠಿಣ ಶ್ರಮ ಪಡುತ್ತಿದ್ದೀರಿ ಕೆಲವು ಎತ್ತ ಕಾರ್ಯದಲ್ಲಿ ಭಂಗ, ಮಕ್ಕಳಿಗೆ ಅಗ್ನಿಯಿಂದ ಭೀತಿ, ಕೋರ್ಟ್ ಕೇಸ್ ನಲ್ಲಿ ಅಡಿಚನೆ ಸಂಭವ, ಮಿತಿ ಇರದ ವಾಹನ ಸವಾರರಿಗೆ ಅಪಘಾತ ಸಂಭವ, ಸಹಾಯ ಮಾಡುವಂತಹ ಮಿತ್ರರು ಕೊನೆಯ ಗಳಿಗೆಯಲ್ಲಿ ನಿರಾಸೆ, ನಿಮ್ಮ ವ್ಯಾಪಾರದಲ್ಲಿ ಆದಾಯಕ್ಕಿಂತ ಖರ್ಚು ಜಾಸ್ತಿ, ನವದಂಪತಿ ಕುಟುಂಬದಲ್ಲಿ ಕಲಹ, ವಿದೇಶ ವಿದ್ಯಾಭ್ಯಾಸದಲ್ಲಿ ತೊಂದರೆ, ಉದ್ಯೋಗಕ್ಕಾಗಿ ಅಧಿಕ ತಿರುಗಾಟ, ಆದಾಯ ಕಡಿಮೆ ಋಣಬಾಧೆ ಜಾಸ್ತಿ, ನೆರೆಹೊರೆಯವರ ಮತ್ತು ಶತ್ರುಗಳಿಂದ ಬಾಧೆ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಕರ್ಕಾಟಕ ರಾಶಿ
ಉದ್ಯೋಗ ಕ್ಷೇತ್ರಗಳಲ್ಲಿ ಮೇಲಧಿಕಾರಿಯಿಂದ ಕಲಹ, ಪ್ರೇಮಿಗಳಿಂದ ನಿಮ್ಮ ಕುಟುಂಬದಲ್ಲಿ ಕಲಹ, ಮಹಿಳೆಯರಿಗೆ ಕುಟುಂಬದಲ್ಲಿ ಸಲ್ಲದ ಅಪವಾದ, ಮಗಳ ಕುಟುಂಬದಲ್ಲಿ ದುಃಖದಾಯಕ ಪ್ರಸಂಗ, ಪ್ಲೇವುಡ್ ವ್ಯಾಪಾರಸ್ಥರಿಗೆ ಸಾಲ ಬಾಧೆ, ಆಸ್ತಿ ಪಾಲುದಾರಿಕೆ ಕೇಳಿ ಮಾತಾಪಿತರಲ್ಲಿ ದ್ವೇಷ, ರಾಜಕಾರಣಿಗಳಿಗೆ ರಾಜಕೀಯ ಕ್ಷೇತ್ರದಲ್ಲಿ ರಾಜಮನ್ನಣೆ, ವಾಹನ ಖರೀದಿಸುವ ಚಿಂತನೆ, ಸ್ತ್ರೀ ಸಂಬಂಧ ವ್ಯವಹಾರಗಳಲ್ಲಿ ಸಮಸ್ಯೆ ಕಾಡಲಿದೆ, ಕೃಷಿಕರಿಗೆ ಅಧಿಕ ಧನಲಾಭ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಸಿಂಹ ರಾಶಿ
ಗೃಹ ಕಟ್ಟಡ ನಿರ್ಮಾಣಕ್ಕಾಗಿ ಮಿತ್ರರಿಂದ ಧನಸಹಾಯ, ಪ್ರೇಮಿಗಳಿಬ್ಬರಲ್ಲಿ ಮನಸ್ತಾಪ, ಮಧ್ಯಸ್ಥಿಕೆ ವಹಿಸಿ ಸಾಲ ಕೊಟ್ಟಿರುವ ಹಣಕ್ಕೆ ಧನ ಹಾನಿ, ಉನ್ನತ ಅಧಿಕಾರಿಗೆ ಉನ್ನತ ಉದ್ಯೋಗ ಪ್ರಾಪ್ತಿ, ನಿಮಗೆ ಎಲ್ಲಾ ಮೂಲೆಯಿಂದ ಹಣ ಸಂಪಾದನೆ, ನಿಮ್ಮ ಮಕ್ಕಳು ನೀಚ ಜನರ ಸಹವಾಸ, ಸಂಪತ್ತು ಕಳೆದುಕೊಳ್ಳುವ ಸಾಧ್ಯತೆ, ಕುಟುಂಬದಲ್ಲಿ ಮದುವೆ ಭಾಗ್ಯ, ಜಮೀನ್ ವಿಚಾರಕ್ಕಾಗಿ ದಾಯಾದಿ ಕಲಹ, ಅಧಿಕಾರಿ ವರ್ಗದವರಿಗೆ ಕೆಳ ಸೇವಕರಿಂದ ತೊಂದರೆ, ಸಿದ್ಧ ಉಡುಪು ಲಾಭ ತರಲಿದೆ, ಕೈಹಾಕಿರುವ ಎಲ್ಲ ಕೆಲಸದಲ್ಲಿ ಪ್ರಗತಿ
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಕನ್ಯಾ ರಾಶಿ
ಸ್ನೇಹಿತನಿಗೆ ನಂಬಿ ಹಣಕಾಸಿನ ತೊಂದರೆ ಕಾಡಲಿದೆ, ಹಿತಶತ್ರುಗಳಿಂದ ವೈರಾಗ್ಯ, ಹಣದ ಸಮಸ್ಯೆಯಿಂದಾಗಿ ದಾಂಪತ್ಯದಲ್ಲಿ ಬಿರುಕು, ದಾಯಾದಿಗಳಿಂದ ತೊಂದರೆ ಮನಸ್ತಾಪ ಮೋಸ ಸಂಭವ, ಜನಪ್ರತಿನಿಧಿಗಳ ಆರೋಗ್ಯದಲ್ಲಿ ಚೇತರಿಕೆ, ಎಲ್ಲಾ ನಮೂನೆಯ ವ್ಯಾಪಾರ ಆರ್ಥಿಕ ಪರಿಸ್ಥಿತಿ ಚೇತರಿಕೆ, ಹಳೆ ಸಂಗಾತಿಯಿಂದ ತೊಂದರೆ, ಹೃದಯದ ಕಾಯಿಲೆ ಮತ್ತು ಕಿಡ್ನಿ ಕಾಯಿಲೆ ರೋಗಿಗಳಿಗೆ ಹಠಾತ್ ತೊಂದರೆ ಕಾಡಲಿದೆ, ಶತ್ರುಗಳು ನಿಮ್ಮ ಪಾಡಿಗೆ ನೀವು ಇದ್ದರೂ ಬಿಡುವುದಿಲ್ಲ, ಅಕ್ಕಿ ವ್ಯಾಪಾರಸ್ಥರಿಗೆ ಉತ್ತಮ ಫಲ, ಸಹೋದರರಿಂದ ಹಣಕಾಸಿನ ನೆರವು, ಪ್ರೇಮಿಗಳಿಬ್ಬರ ಮದುವೆ ಹಿರಿಯರಿಂದ ಅನುಕೂಲ, ಕೃಷಿಕರಿಗೆ ಹಣಕಾಸಿನನಿಂದ ಸಮಾಧಾನ, ಸ್ವಂತ ಬುದ್ಧಿಯಿಂದ ಉದ್ಯೋಗ ಪಡೆಯುವಿರಿ, ದಾಂಪತ್ಯದಲ್ಲಿ ಇರುವ ಗೊಂದಲಗಳು ನಿವಾರಣೆಯಾಗಲಿವೆ, ನಿಮ್ಮ ಸುತ್ತಲೂ ಸ್ವಾರ್ಥಿಗಳಿದ್ದಾರೆ ಎಚ್ಚರ ಇರಲಿ, ಸ್ವಲ್ಪ ಮೈಮರೆತರೂ ಅಪಾಯ ಸಾಧ್ಯತೆ, ಬಾಯಿಚಪಲಕ್ಕಾಗಿ ಮತ್ತೊಬ್ಬರ ಮೇಲೆ ಕಣ್ಣು ಹಾಕುವುದು ಸರಿಯಲ್ಲ, ಗುರು ಬಲದಿಂದ ಶುಭಮಂಗಳ ಕಾರ್ಯ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ತುಲಾ ರಾಶಿ
ಈ ರಾಶಿಗೆ ಸರ್ಕಾರಿ ಕಚೇರಿ ಕೆಲಸ ನ್ಯಾಯಾಲಯದ ತೀರ್ಪು ಅಡೆತಡೆ ಸಂಭವ. ನೀವು ತುಂಬಾ ಪ್ರಯತ್ನ ಪಡುತ್ತಿದ್ದೀರಿ ಆದರೆ ಯಶಸ್ಸು ಆಗುತ್ತಿಲ್ಲ ಎಂಬ ಕೊರಗು. ಮದುವೆ ಯಾವುದೇ ನಿರ್ಧಾರ ಬರುತ್ತಿಲ್ಲ. ಸಾಲ ಬಡ್ಡಿ ಏರಿಕೆಯಾಗುತ್ತಿದೆ, ಸಂಪಾದನೆ ಶೂನ್ಯ. ಕೆಲವರಿಗೆ ಆಸ್ತಿ ವಿಚಾರದಲ್ಲಿ ಮೋಸ ಸಂಭವ. ಆರೋಗ್ಯ ಬಾಧೆ ಒಂದಿಲ್ಲ ಒಂದು ಸಮಸ್ಯೆ ಎದುರಿಸುವುದು. ಪ್ರಮೋಷನ್ ಭಾಗ್ಯ ಅನಾವಶ್ಯಕವಾಗಿ ತಡೆಹಿಡಿಯುವುದು. ವೇತನದಲ್ಲಿ ಅಡತಡೆ. ಹೋಟೆಲ್, ಸಿದ್ಧ ಉಡುಪು, ಸ್ಟೇಷನರಿ, ಬ್ಯೂಟಿ ಪಾರ್ಲರ್ ಉದ್ಯಮದಾರರಿಗೆ ನಷ್ಟ. ಟ್ರಾನ್ಸ್ಪೋರ್ಟ್ ಬಿಸಿನೆಸ್ ವಾಹನ ದುರಸ್ತಿ, ಆರ್ಥಿಕ ನಷ್ಟ. ವಿದೇಶದಲ್ಲಿ ನೆಲೆಸಿರುವ ಉದ್ಯೋಗಿಗಳಿಗೆ ಆರ್ಥಿಕ ಸಂಕಟ. ಉದ್ಯೋಗ ಸಿಗುತ್ತಿಲ್ಲ ಎಂಬ ಕೊರಗು. ಉದ್ಯೋಗದ ಸಂದರ್ಶನ ವಿಳಂಬ. ಹೆಣ್ಣು ಮಕ್ಕಳಿಗೆ ಹೊಟ್ಟೆ ನೋವು ಪದೇಪದೇ ಗರ್ಭ ನಷ್ಟ. ಪ್ರೇಮಿಗಳಿಬ್ಬರಲಿ ಬಿನ್ನಾಭಿಪ್ರಾಯ. ಹೆಣ್ಣು ಮಕ್ಕಳಿಗೆ ಪಿತ್ರಾರ್ಜಿತ ಆಸ್ತಿ ವಿಚಾರದಲ್ಲಿ ಗೊಂದಲ. ಅತ್ತೆ- ಸೊಸೆ ಮಧ್ಯೆ ಸದಾ ಕಿರಿಕಿರಿ. ಅತ್ತೆ ಮಾವನವರ ಆಸ್ತಿ ಅಡತಡೆ ಸಂಭವ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ವೃಶ್ಚಿಕ ರಾಶಿ
ಅಧಿಕಾರಿಗಳ ಜೊತೆ ಮಾತನಾಡುವ ಸಾಮರ್ಥ್ಯ ಹೆಚ್ಚಾಗುತ್ತದೆ, ಉದ್ಯಮ ಒಡಂಬಡಿಕೆ ಸಾಧ್ಯತೆ, ಪ್ರೇಮಿಗಳಲ್ಲಿ ಕಾಮಪ್ರಚೋದನೆ ನಿಯಂತ್ರಿಸುವುದು ಬಹಳ ಮುಖ್ಯ, ನೆರೆಹೊರೆಯವರೊಂದಿಗೆ ಗೊಂದಲ ಸಾಧ್ಯ, ಹೊಸ ಸಂಬಂಧ ಜೊತೆ ಮದುವೆ ಬಲ ಕೂಡಿ ಬರುತ್ತದೆ, ಬೆನ್ನುನೋವಿನ ಸಾಧ್ಯತೆ, ಸಂಗಾತಿಯು ನಿಮಗೆ ಹಣದ ಸಹಾಯ ನೀಡಲಿದ್ದಾರೆ, ಗುತ್ತಿಗೆದಾರರು ನಿಮ್ಮ ವೃತ್ತಿ ಜೀವನದಲ್ಲಿ ನೀವು ಸವಾಲನ್ನು ಎದುರಿಸುತ್ತೀರಿ, ರಿಯಲ್ ಎಸ್ಟೇಟ್ ಉದ್ಯಮದಾರರ ಆರ್ಥಿಕ ಪರಿಸ್ಥಿತಿ ಸುಧಾರಣೆ, ಸಣ್ಣ ವಿಷಯಕ್ಕಾಗಿ ಕುಟುಂಬದಲ್ಲಿ ಕಲಹ ಸಂಭವ, ಹೋಟೆಲ್ ಹಾಗೂ ಬ್ಯೂಟಿ ಪಾರ್ಲರ್ ವ್ಯಾಪಾರದಲ್ಲಿ ನಷ್ಟ ಸಾಧ್ಯತೆ, ತಂತ್ರಜ್ಞಾನಿಗಳು ನಿಮ್ಮ ವೃತ್ತಿ ಜೀವನದಲ್ಲಿ ನೀವು ಲಾಭ ಪಡೆಯುತ್ತೀರಿ, ಸಿದ್ಧ ಉಡುಪು ಸ್ಟೇಷನರಿ ವ್ಯಾಪಾರ ವಿಸ್ತರಣೆಯಲ್ಲಿ ಲಾಭವಿರುತ್ತದೆ, ನಿಮ್ಮ ಕಠಿಣ ಪರಿಶ್ರಮ ಹೆಚ್ಚಾಗುತ್ತದೆ, ಮನೆಯ ನಿರ್ಮಾಣ ಅಥವಾ ಒಳಾಂಗಣ ವಿನ್ಯಾಸ ಮಾಡುವವರಿಗೆ ಧನಲಾಭವಿದೆ, ಅಧಿಕಾರಿಗಳಿಗೆ ಪ್ರಭಾವಶಾಲಿ ವ್ಯಕ್ತಿಗಳ ಒತ್ತಡ ಹೆಚ್ಚಾಗಲಿದೆ, ವಿದೇಶಿ ಕಂಪನಿಗಳ ಒಡಂಬಡಿಕೆ ಬೆಳವಣಿಗೆ ಚೆನ್ನಾಗಿರುತ್ತದೆ, ಹೊಸ ವಾಹನ ಖರೀದಿಸುವ ಸಾಧ್ಯತೆ, ವಿದೇಶದಿಂದ ಮಕ್ಕಳ ಆಗಮನ, ಶುಭ ಮಂಗಳ ಕಾರ್ಯ ಮುಹೂರ್ತ ನಿಗದಿ ಮಾಡುವಿರಿ, ಪತ್ನಿಯ ಮಾರ್ಗದರ್ಶನದಿಂದ ಲಾಭ ಪಡೆಯುತ್ತೀರಿ, ನೌಕರರು ಕೆಲಸದ ಸ್ಥಳದಲ್ಲಿ ಜಗಳ ಸಂಭವ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಧನಸ್ಸು ರಾಶಿ
ಉದ್ಯೋಗ ವಿಳಂಬ ಸಾಧ್ಯತೆ, ಪ್ರಯಾಣ ಮುಂದೂಡುವುದು ಒಳಿತು, ಮಹಿಳೆಯರು ಧರಿಸಿರುವ ಆಭರಣಗಳ ಬಗ್ಗೆ ಜಾಗ್ರತೆ ಇರಲಿ, ಗುತ್ತಿಗೆದಾರರಿಗೆ ಅನುದಾನದ ಕೊರತೆ ಎದುರಾಗಬಹುದು, ಸಾಮಾಜಿಕ ಕೆಲಸಗಳನ್ನು ಮಾಡುತ್ತಿರುವವರಿಗೆ ಅನುದಾನದ ಕೊರತೆ, ಸದ್ಯಕ್ಕೆ ಹೊಸ ಕೈಗಾರಿಕೆ ಪ್ರಾರಂಭ ಬೇಡ, ಲಘುವಾಹನ ಮಾರಾಟಗಾರರಿಗೆ ಆರ್ಥಿಕ ನಷ್ಟ, ಅನಿವಾರ್ಯತೆಯಿಂದ ಸಂಗಾತಿ ಆಸೆ ತೀರಿಸಲು ಸಾಲ ಮಾಡುವಿರಿ, ಮನೆಪಾಠ ಮಾಡುವ ಶಿಕ್ಷಕರಿಗೆ ಪುನಹ ಪ್ರಾರಂಭ ಮಾಡುವ ಚಿಂತನೆ, ನಿಮ್ಮ ಆಸ್ತಿ ಮಾರಾಟ ವಿಳಂಬ ಸಾಧ್ಯತೆ, ವಿದೇಶಿ ಕಂಪನಿಗಳ ಸಂಪರ್ಕದಿಂದ ನಿಮ್ಮ ವ್ಯವಹಾರಕ್ಕೆ ಹೊಸ ತಿರುವು ಬರುವ ಸಾಧ್ಯತೆ, ನಿಮಗೆ ಕಿರುಕುಳ ನೀಡುವ ಉನ್ನತ ಅಧಿಕಾರಿ ವರ್ಗಾವಣೆ ಆಗುವ ಸಾಧ್ಯತೆ ಇದೆ, ನಿಮ್ಮ ಮನಸ್ಸು ನಿರಾಳ, ಹಂಗಾಮಿ ನೌಕರರಿಗೆ ಉದ್ಯೋಗದಲ್ಲಿ ಖಾಯಂ ಹಾಗುವ ಭಾಗ್ಯ, ಸ್ಥಿರಾಸ್ತಿಗೆ ಮಾರಾಟಕ್ಕೆ ಒಳ್ಳೆಯ ಬೆಲೆ ಸಿಗಲಿದೆ, ಪ್ರೇಮಿಗಳ ಕುಟುಂಬದ ಸಂಬಂಧಗಳು ಸಾಕಷ್ಟು ವೃದ್ಧಿಯಾಗುತ್ತವೆ, ಮೊದಲು ನಿಮ್ಮ ಕುಟುಂಬದ ಬಗ್ಗೆ ಚಿಂತೆ ಮಾಡಿ ಅನ್ಯರ ಬಗ್ಗೆ ಚಿಂತನೆ ಮಾಡಬೇಡಿ, ಕೃಷಿಭೂಮಿ ಅಭಿವೃದ್ಧಿಪಡಿಸುವುದು ಒಳಿತು, ಕಚೇರಿ ಕೆಲಸದ ಮೇಲೆ ದೂರದ ಊರಿಗೆ ಹೋಗುವ ಸಂಭವ, ವಿದೇಶಕ್ಕೆ ಹೋಗುವ ಅವಕಾಶಗಳು ಸರಳವಾಗಲಿದೆ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಮಕರ ರಾಶಿ
ಮನರಂಜನೆ ಮತ್ತು ಮೋಜಿನ ಹವ್ಯಾಸಗಳಿಂದ ಧನಹಾನಿ, ಕೂಡಿಟ್ಟ ಹಣ ದುಃಖದ ಸಮಯದಲ್ಲಿ ಲಾಭ ಆಗಲಿದೆ, ನಿಮ್ಮ ಪ್ರೀತಿಯ ಜೀವನದಲ್ಲಿ ಕಹಿಘಟನೆಗಳನ್ನು ಕ್ಷಮಿಸಿ ಒಂದಾಗಿ, ಅರ್ಥಮಾಡಿಕೊಳ್ಳದೆ ದಾಖಲೆಗಳ ಮೇಲೆ ಸಹಿ ಮಾಡಬೇಡಿ, ಪಾಲುದಾರಿಕೆ ವ್ಯವಹಾರಗಳಲ್ಲಿ ಸಾಕಷ್ಟು ಭಿನ್ನ ಅಭಿಪ್ರಾಯಗಳು ಉಂಟಾಗಬಹುದು, ಮುನಿಸಿಕೊಂಡಿರುವ ಪತ್ನಿ ಮತ್ತೆ ನಿಮ್ಮ ಜೊತೆ ಪ್ರೇಮದಲ್ಲಿ ಬೀಳುವಂತೆ ಮಾಡಬಹುದು, ನಿಮ್ಮ ಕೌಶಲ್ಯ ತೋರಿಸಲು ಅವಕಾಶಗಳು ದೊರೆಯಲಿದೆ, ಇದರಿಂದ ಸರ್ಕಾರ ದ್ರವ ವ್ಯಾಪಾರಿಗಳಿಗೆ ಮೀನುಗಾರರಿಗೆ ವಿಶೇಷ ಆರ್ಥಿಕ ಚೇತರಿಕೆ, ಸೋದರರಿಂದ ಸ್ವಲ್ಪ ಕಿರಿಕಿರಿ, ಜಿಲ್ಲಾಧಿಕಾರಿ ಹತ್ತಿರ ಮಾತನಾಡುವಾಗ ಮಾತಿನಲ್ಲಿ ಎಚ್ಚರಿಕೆ ಇರಲಿ, ಕಾನೂನಿಗೆ ತಲೆಬಾಗಿ ತೀರ್ಪು ಸ್ವೀಕರಿಸಿ, ಸೋಮಾರಿತನ ಜಿಗುಪ್ಸೆ ನಿಮ್ಮ ಉನ್ನತಿಗೆ ಮಾರಕ, ದಾಯಾದಿಗಳ ಆಸ್ತಿ ಖರೀದಿಗೆ ನಿರ್ಧಾರ, ಹಲವು ವರ್ಷಗಳಿಂದ ಕಾಡುತ್ತಿದ್ದ ಅನಾರೋಗ್ಯ ಇಂದು ಅಂತ್ಯ, ನರದೌರ್ಬಲ್ಯ ಸಮಸ್ಯೆ ಎದುರಿಸುವಿರಿ, ಕೆಲವೊಮ್ಮೆ ಎಷ್ಟೇ ಕಷ್ಟಪಟ್ಟರೂ ಬೆಲೆ ಇಲ್ಲ ಅನಿಸಿಕೆ ಆಗುವುದು, ಹೆಂಡತಿಯೊಂದಿಗೆ ಸಣ್ಣ ವಿಚಾರಕ್ಕೆ ವಿರಸ, ಕಚೇರಿಯಲ್ಲಿ ಸಹೋದ್ಯೋಗಿಗಳ ಜೊತೆ ಭಿನ್ನಾಭಿಪ್ರಾಯ, ಹೋಟೆಲ್ ಉದ್ಯಮದಲ್ಲಿ ನಷ್ಟ, ಭೂಮಿ ಖರೀದಿಯಲ್ಲಿ ಮೋಸ ಸಂಭವ, ಕಲಾವಿದರಿಗೆ ವಿಶೇಷ ಜನಮನ್ನಣೆ ಸಿಗಲಿದೆ ಬೇಡಿಕೆ ಹೆಚ್ಚಾಗಲಿದೆ, ಮಹಿಳಾ ಉದ್ಯೋಗಿಗಳಿಗೆ ಕಚೇರಿಯಲ್ಲಿ ಕಿರಿಕಿರಿ ಸಂಭವ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಕುಂಭ ರಾಶಿ
ನೂತನ ಗೃಹ ನಿರ್ಮಾಣದ ಚಿಂತನೆ ನಡೆಸಲಿದ್ದೀರಿ, ವೃತ್ತಿ ಕ್ಷೇತ್ರದಲ್ಲಿ ಸಹೋದ್ಯೋಗಿಗಳ ಸಹಕಾರದಿಂದ ಪದೋನ್ನತಿ, ಹಿನ್ನೆಲೆ ಗಾಯಕರಿಗೆ, ಶಾಸ್ತ್ರೀಯ ಸಂಗೀತ, ರಂಗಭೂಮಿ ಕಲಾವಿದರಿಗೆ, ಚಲನಚಿತ್ರ ಕಲಾವಿದರಿಗೆ, ಸಂಗೀತಗಾರರಿಗೆ ಬೇಡಿಕೆ ಹೆಚ್ಚಾಗಲಿದೆ, ನಿಮ್ಮ ಪ್ರತಿಭೆಯ ಉತ್ತಮ ಅವಕಾಶ ದೊರಕಲಿದೆ, ರಹಸ್ಯ ವಿಚಾರ ಕಾಪಾಡಿಕೊಂಡು ಬಂದಿದ್ದು ಈಗ ಬಹಿರಂಗವಾಗಲಿದೆ, ಹೊಸ ಯೋಜನೆ ಪ್ರಾರಂಭಿಸುವ ಮುನ್ನ ತರಬೇತಿ ಪಡೆಯುವುದು ಉತ್ತಮ, ಗೃಹಿಣಿಯರ ಅತ್ಯಧಿಕ ಖರ್ಚಿನಿಂದ ಮನಸ್ತಾಪ, ವ್ಯಾಪಾರಸ್ಥರಿಗೆ ಆರ್ಥಿಕ ಸಮಸ್ಯೆ ಪರಿಹಾರವಾಗಿ ಋಣಭಾರದಿಂದ ಮುಕ್ತರಾಗುವ ಸಾಧ್ಯತೆ ಕಂಡು ಬರುತ್ತಿದೆ, ಗೃಹ ಉಪಯೋಗಿ ವಸ್ತುಗಳ ಖರೀದಿ, ಸ್ವಂತ ಉದ್ಯಮ ಪ್ರಾರಂಭಿಸಿದರೆ ಹೆಚ್ಚಿನ ಯಶಸ್ಸು, ಉದ್ಯೋಗ ಕ್ಷೇತ್ರದಲ್ಲಿ ಬಿಡುವಿಲ್ಲದೆ ಕೆಲಸವಾದರೂ ಧನ ಆಗಮನ, ಮದುವೆ ಪ್ರಸ್ತಾಪ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಮೀನ ರಾಶಿ
ಎರಡನೇ ವಿವಾಹ ಕಾರ್ಯ ಮಾಡಲಿಚ್ಚೆಉಳ್ಳವರು ಅಡತಡೆ ಸಂಭವ, ಉದ್ಯೋಗ ಸಂದರ್ಶನ ಕಾಯುತ್ತಿದ್ದೀರಿ,ನಿಮ್ಮ ವ್ಯಾಪಾರ ವಿಸ್ತರಣೆಯಾಗಲಿದೆ, ಇದರಿಂದ ಲಾಭ ಸಿಗಲಿದೆ, ಸ್ನೇಹಿತರ ಸಹಾಯ ದೊರೆಯಲಿದೆ, ಮುನಿಸಿಕೊಂಡಿರುವ ಸಂಗಾತಿಯ ಭೇಟಿಯಾಗುವ ಸಂಭವ, ಹೊಸ ಒಪ್ಪಂದಕ್ಕೆ ಸಹಿ ಮಾಡುವಿರಿ, ಆಕಸ್ಮಿಕ ಆರೋಗ್ಯದಲ್ಲಿ ತೊಂದರೆ ಸಂಭವ, ಶಿಕ್ಷಕರ ಸೃಜನಶೀಲ ವಿಚಾರಗಳು ಪ್ರಯೋಜನ ಪಡೆಯುತ್ತಿವೆ, ಕೆಲವರಿಗೆ ಪತ್ನಿಯ ದುರಹಂಕಾರ ಎದುರಿಸುವಿರಿ, ಬೇರೆಯವರಿಗೆ ಜಾಮೀನ್ ಆಗಿ ನೀಡಿರುವ ಹಣಕ್ಕೆ ನಿಮಗೆ ತೊಂದರೆ ಉಂಟುಮಾಡಬಹುದು, ಪ್ರೇಮದ ಸಂಗಾತಿ ಯಿಂದಾಗಿ ಅದೃಷ್ಟ, ಸಹೋದರ ಸಹೋದರಿಯರು ಆಸ್ತಿ ಮರು ಪಾಲು ಕೇಳುವ ಸಂಭವ, ಸಾಹಿತಿಗಳಿಗೆ ಗೌರವ ಸಿಗುತ್ತದೆ, ಪೋಷಕರು ನಿಮ್ಮ ವ್ಯಾಪಾರದಲ್ಲಿ ಧನಸಹಾಯ ಮಾಡಲಿದ್ದಾರೆ, ಕೆಲವರಿಗೆ ಬೆನ್ನು ಸೊಂಟ ಕುತ್ತಿಗೆ ಪಿತ್ತಜನಕಾಂಗ ಸಮಸ್ಯೆ ಕಾಣಬಹುದು, ಉದ್ಯೋಗದ ಮೇಲೆ ಪ್ರಯಾಣ ಮಾಡಬೇಕಾದ ಪರಿಸ್ಥಿತಿ ಬರಬಹುದು, ಪ್ರೇಮಿಗಳ ಎರಡು ಕುಟುಂಬ ಸಂಬಂಧಗಳು ಗಾಢವಾಗುತ್ತವೆ, ಕೆಲವು ಪ್ರೇಮಿಗಳು ಅಂತರ್ಜಾತಿ ಸಮಸ್ಯೆ ಎದುರಿಸಬೇಕಾಗುವುದು, ಮಕ್ಕಳ ಆರೋಗ್ಯ ಚಿಂತೆ ಉಂಟುಮಾಡಲಿದೆ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top