ಯಾವ ಬೆರಳಿಗೆ ಯಾವ ರತ್ನ ಧರಿಸಬೇಕು

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
2 Min Read

ಸೋಮಶೇಖರ್ ಗುರೂಜಿ B.Sc

ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿ ಶಾಸ್ತ್ರ ಪರಿಣಿತರು.
M. 9353488403

* ಮೇಷ ರಾಶಿಗೆ ಕುಜ ಅಧಿಪತಿಯಾಗಿದ್ದು, ಈ ರಾಶಿಯವರು ಹವಳ ಪುಷ್ಯರಾಗ ಧರಿಸಬೇಕು. ತಾಮ್ರ ಅಥವಾ ಚಿನ್ನದಲ್ಲಿ ತೋರು ಅಥವಾ ಉಂಗುರ ಬೆರಳಿಗೆ ಧರಿಸಬೇಕು.

* ವೃಷಭ ರಾಶಿ ಅಧಿಪತಿ ಶುಕ್ರ. ಇವರು ವಜ್ರ ನೀಲವನ್ನು ಚಿನ್ನ, ಪ್ಲಾಟಿನಂ ಅಥವಾ ಬೆಳ್ಳಿಯಲ್ಲಿ ಮಧ್ಯ ಅಥವಾ ಕಿರುಬೆರಳಿಗೆ ಧರಿಸಿಕೊಳ್ಳಬೇಕು.

* ಮಿಥುನ ರಾಶಿಗೆ ಅಧಿಪತಿ ಬುಧ. ಇವರು ಪಚ್ಚೆ(ತಿಳಿಹಳದಿ)ನೀಲವನ್ನು ಕಂಚು, ಬಂಗಾರ ಅಥವಾ ಬೆಳ್ಳಿಯಲ್ಲಿ ಕಿರು ಬೆರಳಿಗೆ ಧರಿಸಬೇಕು.

* ಕಟಕ ರಾಶಿಗೆ ಅಧಿಪತಿ ಚಂದ್ರ. ಇವರು ಮುತ್ತು ಅಥವಾ ಪುಷ್ಯರಾಗವನ್ನು ಬೆಳ್ಳಿ, ಚಿನ್ನದಲ್ಲಿ ತೋರು ಅಥವಾ ಉಂಗುರ ಬೆರಳಿಗೆ ಧರಿಸಿಕೊಳ್ಳಬೇಕು.

* ಸಿಂಹ ರಾಶಿಗೆ ಅಧಿಪತಿ ರವಿ. ಇವರು ಮಾಣಿಕ್ಯ, ಹವಳ ಅಥವಾ ಪುಷ್ಪರಾಗವನ್ನು ತಾಮ್ಮ, ಬೆಳ್ಳಿ ಅಥವಾ ಬಂಗಾರದಲ್ಲಿ ಉಂಗುರ ಬೆರಳಿಗೆ ಧರಿಸಿಕೊಳ್ಳಬೇಕು.

* ಕನ್ಯಾ ರಾಶಿಗೆ ಅಧಿಪತಿ ಬುಧ. ಇವರು ಪಚ್ಚೆ, ವಜ್ರವನ್ನು ಬಂಗಾರ, ಪ್ಲಾಟಿನಂ ಅಥವಾ ಬೆಳ್ಳಿಯಲ್ಲಿ ಕಿರು ಬೆರಳಿಗೆ ಧರಿಸಿಕೊಳ್ಳಬೇಕು.

* ತುಲಾ ರಾಶಿಗೆ ಅಧಿಪತಿ ಶುಕ್ರ. ಇವರು ವಜ್ರ ಪಚ್ಚೆಯನ್ನು ಬಂಗಾರ, ಕಂಚು ಅಥವಾ ಬೆಳ್ಳಿಯಲ್ಲಿ ಮಧ್ಯ ಬೆರಳು ಅಥವಾ ಕಿರು ಬೆರಳಿಗೆ ಧರಿಸಬೇಕು.

* ವೃಶ್ಚಿಕ ರಾಶಿಗೆ ಅಧಿಪತಿ ಕುಜ. ಇವರು ಹವಳ ಅಥವಾ ಮಾಣಿಕ್ಯವನ್ನು ತಾಮ್ರ ಅಥವಾ ಬಂಗಾರದಲ್ಲಿ ಉಂಗುರ ಬೆರಳಿಗೆ ಧರಿಸಬೇಕು.

* ಧನು ರಾಶಿಗೆ ಅಧಿಪತಿ ಗುರು. ಪುಷ್ಯರಾಗ, ಮಾಣಿಕ್ಯ ಅಥವಾ ಹವಳವನ್ನು ಇವರು ಚಿನ್ನ, ಬೆಳ್ಳಿ ಅಥವಾ ಪ್ಲಾಟಿನಂನಲ್ಲಿ ತೋರುಬೆರಳಿಗೆ ಧರಿಸಿಕೊಳ್ಳಬೇಕು.

* ಮಕರ ರಾಶಿಗೆ ಅಧಿಪತಿ ಶನಿ. ಇವರು ನೀಲ ಅಥವಾ ಪಚ್ಚೆಯನ್ನು ಬೆಳ್ಳಿಯಲ್ಲಿ ಮಧ್ಯದ ಬೆರಳಿಗೆ ಧರಿಸಬೇಕು.

* ಕುಂಭ ರಾಶಿಗೆ ಅಧಿಪತಿ ಶನಿ. ಇವರು ನೀಲ, ವಜ್ರ ಅಥವಾ ಪಚ್ಚೆಯನ್ನು ಬೆಳ್ಳಿ, ಕಬ್ಬಿಣ ಅಥವಾ ಬಂಗಾರದಲ್ಲಿ ಮಧ್ಯದ ಬೆರಳಿಗೆ ಧರಿಸಿಕೊಳ್ಳಬೇಕು.

* ಮೀನ ರಾಶಿಯವರ ಅಧಿಪತಿ ಗುರು. ಪುಷ್ಯರಾಗ, ಹವಳ ಅಥವಾ ಮಾಣಿಕ್ಯವನ್ನು ಬಂಗಾರ ಪ್ಲಾಟಿನಂ ಅಥವಾ ಬೆಳ್ಳಿಯಲ್ಲಿ ತೋರು ಬೆರಳು ಧರಿಸಿಕೊಳ್ಳಬೇಕು.

ಶ್ರೀ ಸೋಮಶೇಖರ್ ಗುರೂಜಿ B.Sc
Mob.No.9353488403
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಪ್ರೇಮಿಗಳಲ್ಲಿ ಮನಸ್ತಾಪ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *