Connect with us

Dvgsuddi Kannada | online news portal | Kannada news online

ಭಾನುವಾರ ರಾಶಿ ಭವಿಷ್ಯ

ಪ್ರಮುಖ ಸುದ್ದಿ

ಭಾನುವಾರ ರಾಶಿ ಭವಿಷ್ಯ

  • ಭಾನುವಾರ ರಾಶಿ ಭವಿಷ್ಯ-ಫೆಬ್ರವರಿ-28,2021
  • ಸೂರ್ಯೋದಯ: 06:35 AM, ಸೂರ್ಯಸ್ತ: 06:27 PM
  • ಶಾರ್ವರೀ ನಾಮ ಸಂವತ್ಸರ
  • ಮಾಘ ಮಾಸ ಶಿಶಿರ ಋತು ಉತ್ತರಾಯಣ, ಕೃಷ್ಣ ಪಕ್ಷ,
  • ತಿಥಿ: ಪಾಡ್ಯ ( 11:19 )
  • ನಕ್ಷತ್ರ: ಪೂರ್ವ ( 09:35 )
  • ಯೋಗ: ಧೃತಿ ( 16:20 )
  • ಕರಣ: ಕೌಲವ ( 11:19 )
  • ತೈತಲೆ ( 21:58 )
  • ರಾಹು ಕಾಲ: 04:30 – 06:00
  • ಯಮಗಂಡ: 12:00 – 1:30

ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಯಾವುದೇ ಸಂಸ್ಥೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಮೇಷ ರಾಶಿ:
ಮನೆ ಬಿಟ್ಟು ಹೋಗಿರುವ ಕುಟುಂಬ ಸದಸ್ಯ ಮರಳಿ ಮನೆಗೆ ಬರುವ ಸಾಧ್ಯತೆ, ಸಂತಾನದ ಸಿಹಿ ಸುದ್ದಿ ಮನೆಯಲ್ಲಿ ಸಂತಸ ಬರಲಿದೆ,
ಶನಿಸ್ವಾಮಿಯಿಂದ ಉತ್ತಮ ಫಲಸಿಗಲಿದೆ. ವ್ಯವಹಾರಿಕ, ಉದ್ಯೋಗ, ಆರ್ಥಿಕ ಚೇತರಿಕೆ ನಿರೀಕ್ಷಿಸಬಹುದಾಗಿದೆ. ನಿಮ್ಮ ಅರ್ಧಕ್ಕೆ ನಿಂತ ಕೆಲಸಗಳು ಅಂದರೆ ಕೋರ್ಟು-ಕಚೇರಿ, ಶುಭ ಮಂಗಳ ಕಾರ್ಯ, ಋಣಬಾಧೆ, ಆರೋಗ್ಯದಲ್ಲಿ ಚೇತರಿಕೆ ಪ್ರಗತಿ ಕಾಣುವಿರಿ. ಜೀವನದಲ್ಲಿ ಧನ ಸಂಪತ್ತು ಗಳಿಸುವಿರಿ. ನಿವೇಶನ ಖರೀದಿ. ಗೃಹ ಕಟ್ಟಡ ಪ್ರಾರಂಭಿಸುವಿರಿ. ಶನಿ ಸ್ವಾಮಿ ಕೃಪೆ ಜೊತೆಗೆ ಅದೃಷ್ಟವು ನಿಮ್ಮ ಕೈ ಹಿಡಿಯಲಿದೆ. ಹೊಸ ಉದ್ಯಮ ಪ್ರಾರಂಭ ಮಾಡಲು ಸೂಕ್ತ ಸಮಯ. ರಾಜಕಾರಣಿಗಳಿಗೆ ಇದು ಉನ್ನತ ಸ್ಥಾನ ಪಡೆಯಲು ಅತ್ಯಂತ ಉತ್ತಮ ಸಮಯವಾಗಲಿದೆ. ನಿಮ್ಮ ವಿರೋಧಿಗಳು ಸದಾ ನಿಮ್ಮನ್ನು ಬೆಂಬಲಿಸುವ ಪರಿಸ್ಥಿತಿ ಶನಿ ಸ್ವಾಮಿ ಉಂಟುಮಾಡುತ್ತಾನೆ. ಆರೋಗ್ಯದಲ್ಲಿ ಪ್ರಗತಿ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಯಾವುದೇ ಸಂಸ್ಥೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ವೃಷಭ ರಾಶಿ:
ಶನಿ ಸ್ವಾಮಿಯ ವ್ಯಾಪಾರ ವೃದ್ಧಿ ಮಾಡಲಿದ್ದಾನೆ. ಗುತ್ತಿಗೆದಾರರಿಗೆ ಹೊಸ ಹೊಸ ಅವಕಾಶಗಳು ಸಿಗುವ ಭಾಗ್ಯ ತಡೆಹಿಡಿದ ಬಿಲ್ಲು ಮರುಪಾವತಿ ಮನೆಯಲ್ಲಿ ಶುಭಮಂಗಳಕಾರ್ಯ ಜರುಗುವ ಯೋಗವಿದೆ. ಬಾಕಿ ಹಣ ವಸೂಲಾತಿ ಕೈ ಸೇರುವುದು. ಹಣಕಾಸಿನ ತೀವ್ರ ಸಂಕಟ ಯಾವುದಾದರೂ ಇದ್ದಲ್ಲಿ ಪರಿಹಾರವಾಗುವುದು. ವೃತ್ತಿ ಕ್ಷೇತ್ರದಲ್ಲೂ ವರ್ಗಾವಣೆ ಬಯಸಿದರೆ ಯಶಸ್ಸು, ಬಡ್ತಿ ಭಾಗ್ಯ. ಮೇಲಾಧಿಕಾರಿ ಹಾಗೂ ಸಹೋದ್ಯೋಗಿಗಳಿಂದ ಉತ್ತಮ ಬಾಂಧವ್ಯ ಕಾಣಬಹುದಾಗಿದೆ. ಪ್ರೇಮಿಗಳ ಪ್ರೀತಿಯ ನಿವೇದನೆ ಸೂಕ್ತ ಸಮಯ. ಶನಿ ಸ್ವಾಮಿ ಕೃಪೆಯಿಂದ ಮದುವೆ ಕಾರ್ಯ ಜರುಗುವ ಸಂಭವ. ದಂಪತಿಗಳಿಗೆ ಸಂತಾನಭಾಗ್ಯ. ಆರೋಗ್ಯದಲ್ಲಿ ಚೇತರಿಕೆ. ಹೊಸ ಉದ್ಯಮ, ಭೂ ವ್ಯವಹರಿಕ ಚಟುವಟಿಕೆ ಮಾಡಲು ಸೂಕ್ತ ಸಮಯ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಯಾವುದೇ ಸಂಸ್ಥೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಮಿಥುನ ರಾಶಿ:
ರಿಯಲ್ ಎಸ್ಟೇಟ್ ಉದ್ಯಮದಲ್ಲಿ ಹಣ ಹೂಡಿಕೆ ಮಾಡುವ ಸಾಧ್ಯತೆ, ಅದು ನಿಮಗೆ ಆರ್ಥಿಕ ಚೇತರಿಕೆ ಆಗಲಿದೆ, ಷೇರು ಮಾರುಕಟ್ಟೆಯಲ್ಲಿ ಹಣ ಹೂಡಿಕೆ ಸದ್ಯಕ್ಕೆ ಬೇಡ,
ಕುಟುಂಬದಲ್ಲಿ ಎದುರಿಸುತ್ತಿದ್ದ ಸಮಸ್ಯೆಗಳಾದ ದಾಂಪತ್ಯ ಕಲಹ, ಹಣಕಾಸಿನ ಅಡಚಣೆ, ಆರೋಗ್ಯ ತೊಂದರೆ, ಮನಸ್ತಾಪ, ಜಿಗುಪ್ಸೆ ಮುಂತಾದ ಸಮಸ್ಯೆಗಳಿದ್ದಲ್ಲಿ ಶನಿ ಸ್ವಾಮಿ ಕೃಪೆಯಿಂದ ನಿವಾರಣೆಯಾಗಲಿವೆ. ಪತ್ನಿಯ ಬಂಧು ಬಳಗದಿಂದ ಲಾಭವಾಗುವ ಸಾಧ್ಯತೆ ಇದೆ. ನೀವು ಹೊಸ ಉದ್ಯಮ ಪ್ರಾರಂಭ ಮಾಡಲು ಉತ್ತಮ. ಸಾಲದಿಂದ ಮುಕ್ತಿ ಹೊಂದಲು ಪ್ರಯತ್ನಿಸುವಿರಿ. ಉದ್ಯೋಗ ಹುಡುಕುವವರಿಗೆ ಸೂಕ್ತ ಉದ್ಯೋಗ ಪ್ರಾಪ್ತಿ. ವಿಚ್ಛೇದನ ಪಡೆದ ಯುವತಿ /ಯುವಕರ ಮರುಮದುವೆಗೆ ಸೂಕ್ತ ವಾತಾವರಣ ಶನಿ ಸ್ವಾಮಿಯ ಕೃಪೆಯಿಂದ ಪ್ರಗತಿಯಾಗಲಿದೆ. ಸಕಲ ಉದ್ಯೋಗಿಗಳಿಗೆ ನೀವು ಬಯಸಿದ ಹಾಗೆ ಸಕಲ ಕಾರ್ಯ ಪ್ರಾಪ್ತಿ. ಶಿಕ್ಷಕವೃಂದವರಿಗೆ ವರ್ಗಾವಣೆ, ಬಡ್ತಿ ಹಾಗೂ ನಿಮ್ಮ ಮನೆಯಲ್ಲಿ ಶುಭಮಂಗಲ ಕಾರ್ಯಸಿದ್ಧಿ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಯಾವುದೇ ಸಂಸ್ಥೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಕರ್ಕಾಟಕ ರಾಶಿ :
ವಿದೇಶಿ ಮೂಲ ಕಂಪನಿಗಳಿಗೆ ಹಣ ಹೂಡಿಕೆ ಮಾಡುವ ಸಾಧ್ಯತೆ, ಫ್ರಾಂಚೈಸಿ ತೆಗೆದುಕೊಳ್ಳುವ ನಿರ್ಧಾರ ಮಾಡುವಿರಿ,
ಶನಿಯ ಕೃಪೆಯಿಂದ ಸರ್ಕಾರಿ ಉದ್ಯೋಗ ಪ್ರಯತ್ನಿಸುವವರಿಗೆ ಶುಭಸೂಚಕ. ನಿಮ್ಮ ಪ್ರಾಮಾಣಿಕ ಪ್ರಯತ್ನಕ್ಕೆ ಪ್ರತಿಫಲಸಿಗಲಿದೆ. ಶತ್ರುಗಳು ಮಿತ್ರರಾಗುವರು. ಮಾತಾಪಿತೃ, ಮಕ್ಕಳ ಹಾಗೂ ನಿಮ್ಮ ಆರೋಗ್ಯದ ವಿಷಯದಲ್ಲಿಯೂ ಸುಧಾರಿಸುತ್ತದೆ. ಕೆಲಸದ ನಿಮಿತ್ತ ಮಾಡುವ ಪ್ರಯಾಣ ಲಾಭದಾಯಕವಾಗಲಿದೆ. ಉದ್ಯೋಗ ಬದಲಾಯಿಸಲು ಮನಸ್ಸು ಮಾಡಬೇಡಿ ಅಲ್ಲಿಯೇ ಮುಂದುವರೆಯಿರಿ. ಶನಿ ಸ್ವಾಮಿಯ ಕೃಪೆಯಿಂದ ವಿದೇಶದಲ್ಲಿ ಉದ್ಯೋಗ ನಿರ್ವಹಿಸುವರಿಗೆ ಶುಭದಾಯಕ ವಾಗಲಿದೆ. ಶನಿ ಸ್ವಾಮಿಯ ಕೃಪೆಯಿಂದ ಪ್ರೇಮಿಗಳ ಮದುವೆ ಜರುಗುವುದು. ನವ ದಂಪತಿಗಳಿಗೆ ಸಂತಾನಭಾಗ್ಯ ಸುದ್ದಿ ಕೇಳುವಿರಿ. ಪತಿ-ಪತ್ನಿ ಮಧ್ಯೆ ಭಿನ್ನಾಭಿಪ್ರಾಯ ಮಾಯವಾಗಿ, ಪ್ರೇಮ ಮುಂದುವರೆಯುವುದು.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಯಾವುದೇ ಸಂಸ್ಥೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಸಿಂಹ ರಾಶಿ:
ಪಾಲುದಾರಿಕೆ ಉದ್ಯಮ ಪ್ರಾರಂಭ ಕೈಜೋಡಿಸುವ ಸಾಧ್ಯತೆ, ಕೃಷಿಭೂಮಿ ನಿವೇಶನಕ್ಕಾಗಿ ಪರಿವರ್ತನೆ ಮಾಡುವ ಸಾಧ್ಯತೆ,
ಮನಸ್ಸಿನ ಬದಲಾವಣೆದಿಂದ, ಕುಟುಂಬದಲ್ಲಿ ಶಾಂತಿ ನೆಲೆಸುವುದು. ಪತ್ನಿ ಮಾರ್ಗದರ್ಶನದಿಂದ ನಿವೇಶನ ಖರೀದಿ ಅಥವಾ ಮನೆ ಕಟ್ಟಡ ಕಾರ್ಯ ಯಶಸ್ಸು ಆಗುವುದು. ಪ್ರೇಮಿಗಳ ಪ್ರಣಯ ಜೀವನವು ಮತ್ತಷ್ಟು ಸುಮಧುರವಾಗಲಿದೆ. ಜೀವನದಲ್ಲಿ ಹೊಸ ಉತ್ಸಾಹ ಮೂಡಿ ಹೊಸ ಉದ್ಯಮ ಪ್ರಾರಂಭ. ವಿದೇಶ ಪ್ರವಾಸ ಯಶಸ್ಸು ಕಾಣಬಹುದಾಗಿದೆ. ಕುಟುಂಬದಲ್ಲಿ ಆಸ್ತಿ ಸಂಬಂಧಿಸಿದ ವಿವಾದ- ಜಗಳಗಳು ಇದ್ದಲ್ಲಿ ಶನಿಯ ಪ್ರಭಾವದಿಂದ ಎಲ್ಲವೂ ಬಗೆಹರಿಯಲಿದೆ. ಮಗಳ ಅಥವಾ ಸೊಸೆಯ ಸಂತಾನದ ಖುಷಿಯ ವಿಚಾರವನ್ನು ಕೇಳಲಿದ್ದೀರಿ. ಮದುವೆಗಾಗಿ ಹಂಬಲಿಸುತ್ತಿರುವವರು ಈ ಸಮಯದಲ್ಲಿ ಶುಭ ವಾರ್ತೆಯನ್ನು ನಿರೀಕ್ಷಿಸಬಹುದಾಗಿದೆ. ಹಣಕಾಸು ಉಳಿತಾಯದ ಬಗ್ಗೆ ಯೋಚನೆ ಮಾಡುವಿರಿ. ಕೂಡಿಟ್ಟ ಹಣ ಈ ಸಂದರ್ಭದಲ್ಲಿ ಹೊಸ ನಿವೇಶನ ಖರೀದಿಸಲು ಚಿಂತನೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಯಾವುದೇ ಸಂಸ್ಥೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಕನ್ಯಾ ರಾಶಿ
ರಿಯಲ್ ಎಸ್ಟೇಟ್ ನಲ್ಲಿ ಹಿಂದೆ ಅನುಭವಿಸಿರುವ ಕಷ್ಟ ಇಂದು ಗುಣಮುಖ ಕಾಣಲಿವೆ, ಹಂತಹಂತವಾಗಿ ಆರ್ಥಿಕ ಚೇತರಿಕೆ ಪಡೆಯಲಿದ್ದೀರಿ, ಸಾಲದಿಂದ ಋಣಮುಕ್ತಿ ಮುಕ್ತರಾಗುವಿರಿ, ಸುಖಜೀವನ, ಲಾಭ, ವ್ಯಾಪಾರದಲ್ಲಿ ಪ್ರಗತಿ, ಆಕಸ್ಮಿಕ ಧನಪ್ರಾಪ್ತಿ, ವಿವಾಹ ಕಾರ್ಯ-ಸಮೃದ್ಧ ಜೀವನ. ಪತ್ನಿಯ ಸ್ವಾಸ್ಥ್ಯದಲ್ಲಿ ಸುಧಾರಣೆಯನ್ನು ಕಾಣಬಹುದಾಗಿದೆ. ಸಂಗಾತಿಯ ಸುಖವನ್ನು ಪಡೆಯಲಿದ್ದೀರಿ. ನಿಮ್ಮ ವಿರೋಧಿಗಳು ದೂರ ಸರಿಯಲಿದ್ದಾರೆ. ರಾಜಕಾರಣಿಗಳು ನಿಮ್ಮ ವಿರೋಧಿಗಳನ್ನು ಮಾತಿನಿಂದಲೇ ಎದುರಿಸಲು ಇದು ಸುಸಂದರ್ಭವಾಗಿದೆ. ವೃತ್ತಿ ರಂಗದಲ್ಲಿ ಉನ್ನತ ಸ್ಥಾನ ಪಡೆಯುವಿರಿ. ಸಂಗಾತಿಯು ನಿಮ್ಮ ಜೊತೆ ಹೊಂದಬಹುದಾಗಿದೆ. ನಿಮ್ಮ ಆರೋಗ್ಯವು ಉತ್ತಮವಾಗಲಿದೆ. ಭೂ ಖರೀದಿಸಲು ಅಡ್ವಾನ್ಸ್ ನೀಡುವಿರಿ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಯಾವುದೇ ಸಂಸ್ಥೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ತುಲಾ ರಾಶಿ
ತುಲಾ ರಾಶಿಯವರ ಜೀವನಶೈಲಿ ಪರಿವರ್ತನೆಯಾಗಲಿದೆ. ರಿಯಲ್ ಎಸ್ಟೇಟ್ ಆತ್ಮೀಯವರ ಜೊತೆ ಕೈಜೋಡಿಸುವ ಸಾಧ್ಯತೆ, ಇದು ನಿಮಗೆ ಉತ್ತಮ ಫಲಿತಾಂಶ ಸಿಗಲಿದೆ, ಹಣಕಾಸು ವ್ಯವಹಾರದಲ್ಲಿ ಜಾಗ್ರತೆ ಇರಲಿ, ಹಳೆಯ ನಿವೇಶನ ವಾಸ್ತು ಪ್ರಕಾರ ಬದಲಾಯಿಸುವ ಸಾಧ್ಯತೆ. ಶನಿ ಸ್ವಾಮಿಯ ಕೃಪೆಯಿಂದ ವೃತ್ತಿಯಲ್ಲಿ ಉನ್ನತಿಯನ್ನು ಹೊಂದುವ ಸೂಚನೆಯಿದೆ. ಶನಿ ದೇವನ ಕೃಪೆಯಿಂದ ಸಂತಾನ ಅಪೇಕ್ಷಿಸುವವರ ಇಚ್ಛೆ ನೆರವೇರಲಿದೆ. ಪರಿಶ್ರಮದ ಜೊತೆಗೆ ಅದೃಷ್ಟ ನಿಮ್ಮದಾಗಲಿದೆ. ಕೋರ್ಟ್ ಕಚೇರಿ ಕೆಲಸ ಕಾರ್ಯಗಳು ನಿಮ್ಮಂತೆ ಯಶಸ್ಸು. ವಿದೇಶ ಪ್ರವಾಸಕ್ಕಾಗಿ ಅಡಚಣೆ ದೂರವಾಗುತ್ತವೆ. ಆರ್ಥಿಕ ಸಂಕಟ ಬಗೆಹರಿಯಲಿದೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಯಾವುದೇ ಸಂಸ್ಥೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ವೃಶ್ಚಿಕ ರಾಶಿ
ಈ ರಾಶಿಯವರಿಗೆ ಆರೋಗ್ಯ ಸಮಸ್ಯೆಗಳಿದ್ದಲ್ಲಿ ಚೇತರಿಕೆ. ಶನಿಸ್ವಾಮಿಯ ಕೃಪೆಯಿಂದ ಭೂವ್ಯವಹಾರ ಕೆಲಸಗಳಲ್ಲಿ ಪ್ರಗತಿಯಾಗಲಿದೆ. ಹಣ ಸಂಪಾದಿಸುವ ಹೊಸ ಮಾರ್ಗವು ದೊರೆಯಲಿದೆ. ಲಾಭದ ನಿರೀಕ್ಷೆಯಲ್ಲಿದ್ದೀರಿ. ಕಳೆದು ಹೋಗಿದ್ದ ವಸ್ತುಗಳು ಮರಳಿ ಸಿಗುವ ಸಂಭವ .ಈ ಬಾರಿ ಶನಿಯ ಕೃಪೆಯಿಂದ ಮನೆಯಲ್ಲಿ ಶುಭಮಂಗಲ ಕಾರ್ಯಗಳು ಗುವುದು. ಸಂಗಾತಿಯ ಸುಖವನ್ನು ಪಡೆಯಬಹುದಾಗಿದೆ. ವಿದೇಶ ಪ್ರಯಾಣದ ವಿಸ ನಿಮ್ಮ ಕೈಸೇರಲಿದೆ. ಕುಟುಂಬದಲ್ಲಿ ಕಲಹಗಳು ಮಾಯವಾಗಿ, ಸುಖಮಯ ಪರಿವಾರ. ತಾಳ್ಮೆಯಿಂದ ಆಸ್ತಿ ವಿಚಾರ ಬಗೆಹರಿಯುವುದು.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಯಾವುದೇ ಸಂಸ್ಥೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಧನು ರಾಶಿ
ಶನಿಯು ಆರೋಗ್ಯದ ವಿಷಯದಲ್ಲಿ ಶಸ್ತ್ರಚಿಕಿತ್ಸೆ ಅನುಭವಿಸಿದ್ದರೆ ಈಗ ಅದರಿಂದ ಮುಕ್ತಿ ಸಿಗಲಿದೆ. ಆಸ್ತಿ ಪಾಲುದಾರಿಕೆ ಸಹೋದರ ಅಥವಾ ಸಹೋದರಿಯ ಸಂಪೂರ್ಣ ಸಹಕಾರ ದೊರೆಯಲಿದೆ. ಸಂಗಾತಿಯ ಪ್ರಣಯ ಜೀವನದಲ್ಲಿ ಮನ ಉಲ್ಲಾಸ ಕಾಣಬಹುದಾಗಿದೆ. ವಿವಾಹಿತರಿಗೆ ಸಂಗಾತಿಯ ಬಗ್ಗೆ ವಿಶ್ವಾಸ ಹೆಚ್ಚಲಿದೆ. ವೃತ್ತಿಯಲ್ಲಿ ಉನ್ನತಿಯ ಸಂಕೇತವನ್ನು ಶನಿ ನೀಡುತ್ತಿದ್ದಾನೆ. ಉದ್ಯೋಗ ಕ್ಷೇತ್ರದಲ್ಲಿ ಹಣಕಾಸು ಸಂಪಾದನೆ. ವ್ಯಾಪಾರ ವಹಿವಾಟಿನಲ್ಲಿ ಆರ್ಥಿಕ ಚೇತರಿಕೆ. ಹೊಸ ಉದ್ಯಮ ಪ್ರಾರಂಭ ಮಾಡುವ ಚಿಂತನೆ. ಮನೆ ಕಟ್ಟುವ ಯೋಜನೆ ಮೂಡಲಿದೆ. ಬೆಲೆಬಾಳುವ ಆಭರಣ ಖರೀದಿಸುವಿರಿ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಯಾವುದೇ ಸಂಸ್ಥೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಮಕರ ರಾಶಿ
ಶನಿ ಹಣಕಾಸು ಲಾಭ ನೀಡಲಿದ್ದಾನೆ. ಭವಿಷ್ಯಕ್ಕಾಗಿ ಉಳಿತಾಯ ಮಾಡಿರುವ ಹಣವನ್ನು ನಿವೇಶನ ಖರೀದಿಸಿರಿ. ಆರ್ಥಿಕ ಸ್ಥಿತಿ ಉತ್ತಮವಾಗಿದ್ದು, ಬೇರೆಂದು ಉದ್ಯಮ ಪ್ರಾರಂಭಿಸುವಿರಿ. ಉದ್ಯೋಗ ಕ್ಷೇತ್ರದಲ್ಲಿ ವಿರೋಧಿಗಳಿಂದ ಆಗುತ್ತಿದ್ದ ತೊಂದರೆಗಳು ಪರಿಹಾರವಾಗುವವು. ಶನಿಯ ಪ್ರಭಾವದಿಂದ ಅದೃಷ್ಟವು ಬದಲಾಗುವುದು, ನಿಂತುಹೋದ ಸಂಬಂಧ ಮರಳಿ ಮದುವೆ ಮಾತುಕತೆ ಸಂಭವ. ಲೇವಾದೇವಿಗಾರರರಿಗೆ ಆರ್ಥಿಕದಲ್ಲಿ ಪ್ರಗತಿ. ನಿಮ್ಮ ಸಂಗಾತಿ ಸದಾ ನಿಮ್ಮ ಜೊತೆಗಿರುವಳು. ಭೂಮಿ ಖರೀದಿಸಲು ಸೂಕ್ತ ಸಮಯ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಯಾವುದೇ ಸಂಸ್ಥೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಕುಂಭ ರಾಶಿ
ಈ ರಾಶಿಯ ಅಧಿಪತಿಯಾಗಿರುವ ಶನಿಯಿಂದ ಕುಟುಂಬದಲ್ಲಿ ಮದುವೆ ಸಂಭವ . ಆಸ್ತಿ ಪಾಲುಗಾರಿಕೆಯಲ್ಲಿ ಸಹಕರಿಸುವರು .ವೃತ್ತಿಯಲ್ಲಿ ಬದಲಾವಣೆಯನ್ನು ಇಚ್ಛಿಸುವವರು ಸಮಯವಲ್ಲ. ವೃತ್ತಿ ಕ್ಷೇತ್ರದಿಂದ ಉತ್ತಮ ಫಲ ದೊರೆಯಲಿದೆ. ರಾಜಕಾರಣಿಗಳ ಯಶಸ್ಸು ಮುಂದುವರೆಯಲಿದೆ, ಮತ ಕ್ಷೇತ್ರದಲ್ಲಿ ಮೇಲಿಂದ ಮೇಲೆ ಸಭೆಗಳಲ್ಲಿ ಪಾಲ್ಗೊಳ್ಳುವಿರಿ. ಹೊಸ ವ್ಯಾಪಾರವನ್ನು ಆರಂಭಿಸಲು ಬಯಸುವವರಿಗೆ ಇದು ಸಕಾಲವಾಗಿದೆ. ಮಾತಾಪಿತೃ ಮತ್ತು ಮಕ್ಕಳ ಆರೋಗ್ಯವು ಸುಧಾರಿಸಲಿದೆ. ಸಂಗಾತಿಯ ಸಂಬಂಧಗಳಲ್ಲಿ ಹೆಚ್ಚಿನ ಮಧುರತೆಯನ್ನು ಕಾಣಬಹುದಾಗಿದೆ. ಪ್ರಯಾಣಿಸಬೇಡಿ. ಟ್ರಾನ್ಸ್ಪೋರ್ಟ್, ಟೂರಿಸ್ಟ್ ಕೊಂಚ ಲಾಭದಾಯಕವಾಗಲಿದೆ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಯಾವುದೇ ಸಂಸ್ಥೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಮೀನ ರಾಶಿ
ಈ ರಾಶಿಯವರಿಗೆ ಶನಿಯಿಂದ ಸಾಲದ ಹೊರೆ ಕಡಿಮೆಯಾಗಲಿದೆ. ಮದುವೆ ಚಿಂತನೆ ಮಾಡುವವರು ಮುಕ್ತಿ ಸಿಗಲಿದೆ. ಸಂತಾನ ಚಿಂತನೆ ಮಾಡುವವರು ಸಂತಾನಪ್ರಾಪ್ತಿ. ವೃತ್ತಿ ಕ್ಷೇತ್ರದಲ್ಲಿ ಅನುಭವಿಸುತ್ತಿದ್ದ ತೊಂದರೆಯಿಂದ ಮುಕ್ತಿ ಸಿಗಲಿದೆ. ವಿಳಂಬವಾಗಿದ್ದ ಕೋರ್ಟ್ ಕಚೇರಿ ಕಾರ್ಯಗಳು ಸುಗಮವಾಗಿ ನೆರವೇರಲಿವೆ. ಮಾತಾಪಿತೃ ಸಹೋದರ ಸಹೋದರಿಇಂದ ಉತ್ತಮ ಸಹಕಾರ ದೊರೆಯಲಿದೆ. ವೃತ್ತಿಯ ಒತ್ತಡವು ಸ್ವಲ್ಪ ಮಟ್ಟಿಗೆ ತಗ್ಗಲಿದೆ. ದಾಂಪತ್ಯ ಜೀವನವು ಮತ್ತಷ್ಟು ಉತ್ತಮವಾಗಲಿದೆ. ವೃತ್ತಿ ಕ್ಷೇತ್ರದಲ್ಲಿ ಮೇಲಾಧಿಕಾರಿಗಳಿಂದ ಪ್ರಶಂಸೆ ಭಾಗ್ಯ. ಮಕ್ಕಳ ಮದುವೆ ಮಾತುಕತೆ ಸಂಭವ. ಸಾಲಕ್ಕೆ ಪರಿಹಾರ ಸಿಗಲಿದೆ. ಸಂತಾನ ನಿರೀಕ್ಷಿಸಬಹುದಾಗಿದೆ. ಮನೆ ವಾಸ್ತು ಪ್ರಕಾರ ಬದಲಾವಣೆ ಸೂಕ್ತ ಸಮಯ. ಹೊಸ ಉದ್ಯಮ ಪ್ರಾರಂಭ ಮಾಡಲು ಕುಟುಂಬದವರಿಂದ ಸಹಕಾರ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಸಂತಾನ ಭಾಗ್ಯ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ. ಯಾವುದೇ ಸಂಸ್ಥೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top