Connect with us

Dvgsuddi Kannada | online news portal | Kannada news online

ಭಾನುವಾರ ರಾಶಿ ಭವಿಷ್ಯ-ಮೇ-1,2022

Home

ಭಾನುವಾರ ರಾಶಿ ಭವಿಷ್ಯ-ಮೇ-1,2022

  • ಮೊದಲನೇ ವರ್ಷದ ಸೂರ್ಯಗ್ರಹಣ , ಯಾವ ರಾಶಿಯವರಿಗೆ ಲಾಭ, ಯಾವ ರಾಶಿಯವರಿಗೆ ನಷ್ಟ?
  • ಭಾನುವಾರ ರಾಶಿ ಭವಿಷ್ಯ-ಮೇ-1,2022
  • ಕಾರ್ಮಿಕರ ದಿನ,
    ಸೂರ್ಯ ಗ್ರಹಣ ಆಂಶಿಕ
  • ಸೂರ್ಯೋದಯ: 05:50am, ಸೂರ್ಯಸ್ತ: 06:36pm
  • ಶಾಲಿವಾಹನ ಶಕೆ1944, ಶುಭಕೃತ ನಾಮ ಸಂವತ್ಸರ, ಸಂವತ್2078,
    ವೈಶಾಖ ಮಾಸ,ವಸಂತ ಋತು, ಶುಕ್ಲ ಪಕ್ಷ,
  • ತಿಥಿ: ಪಾಡ್ಯ 03:25am
    ನಕ್ಷತ್ರ: ಭರಣಿ 10:11pm ವರೆಗೂ , ಕೃತ್ತಿಕ
    ಯೋಗ: ಆಯುಷ್ಮಾನ್ 03:19pm ವರೆಗೂ , ಸೌಭಾಗ್ಯ
    ಕರಣ: ಕಿಂಸ್ತುಘ್ನ 02:37pm ವರೆಗೂ , ಬವ 03:25am
  • ರಾಹು ಕಾಲ: 04:30 ರಿಂದ 06:00 ವರೆಗೂ
    ಯಮಗಂಡ: 12:00 ರಿಂದ 01:30 ವರೆಗೂ
    ಗುಳಿಕ ಕಾಲ: 03:00 ರಿಂದ 04:30 ವರೆಗೂ
  • ಅಮೃತಕಾಲ: ಇಲ್ಲ
    ಅಭಿಜಿತ್ ಮುಹುರ್ತ: ಇಲ್ಲ

ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

 

ಮೇಷ ರಾಶಿ: ವಿದೇಶ ಪ್ರಯಾಣದ ಸಮಯ ಕೂಡಿ ಬಂದಿದೆ, ಭೂ ಖರೀದಿ, ವಾಹನ ಖರೀದಿ,ಗೃಹ ನಿರ್ಮಾಣ, ಇದು ಸಕಾಲ ,ವಿಚ್ಛೇದನ ಅಥವಾ ವಿಧವಾ ಮಹಿಳೆಯ ಅಥವಾ ಪುರುಷರಿಗೆ ಮರು ಮದುವೆ ಸಾಧ್ಯತೆ ಇದೆ, ಉದ್ಯೋಗ ಕ್ಷೇತ್ರದಲ್ಲಿ ಒತ್ತಡವಿದ್ದರೂ ಮುನ್ನಡೆಯಿರಿ, ನಿಮ್ಮ ಅನಿಸಿಕೆಯಂತೆ ಕೆಲಸ ಕಾರ್ಯಗಳು ನಡೆಯಲಿವೆ, ವ್ಯಾಪಾರ ವಹಿವಾಟಿನಲ್ಲಿ ಲಾಭಾಂಶ ಉತ್ತಮವಾಗಿದೆ, ವ್ಯಾಪಾರ-ವ್ಯವಹಾರಗಳಲ್ಲಿ ಸದ್ಯಕ್ಕೆ ಬಂಡವಾಳ ಹಾಕುವುದು ಬೇಡ, ಕೆಲಸದಲ್ಲಿ ಧನಾಗಮನವಿದೆ, ದಾಯಾದಿಗಳಿಂದ ಆಗಾಗ ವಾದ-ವಿವಾದಗಳು ಸೃಷ್ಟಿ, ನಿಮ್ಮ ನೆಮ್ಮದಿ ಕೆಡಿಸಲಿದೆ, ಕಾರ್ಯಕ್ಷೇತ್ರಗಳಲ್ಲಿ ಆಗಾಗ ಹಿತ ಶತ್ರುಗಳ ಕಾಟ, ಶುಭಮಂಗಲ ಕಾರ್ಯಗಳಿಗೆ ಯೋಗ್ಯ ವರ ಕಂಕಣ ಬಲ ಕೂಡಿ ಬರಲಿದೆ, ಸಿದ್ಧ ಉಡುಪು ಹೋಟೆಲ್, ದಿನಿಸಿ, ಹಾರ್ಡ್ವೇರ್, ಬ್ಯೂಟಿ ಪಾರ್ಲರ್ ವರ್ಗದವರಿಗೆ ಆರ್ಥಿಕ ಚೇತರಿಕೆ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ವೃಷಭ ರಾಶಿ: ಕೆಲಸ ಪಡೆಯುವುದಕ್ಕಾಗಿ ಪ್ರಯತ್ನಬಲದ ಅಗತ್ಯವಿದೆ, ಉದ್ಯೋಗದಲ್ಲಿ ಶತ್ರುಗಳ ಕಾಟ ಕಿರಿಕಿರಿ ಎನಿಸಲಿದೆ, ಶುಭಮಂಗಲ ಕಾರ್ಯಗಳಿಗೆ ಅನುಕೂಲವಾಗಲಿದೆ, ಎಲ್ಲಾ ತರಹದ ವ್ಯಾಪಾರಸ್ಥರಿಗೆ ವ್ಯಾಪಾರದಲ್ಲಿ ಆದಾಯ ದ್ವಿಗುಣವಾಗಲಿದೆ, ಜನಪ್ರತಿನಿಧಿಗಳು ಪಕ್ಷಗಳ ಆಂತರಿಕ, ಕಲಹ ಕಚ್ಚಾಟಗಳು ಎದುರಿಸಲಿದ್ದೀರಿ, ಭೂ ಖರೀದಿ, ವಾಹನ ಖರೀದಿ, ಗೃಹ ನಿರ್ಮಾಣ ಆರ್ಥಿಕ ಸಮಸ್ಯೆ ಎದುರಾಗಲಿದೆ, ನ್ಯಾಯಾಲಯ ತೀರ್ಪು ಯಶಸ್ಸು ನಿಮ್ಮದಾಗಲಿದೆ, ನವಯುವಕರ ಶುಭ್ರತೆ ,ಶಿಸ್ತುಬದ್ಧ ಜೀವನ, ಪರೋಪಕಾರ, ಚಾಣಾಕ್ಷರ ಆದ, ನಿಮಗೆ ರಾಜಕೀಯ ರಂಗದಲ್ಲಿ ಸ್ಥಾನ ಪ್ರಾಪ್ತಿಯನ್ನು ಮುನ್ನಡೆ ಸಾಧಿಸುವಿರಿ, ರಿಯಲ್ ಎಸ್ಟೇಟ್ ಉದ್ಯಮದಾರರ ಮತ್ತು ಗುತ್ತಿಗೆದಾರರ ಸ್ಥಗಿತಗೊಂಡ ಕೆಲಸ ಕಾರ್ಯಗಳು ಮರು ಚಾಲನೆಗೆ ಬರಲಿವೆ, ಸರಕಾರಿ ನೌಕರರಿಗೆ ಮುಂಬಡ್ತಿ ಯೋಗ ಕೂಡಿ ಬರಲಿದೆ, ಚಲನಚಿತ್ರ ಕಲಾವಿದರಿಗೆ ಬೇಡಿಕೆ ಸಿಗಲಿದೆ, ಶಿಕ್ಷಕ ವರ್ಗದವರಿಗೆ ವೇತನದಲ್ಲಿ ಸಮಸ್ಯೆ ಕಾಡಲಿವೆ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

 

ಮಿಥುನ ರಾಶಿ: ಕೃಷಿ ತೋಟಗಾರಿಕೆ ಬೆಳೆಯಿಂದ ಆದಾಯ ಕಂಡುಬರುವುದು, ಮದುವೆ ವಿಚಾರದಲ್ಲಿ ಅಡತಡೆಗಳು ಕಂಡುಬಂದರೂ ಕಂಕಣಬಲ ಪ್ರಾಪ್ತಿ ಇದೆ, ಉದ್ಯೋಗ ಕ್ಷೇತ್ರದಲ್ಲಿ ನಿಮ್ಮ ಕ್ರಿಯಾಶೀಲತೆಯಿಂದ ಹೆಚ್ಚಿನ ಜವಾಬ್ದಾರಿ ಸಿಗಲಿದೆ, ಮನೆಗೆ ಹೊಸ ಸದಸ್ಯರ ಆಗಮನ, ಸಭೆಯಲ್ಲಿ ಪಾಲ್ಗೊಳ್ಳುವಿರಿ, ಆಗಾಗ ಧನಾಗಮನದಿಂದ ಮನಸ್ಸಿಗೆ ನೆಮ್ಮದಿ ಸಿಗಲಿದೆ, ಸಂಗಾತಿಯ ಹಿರಿಯರ ಸಲಹೆಗಳಿಗೆ ಮಾನ್ಯತೆ ನೀಡಿರಿ, ಅಧಿಕಾರಿವರ್ಗದವರು ಸಹೋದ್ಯೋಗಿಗಳ ಮೇಲೆ ಹಿಡಿತ ಸಾಧಿಸಿರಿ, ಸರ್ಕಾರಿ ನೌಕರರಿಗೆ ವರ್ಗಾವಣೆ ಭಾಗ್ಯ, ಹೊಸ ಇಂಕ್ರಿಮೆಂಟ್ ಸಿಗಲಿದೆ, ಪ್ರಮೋಷನ್ ನಲ್ಲಿ ಅಡತಡೆ, ನಟ-ನಟಿಯರಿಗೆ ಒಳ್ಳೆಯ ಆಫರ್ ಬರಲಿದೆ, ಹೊಸ ಮನೆ ಕಟ್ಟಲು ನಿರ್ಧರಿಸುವಿರಿ, ನ್ಯಾಯಾಲಯದ ತೀರ್ಪು ಮುಂದಕ್ಕೆ ಹೋಗುವ ಸಾಧ್ಯತೆ ಇದೆ, ವ್ಯಾಪಾರಸ್ಥರಿಗೆ ಲಾಭ, ಹಿತಶತ್ರುಗಳ ಬಗ್ಗೆ ಜಾಗ್ರತೆ ವಹಿಸಿ, ಸ್ತ್ರೀ/ಪುರುಷ ಸಂಗದಿಂದ ದೂರ ಇರಿ, ಸಂತಾನಫಲ ನಿರೀಕ್ಷಣೆ ಸಿಹಿಸುದ್ದಿ ಸಿಗಲಿದೆ, ಭಿನ್ನಾಭಿಪ್ರಾಯ ಮೂಡಿರುವ ದಂಪತಿ ವರ್ಗದವರಿಗೆ ಕೂಡುವ ಭಾಗ್ಯ ಸಿಗಲಿದೆ, ಆಸ್ತಿ ಖರೀದಿ ವಿಚಾರದಲ್ಲಿ ಲೋಪದೋಷ ಸಂಭವ, ವಿದೇಶದಲ್ಲಿ ನೆಲೆಸಿರುವ ಉದ್ಯೋಗಿಗಳಿಗೆ ಹೊಸ ಕೆಲಸ ಸಿಗುವ ಭಾಗ್ಯ, ಹಣಕಾಸಿನಲ್ಲಿ ಚೇತರಿಕೆ, ವಿದೇಶದಲ್ಲಿ ಫ್ಲಾಟ್ ಖರೀದಿಸುವ ಚಿಂತನೆ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

 

ಕರ್ಕಾಟಕ ರಾಶಿ: ಸಂತಾನದ ಫಲಶ್ರುತಿ, ಸಂತಾನಕ್ಕಾಗಿ ವೈದ್ಯಕೀಯ ಚಿಕಿತ್ಸೆಗಳನ್ನು ಪಡೆಯುತ್ತಿರುವವರಿಗೆ ಚಿಕಿತ್ಸೆ ಫಲಕಾರಿ, ಬಹುಕಾಲದಿಂದ ಐಷಾರಾಮಿ ಕಾರು ಖರೀದಿ ಮಾಡಬೇಕು ಎಂದುಕೊಳ್ಳುತ್ತಿರುವವರಿಗೆ ಆಸೆ ಈಡೇರುತ್ತದೆ, ಮನಸ್ತಾಪ ಆಗಿ ದೂರ ಹೋದ ದಾಂಪತ್ಯ ಮತ್ತೆ ಹತ್ತಿರ ಆಗಲಿದ್ದಾರೆ, ವಿದೇಶ ಪ್ರಯಾಣ ಯೋಗ ಯಶಸ್ಸು, ಪ್ರೇಮಿಗಳಿಬ್ಬರ ಕುಟುಂಬದಲ್ಲಿ ಶಾಂತಿ ಸೌಹಾರ್ದ ಹೆಚ್ಚಾಗುತ್ತದೆ, ವಿವಾಹ ಯೋಗ ಕೂಡಿ ಬರಲಿದೆ, ಶತ್ರುಗಳ ಉಪಟಳ ಕಡಿಮೆಯಾಗಲಿದೆ, ಆಕಸ್ಮಿಕ ಧನಾಗಮನ, ಸರಕಾರಿ ಶೈಕ್ಷಣಿಕ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವವರಿಗೆ ಹೆಚ್ಚುವರಿ ವೇತನ ಆಗಲಿದೆ, ಪ್ರಮೋಷನ್ ಭಾಗ್ಯ, ಕಾನೂನು ವ್ಯಾಜ್ಯಗಳಲ್ಲಿ ಬಹಳ ಎಚ್ಚರಿಕೆ ವಹಿಸಿ, ಪ್ರೇಮಿಗಳಿಬ್ಬರ ಬಾಂಧವ್ಯ ಗಟ್ಟಿ ಆಗುತ್ತದೆ, ವಾಟರ್ ಮತ್ತು ಬ್ರಿವರೀಸ್ ಸಪ್ಲೈ ವ್ಯವಹಾರಗಳಲ್ಲಿ ಲಾಭ, ಪಾಲುದಾರಿಕೆ ಉದ್ಯಮ ವ್ಯವಹಾರಗಳಲ್ಲಿ ಲಾಭ.
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

 

ಸಿಂಹ ರಾಶಿ:ವೃತ್ತಿ ಕ್ಷೇತ್ರದಲ್ಲಿ ಸ್ಥಾನದ ಬದಲಾವಣೆ ಸಾಧ್ಯತೆ, ಉದ್ಯೋಗದ ವರ್ಗಾವಣೆ ಕನಸು ನನಸಾಗಲಿದೆ, ಬಹುದಿನದ ಪ್ರಮೋಷನ್ ಇಂದು ತೆರೆಕಾಣಲಿದೆ, ಅವಿವಾಹಿತರಿಗೆ ಮದುವೆ ಭಾಗ್ಯ, ಉದ್ಯೋಗದ ಸಂದರ್ಶನ ನೀಡಿದ್ದು ಆ ಅಪ್ರತಿ ನಿಮ್ಮ ಕೈ ಸೇರಲಿದೆ, ಇದು ಮೊದಲಿನ ಯಶಸ್ಸಿನ ಹೆಜ್ಜೆ, ಇಲಾಖೆಯ ವೃತ್ತಿನಿರತರಿಗೆ ಅನಿರೀಕ್ಷಿತ ರೀತಿಯಲ್ಲಿ ಸಂಪಾದನೆ ಹೆಚ್ಚಾಗುವುದು, ಕೃಷಿಕರಿಗೆ ಧನಲಾಭವಿದೆ, ಶುಭ ಮಂಗಳ ಕಾರ್ಯ ಜರುಗುವ ಸಂಭವ, ಕುಟುಂಬದಲ್ಲಿ ಸುಖ ಶಾಂತಿ ಸಮಾಧಾನವಿರುತ್ತದೆ, ಆರೋಗ್ಯ ಸುಧಾರಣೆ, ಮನೆಗೆ ಶೃಂಗಾರದ ಗೃಹ ಉಪಕರಣಗಳ ಖರೀದಿ ಹರುಷ ತರಲಿದೆ, ಮಹಿಳಾ ಉದ್ಯೋಗಿಗಳಿಗೆ ವೃತ್ತಿಯಲ್ಲಿ ಸುಧಾರಣೆ ಆದರೆ ಸಹೋದ್ಯೋಗಿ ಮಹಿಳೆಯಿಂದ ತೊಂದರೆ ಕಾಡಲಿದೆ, ಸ್ವತಂತ್ರ ಪ್ರವೃತ್ತಿದಾರರಿಗೆ ಲಾಭ ಇದೆ, ನಿಮ್ಮ ಸಂಗಾತಿಯಿಂದ ಅತಿ ಉದ್ವೇಗ, ಕಂದಾಯ ವರಮಾನ ಇಲಾಖೆಯ ನೌಕರರು ನಿವೇಶನ ಖರೀದಿಸುವಿರಿ, ಒಂದೇ ಕುಟುಂಬದ ಮಹಿಳೆಯರಲ್ಲಿ ಮನಸ್ತಾಪ ಕಂಡುಬಂದಿತು, ಹೋಟೆಲ್ ಉದ್ಯಮದಾರಿಗೆ ಒಳ್ಳೆಯ ಲಾಭ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಕನ್ಯಾ ರಾಶಿ: ಶ್ರವಣದೋಷ ಸಮಸ್ಯೆ ಕಾಡಲಿದೆ, ಹೃದಯಾಘಾತ ಅನುಭವಿಸಿದವರು ಜಾಗ್ರತೆವಹಿಸಿ,
ಮಹಿಳೆಯರು ಕಠಿಣ ಸವಾಲು ಎದುರಿಸುವಿರಿ, ಗರ್ಭಿಣಿಯರು ಜಾಗೃತೆಯಿಂದ ಇರಿ,ವ್ಯಾಪಾರಿಗಳಿಗೆ ಆರ್ಥಿಕ ಹಿನ್ನಡೆ, ಉದ್ಯೋಗ ಕ್ಷೇತ್ರದಲ್ಲಿ ಒಳ್ಳೆಯ ಬೆಳವಣಿಗೆ, ತುಂಬಾ ಕಷ್ಟದಲ್ಲಿ ಇದ್ದವರು ಚೇತರಿಕೆ ಕಾಣುವರು, ಆರೋಗ್ಯದ ಬಗ್ಗೆ ಕಾಳಜಿ ಇರಲಿ, ಉದ್ಯೋಗಿಗಳು ಮೇಲಾಧಿಕಾರಿ ಜೊತೆ ಜಾಗ್ರತೆವಹಿಸಿ, ರಾಜಕಾರಣಿಗಳಿಗೆ ಕೇಂದ್ರ ಅಥವಾ ರಾಜ್ಯ ಸರಕಾರಗಳಿಂದ ಹೆಚ್ಚಿನ ನಿರೀಕ್ಷೆ ಸಫಲತೆ ಪಡೆಯುವಿರಿ, ಕೋರ್ಟು ವ್ಯವಹಾರಗಳಲ್ಲಿ ನಿಮ್ಮಂತೆ ನಿರ್ಣಯ, ಕುಟುಂಬದ ಪದೇಪದೇ ಕಲಹಗಳಿಂದ ಮಾನಸಿಕ ಅಶಾಂತಿ ಹೆಚ್ಚುತ್ತಿದೆ, ಮಾಡುತ್ತಿರುವ ಕಾರ್ಯಗಳಲ್ಲಿ ಮೇಲಧಿಕಾರಿಯಿಂದ ಅಡಚಣೆ ಸಂಭವ, ಆಕಸ್ಮಿಕ ಧನ ಪ್ರಾಪ್ತಿ ಯೋಗವಿದೆ, ಸರಕಾರಿ ಉದ್ಯೋಗ ಮಹಿಳೆಯರಿಗೆ ಉದ್ಯೋಗದಲ್ಲಿ ಬಡ್ತಿ ಭಾಗ್ಯ, ಮನಸ್ಸಿನಲ್ಲಿ ಅಶಾಂತಿ ಮೂಡಲಿದೆ,ಹಿತೈಷಿಗಳಿಂದ ಸದಾ ನಿಮ್ಮ ಬಗ್ಗೆ ನಿಂದನೆ, ಕೊನೆಯಲ್ಲಿ ಜಯ ನಿಮಗೆ ಸಿಗುತ್ತದೆ, ಮನೆ ಕಟ್ಟಡ ಅತಂತ್ರ ಸಂಭವ, ಮದುವೆ ಚಿಂತನೆ ಕಾಡಲಿದೆ, ಸಾಲದ ಹೊರೆಯಿಂದ ಚಿಂತಾಕ್ರಾಂತ, ಗಂಡು ಸಂತಾನಕ್ಕಾಗಿ ಪ್ರಾರ್ಥನೆ, ಗರ್ಭಿಣಿಯರು ಜಾಗ್ರತೆವಹಿಸಿ, ಹೆಣ್ಣುಮಕ್ಕಳಿಗೆ ಉದರ ದೋಷ ಸಂಭವ, ನೇತ್ರ ದೋಷ ಸಮಸ್ಯೆ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ತುಲಾ ರಾಶಿ; ಉದ್ಯೋಗ ಕಳೆದುಕೊಳ್ಳುವ ಭೀತಿ, ವಿದೇಶ ಪ್ರವಾಸ ಅತಂತ್ರ, ಆಸ್ತಿ ವಿಚಾರದಲ್ಲಿ ಕಾನೂನು ತೊಡಕು ಸಂಭವ, ಅಧಿಕಾರಿ ವರ್ಗದೊಂದಿಗೆ ಸಮಾಧಾನದಿಂದ ವರ್ತಿಸಿ ಅನೇಕ ತೊಂದರೆಗಳಿಂದ ಪಾರಾಗಬಹುದು, ಶತ್ರುಗಳು ನಿಮ್ಮ ಚಲನವಲನ ಪರೀಕ್ಷಿಸುತ್ತಿದ್ದಾರೆ, ಕಠಿಣ ಶ್ರಮದಿಂದ ಸರ್ಕಾರಿ ಉದ್ಯೋಗ ಪಡೆಯುವ ಸಾಧ್ಯತೆ, ದಾಂಪತ್ಯ ವಿರಸ ದಿಂದ ಆರೋಗ್ಯಕ್ಕೆ ಹಾನಿ ಸಂಭವ, ಪ್ರೇಮಿಗಳ ಮದುವೆ ವಿಫಲ, ರಾಜಕಾರಣಿಗಳು ಜಾಗರೂಕತೆಯಿಂದ ಇರುವುದು ಉತ್ತಮ, ನಿಮ್ಮ ಮಕ್ಕಳಿಗೆ ಸ್ವತಂತ್ರ ನೀಡಬೇಡಿ, ವಾಹನ ಅಪಘಾತ ಸಂಭವ, ಉದ್ಯೋಗಸ್ಥರಿಗೆ ಮಾನಸಿಕ ಕಿರುಕುಳ ಸಂಭವ, ಹೊಸ ಉದ್ಯಮ ಪ್ರಾರಂಭಿಸುವುದು ಸದ್ಯಕ್ಕೆ ಸೂಕ್ತವಲ್ಲ, ವ್ಯಾಪಾರಿಗಳಿಗೆ ಆರ್ಥಿಕ ನಷ್ಟ, ಸಾಲದ ಚಿಂತೆಯಿಂದ ಆರೋಗ್ಯ ಏರುಪೇರು ಸಂಭವ, ಪ್ರಯತ್ನಿಸಿದ ಕಾರ್ಯಗಳಲ್ಲಿ ವಿಘ್ನ, ನವದಂಪತಿಗಳ ಮನಸ್ತಾಪ, ಪರರ ಮಾತಿನಿಂದ ಸಮಸ್ಯೆ ಎದುರಿಸುವಿರಿ, ಅಪಮಾನ ಎದುರಿಸುವಿರಿ, ಮಕ್ಕಳಿಂದ ದುಷ್ಟಬುದ್ಧಿ, ಮಿತ್ರರಿಂದ ನಿರಾಸೆ, ವಿವಾಹ ಕಾರ್ಯ ವಿಳಂಬ, ನೀಡಿರುವ ಸಾಲದಲ್ಲಿ ವಂಚನೆ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

 

ವೃಶ್ಚಿಕ ರಾಶಿ: ಪಿತ್ರಾರ್ಜಿತ ಆಸ್ತಿ ಗಳಿಕೆ, ಉದ್ಯೋಗದಲ್ಲಿ ಧನಲಾಭ, ಪ್ರಯತ್ನಿಸಿದ ಕಾರ್ಯಗಳಲ್ಲಿ ಜಯ, ಸರಕಾರಿ ವರ್ಗದವರಿಗೆ ಪ್ರಮೋಷನ್ ವರ್ಗಾವಣೆ ಇಂಕ್ರಿಮೆಂಟ್ ಸಿಗಲಿದೆ, ಸರ್ಕಾರಿ ಮೇಲಾಧಿಕಾರಿಗಳಿಗೆ ಪ್ರಭಾವಶಾಲಿ ವ್ಯಕ್ತಿಯಿಂದ ಸಮಸ್ಯೆ ಕಾಡಲಿದೆ, ವಾಹನ ಚಾಲನೆ ಮಾಡುವಾಗ ಪೆಟ್ಟು ಸಂಭವ, ಸಾಲದ ಚಿಂತೆಯಿಂದ ನಿದ್ರಾಭಂಗ, ಉದ್ಯೋಗ ಬದಲಾವಣೆ ಸಾಧ್ಯತೆ, ದಾಂಪತ್ಯದಲ್ಲಿ ಮನಸ್ತಾಪ ಮಾಯವಾಗಿ ಕೂಡಿ ಬಾಳುವವರು, ವಿದೇಶದಲ್ಲಿ ನೆಲೆಸಿರುವ ಉದ್ಯೋಗಿಗಳಿಗೆ ಉದ್ಯೋಗದಲ್ಲಿ ಪ್ರಗತಿ, ಪಾಲುದಾರಿಕೆ ವ್ಯವಹಾರದಲ್ಲಿ ನಷ್ಟ, ರಾಜಕಾರಣಿಗಳಿಗೆ ಹಿತೈಷಿಗಳಿಂದ ತೊಂದರೆ, ಪ್ರೀತಿ ಪ್ರೇಮದ ವಿಚಾರದಲ್ಲಿ ಮನೋವೇದನೆ, ಹೊಸ ಉದ್ಯಮ ಪ್ರಾರಂಭ ಮಾಡಲು ಸಾಲ ಮಾಡುವ ಆಲೋಚನೆ, ಆಸ್ತಿಗಾಗಿ ಕುಟುಂಬಸ್ಥರಲ್ಲಿ ವೈಮನಸ್ಸು,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಧನಸ್ಸು ರಾಶಿ:ಸಂತೋಷದ ಘಟನೆಗಳು ನಡೆಯುವುದು, ಕುಟುಂಬದಲ್ಲಿ ಮಂಗಳ ಕಾರ್ಯ ಚಾಲನೆ, ಸಂಗಾತಿಯ ಕಷ್ಟಕ್ಕೆ ನೆರವಾಗಿವಿರಿ, ಮಹಿಳೆಯರು ಸಾಮಾಜಿಕ ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳುವಿರಿ, ಕಡಿಮೆ ಅವಧಿಯಲ್ಲಿ ಹೆಚ್ಚಿನ ಲಾಭ ಗಳಿಸುವ ಸಾಧ್ಯತೆ, ನಿಮ್ಮ ಅದೃಷ್ಟ ನಿಮಗೆ ಅರಿವಾಗಲಿದೆ, ಸಂಗಾತಿಗಳಿಗೆ ಶುಭದಿನ, ವೃದ್ಧರ ಅನಾಥರ ಕಷ್ಟಗಳನ್ನು ಅರ್ಥಮಾಡಿಕೊಂಡು ಕೈಲಾದ ಸಹಾಯ ಮಾಡುವ ಸಮಯ ಬಂದಿದೆ, ಅನಾವಶ್ಯಕವಾಗಿ ಬೇರೊಬ್ಬರಿಗೆ ಅವಮಾನ ಮಾಡಬೇಡಿ, ಕಿರಾಣಿ, ಸಿದ್ಧ ಉಡುಪು, ಹಾರ್ಡ್ವೇರ್, ಬ್ಯೂಟಿ ಪಾರ್ಲರ್, ಅಲಂಕಾರ ಮಾಡುವ ವ್ಯಾಪಾರಸ್ಥರಿಗೆ ಉತ್ತಮ ಧನಲಾಭವಿದೆ, ಗುತ್ತಿಗೆದಾರರಿಗೆ ಉಳಿದಿರುವ ಕೆಲಸಗಳು ಪೂರ್ಣವಾಗಲಿವೆ ಉಳಿದಿರುವ ಬಾಕಿ ಹಣ ಕೈಸೇರಲಿದೆ, ಸ್ತ್ರೀ ಸಹಕಾರ ಸಂಘಗಳಿಗೆ ಉತ್ತಮ ಧನ ಲಾಭವಿದೆ, ಮಕ್ಕಳ ಆರೋಗ್ಯದಲ್ಲಿ ಏರುಪೇರು ಸಂಭವ, ಉದ್ಯೋಗಿ ಮಹಿಳೆಯರಿಗೆ ಕಿರಿಕಿರಿ, ಕೆಲವರಿಗೆ ಅನಿವಾರ್ಯವಾಗಿ ಸಾಲ ಮಾಡಬೇಕಾದ ಪರಿಸ್ಥಿತಿ ಸಂಭವ, ವ್ಯಾಪಾರಸ್ಥರು ಗ್ರಾಹಕರೊಡನೆ ಸಮಯದಿಂದ ವರ್ತಿಸಿ, ಸರ್ಕಾರಿ ನೌಕರರಿಗೆ ಉದ್ಯೋಗದಲ್ಲಿ ಬಡ್ತಿ, ವರ್ಗಾವಣೆ ಚಿಂತನೆ, ನಿಮ್ಮ ಸ್ವಂತ ಶಕ್ತಿಯಿಂದ ಹೊಸ ಉದ್ಯಮ ಪ್ರಾರಂಭ ಮಾಡುವಿರಿ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಮಕರ ರಾಶಿ: ದಾಂಪತ್ಯದಲ್ಲಿ ಸಮೃದ್ಧಿ ಹಾಗು ತೃಪ್ತಿ ದಾಯಕ, ಆಸ್ತಿ ಮತ್ತು ಧನಾಗಮನ, ಮದುವೆ ಚರ್ಚೆ ಸಂಭವ, ಸಂತಾನ ಫಲದ ಸಿಹಿಸುದ್ದಿ, ಮಕ್ಕಳಿಂದ ಧನಪ್ರಾಪ್ತಿ, ಕೋರ್ಟ್ ಕೇಸ್ ಜಯ, ಸಾಲದಿಂದ ಮುಕ್ತಿ, ನಿವೇಶನ ಖರೀದಿ ಸಾಧ್ಯತೆ, ಆರೋಗ್ಯ ಸುಧಾರಣೆ, ಹೊಸ ವಾಹನ ಖರೀದಿ, ವಾಸವಾಗಿರುವ ಮನೆ ವಾಸ್ತು ಪ್ರಕಾರ ಬದಲಾಯಿಸುವ ಚಿಂತನೆ, ಶತ್ರುಗಳು ಮಿತ್ರರಾಗುವರು, ಎಲ್ಲಾ ತರಹದ ವ್ಯಾಪಾರಸ್ಥರಿಗೆ ಆರ್ಥಿಕ ಚೇತರಿಕೆ, ಬಂಗಾರದ ಆಭರಣ ಖರೀದಿ ಸಾಧ್ಯತೆ, ಉದ್ಯೋಗ ಸಿಗಲಿದೆ, ಉದ್ಯೋಗಿಗಳಿಗೆ ವರ್ಗಾವಣೆಯ ಭಾಗ್ಯ, ಕೆಲಸದಲ್ಲಿ ಪ್ರಮೋಷನ್ ದೊರೆಯಲಿದೆ, ಪತ್ರಿಕೋದ್ಯಮಿಗಳಿಗೆ ಉದ್ಯೋಗ ಪ್ರಾಪ್ತಿ, ಕೃಷಿಕರಿಗೆ ಧನಾಗಮನ, ಬಹುದಿನದ ಕನಸು ಇಂದು ನೆನಸಾಗುವ ಹಂತ ತಲುಪಿದೆ, ಪ್ರೇಮಿಗಳ ಮದುವೆ ಎರಡು ಕುಟುಂಬಗಳಿಂದ ಗ್ರೀನ್ ಸಿಗ್ನಲ್,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

 

ಕುಂಭ ರಾಶಿ: ಆಸ್ತಿ ವಿಚಾರಕ್ಕಾಗಿ ಆತಂಕ, ಮಕ್ಕಳಿಂದ ಕುಟುಂಬ ವರ್ಗಕ್ಕೆ ಧಕ್ಕೆ, ಪ್ರೀತಿ-ಪ್ರೇಮದಲ್ಲಿ ಕುಟುಂಬದಿಂದ ಸಮಸ್ಯೆ, ದಾಂಪತ್ಯದಲ್ಲಿ ಅನುಮಾನ, ಇದರಿಂದ ಕುಟುಂಬದಲ್ಲಿ ಅತೃಪ್ತಿ, ಅನಗತ್ಯ ವಿಷಯಗಳಿಂದ ಸಮಸ್ಯೆ ಎದುರಿಸುವಿರಿ, ಹಣಕಾಸು ವ್ಯವಹಾರದಲ್ಲಿ ಮೋಸ ಸಂಭವ, ನಿಮ್ಮ ದುಶ್ಚಟಗಳಿಂದ ಕುಟುಂಬದಲ್ಲಿ ಅಶಾಂತಿ, ಸಣ್ಣ ವಿಚಾರಕ್ಕಾಗಿ ಬಂಧು ಬಾಂಧವರಲ್ಲಿ ಮನಸ್ತಾಪ, ವ್ಯಾಪಾರದಲ್ಲಿ ಅಧಿಕ ನಷ್ಟ ಎದುರಿಸಲಿದ್ದೀರಿ, ಉದ್ಯೋಗಿಗಳು ಅಕ್ರಮ ಧನಸಂಪಾದನೆಯಿಂದ ಸಮಸ್ಯೆ ಎದುರಿಸಲಿದ್ದೀರಿ, ಸ್ವಯಂಕೃತಾಪರಾಧದಿಂದ ತೊಂದರೆ ಕಾಡಲಿದೆ, ಉದ್ಯೋಗ ಕಳೆದುಕೊಳ್ಳುವ ಭೀತಿ, ಅಧಿಕಾರಿಗಳ ಕೋಪಕ್ಕೆ ಬಲಿಪಶು ಆಗುವ ಸಾಧ್ಯತೆ ಇದೆ, ಸಂಗಾತಿಯ ನಡುವಳಿಕೆಯಿಂದ ಅತೃಪ್ತಿ, ನಿಮ್ಮ ಭಾವನೆಗಳಿಗೆ ಪೆಟ್ಟು, ರಾಜಕೀಯ ವರ್ಗದವರಿಗೆ ಪರಿಸ್ಥಿತಿ ತಿಳಿಯಾಗಿ ಪರಸ್ಪರ ಸ್ನೇಹ ಸೌಹಾರ್ದತೆ ವರ್ಧಿಸಲಿದೆ, ಗೃಹ ಬದಲಾವಣೆ ಅಥವಾ ಕಟ್ಟಡ ನಿರ್ಮಾಣ ಕಾರ್ಯದ ಚಿಂತನೆ, ನಿಮ್ಮ ಸ್ವಪ್ರಯತ್ನ ಲಾಭ ತರಲಿದೆ, ಸಾಲ ಪಡೆದುಕೊಳ್ಳುವಾಗ ಜಾಗರೂಕತೆಯಿಂದ ಹೆಜ್ಜೆ ಇಟ್ಟರೆ ಒಳಿತು,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

ಮೀನ ರಾಶಿ: ಕೃಷಿಭೂಮಿ ಖರೀದಿಸುವಿರಿ, ರಿಯಲ್ ಎಸ್ಟೇಟ್ ಉದ್ಯಮದಾರರು ಹೊಸತನಕ್ಕೆ ಕೈ ಹಾಕುವ ಸಾಧ್ಯತೆ, ನೀವು ದೇಶಿಯ ಮೂಲಗಳ ಜೊತೆ ಒಡಂಬಡಿಕೆ ಸಾಧ್ಯತೆ, ಹೊಸ ಫ್ರಾಂಚೈಸಿ ತೆಗೆದುಕೊಳ್ಳುವ ಚಿಂತನೆ, ಪ್ರದೇಶದಲ್ಲಿ ಹೊಸ ನಿವೇಶನ ಖರೀದಿಸುವ ಚಿಂತನೆ ಯಶಸ್ಸು ,ವ್ಯಾಪಾರದಲ್ಲಿ ಆರ್ಥಿಕ ಚೇತನ ಸಿಗುತ್ತದೆ, ನಿಮ್ಮ ಮನದಲ್ಲಿ ಚೈತನ್ಯ ಮೂಡಲಿದೆ, ಉದ್ಯೋಗ ಕಂಡುಕೊಳ್ಳುವುದರಲ್ಲಿ ಸಫಲರಾಗುವಿರಿ, ಮಿತ್ರರು ನಿಮ್ಮ ಕೈಹಿಡಿಯಲಿದ್ದಾರೆ, ಹೊಸ ಅವಕಾಶಗಳು ನಿಮ್ಮ ಕಣ್ಣು ಮುಂದೆ ಗೋಚರ, ಯೋಜನೆಗಳ ಕಾರ್ಯರೂಪಕ್ಕೆ ಪ್ರಯತ್ನಿಸಿ, ಪತ್ನಿಯ ಮಾತಿಗೆ ಮಾನ್ಯತೆ ನೀಡಿ, “ಶರಣ ಎಂದವನಿಗೆ ಮರಣ ಬರಲಿಲ್ಲವಂತೆ” ಶರಣರು ಹೇಳಿದ್ದಾರೆ ಇದನ್ನು ಪಾಲಿಸಿ ಶತ್ರುಗಳು ನಿಮ್ಮ ತಂಟೆಗೆ ಬರಲಾರರು, ನಿಮ್ಮಲ್ಲಿ ಕೌಶಲ್ಯ ಇದೆ ಏನಾದರೂ ಪ್ರಾರಂಭಿಸೋಣ ಎಂಬ ಮಹಾತ್ವಕಾಂಕ್ಷೆ ಇದೆ, ಆದರೆ ಅದು ಸರಿಯಾಗಿ ನೆರವೇರುತ್ತಿಲ್ಲ ಎಂಬ ಚಿಂತನೆ ಕಾಡುತ್ತಿದೆ, ಕೆಲಸದ ಜಾಗದಲ್ಲಿ ಕೆಲವರು ಪದೇಪದೇ ನಿಮ್ಮ ಮೇಲೆ ದೂರು ಹೇಳುವರು, ನೀವು ಕಷ್ಟಪಟ್ಟು ಗಳಿಸಿದ ಹಣ ಬೇರೆಯವರ ಪಾಲಾಗುವ ಸಾಧ್ಯತೆ, ಮರಕೆಲಸ ಪ್ಲೇವುಡ್ ವ್ಯಾಪಾರಸ್ಥರಿಗೆ ಇನ್ನುಮುಂದೆ ಚೇತರಿಕೆ, ಹಠದಿಂದ ಮದುವೆ ವಿಳಂಬ ಬೇಡ, ನಿಮ್ಮ ಅಹಂದಿಂದ ದಾಂಪತ್ಯದಲ್ಲಿ ಅಶಾಂತಿ, ಸಂಬಂಧಗಳಲ್ಲಿ ಹಣಕಾಸಿನಿಂದ ಒಡಕು, ಶುಭ ಮಂಗಳ ಕಾರ್ಯಗಳಲ್ಲಿ ತೊಡಗಿಕೊಳ್ಳಲುದ್ದೀರಿ, ಉದ್ಯೋಗ ಕ್ಷೇತ್ರದಲ್ಲಿ ಎಲ್ಲರಿಂದ ಮೆಚ್ಚುಗೆ ಮಾತುಗಳು ಸಿಗಲಿದೆ, ಸಂತಾನದ ಸಿಹಿಸುದ್ದಿ ಕೇಳುವಿರಿ, ಸ್ವಲ್ಪ ಸಮಾಧಾನದಿಂದ ಯೋಚಿಸಿ ಮುನ್ನಡೆಯಿರಿ, ಕೆಲಸದಲ್ಲಿ ಜಾಗ್ರತೆಯಿಂದ ಹಣ ಸ್ವೀಕರಿಸಿ, ದಾಯಾದಿಗಳಿಂದ ಆಗಾಗ ವಾದ-ವಿವಾದಗಳು ಎದುರಿಸಲಿದ್ದೀರಿ,
ಜಾತಕ ಆಧಾರದ (ಜನ್ಮ ದಿನಾಂಕ ಮತ್ತು ಸಮಯ ತಿಳಿಸಿದರೆ ಜಾತಕ ಬರೆದು ತಿಳಿಸಲಾಗುವುದು) ಜಾತಕದ ಆಧಾರ ಹಾಗೂ ಹಸ್ತಸಾಮುದ್ರಿಕೆ ಆಧಾರ ಮೇಲೆ ವಿವಾಹ, ಪ್ರೇಮ ವಿವಾಹ, ಮದುವೆ ಸಾಲಾವಳಿ, ದಾಂಪತ್ಯ ಕಲಹ, ಕುಟುಂಬ ಕಲಹ, ಅತ್ತೆ-ಸೊಸೆ ಜಗಳ, ಸಂತಾನ ಭಾಗ್ಯ, ಸಾಲ ಬಾಧೆ, ಶತ್ರುಗಳಿಂದ ತೊಂದರೆ, ಹಣಕಾಸು ವ್ಯವಹಾರದಲ್ಲಿ ನಷ್ಟ, ವ್ಯಾಪಾರ ನಷ್ಟ, ಉದ್ಯೋಗದಲ್ಲಿ ಕಿರುಕುಳ, ವಿದೇಶ ಪ್ರವಾಸ, ಆಸ್ತಿ ಖರೀದಿ, ಜನವಶ ಧನವಶ, ಜನ್ಮ ರಾಶಿ ನಕ್ಷತ್ರಗಳ ಮೇಲೆ ವ್ಯಾಪಾರ, ರಾಶಿಗಳಿಗೆ ಅನುಗುಣವಾಗಿ ಜನ್ಮರಾಶಿ ಹರಳು, ಇನ್ನು ಮುಂತಾದ ಸಮಸ್ಯೆಗಳಿಗೆ ಸೂಕ್ತ ಪರಿಹಾರ ಹಾಗೂ ಮಾರ್ಗದರ್ಶನ ನೀಡಲಾಗುವುದು. ನಿಮ್ಮ ಯಾವುದೇ ಸಮಸ್ಯೆಗಳ ಸಮಾಲೋಚನೆಗಾಗಿ ಕರೆ ಮಾಡಿರಿ.
“ಆಚಾರ್ಯ ಗುರು ಪರಂಪರಿತಾ ಜ್ಯೋತಿಷ್ಯರು”
ಸೋಮಶೇಖರ್ ಗುರೂಜಿB.Sc
ಜ್ಯೋತಿಷ್ಯ ಶಾಸ್ತ್ರ, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.
Mob. 93534 88403

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in Home

  • Home

    ಬುಧವಾರ- ರಾಶಿ ಭವಿಷ್ಯ ಮಾರ್ಚ್-13,2024

    By

    ಈ ರಾಶಿಯವರು ಸಿಹಿ ಸಂದೇಶಗಳ ಮೇಲೆ ಸಿಹಿ ಸಂದೇಶ ಪಡೆಯಲಿದ್ದೀರಿ, ಬುಧವಾರ- ರಾಶಿ ಭವಿಷ್ಯ ಮಾರ್ಚ್-13,2024 ಸೂರ್ಯೋದಯ: 06:29, ಸೂರ್ಯಾಸ್ತ :...

  • Home

    ಗುರುವಾರ- ರಾಶಿ ಭವಿಷ್ಯ ಜನವರಿ-4,2024

    By

    ಈ ರಾಶಿಗಳ ಕಿರುತೆರೆಯ ನಟ-ನಟಿಯರಿಗೆ, ಹಿನ್ನೆಲೆ ಗಾಯಕರಿಗೆ, ಸಂಗೀತಗಾರರಿಗೆ, ನಿರ್ದೇಶಕರಿಗೆ, ನಿರ್ಮಾಪಕರಿಗೆ ಬೆಳ್ಳಿತೆರೆಯಲ್ಲಿ ಸಾಕಷ್ಟು ಅವಕಾಶಗಳು ಸಿಗಲಿವೆ. ಗುರುವಾರ- ರಾಶಿ ಭವಿಷ್ಯ...

  • Home

    ಮರದ ಬಾಗಿಣ ವಿಶೇಷತೆ..!

    By

    ಮರದ ಬಾಗಿಣದಲ್ಲಿ ಹಾಕುವ ಪದಾರ್ಥಗಳು ಮತ್ತು ದೇವತೆಗಳು. ಸೋಮಶೇಖರ ಗುರೂಜಿB.Sc ಜ್ಯೋತಿಷ್ಯರು, ವಾಸ್ತುಶಾಸ್ತ್ರ, ಸಂಖ್ಯಾಶಾಸ್ತ್ರ ಹಾಗೂ ನಾಡಿಶಾಸ್ತ್ರ ಪರಿಣಿತರು.MOB.93534 88403 ೧....

  • Home

    ಬುಧವಾರ- ರಾಶಿ ಭವಿಷ್ಯ ನವೆಂಬರ್-29,2023

    By

    ಈ ರಾಶಿಯವರಿಗೆ ಬಂಧುಗಳ ಅವಹೇಳನ ಮಾತುಗಳಿಂದ ಪ್ರಗತಿಗೆ ದಾರಿದೀಪ, ಈ ರಾಶಿಯವರಿಗೆ ಒತ್ತಡದ ಮೇರೆಗೆ ಹಣ ಸ್ವೀಕಾರ, ಈ ರಾಶಿಯವರು ಚಿನ್ನಾಭರಣ...

  • Home

    ಬುಧವಾರ- ರಾಶಿ ಭವಿಷ್ಯ ನವೆಂಬರ್-22,2023

    By

    ಈ ಪಂಚ ರಾಶಿಗಳ ತುಳಸಿ ಪೂಜೆ ನಂತರ ವಿವಾಹ ಕಾರ್ಯ ನೆರವೇರುವುದು, ರಿಯಲ್ ಎಸ್ಟೇಟ್ ಉದ್ಯಮದಾರರು ಬಹು ಮುಖ್ಯವಾದ ಪ್ರಾಜೆಕ್ಟ್ ಗೆ...

To Top