ಬೆಂಗಳೂರು: ಗ್ರಾಮ ಪಂಚಾಯತಿಗಳಲ್ಲಿ ಬಾಪೂಜಿ ಸೇವಾ ಕೇಂದ್ರಗಳಲ್ಲಿ 44 ಅಟಲ್ ಜೀ ಜನಸ್ನೇಹಿ ಕೇಂದ್ರಗಳ (ನಾಡಕಛೇರಿ) ಸೇವೆಗಳಿಗೆ ಪಂಚತಂತ್ರ 2.0 ತಂತ್ರಾಂಶದ ಮೂಲಕ ಅರ್ಜಿಗಳನ್ನು ಸ್ವೀಕರಿಸಲು ಸರ್ಕಾರ ಸುತ್ತೋಲೆ ಮೂಲಕ ಆದೇಶ ಹೊರಡಿಸಿದೆ. ಇದರ ಜೊತೆಗೆ ಅರ್ಜಿ ಶುಲ್ಕವನ್ನು ಸರ್ಕಾರ ನಿಗದಿಪಡಿಸಿದೆ. ಸಣ್ಣ ಸಣ್ಣ ಕೆಲಸಕ್ಕೂ ತಾಲ್ಲೂಕ್ ಕೇಂದ್ರಕ್ಕೆ ಅಲೆದಾಟ ತಪ್ಪಿಸಲು ಸರ್ಕಾರ, ಗ್ರಾಮ ಪಂಚಾಯತಿಗಳಲ್ಲಿಯೇ ನಾಡಕಚೇರಿ ಸೇವೆ ನೀಡಲು ಆದೇಶಿಸಿದೆ. ಕಂದಾಯ ಇಲಾಖೆಯ ಅಟಲ್ ಜೀ ಜನಸ್ನೇಹಿ ನಿರ್ದೇಶನಾಲಯದಡಿ ನಾಡಕಛೇರಿಗಳಲ್ಲಿ ಒದಗಿಸಲಾಗುತ್ತಿರುವ 44 ಸೇವೆಗಳನ್ನು ಪಡೆಯಲು … Continue reading ಇನ್ಮುಂದೆ ಗ್ರಾಮ ಪಂಚಾಯತಿ ಬಾಪೂಜಿ ಸೇವಾ ಕೇಂದ್ರಗಳಲ್ಲಿ ಅಟಲ್ ಜೀ ಜನಸ್ನೇಹಿ ಕೇಂದ್ರ; ಜಾತಿ ಮತ್ತು ಆದಾಯಪ್ರಮಾಣ ಪತ್ರ ಸೇರಿ 44 ಸೇವೆ ಲಭ್ಯ; ದರ ಪಟ್ಟಿ ಪ್ರಕಟಿಸಿ ಸರ್ಕಾರ ಸುತ್ತೋಲೆ
Copy and paste this URL into your WordPress site to embed
Copy and paste this code into your site to embed