Connect with us

Dvgsuddi Kannada | online news portal | Kannada news online

ಭದ್ರಾವತಿಯಲ್ಲಿ ಕಮಲ ಅರಳಿಸುವ ಬಿಜೆಪಿ ಕನಸು ಮತ್ತೆ ಭಗ್ನ ..!

ಪ್ರಮುಖ ಸುದ್ದಿ

ಭದ್ರಾವತಿಯಲ್ಲಿ ಕಮಲ ಅರಳಿಸುವ ಬಿಜೆಪಿ ಕನಸು ಮತ್ತೆ ಭಗ್ನ ..!

ಭದ್ರಾವತಿ: ಸಿಎಂ ಯಡಿಯೂರಪ್ಪ ತವರು  ಜಿಲ್ಲೆ ಶಿವಮೊಗ್ಗದ  ಭದ್ರಾವತಿಯಲ್ಲಿ ಈ ಬಾರಿ ಶತಾಯ ಕಮಲ ಧ್ವಜ ಹಾರಿಸಿಯೇ ಸಿದ್ಧ ಎಂದಿದ್ದ ಬಿಜೆಪಿಗೆ, ಈ ಬಾರಿಯ  ನಗರಸಭೆ ಚುನಾವಣೆಯಲ್ಲಿ ಮತ್ತೆ ಸೋಲು ಎದುರಾಗಿದೆ. ಈ ಮೂಲಕ ಭದ್ರಾವತಿಯಲ್ಲಿ ಕಮಲ ಅರಳಿಸುವ ಕನಸು ಕಮರಿದಂತಾಗಿದೆ.  ಕಾಂಗ್ರೆಸ್ ಭರ್ಜರಿ ಜಯದೊಂದಿಗೆ ಮತ್ತೆ ಅಧಿಕಾರಕ್ಕೆ ಏರಿದೆ.

ಭದ್ರಾವತಿ ನಗರ ಸಭೆಯ 34 ವಾರ್ಡ್‌ಗಳಲ್ಲಿ ಕಾಂಗ್ರೆಸ್ 18, ಜೆಡಿಎಸ್ 11 ಹಾಗೂ ಬಿಜೆಪಿ 4, ಪಕ್ಷೇತರ 1 ಸ್ಥಾನಗಳಿಸಿದ್ದಾರೆ. ಕಾಂಗ್ರೆಸ್ 18ಸ್ಥಾನ ಗೆಲ್ಲುವ ಮೂಲಕ  ಬಹುಮತಗಳಿಸಿದೆ. ಈ ಬಾರಿ ಭದ್ರಾವತಿಯಲ್ಲಿ ಬಿಜೆಪಿ ಗೆಲ್ಲಿಸಲು ಸಚಿವ ಈಶ್ವರಪ್ಪ, ಸಂಸದ ರಾಘವೇಂದ್ರ ಭರ್ಜರಿ ಪ್ರಚಾರ ನಡೆಸಿದ್ದರು. ಕಳೆದ ಬಾರಿ 23 ಸ್ಥಾನಗಳಿಸಿದ್ದ ಜೆಡಿಎಸ್‌ಗೆ ಅಪ್ಪಾಜಿ ಗೌಡ ನಿಧನ ನಂತರ  ನಾಯಕತ್ವ ಇಲ್ಲದೇ ಈ ಬಾರಿ  11 ಸ್ಥಾನಗಳಿಗೆ ಪಡೆದಿದೆ.

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

ದಾವಣಗೆರೆ

Advertisement
Advertisement Enter ad code here

Title

To Top