ಯಡಿಯೂರಪ್ಪರಿಂದ ಎಲ್ಲರಿಗೂ ಮೋಸ; ಸಿಎಂ ಆಗಿ ಜಾಸ್ತಿ ದಿನ ಮುಂದುವರಿಯಲ್ಲ: ಯತ್ನಾಳ್

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
1 Min Read

ದಾವಣಗೆರೆ: ಯಡಿಯೂರಪ್ಪ ಸಿಎಂ ಆಗಿ ಜಾಸ್ತಿ ದಿನ ಮುಂದುವರೆಯಲ್ಲ. ಸಿಎಂ ಎಲ್ಲರಿಗೂ ಮೋಸ ಮಾಡಿದ್ದಾರೆ. ಅವರು ಸಿಎಂ ಆಗಿ ಮುಂದುವರೆಯಲು ಸಾಧ್ಯವಿಲ್ಲ ಎಂದು ಬಿಎಸ್​ವೈ ವಿರುದ್ಧ ಮತ್ತೆ ಹರಿಹಾಯ್ದರು.

ಹರಿಹರದಲ್ಲಿ ಮಾತನಾಡಿದ ಅವರು,ವಿಜಯೇಂದ್ರ ವಸೂಲಿ ಮಾಡುತ್ತಾ ಹೋಗಲಿ, ಎಲ್ಲಾ ಖಾತೆಗಳನ್ನು ಬಸವರಾಜ್ ಬೊಮ್ಮಾಯಿಗೆ ಕೊಡಲಿ.ಬಿಜೆಪಿ ಹೈಕಮಾಂಡ್​ಗೆ ನನ್ನನ್ನ ಕೈ ಬಿಟ್ಟರೆ ವೀರಶೈವ ಲಿಂಗಾಯತರು ದೂರ ಆಗ್ತಾರೆ ಎಂದು ಯಡಿಯೂರಪ್ಪ ಹೆದರಿಸಿದ್ದಾರೆ. ಶಾಸಕರು ಅವರ ಬಳಿ ಹೋದ್ರೆ ಅನುದಾನ ಇಲ್ಲಾ ಅಂತಾರೆ. ವೀರಶೈವ ಪ್ರಾಧಿಕಾರ ಮಾಡಿ ಹಣ ನೀಡುವುದಾಗಿ ಹೇಳಿದ್ದಾರೆ. ಆದ್ರೆ ಖಜಾನೆಯಲ್ಲಿಯೇ ಹಣವಿಲ್ಲ ಕಿಡಿಕಾರಿದರ

ಬೊಮ್ಮಾಯಿಗೆ ಕಾನೂನು ಖಾತೆ ಕೊಟ್ಟಿರುವುದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ಯತ್ನಾಳ್​​, ಮಾಧುಸ್ವಾಮಿ ಕಾನೂನು ಪಂಡಿತರು. ಯಡಿಯೂರಪ್ಪ ಸರ್ಕಾರ ಬರಲು ಸದನದಲ್ಲಿ ಹೋರಾಟ ಮಾಡಿದ್ದಾರೆ. ಅವರನ್ನು ಬಿಟ್ಟು ಬೊಮ್ಮಾಯಿಗೆ ಯಾಕೆ ಕಾನೂನು ಖಾತೆ ಕೊಟ್ಟಿದ್ದಾರೆ ಎಂದು ಪ್ರಶ್ನಿಸಿದರು.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *