Connect with us

Dvgsuddi Kannada | online news portal | Kannada news online

ಬಿಜೆಪಿ ಎರಡನೇ ಪಟ್ಟಿ; ದಾವಣಗೆರೆ ಉತ್ತರ ಲೋಕಿಕೆರೆ ನಾಗರಾಜ್ , ದಕ್ಷಿಣ ಅಜಯ್ , ಚನ್ನಗಿರಿ ಶಿವಕುಮಾರ್ , ಮಾಯಕೊಂಡ ಬಸವರಾಜ್ ನಾಯ್ಕ್ ಗೆ ಟಿಕೆಟ್ ..!

ಪ್ರಮುಖ ಸುದ್ದಿ

ಬಿಜೆಪಿ ಎರಡನೇ ಪಟ್ಟಿ; ದಾವಣಗೆರೆ ಉತ್ತರ ಲೋಕಿಕೆರೆ ನಾಗರಾಜ್ , ದಕ್ಷಿಣ ಅಜಯ್ , ಚನ್ನಗಿರಿ ಶಿವಕುಮಾರ್ , ಮಾಯಕೊಂಡ ಬಸವರಾಜ್ ನಾಯ್ಕ್ ಗೆ ಟಿಕೆಟ್ ..!

ನವದೆಹಲಿ; ವಿಧಾನಸಭೆ ಚುನಾವಣೆಗೆ ಬಿಜೆಪಿಯು ಇದೀಗ ಎರಡನೇ ಪಟ್ಟಿಯನ್ನು ಬುಧವಾರ ರಾತ್ರಿ ಬಿಡುಗಡೆ ಮಾಡಿದೆ.ಎರಡನೇ ಪಟ್ಟಿಯಲ್ಲಿ 23 ಮಂದಿ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಲಾಗಿದೆ. ಈ ಪಟ್ಟಿಯಲ್ಲಿಯೂ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅವರ ಹುಬ್ಬಳ್ಳಿ-ಧಾರವಾಡ ಸೆಂಟ್ರರ್ ಕ್ಷೇತ್ರ ಘೋಷಣೆಯಾಗಿಲ್ಲ. ದಾವಣಗೆರೆ ಜಿಲ್ಲೆಯ ನಾಲ್ಕು ಕ್ಷೇತ್ರಗಳಿಗೆ ಅಭ್ಯರ್ಥಿ ಘೋಷಣೆ ಮಾಡಲಾಗಿದೆ. ದಾವಣಗೆರೆ ಉತ್ತರ-ಲೋಕಿಕೆರೆ ನಾಗರಾಜ್, ದಾವಣಗೆರೆ ದಕ್ಷಿಣ-ಅಜಯ್ ಕುಮಾರ್, ಮಾಯಕೊಂಡ-ಬಸವರಾಜ್ ನಾಯ್ಕ್, ಚನ್ನಗಿರಿ-ಶಿವಕುಮಾರ್ ಆಯ್ಕೆ ಮಾಡಲಾಗುದೆ.

ಈಗಾಗಲೇ ಹೊನ್ನಾಳಿ ರೇಣುಕಾಚಾರ್ಯ, ಹರಿಹರ ಬಿ.ಪಿ. ಹರೀಶ್, ಜಗಳೂರು ಎಸ್.ವಿ ರಾಮಚಂದ್ರಗೆ ಟಿಕೆಟ್ ನೀಡಲಾಗುತ್ತು. ಎರಡನೇ ಪಟ್ಟಿಯಲ್ಲಿ ಮೂಡಿಗೆರೆ ಕ್ಷೇತ್ರದ ಹಾಲಿ ಶಾಸಕ ಎಂ.ಪಿ ಕುಮಾರಸ್ವಾಮಿ ಸೇರಿ 7 ಮಂದಿ ಶಾಸಕರಿಗೆ ಟಿಕೆಟ್ ನಿರಾಕರಿಸಲಾಗಿದೆ.

ಮಂಗಳವಾರ 189 ಮಂದಿ ಅಭ್ಯರ್ಥಿಗಳ ಪಟ್ಟಿ ಪ್ರಕಟಿಸಿದ್ದ ಬಿಜೆಪಿ ಇದೀಗ ಒಟ್ಟು 212 ಕ್ಷೇತ್ರಗಳ ಅಭ್ಯರ್ಥಿಗಳ ಹೆಸರನ್ನು ಘೋಷಿಸಿದೆ. ಇನ್ನೂ 12 ಕ್ಷೇತ್ರಗಳನ್ನು ಬಾಕಿ ಉಳಿಸಿಕೊಂಡಿದೆ.

  • 23 ಮಂದಿ ಅಭ್ಯರ್ಥಿಗಳ ವಿವರ
  • ದೇವರ ಹಿಪ್ಪರಗಿ-ಸೋಮನಗೌಡ ಪಾಟೀಲ್
  • ಬಸವನ ಬಾಗೇವಾಡಿ-ಎಸ್.ಕೆ.ಬೆಳ್ಳುಬ್ಬಿ
  • ಇಂಡಿ-ಕಾಸಗೌಡ ಬಿರಾದಾರ್
  • ಗುರುಮಿಠ್ಕಲ್-ಲಲಿತಾ ಅಣ್ಣಾಪುರ್
  • ಬೀದರ್-ಈಶ್ವರ್ ಸಿಂಗ್ ಠಾಕೂರ್
  • ಭಾಲ್ಕಿ-ಪ್ರಕಾಶ್ ಖಂಡ್ರೆ
  • ಗಂಗಾವತಿ-ಪರಣ್ಣ ಮುನವಳ್ಳಿ
  • ಕಲಘಟಗಿ-ನಾಗರಾಜ್ ಛಬ್ಬಿ
  • ಹಾನಗಲ್-ಶಿವರಾಜ್ ಸಜ್ಜನರ್
  • ಹಾವೇರಿ-ಗವಿಸಿದ್ದಪ್ಪ ದ್ಯಾಮನ್ನವರ್
  • ಹರಪನಹಳ್ಳಿ-ಕರುಣಾಕರ ರೆಡ್ಡಿ
  • ದಾವಣಗೆರೆ ಉತ್ತರ-ಲೋಕಿಕೆರೆ ನಾಗರಾಜ್
  • ದಾವಣಗೆರೆ ದಕ್ಷಿಣ-ಅಜಯ್ ಕುಮಾರ್
  • ಮಾಯಕೊಂಡ-ಬಸವರಾಜ್ ನಾಯ್ಕ್
  • ಚನ್ನಗಿರಿ-ಶಿವಕುಮಾರ್
  • ಬೈಂದೂರು-ಗುರುರಾಜ್ ಗಂತಿಹೊಳೆ
  • ಮೂಡಿಗೆರೆ-ದೀಪಕ್ ದೊಡ್ಡಯ್ಯ
  • ಗುಬ್ಬಿ-ಎಸ್.ಡಿ.ದಿಲೀಪ್ ಕುಮಾರ್
  • ಶಿಡ್ಲಘಟ್ಟ-ರಾಮಚಂದ್ರ ಗೌಡ
  • ಕೆಜಿಎಫ್-ಅಶ್ವಿನಿ ಸಂಪಂಗಿ
  • ಶ್ರವಣಬೆಳಗೊಳ-ಚಿದಾನಂದ
  • ಅರಸೀಕೆರೆ-ಜಿ.ವಿ.ಬಸವರಾಜು
  • ಎಚ್.ಡಿ.ಕೋಟೆ-ಕೃಷ್ಣ ನಾಯ್ಕ್ ಅವರಿಗೆ ಟಿಕೆಟ್ ನೀಡಲಾಗಿದೆ.

Dvgsuddi.com is a live Kannada news portal. Kannada news online. political, information, crime, film, Sports News in Kannada

Click to comment

Leave a Reply

Your email address will not be published. Required fields are marked *

More in ಪ್ರಮುಖ ಸುದ್ದಿ

To Top